Friday, March 20, 2026

ರಾಷ್ಟ್ರೀಯ

ಬೆಂಗಳೂರು

‘ಬಿಗ್‍ಬಾಸ್ ಸೀಸನ್ 11 : ದೊಡ್ಮನೆಯ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಮಾಜಿ ಸ್ಪರ್ಧಿ ಯಮುನಾ..! – ಕಹಳೆ ನ್ಯೂಸ್

ಬಿಗ್ ಬಾಸ್ ಸೀಸನ್ 11ರಲ್ಲಿ ಮೊದಲನೇ ಸ್ಪರ್ಧಿಯಾಗಿ ಯಮುನಾ ಶ್ರೀನಿಧಿ ಔಟ್ ಆಗಿರೋದು ಗೊತ್ತೇ ಇದೆ. ಸಾಕಷ್ಟು ಜನ ಇಷ್ಟು ಬೇಗ ಯಮುನಾ ಬರ್ತಿರೋದು ನಂಬೋಕೆ ಆಗ್ತಿಲ್ಲ ಎಂದೇ ಕಮೆಂಟ್ ಮಾಡುತ್ತಿದ್ದಾರೆ. ಮನೆಯೊಳಗೆ ಇದ್ದಾಗ ಯಮುನಾ ಅವರು ರಗಡ್ ಆಗಿಯೇ ಆಡಿದ್ದರು. ಜಗದೀಶ್ ಹಾಗೂ ಉಗ್ರಂ ಮಂಜು ಜತೆಗೆ ಸಾಕಷ್ಟು ಬಾರಿ ಗಲಾಟೆ ಕೂಡ ಮಾಡಿಕೊಂಡಿದ್ದರು. ಖಾಸಗಿ ವಾಹಿನಿಯೊಂದರಲ್ಲಿ ನಡೆದ ಸಂದರ್ಶನದಲ್ಲಿ ಮನೆಯ ಬಗ್ಗೆ ಹಲವಾರು ವಿಚಾರಗಳನ್ನು ಶೇರ್ ಮಾಡಿಕೊಂಡಿರುವ...
ದೆಹಲಿಬೆಂಗಳೂರುರಾಜಕೀಯರಾಷ್ಟ್ರೀಯಸುದ್ದಿ

ʼಹರ್ಯಾಣದಲ್ಲಿ ಕಾಂಗ್ರೆಸ್‌ ತಿರಸ್ಕಾರ; ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿʼ – ಕಹಳೆ ನ್ಯೂಸ್

ಬೆಂಗಳೂರು, ಅಕ್ಟೋಬರ್‌ 08: ಹರಿಯಾಣದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದಿರುವುದು ಇಡಿ ದೇಶದ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದಕ್ಕೆ ದಿಕ್ಸೂಚಿ ಯಾಗಿದೆ. ಕಾಂಗ್ರೆಸ್ ನ ಜಾತಿ ರಾಜಕಾರಣವನ್ನು ಹರಿಯಾಣ ಜನರು ತಿರಸ್ಕಾರ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.   ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹರಿಯಾಣದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ...
ಜಮ್ಮು ಮತ್ತು ಕಾಶ್ಮೀರದೆಹಲಿರಾಜಕೀಯಸುದ್ದಿ

ಎಕ್ಸಿಟ್‌ ಪೋಲ್‌ ಉಲ್ಟಾಪಲ್ಟಾ, ಹ್ಯಾಟ್ರಿಕ್‌ ಹಿಟ್‌ ದಡ ಸೇರಿದ ಬಿಜೆಪಿ ; ಹರಿಯಾಣದಲ್ಲಿ ಬಿಜೆಪಿ ಪಕ್ಷ ಮುನ್ನಡೆ – ಕಹಳೆ ನ್ಯೂಸ್

ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಸದ್ಯ ಕೇಂದ್ರದ ಆಡಳಿತಾರೂಢ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದೆ. ಮೊನ್ನೆ ಬಿಡುಗಡೆಯಾದ ಚುನಾವಣೋತ್ತರ ಸಮೀಕ್ಷೆಗಳೆಲ್ಲವೂ ಹರಿಯಾಣದಲ್ಲಿ ಕಾಂಗ್ರೆಸ್‌ ಗದ್ದುಗೆಯೇರುವುದು ನಿಶ್ಚಿತ ಎಂದು ಹೇಳಿದ್ದವು. ಅದರಂತೆ ಇಂದು ಮತ ಎಣಿಕೆ ಆರಂಭದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದೂ ಸತ್ಯ. ಇಂದು ಬೆಳಿಗ್ಗೆ ಬರೋಬ್ಬರಿ 90 ಸದಸ್ಯ ಬಲದ ಹರಿಯಾಣ ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಅರ್ಧಕ್ಕಿಂತಲೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಗೆಲುವಿನ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ವಿನಯ್‌ ಕುಲಕರ್ಣಿಗೆ ಮಹಿಳೆಯಿಂದ ಕಂಟಕ, ಲೈಂಗಿಕ ಕಿರುಕುಳದ ಆರೋಪ : ನಿಜವಾಯ್ತು ತುಳುನಾಡಿನ ಆರಾಧ್ಯದೈವ ಕೊರಗಜ್ಜನ ಸೂಚನೆ! – ಕಹಳೆ ನ್ಯೂಸ್

