Friday, March 20, 2026

ರಾಷ್ಟ್ರೀಯ

ಬೆಂಗಳೂರುಸುದ್ದಿ

ರೈಲುಗಳಲ್ಲಿ `ಪಟಾಕಿ’ ಸಾಗಿಸಿದ್ರೆ 3ವರ್ಷ ಜೈಲು ಶಿಕ್ಷೆ ಜೊತೆಗೆ 5,000 ರೂ. ದಂಡ ಫಿಕ್ಸ್…!-ಕಹಳೆ ನ್ಯೂಸ್

ಬೆಂಗಳೂರು : ಪ್ರಯಾಣಕ್ಕೆ ರೈಲು ಪ್ರಯಾಣ ಅತ್ಯಗತ್ಯ. ಕಡಿಮೆ ವೆಚ್ಚಗಳು, ಸುರಕ್ಷತೆ, ವಿಶ್ರಾಂತಿ ಕೊಠಡಿಗಳು ಮತ್ತು ಪ್ರಯಾಣದ ಸಮಯದಲ್ಲಿ ಮಲಗುವ ಸಾಮರ್ಥ್ಯದ ಕಾರಣದಿಂದಾಗಿ ಅನೇಕರು ಬಸ್ಸುಗಳು ಅಥವಾ ವೈಯಕ್ತಿಕ ವಾಹನಗಳಿಗಿಂತ ರೈಲುಗಳನ್ನು ಬಯಸುತ್ತಾರೆ. ಜನರು 120 ದಿನಗಳ ಮುಂಚಿತವಾಗಿ ಟಿಕೆಟ್‌ಗಳನ್ನು ಕಾಯ್ದಿರಿಸುತ್ತಾರೆ, ಇದು ಕಾಯ್ದಿರಿಸಿದ ಕಂಪಾರ್ಟ್‌ಮೆಂಟ್‌ಗಳಲ್ಲಿಯೂ ಜನದಟ್ಟಣೆಗೆ ಕಾರಣವಾಗುತ್ತದೆ. ರೈಲ್ವೆ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ರೈಲ್ವೆ ರಕ್ಷಣಾ ಪಡೆ ಅಧಿಕಾರಿಗಳು ಗಸ್ತು ತಿರುಗುತ್ತಾರೆ, ಅನುಮಾನಾಸ್ಪದ ವ್ಯಕ್ತಿಗಳನ್ನು ಪ್ರಶ್ನಿಸುತ್ತಾರೆ ಮತ್ತು...
ದೆಹಲಿಸುದ್ದಿ

ಅಯ್ಯಪ್ಪಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್ : ಇನ್ಮುಂದೆ ವಿಮಾನಗಳಲ್ಲಿ ‘ಇರುಮುಡಿ’ ಕೊಂಡೊಯ್ಯಲು ಅವಕಾಶ ಕಲ್ಪಿಸಿದ ಕೇಂದ್ರ ಸರ್ಕಾರ-ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ಸರ್ಕಾರವು ಶಬರಿಮಲೆ ಅಯ್ಯಪ್ಪಸ್ವಾಮಿ ಭಕ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಬರಿಮಲೆ ದೇವಸ್ಥಾನದ ಯಾತ್ರಾರ್ಥಿಗಳಿಗೆ ವಿಮಾನ ಕ್ಯಾಬಿನ್‌ನಲ್ಲಿ 'ಇರುಮುಡಿ' ಕೊಂಡೊಯ್ಯಲು ವಿನಾಯಿತಿ ನೀಡಲಾಗಿದೆ. ಅಯ್ಯಪ್ಪ ಮಾಲಾಧಾರಣ ಸ್ವಾಮಿಗಳು ಶಬರಿಮಲೆ ದರ್ಶನಕ್ಕೆ ಹೋಗುತ್ತಾರೆ. ಇದರಿಂದ ಸಂಚಾರ ದಟ್ಟಣೆ ಹೆಚ್ಚುತ್ತದೆ. ಬಸ್ಸುಗಳು, ಕಾರುಗಳು ಮತ್ತು ರೈಲುಗಳು ಹೆಚ್ಚಾಗಿ ಶಬರಿಮಲೆಯನ್ನು ತಲುಪುತ್ತಾರೆ. ಅನೇಕ ಜನರು ಶಬರಿಮಲೆಗೆ ವಿಮಾನದಲ್ಲಿ ಹೋಗಬೇಕೆಂದು ಬಯಸುತ್ತಾರೆ, ಆದರೆ ಅವರು ಇರುಮುಡಿ ತಮ್ಮೊಂದಿಗೆ ವಿಮಾನದಲ್ಲಿ ಕೊಂಡೊಯ್ಯಲು ಬಿಡುವುದಿಲ್ಲ. ಆದರೆ,...
ಉತ್ತರ ಪ್ರದೇಶಕ್ರೈಮ್ಸುದ್ದಿ

