Saturday, March 21, 2026

ರಾಷ್ಟ್ರೀಯ

ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

‘ಕಾಂತಾರ’ ಮಾದರಿಯಲ್ಲಿ ‘ಕಲ್ಜಿಗ’ ಕನ್ನಡದ ಮತ್ತೊಂದು ಸಿನಿಮಾ ತೆರೆಗೆ : ಕರಾವಳಿಯಲ್ಲಿ ಭಕ್ತರ ವಿರೋಧ.! – ಕಹಳೆ ನ್ಯೂಸ್

ಬೆಂಗಳೂರು : ಕಾಂತಾರ ಮಾದರಿಯಲ್ಲಿ ಮತ್ತೊಂದು ಸಿನಿಮಾ ತೆರೆಗೆ ಬಂದಿದ್ದು, ಕರಾವಳಿಯಲ್ಲಿ ಭಕ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಕೋಸ್ಟಲ್ ವುಡ್ ನ ಕಲಾವಿದರು ಒಟ್ಟುಗೂಡಿ 'ಕಲ್ಜಿಗ' ಎಂಬ ಕನ್ನಡ ಸಿನಿಮಾವನ್ನು ನಿರ್ಮಿಸಿದ್ದು, ಇಂದು ರಾಜ್ಯಾದ್ಯಂತ ತೆರೆಗೆ ಬಂದಿದೆ. ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಚಿತ್ರ ವಿವಾದವನ್ನು ಸೃಷ್ಟಿಸಿದೆ. ಈ ಚಿತ್ರದಲ್ಲಿ ಕೊರಗಜ್ಜನ ವೇಷಭೂಷಣ ಧರಿಸಿ ಶೂಟಿಂಗ್ ಮಾಡಲಾಗಿದ್ದು, ಭಕ್ತರಿಂದ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಸಿನಿಮಾದ ವಿರುದ್ಧ ಕಾನೂನು ಹೋರಾಟಕ್ಕೆ ಕೂಡ ಸಜ್ಜಾಗಿದ್ದಾರೆ. ಶರತ್...
ಕ್ರೈಮ್ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಎಫ್‌ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು, ಸೆ.13 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿದ್ದಾರೆ. ಅಂತರ್ ಧರ್ಮದಲ್ಲಿ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ. ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ...
ಮುಂಬೈಸುದ್ದಿ

ಮುಂಬೈನ ವಾಲ್ಕೇಶ್ವರ ಶ್ರೀ ಕಾಶಿ ಮಠಕ್ಕೆ ಭೇಟಿ, ಜಿಎಸ್ ಬಿ ಸೇವಾ ಮಂಡಲ ಶ್ರೀ ಗಣೇಶನ ದರ್ಶನ ಪಡೆದ ಸಂಸದ ಕ್ಯಾ. ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಮುಂಬೈ: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಂಗಳವಾರ ಸಂಜೆ ಮುಂಬೈನಲ್ಲಿರುವ ವಾಲ್ಕೇಶ್ವರ ಶ್ರೀ ಕಾಶಿ ಮಠಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ವಾರಣಾಸಿಯ ಶ್ರೀ ಕಾಶಿ ಮಠ ಸಂಸ್ಥಾನದ ಶಾಖಾ ಮಠವಾಗಿರುವ ವಾಲ್ಕೇಶ್ವರ ಶ್ರೀ ಕಾಶಿ ಮಠವು ಅಗಾಧ ಅಧ್ಯಾತ್ಮದ ಶಕ್ತಿ ಕೇಂದ್ರವಾಗಿದೆ. ಜಿಎಸ್ಬಿ ಸಮುದಾಯದವರ ಪ್ರಮುಖ ಧಾರ್ಮಿಕ ಶಕ್ತಿಯ ಪವಿತ್ರ ನೆಲವಿದು. ಸುಮಾರು 5000 ವರ್ಷಗಳ ಹಿಂದಿನ ವೇದವ್ಯಾಸರ ವಂಶಕ್ಕೆ ಸೇರಿದ ಶ್ರೀ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು : ಸೆಪ್ಟೆಂಬರ್ 15ರಂದು ಪ್ರಧಾನಿ ಮೋದಿ ಚಾಲನೆ – ಕಹಳೆ ನ್ಯೂಸ್

