Saturday, March 21, 2026

ರಾಷ್ಟ್ರೀಯ

ದಕ್ಷಿಣ ಕನ್ನಡಬಂಟ್ವಾಳಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ. ವಿಜಯೇಂದ್ರರನ್ನು ಅಭಿನಂದಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ – ಕಹಳೆ ನ್ಯೂಸ್

ಬೆಳ್ತಂಗಡಿ : ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರರವರನ್ನು ಬೆಂಗಳೂರಿನಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕುಮಾರ್ ಆಳ್ವಾರವರು ಉಪಸ್ಥಿತರಿದ್ದರು....
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಜಯೇಂದ್ರ ಯಡಿಯೂರಪ್ಪಗೆ ದೀಪಾವಳಿ ಭರ್ಜರಿ ಗಿಫ್ಟ್ ; ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ನೇಮಕ ಮಾಡಿದ ಹೈಕಮಾಂಡ್..! – ಕಹಳೆ ನ್ಯೂಸ್

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಬಿ.ವೈ.ವಿಜಯೇಂದ್ರ ಅವರು ಶಿಕಾರಿಪುರ ಕ್ಷೇತ್ರದ ಶಾಸಕರು. ಇದರೊಂದಿಗೆ, ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಸೌಜನ್ಯ ಪ್ರಕರಣ : ಸಭೆ ನಡೆಸಿ, ಶ್ರೀಕ್ಷೇತ್ರ ಧರ್ಮಸ್ಥಳ, ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೆಗ್ಗಡೆ ಕುಟುಂಬದ ಬಗ್ಗೆ ಮಾತನಾಡಿದ್ರೆ ಹುಷಾರ್..!! ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಟೀಂಗೆ ನ್ಯಾಯಾಲಯದಿಂದ ಶಾಶ್ವತ ಪ್ರತಿಬಂಧಕಾಜ್ಞೆ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಶ್ರೀಕ್ಷೇತ್ರ ಧರ್ಮಸ್ಥಳ, ಡಾ. ಡಿ ವಿರೇಂದ್ರ ಹೆಗ್ಗಡೆಯವರು‌ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಬಹಿರಂಗ ಸಭೆ ಹಾಗೂ ಮಾಧ್ಯಮಗಳಲ್ಲಿ ಮಾತನಾಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ತಂಡಕ್ಕೆ ಶಾಶ್ವತ ಪ್ರತಿಬಂಧಕಾಜ್ಞೆ ನ್ಯಾಯಾಲಯ ಹೊರಡಿಸಿದೆ. ಮತ್ತು ಸಿಟಿ ಸಿವಿಲ್ ನ್ಯಾಯಾಲಯ ಪೋಲೀಸ್ ಮಹಾನಿರ್ದೇಶಕರು, ಐಜಿ ಹಾಗೂ ಡಿಜಿ ಅವರಿಗೆ ಈ ಆದೇಶವನ್ನು ಜಾರಿಗೊಳಿಸಲು ಅದೇಶ ಮಾಡಿದೆ. ಈ ಸಂಬಂಧಿಸಿದಂತೆ ಆಸ್ತಿ ಮುಟ್ಟುಗೋಲು ಅರ್ಜಿಯನ್ನು ಸದ್ಯಕ್ಕೆ...
ಕ್ರೀಡೆರಾಷ್ಟ್ರೀಯಸುದ್ದಿ

ಬರ್ತ್‌ ಡೇ ಬಾಯ್ ಕೊಹ್ಲಿಗೆ ಸೆಂಚುರಿ ಸಂಭ್ರಮ ; ಈಡನ್‌ ಗಾರ್ಡನ್ಸ್‌ನಲ್ಲಿ ಸಚಿನ್ ತೆಂಡುಲ್ಕರ್ ದಾಖಲೆ ಸರಿಸಮ..! 49ನೇ ಏಕದಿನ ಶತಕ ಭಾರಿಸಿದ ವಿರಾಟ್..!! – ಕಹಳೆ ನ್ಯೂಸ್