ಬೆಂಗಳೂರು : ಜಿಲ್ಲಾ‌ ಪಂಚಾಯತ್‌ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಗಿರುವ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಇದೀಗ ಮಹಿಳೆಯೋರ್ವಳು ಲೈಂಗಿಕ ಕಿರುಕುಳದ ಆರೋಪ ಮಾಡುತ್ತಿದ್ದಾಳೆ. ಹೆಣ್ಣಿನಿಂದಲೇ ವಿನಯ್​​​​ ಕುಲಕರ್ಣಿಗೆ ಕಂಟಕ ಎದುರಾಗಿದೆ.   3 ವರ್ಷ ಸೂಕ್ಷ್ಮವಾಗಿ ಇರುವಂತೆ ವಿನಯ್‌ ಕುಲಕರ್ಣಿಗೆ ಕೊರಗಜ್ಜ ದೈವ ಈ ಹಿಂದೆ ಸೂಚನೆ ನೀಡಿದ್ದು, ಹೆಣ್ಣಿನ ವಿಚಾರವಾಗಿಯೇ ದೈವ ನುಡಿದಿತ್ತಾ ಎಂಬ ಚರ್ಚೆ ಇದೀಗ...
ಉದ್ಯೋಗಬೆಂಗಳೂರುಸುದ್ದಿ

ಸರ್ಕಾರಿ ಉದ್ಯೋಗ ಹುಡುಕುತ್ತಿರೋ ಅಭ್ಯರ್ಥಿಗಳಿಗೆ ಭರ್ಜರಿ ಗುಡ್​ನ್ಯೂಸ್​​! ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕಹಳೆನ್ಯೂಸ್

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೊನೆ ದಿನಾಂಕ ಅಕ್ಟೋಬರ್ 23ನೇ ತಾರೀಖು ಆಗಿದೆ. ಇಲಾಖೆಯಲ್ಲಿ ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿ ವಿವಿಧ ಹುದ್ದೆಗಳಿಗೆ ಹೊರ ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ....
ದೆಹಲಿವಾಣಿಜ್ಯಸುದ್ದಿ

ಡೆಲಿವರಿ ಬಾಯ್ ಕೆಲಸದಲ್ಲಿ ಜೊಮಾಟೊ ಸಿಇಒ ; ಲಿಫ್ಟ್ ಬಳಸಲು ಬಿಡದ ಮಾಲ್ ಸೆಕ್ಯೂರಿಟಿ – ಕಹಳೆನ್ಯೂಸ್

Zomato CEO Deepinder Goyal as delivery boy: ಕಂಪನಿಯ ಅತ್ಯಂತ ತಳಮಟ್ಟದಲ್ಲಿ ಕೆಲಸ ಮಾಡುವ ಡೆಲಿವರಿ ಪಾರ್ಟ್ನರ್​ಗಳ ಕಷ್ಟಸುಖಗಳನ್ನು ಖುದ್ದಾಗಿ ಅರಿಯಲು ಜೊಮಾಟೊ ಸಿಇಒ ದೀಪಿಂದರ್ ಗೋಯಲ್ ಯತ್ನಿಸುತ್ತಿದ್ದಾರೆ. ಇದರ ಭಾಗವಾಗಿ ತಮ್ಮ ಪತ್ನಿ ಜೊತೆ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ಧಾರೆ. ಈ ವೇಳೆ ದೆಹಲಿ ಸಮೀಪದ ಗುರುಗ್ರಾಮ್​ನ ಏಂಬಿಯನ್ಸ್ ಮಾಲ್​ನಲ್ಲಿ ಆದ ಅನುಭವವೊಂದನ್ನು ಅವರು ಹಂಚಿಕೊಂಡಿದ್ದಾರೆ.ನವದೆಹಲಿ, ಅಕ್ಟೋಬರ್ 7: ಹಿಂದೆಲ್ಲಾ ರಾಜ ಮಹಾರಾಜರು ಸಾಮಾನ್ಯ ಪ್ರಜೆಯ ಹಾಗೆ...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

BIG BREAKING NEWS : ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ? ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಮೈಸೂರು : ಮುಡಾ ಸಂಕಷ್ಟಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿದ ನಂತರದಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗಳು ಆಡಳಿತರೂಢ ಪಕ್ಷ ಹಾಗೂ ವಿಪಕ್ಷಗಳಲ್ಲೂ ನಡೆಯುತ್ತಲೇ ಬಂದಿದೆ. ಇನ್ನೊಂದು ವರ್ಷದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿದು, ರಾಜ್ಯಕ್ಕೆ ಹೊಸ ಸಿಎಂ ಆಯ್ಕೆ ಆಗಲಿದ್ದಾರೆ ಎಂಬ ಮಾತಿಗೆ ಇದೀಗ ಖುದ್ದು ಸಿದ್ದರಾಮಯ್ಯ ಅವರ ಹೇಳಿಕೆಗಳೇ ಪುಷ್ಠಿ ನೀಡಿವೆ.   ಹೌದು.. ಇಂದು ಸಿದ್ದರಾಮಯ್ಯ ಅವರು ದಸರಾ ಮಹೋತ್ಸವದ ವೇದಿಕೆಯಲ್ಲಿ ಭಾಷಣ ಮಾಡುವಾಗ,...
ಬೆಂಗಳೂರುಸುದ್ದಿ

ದಸರಾ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ತಿಂಗಳ ಹಣ ಜಮಾ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್-ಕಹಳೆ ನ್ಯೂಸ್

ಬೆಳಗಾವಿ: ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅಕ್ಟೋಬರ್ 7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗಲಿದ್ದು, ಹಣ ದೊರೆತ ನಂತರ ಭರ್ಜರಿಯಾಗಿ ಹೋಳಿಗೆ ಊಟ...
1 162 163 164 165 166 321
Page 164 of 321