SHOCKING NEWS: ಗಂಡ ಬೆಳ್ಳಗಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಹೆಂಡತಿ! – ಕಹಳೆ ನ್ಯೂಸ್

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಹಿಳೆಯ ಸಾವಿನ ನಂತರ ಸುತ್ತಮುತ್ತಲಿನವರನ್ನು ವಿಚಾರಿಸಿದಾಗ ಆಕೆಯ ಪತಿ ಸುಂದರವಾಗಿಲ್ಲವೆಂದು ಆಕೆ ತುಂಬ ಬೇಸರ ಮಾಡಿಕೊಂಡಿದ್ದಳು. ಅದೇ ಕಾರಣಕ್ಕೆ ಆಕೆ ಸಂತೋಷವಾಗಿರಲಿಲ್ಲ ಎಂದು ಹೇಳಿದ್ದಾರೆ. ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿ ದಿನದಂತೆ ಈ ಘಟನೆ ನಡೆದ ದಿನವೂ ಆಕೆಯ ಪತಿ...
ಉತ್ತರ ಪ್ರದೇಶಕ್ರೈಮ್ಸುದ್ದಿ

ಭಾವಿ ಪತಿ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ; ವಿಡಿಯೋ ಮಾಡಿ ಹರಿಬಿಟ್ಟ ದುಷ್ಕರ್ಮಿಗಳು – ಕಹಳೆ ನ್ಯೂಸ್

ಭುವನೇಶ್ವರ : 21 ವರ್ಷದ ಯುವತಿಯ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಆಕೆಯ ಭಾವಿ ಪತಿ ಎದುರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಒಡಿಶಾದ (Odisha) ನಯಾಗಢದಲ್ಲಿ ನಡೆದಿದೆ. ಘಟನೆ ಅ.20 ರಂದು ನಡೆದಿದ್ದು, ಸಂತ್ರಸ್ತೆ ಫತೇಗಢ ಪೊಲೀಸ್ (Police) ಠಾಣೆಗೆ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಯುವತಿಗೆ ಮದುವೆ ನಿಶ್ಚಯವಾಗಿತ್ತು. ಆಕೆ ತನ್ನ ಭಾವಿ ಪತಿ ಜೊತೆಗೆ ಫತೇಗಢ್ ರಾಮ ಮಂದಿರಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ...
ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ಕಟ್ಟಡ ಕುಸಿತ ದುರಂತ, ಮೃತರ ಸಂಖ್ಯೆ 6ಕ್ಕೆ ಏರಿಕೆ, 13 ಮಂದಿ ರಕ್ಷಣೆ-ಕಹಳೆ ನ್ಯೂಸ್

ಬೆಂಗಳೂರು - ನಗರದ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ಸಂಜೆ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೇರಿದ್ದು ಇಂದು ಬೆಳಗ್ಗೆ ಒಬ್ಬ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ.ಬಿಹಾರ ಮೂಲದ ಕಾರ್ಮಿಕರಾದ ಅರ್ಮಾನ್(26), ತ್ರಿಪಾಲ್(35), ಮೊಹಮದ್ ಸಾಯಿಲ್(19) ಮತ್ತು ಸತ್ಯರಾಜು(25), ಶಂಕರ್ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕನ ಹೆಸರು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆಯಲ್ಲಿ ಜಗದೇವಿ(45), ರಶೀದ್(28), ನಾಗರಾಜು(25), ರಮೇಶ್ ಕುಮಾರ್(28), ಅಜಯ್ ಮತ್ತು ಹರ್ಮಾನ್(22) ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ...
ದಕ್ಷಿಣ ಕನ್ನಡಬೆಂಗಳೂರುಸುದ್ದಿ

ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ-ಕಹಳೆ ನ್ಯೂಸ್

ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಹಿನ್ನೆಲೆ ಸುದೀಪ್ ತಾಯಿ ಸರೋಜಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗಿನಜಾವ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದ್ದೆ. ಮೃತ ಸರೋಜಾ ಅವರು, ನಟ ಸುದೀಪ್ ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆಯೇ ಅಂತ್ಯಕ್ರಿಯೆ ನೆರವೇರಲಿದೆ....
ಬೆಂಗಳೂರುಮೈಸೂರುರಾಜ್ಯಸುದ್ದಿ

ಮೈಸೂರಿನ ಮುಡಾ ಕಚೇರಿ ಇಂಚಿಂಚೂ ಜಾಲಾಡುತ್ತಿರುವ ಇ.ಡಿ. ಅಧಿಕಾರಿಗಳಿಗೆ ಸಿಕ್ತು ಅತಿದೊಡ್ಡ ಸಾಕ್ಷ್ಯ – ಕಹಳೆ ನ್ಯೂಸ್

ಮೈಸೂರು: ಮುಡಾ ಹಗರಣ ಸಂಬಂಧ ಮೈಸೂರಿನ ಕಚೇರಿ ಮೇಲೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಎರಡನೇ ದಿನವೂ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿಯ ಮನವಿ ಪತ್ರದ ಮೇಲೆಯೇ ಇಡಿ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಪತ್ರದ ಬಗ್ಗೆ ಹತ್ತಾರು ಅನುಮಾನಗಳೇ ಹುಟ್ಟುಕೊಂಡಿವೆ. ಇದನ್ನೇ ಅರಿತ ಇಡಿ ಅಧಿಕಾರಿಗಳು ಮಹತ್ವದ ಸಾಕ್ಷಿಯೊಂದನ್ನ ಕಲೆ ಹಾಕಿದ್ದಾರೆ. ಮುಡಾ ಅಧಿಕಾರಿಗಳಿಗೆ ಸಿದ್ದರಾಮಯ್ಯ ಪತ್ನಿ ನೀಡಿದ್ದ ಮನವಿ ಪತ್ರದಲ್ಲಿ ಎರಡು ಅನುಮಾನಗಳು ಉಂಟಾಗಿವೆ. ಮನವಿ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

Actress Oviya: ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ‘ಕಿರಾತಕʼ ನಟಿಯ ಖಾಸಗಿ ವಿಡಿಯೋ ವೈರಲ್; ದೂರು ದಾಖಲಿಸಿದ ನಟಿ – ಕಹಳೆ ನ್ಯೂಸ್

ಚೆನ್ನೈ: ಕಳೆದ ಕೆಲ ದಿನಗಳಿಂದ ಇಂಟರ್‌ ನೆಟ್‌ ನಲ್ಲಿ ದಕ್ಷಿಣ ಭಾರತದ ಖ್ಯಾತ ನಟಿಯೊಬ್ಬರದ್ದು (South Indian actress) ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಮಾಲಿವುಡ್‌ (Mollywood) ಹಾಗೂ ಕಾಲಿವುಡ್‌ನಲ್ಲಿ (Kollywood) ನಟಿಯಾಗಿ ಗುರುತಿಸಿಕೊಂಡಿರುವ ಓವಿಯಾ ಹೆಲೆನ್ (Oviya Helen) ಅವರದ್ದು ಎನ್ನಲಾಗುತ್ತಿರುವ ಎಂಎಂಎಸ್‌ ವಿಡಿಯೋವೊಂದು ʼಎಕ್ಸ್ʼ ಹಾಗೂ ಇತರೆ ಸಾಮಾಜಿಕ ಜಾಲತಾಣಲ್ಲಿ ಹರಿದಾಡಿದೆ.   ಇದೀಗ ನಟಿ ಈ ಬಗ್ಗೆ ಪೊಲೀಸ್‌ ಠಾಣಾ ಮೆಟ್ಟಿಲೇರಿದ್ದಾರೆ. ಓವಿಯಾ ಚೆನ್ನೈ ಪೊಲೀಸ್...
1 160 161 162 163 164 321
Page 162 of 321