ಬೆಂಗಳೂರು, ಸೆಪ್ಟೆಂಬರ್ 10: ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಕನಸು ಕೊನೆಗೂ ಸಾಕಾರಗೊಳ್ಳುವ ದಿನ ಸಮೀಪಿಸಿದೆ. ಪುಣೆ ಬೆಳಗಾವಿ ಹುಬ್ಬಳ್ಳಿ ನಡುವಣ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಸೆಪ್ಟೆಂಬರ್ 15 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು. ಮೋದಿ ಅವರು ವರ್ಚುವಲ್ ಆಗಿ ರೈಲಿಗೆ ಚಾಲನೆ ನೀಡಲಿದ್ದಾರೆ. ಅದೇ ವೇಳೆ, ಬೆಳಗಾವಿಯಲ್ಲಿ ಕಾರ್ಯಕ್ರಮದಲ್ಲಿ ಹಾಜರಾಗಲಿದ್ದೇನೆ ಎಂದು ಶೆಟ್ಟರ್ ಹೇಳಿದ್ದಾರೆ. ವಂದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರುತ್ತಾ: ಕೋಡಿ ಶ್ರೀ ಹೇಳಿದ ಭವಿಷ್ಯವೇನು – ಕಹಳೆ ನ್ಯೂಸ್

ಬೆಂಗಳೂರು: ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರಬಹುದು ಎಂಬ ಆತಂಕದ ನಡುವೆಯೇ ಕೋಡಿ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜಕೀಯ ವಿದ್ಯಮಾನಗಳ ಬಗ್ಗೆ ಕರಾರುವಾಕ್ ಆಗಿ ಭವಿಷ್ಯ ನುಡಿಯುವ ಕೋಡಿ ಮಠದ ಶ್ರೀಗಳು ಇದೀಗ ಸಿದ್ದರಾಮಯ್ಯ ಭವಿಷ್ಯದ ಬಗ್ಗೆ ಮತ್ತು ದೇಶದಲ್ಲಿ ಆಗಬಹುದಾದ ಪ್ರಕೃತಿ ವಿನಾಶಗಳ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ನಾನು ಈಗಾಗಲೇ ಹೇಳಿದಂತೆ ಮಳೆಯಿಂದ ಇನ್ನಷ್ಟು ದೋಷವಾಗಲಿದೆ. ಭೂಮಿ, ಅಗ್ನಿ, ವಾಯು, ಆಕಾಶದಿಂದ ತೊಂದರೆಯಾಗಲಿದೆ....
ದೆಹಲಿವಾಣಿಜ್ಯಸುದ್ದಿ

iPhone 16 ಲಾಂಚ್‌ ಬೆನ್ನಲ್ಲೇ ಆಪಲ್‌ನಿಂದ ಬಿಗ್‌ ಶಾಕ್‌!..ಈ ಜನಪ್ರಿಯ ಐಫೋನ್‌ ಸರಣಿಗಳು ಸ್ಥಗಿತ! – ಕಹಳೆ ನ್ಯೂಸ್

