Saturday, March 21, 2026

ರಾಷ್ಟ್ರೀಯ

ಕ್ರೈಮ್ಬೆಂಗಳೂರುಸುದ್ದಿ

ಗಂಡನ ಬಿಟ್ಟು ಅಶ್ರಫ್ ಹಿಂದೆ ಬಂದಿದ್ದಳಾ ಮಹಾಲಕ್ಷ್ಮೀ? ಆಕೆಯನ್ನು 59 ತುಂಡು ಮಾಡಿದ್ಯಾರು? ಲವ್ ಜಿಹಾದ್ ??- ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಮಹಿಳೆಯ ದೇಹವನ್ನ 59 ಪೀಸ್ ಮಾಡಿ ಫ್ರಿಡ್ಜ್​ನಲ್ಲಿ ಇಟ್ಟಿದ್ದಾನೆ ಆರೋಪಿ. ಹಂತಕನ ಪತ್ತೆಗೆ 6 ತಂಡ ರಚಿಸಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಇದೀಗ ಎಲ್ಲಾ ತುಂಡುಗಳಿಗೂ ಮೊದಲು ನಂಬರಿಂಗ್ ಮಾಡಿ, ಆ ಬಳಿಕ ಆಯ್ದ ತುಂಡುಗಳಲ್ಲಿ ಟಾಕ್ಸಿಕಲ್ ಎಕ್ಸಾಮಿನೇಷನ್ ಮಾಡಲಾಗುತ್ತೆ ಎನ್ನಲಾಗಿದೆ. ಆ ಬಳಿಕ ಡಿಎನ್​​ಎ ಪರೀಕ್ಷೆ ಮಾಡಿ, ಅವಶ್ಯಕತೆ ಇದ್ದರೇ ಬಾಡಿ ರೀ ಅಸೆಂಬಲ್ ಮಾಡಿ ಅಂತಿಮವಾಗಿ ಕಂಡು...
ಉಡುಪಿಉತ್ತರ ಪ್ರದೇಶರಾಜ್ಯರಾಷ್ಟ್ರೀಯಸುದ್ದಿ

ತಿರುಪತಿ ಲಡ್ಡು ವಿವಾದ ; ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ ; ಪೇಜಾವರ ಶ್ರೀ ಮಹತ್ವದ ಘೋಷಣೆ – ಕಹಳೆ ನ್ಯೂಸ್

– ಸರ್ಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ ಅಯೋಧ್ಯೆ/ಉಡುಪಿ: ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕಲಬೆರಕೆ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ. ಪ್ರಾಣಿಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಅಯೋಧ್ಯೆಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ  ಹೇಳಿದ್ದಾರೆ. ತಿರುಪತಿ ಲಡ್ಡು ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸಾದದಲ್ಲಿ ಮೀನಿನ ಎಣ್ಣೆ, ಹಂದಿಯ ಕೊಬ್ಬು, ಹಸುವಿನ...
ದಕ್ಷಿಣ ಕನ್ನಡದೆಹಲಿಸುದ್ದಿ

ಇಂದು ದೆಹಲಿಯ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ ಆತಿಶಿ ಪ್ರಮಾಣವಚನ ಸ್ವೀಕಾರ – ಕಹಳೆ ನ್ಯೂಸ್

ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಅತಿಶಿ ಜೊತೆಗೆ ಆಪ್ ನ ಹಿರಿಯರಾದ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಮುಖೇಶ್ ಅಹ್ಲಾವತ್ ಮತ್ತು ಇಮ್ರಾನ್ ಹುಸೇನ್ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಲಿತ...
ಕ್ರೈಮ್ದೆಹಲಿರಾಜಕೀಯಸುದ್ದಿ

ಸಿಖ್ಖರ ವಿರುದ್ಧ ಹೇಳಿಕೆಗೆ ತೀವ್ರ ಆಕ್ಷೇಪ ; ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ – ಕಹಳೆ ನ್ಯೂಸ್

ರಾಯ್ಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ (Sikh sentiments) ಖಂಡಿಸಿ ಛತ್ತೀಸ್‌ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ. ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್‌ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆ‌ರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ...
ಕ್ರೈಮ್ಬೆಂಗಳೂರುಸುದ್ದಿ

ಸುಂದರಿ ಕರೆದಳು ಅಂತಾ ಹೋಗಿ ಬೆತ್ತಲಾದ ಉದ್ಯಮಿ ; ವೀಡಿಯೋ ಮಾಡಿಟ್ಟುಕೊಂಡು 40 ಲಕ್ಷ ಸುಲಿಗೆ ಮಾಡಿದ ಹನಿಟ್ರ್ಯಾಪ್ ಗ್ಯಾಂಗ್ – ಕಹಳೆ ನ್ಯೂಸ್