ಕೋಲ್ಕತಾ(ನ.05): ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ತಮ್ಮ ಹುಟ್ಟುಹಬ್ಬದಂದೇ ಐತಿಹಾಸಿಕ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ 49ನೇ ಏಕದಿನ ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ದಶಕಗಳ ಕಾಲ ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ಅತಿಹೆಚ್ಚು ಏಕದಿನ ಶತಕ ದಾಖಲೆಯನ್ನು ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.   ಇಲ್ಲಿನ ಈಡನ್‌ ಗಾರ್ಡನ್ಸ್‌ನಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಬರ್ತ್‌ಡೇ ಬಾಯ್ ವಿರಾಟ್ ಕೊಹ್ಲಿ,...
ರಾಷ್ಟ್ರೀಯಸುದ್ದಿ

ಇತಿಹಾಸ ನಿರ್ಮಿಸಿದ ಕಂಗನಾ ರಣಾವತ್, ರಾವಣ ಪ್ರತಿಕೃತಿ ದಹಿಸಿದ ಮೊದಲ ಮಹಿಳೆ..! – ಕಹಳೆ ನ್ಯೂಸ್

ನಿನ್ನೆ (ಅಕ್ಟೋಬರ್ 24) ದಸರಾ ಆಚರಣೆಯ ಭಾಗವಾಗಿ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ರಾವಣ ಪ್ರತಿಕೃತಿ ದಹಿಸಿದ ಮೊದಲ ಮಹಿಳೆಯಾಗಿ ಬಾಲಿವುಡ್ 'ಕ್ವೀನ್' ಕಂಗನಾ ರಣಾವತ್‌ ಇತಿಹಾಸ ನಿರ್ಮಿಸಿದ್ದಾರೆ. ರಾವಣ, ಮೇಘನಾಥನ ಪ್ರತಿಕೃತಿಗಳನ್ನು ದಹಿಸಿ ಜೈ ಶ್ರೀರಾಮ್‌ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಕಂಗನಾಗೆ ಸಾಥ್‌ ಕೊಟ್ಟರು. ಬಳಿಕ ಮಾತನಾಡಿದ ಕಂಗನಾ.. 'ಶ್ರೀರಾಮನಿದ್ದಲ್ಲಿ ನಾವಿದ್ದೇವೆ..ಈ ಜಗತ್ತಿನಲ್ಲಿ ಅವನಂತೆ...
ರಾಷ್ಟ್ರೀಯಸುದ್ದಿ

ಅಕ್ರಮ ಮದರಸಾಗಳಿಗೆ ದಿನಕ್ಕೆ 10 ಸಾವಿರ ದಂಡ : ಯೋಗಿ ಸರ್ಕಾರದಿಂದ ನೋಟಿಸ್ – ಕಹಳೆ ನ್ಯೂಸ್

ಲಕ್ನೋ: ಮುಜಾಫರ್‌ನಗರದಲ್ಲಿನೋಂದಣಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಮದರಸಾಗಳು (Madras) ದಿನಕ್ಕೆ 10,000 ರೂ ದಂಡ (Penalty) ತೆರಬೇಕಾಗುತ್ತದೆ ಎಂದು ಉತ್ತರ ಪ್ರದೇಶದ (Uttar Pradesh) ಮೂಲ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿದೆ. ಸರಿಯಾದ ದಾಖಲಾತಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ 10ಕ್ಕೂ ಹೆಚ್ಚು ಮದರಸಾಗಳಿಗೆ ಮೂಲ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ನೋಟಿಸ್ ಜಾರಿ ಮಾಡಿದ್ದು, ಸೂಕ್ತ ದಾಖಲೆಗಳನ್ನು ನೀಡುವಂತೆ ಸೂಚಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಉತ್ತರ ಪ್ರದೇಶದಲ್ಲಿ ಸುಮಾರು 24,000 ಮದರಸಾಗಳಿವೆ. ಅವುಗಳಲ್ಲಿ 16,000...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯ

MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ ಕುರಿತು ಕಹಳೆ ನ್ಯೂಸ್ ವರದಿ ಪ್ರಕಟವಾಗುತ್ತಿದಂತೆ ‘ ನಾನು ಸೈಲೆಂಟ್ ಆಗೋದಲ್ಲ, ವೈಲೆಂಟ್ ಆಗ್ತೇನೆ ‘ ಎಂದಿದ್ದ ಶೇಖರ್ ಅಲಿಯಾಸ್ ‘ 420 ‘ ರಾಜಶೇಖರ ವಿರುದ್ಧ FIR – ಕಹಳೆ ‌ನ್ಯೂಸ್

ಪುತ್ತೂರು : ಕಳೆದರಡು ವಾರದಿಂದ ಪುತ್ತೂರಿನ ರಾಜಕೀಯದಲ್ಲಿ ಆತಂರಿಕವಾಗಿ ಗುಸು ಗುಸು ಸುದ್ದಿ, ಬಿಸಿ ಬಿಸಿ ಚರ್ಚೆ, ಕೈಕಾರ ನವೀನ್ ರೈ ಪೋಸ್ಟ್ ವ್ಯಾಪಕ ವೈರಲ್ ಆಗಿತ್ತು. ಹೌದು, ಚೈತ್ರಾ ವಂಚನೆ ಪ್ರಕರಣದಂತೆಯೇ ಮತ್ತೊಂದು ಮಹಾವಂಚನೆ ಪ್ರಕರಣ ಪುತ್ತೂರಿನಲ್ಲಿ ಬಯಲಾಗಿತ್ತು, ಪುತ್ತಿಲ ಪರಿವಾರದಲ್ಲಿ ಗುರಿತಿಸಿಕೊಂಡ, ಅರುಣ್ ಕುಮಾರ್ ಪುತ್ತಿಲ ಬೆಂಬಲನೊಬ್ಬ, ಬಿಜೆಪಿ ಟಿಕೆಟ್ ಕೊಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಬಳಸಿಕೊಂಡು ಕೋಟಿ ಕೋಟಿ ವಂಚನೆ ಮಾಡಿದ್ದಾನೆ ಎಂಬ ವರದಿಯನ್ನು, ಬಿಜೆಪಿ...
ಬೆಂಗಳೂರುರಾಜಕೀಯರಾಜ್ಯ

JDS ಪಕ್ಷದಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ ; ಎಚ್ ಡಿ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ ಘೋಷಣೆಯ ಬಳಿಕ ಪಕ್ಷದ ವರಿಷ್ಠರ ವಿರುದ್ಧ ಮುನಿಸಿಕೊಂಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಇದೀಗ ಪಕ್ಷದಿಂದಲೇ ಉಚ್ಛಾಟಿಸಲಾಗಿದೆ. ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರು ಈ ಬಗ್ಗೆ ಹೇಳಿದ್ದಾರೆ.   ಜೆಡಿಎಸ್- ಬಿಜೆಪಿ ಮೈತ್ರಿ ಬಳಿಕ ಇತ್ತೀಚೆಗೆ ಇಬ್ರಾಹಿಂ ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ನಮ್ಮದೇ ಒರಿಜಿನಲ್ ಜೆಡಿಎಸ್, ಕುಮಾರಸ್ವಾಮಿ ಮಾಡಿದ ಮೈತ್ರಿಗೆ ಒಪ್ಪಿಗೆಯಿಲ್ಲ ಎಂದಿದ್ದರು. ನಗರದ ಜೆಪಿ ಭವನದಲ್ಲಿ...
1 210 211 212 213 214 321
Page 212 of 321