ಟೆಕ್ ದೈತ್ಯ ಆಪಲ್‌ ಸಂಸ್ಥೆಯು ತನ್ನ ಬಹುನಿರೀಕ್ಷಿತ ಐಫೋನ್ 16 ಸರಣಿಯನ್ನು (iPhone 16 Series) ಅಧಿಕೃತವಾಗಿ ಲಾಂಚ್ ಮಾಡಿದೆ. ಈ ಸರಣಿಯು ಐಫೋನ್‌ 16, ಐಫೋನ್‌ 16 ಪ್ಲಸ್‌, ಐಫೋನ್‌ 16 ಪ್ರೊ ಹಾಗೂ ಐಫೋನ್‌ 16 ಪ್ರೊ ಮ್ಯಾಕ್ಸ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಆದರೆ ಈ ನೂತನ ಐಫೋನ್ 16 ಸರಣಿಯ ಬಿಡುಗಡೆ ಮಾಡಿರುವ ಬೆನ್ನಲ್ಲೇ ಗ್ರಾಹಕರಿಗೆ ದೊಡ್ಡ ಶಾಕ್‌ ನೀಡಿದೆ. ಆಪಲ್‌ ಸಂಸ್ಥೆಯ ಕೆಲವು ಜನಪ್ರಿಯ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಶುಭಾ ಪೂಂಜಾಗೂ ಅ*ಶ್ಲೀಲ ಮೆಸೇಜ್ ಕಳುಹಿಸಿದ್ರಾ ರೇಣುಕಾಸ್ವಾಮಿ? ನಟಿ ಹೇಳೋದೇನು? – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಇಂಚಿಂಚು ಮಾಹಿತಿಗಳು ಹೊರಬರುತ್ತಿದೆ. ಶುಭಾ ಪೂಂಜಾ ಅವರಿಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್‌ ಕಳುಹಿಸಿದರು ಎನ್ನಲಾದ ವಿಚಾರಕ್ಕೆ ನಟಿ ಇದೀಗ ಸ್ಪಷ್ಟನೆ ನೀಡಿದ್ದಾರೆ. ನನ್ನ ಖಾತೆಗೆ ಯಾವುದೇ ಮೆಸೇಜ್‌ಗಳು ಬಂದಿಲ್ಲ ಎಂದು ಶುಭಾ ಪೂಂಜಾ ತಿಳಿಸಿದ್ದಾರೆ. ನನ್ನ ಎಲ್ಲಾ ಮಾಧ್ಯಮ ಮಿತ್ರರೇ ಬೆಳಗ್ಗೆಯಿಂದ ರೇಣುಕಾಸ್ವಾಮಿ ಪ್ರಕರಣದ ಕುರಿತು ನನಗೆ ಕರೆ ಮಾಡುತ್ತಿದ್ದೀರಾ, ಅದಕ್ಕೆಲ್ಲಾ ನಾನು ಸ್ಪಷ್ಟನೆ ನೀಡಲು ಬಯಸುತ್ತೇನೆ. ನನ್ನ ವೈಯಕ್ತಿಕ ಖಾತೆಯಲ್ಲಿ ಅಂತಹ ಯಾವುದೇ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್‌ ಕಾರ್ಡ್‌ ಇಲ್ಲ – ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ ಮೂರು ಜಿಲ್ಲೆಗಳಲ್ಲಿ ಜನಸಂಖ್ಯೆಯನ್ನೂ ಮೀರಿದ ಆಧಾರ್‌ ಕಾರ್ಡ್‌ಗಳ ಸಂಖ್ಯೆ ; ಸಿಎಂ ಹಿಮಂತ ಬಿಸ್ವಾ ಶರ್ಮಾ ಮಹತ್ವದ ಘೋಷಣೆ – ಕಹಳೆ ನ್ಯೂಸ್

ಗುವಾಹಟಿ: 2014 ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ ಭಾಗವಾಗಲು ಅರ್ಜಿ ಸಲ್ಲಿಸದ ಜನರಿಗೆ ಆಧಾರ್ ಕಾರ್ಡ್‌ಗಳನ್ನು ನೀಡದಿರುವ ಸರ್ಕಾರದ ನಿರ್ಧಾರವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪ್ರಕಟಿಸಿದ್ದಾರೆ. ಧುಬ್ರಿ, ಬಾರ್ಪೇಟಾ, ಮೊರಿಗಾಂವ್‌ ಜಿಲ್ಲೆಗಳಲ್ಲಿ ಒಟ್ಟು ಆಧಾರ್‌ ಕಾರ್ಡ್‌ಗಳ ಸಂಖ್ಯೆ ಅಲ್ಲಿನ ಜನಸಂಖ್ಯೆಯನ್ನೂ ಮೀರಿದೆ. ಈ ಮೂರು ಜಿಲ್ಲೆಗಳಲ್ಲಿ ಮುಸ್ಲಿಂ ಬಹುಸಂಖ್ಯಾತರು, ಯೋಜಿತ ಜನಸಂಖ್ಯೆಯ ಅಂಕಿಅಂಶಗಳಿಗೆ ವಿರುದ್ಧವಾಗಿ ನೀಡಲಾದ ಆಧಾರ್ ಕಾರ್ಡ್‌ಗಳ ಶೇಕಡಾವಾರು ಪ್ರಮಾಣವು ಕ್ರಮವಾಗಿ ಧುಬ್ರಿ, ಬಾರ್ಪೇಟಾ ಮತ್ತು...
1 167 168 169 170 171 321
Page 169 of 321