ಬೆಂಗಳೂರು: ಉದ್ಯಮಿಯೊಬ್ಬರು ಹನಿಟ್ರ್ಯಾಪ್‌ ಗ್ಯಾಂಗ್‌ನ ಖೆಡ್ಡಗೆ ಬಿದ್ದು 40 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಮಹಿಳೆ ಸಿನಿಮಾ‌ ಮಾಡೋಣ, ನಾನು ಅದೇ ಫೀಲ್ಡ್‌ನಲ್ಲಿದ್ದೇನೆ ಎಂದು ಸುಳ್ಳು ಹೇಳಿ ಉದ್ಯಮಿ ಸ್ನೇಹ ಮಾಡಿದ್ದಳು. ಇದಾದ ಕೆಲ ದಿನಗಳ‌ ನಂತರ ನಮ್ಮ ಡೈರೆಕ್ಟರ್‌ಗೆ ಹಣದ ಕಷ್ಟ ಇದೆ ಎಂದು ಹೇಳಿ ಉದ್ಯಮಿಯಿಂದ ನಾಲ್ಕು ಲಕ್ಷ ಹಣ ಪಡೆದಿದ್ದಾಳೆ. ನಂತರ ಹಣ ವಾಪಸ್ ಕೇಳಿದಾಗ ತನ್ನ ರೂಮಿಗೆ ಕರೆಸಿಕೊಂಡು ಬಲವಂತವಾಗಿ...
ಬೆಂಗಳೂರುಸಿನಿಮಾಸುದ್ದಿ

“ಮೂವರು ಇದ್ದೀವಿ, ನಮ್ಮ ಜೊತೆ ಟ್ರಿಪ್‌ಗೆ ಬಾ ಹೀರೋಯಿನ್ ಮಾಡುತ್ತೇವೆ”; ಚೈತ್ರಾ ಆಚಾರ್ ಯಾರ ಬಗ್ಗೆ ಹೇಳಿದ್ದು? – ಕಹಳೆ ನ್ಯೂಸ್

ಹೇಮಾ ಕಮಿಟಿ ವರದಿ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಅಲ್ಲೋಲ ಕಲ್ಲೋಲ ಆಗುತ್ತಿದೆ. ನಟಿಯರು ಮುಂದೆ ಬಂದು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ತಮಗಾದ ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಮಲಯಾಳಂ ಚಿತ್ರರಂಗದಂತೆಯೇ ಕನ್ನಡ, ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲೂ ಇಂತಹದ್ದೇ ಕಮಿಟಿ ಬೇಕು ಅನ್ನುವ ಒತ್ತಾಯ ಹೆಚ್ಚಾಗಿದೆ. ಅದರಲ್ಲೂ ಕನ್ನಡ ಚಿತ್ರರಂಗದಲ್ಲೂ ಇಂತಹದ್ದೊಂದು ಹೇಮಾ ಕಮಿಟಿಯಂತಹದ್ದೇ ಸಮಿತಿ ಇಲ್ಲೂ ರಚನೆ ಆಗಬೇಕು ಅಂತ ಪಟ್ಟು ಹಿಡಿದು ಕೂತಿದ್ದಾರೆ. ಈ ಸಂಬಂಧ ಸಿಎಂ ಸಿದ್ಧರಾಮಯ್ಯ...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು – ಕಹಳೆ ನ್ಯೂಸ್

ಕರ್ನಾಟಕದಲ್ಲಿ ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಣ ಜಟಾಪಟಿ ಜೋರಾಗಿದೆ. ಮುಡಾ ಹಗರಣದ ಪ್ರಾಸಿಕ್ಯೂಷನ್​​ ಅನುಮತಿಯಿಂದ ಆರಂಭವಾದ ಜಿದ್ದಾಜಿದ್ದಿ ಹಲವು ಆಯಾಮಗಳಿಗೆ ಹೊರಳಿದೆ. ಇದೀಗ ಮುಡಾ ಸಂಬಂಧ ಸಲ್ಲಿಕೆಯಾಗಿರುವ ಮತ್ತೊಂದು ದೂರಿನ ಆಧಾರದಲ್ಲಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲರು ವಿವರ ಕೋರಿದ್ದಾರೆ. ಬೆಂಗಳೂರು, ಸೆಪ್ಟೆಂಬರ್ 19: ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಅದೇ ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಂದು ದೂರಿಗೆ ಸಂಬಂಧಿಸಿ...
ಉಡುಪಿಉತ್ತರಕನ್ನಡಕೃಷಿದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ದರ ಕುಸಿತ ಆತಂಕದಲ್ಲಿ ರೈತರು – ಕಹಳೆ ನ್ಯೂಸ್

ನವದೆಹಲಿ: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP) ಷರತ್ತು ಇಲ್ಲದೆ 17000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ ಕಸ್ಟಮ್ಸ್ ಕೇಂದ್ರದ ಮೂಲಕ ಈ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. 2022ರ ಸೆಪ್ಟೆಂಬರ್ ನಲ್ಲಿ ಪ್ರತಿ ವರ್ಷ ಭೂತಾನ್ ನಿಂದ...
1 165 166 167 168 169 321
Page 167 of 321