Saturday, March 21, 2026

ರಾಷ್ಟ್ರೀಯ

ಕ್ರೈಮ್ರಾಷ್ಟ್ರೀಯಸುದ್ದಿ

ಸನಾತನ ಧರ್ಮ ವಿವಾದ ; ವಿಶ್ವ ಹಿಂದೂ ಪರಿಷತ್ ದೂರಿನಡಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್​ಐಆರ್​ ದಾಖಲು! – ಕಹಳೆ ನ್ಯೂಸ್

ಮುಂಬೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಪುತ್ರ ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್, ಕಳೆದ ಕೆಲವು ದಿನಗಳ ಹಿಂದೆ ಸನಾತನ ಧರ್ಮದ ವಿರುದ್ಧ ನೀಡಿದ್ದ ಹೇಳಿಕೆಗೆ ಇದೀಗ ಮುಂಬೈ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆಗೆ ದೇಶವ್ಯಾಪಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವ್ಯಾಪಕ ಟೀಕೆಗೆ ಗುರಿಯಾಗಿದ್ದ ಡಿಎಂಕೆ ನಾಯಕನ ವಿರುದ್ಧ ಮುಂಬೈನ ರಾಜಧಾನಿ ಮಹಾರಾಷ್ಟ್ರದಲ್ಲಿ ಎಫ್‌ಐಆರ್ ದಾಖಲಾಗಿದೆ. ಮುಂಬೈನ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸೌಜನ್ಯ ಪ್ರಕರಣ ‌: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳು ಹಾಗೂ ಅವರ ಕುಟುಂಬದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ, ಅಂಬಿಕಾ ಪ್ರಭು ಹಾಗೂ 70 ಯೂಟ್ಯೂಬರ್ ಗಳ ಮೇಲೆ‌ ನ್ಯಾಯಾಲಯ ನಿರ್ಬಂಧಕ ಆಜ್ಞೆ ಜಾರಿ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳು ಹಾಗೂ ಅವರ ಕುಟುಂಬದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ, ಅಂಬಿಕಾ ಪ್ರಭು ಮತ್ತು 70 ಯೂಟ್ಯೂಬರ್ ಗಳ ಮೇಲೆ‌ ನಿರ್ಬಂಧಕ ಆಜ್ಞೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟಿ ನೀಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಕುಟುಂಬದ ಪರ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರು ವಾದಿಸಿದರು....
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಸೌಜನ್ಯ ಪ್ರಕರಣ : ‌ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಕೊನೆಯ ಉಳಿದಿದೆ 4 ದಿನ ; ದಯಮಾಡಿ ಮೇಲ್ಮನವಿ ಸಲ್ಲಿಸಿ, ಹೈಕೋರ್ಟ್ ಸೂಚನೆಯಂತೆ ಸೌಜನ್ಯ ಮನೆಗೆ ಭೇಟಿ ನೀಡಿ ವಿನಂತಿಸಿಕೊಂಡ ವಿಶ್ವಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಹಾಗೂ ಅರ್ಜಿದಾರರು – ಕಹಳೆ‌‌ ನ್ಯೂಸ್

ಸೌಜನ್ಯ ಪ್ರಕರಣ : ‌ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಕೊನೆಯ ಉಳಿದಿದೆ 4 ದಿನ ; ದಯಮಾಡಿ ಮೇಲ್ಮನವಿ ಸಲ್ಲಿಸಿ, ಹೈಕೋರ್ಟ್ ಸೂಚನೆಯಂತೆ ಸೌಜನ್ಯ ಮನೆಗೆ ಭೇಟಿ ನೀಡಿ ವಿನಂತಿಸಿಕೊಂಡ ವಿಶ್ವಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಹಾಗೂ ಅರ್ಜಿದಾರರು ಬೆಳ್ತಂಗಡಿ : ಸೌಜನ್ಯ ಪ್ರಕರಣದ ವಿಚಾರಣೆ ಆಗ್ರಹಿಸಿ, ಗಿರೀಶ ಭಾರದ್ವಾಜ್ , ನವೀನ್ ಕುಮಾರ್ ನೆರಿಯ ಬೆಳ್ತಂಗಡಿ , ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪೂತ್ತೂರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಮತ್ತು‌ ತಂಡದಿಂದ ಭಾಸ್ಕರ್ ನಾಯ್ಕ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ : ಪೋಲೀಸರ ನಡೆಗೆ ಅಸಮಾಧಾನ, ಮೂರು ದಿನದ‌ ಒಳಗೆ ( ಸೆ.15 ) ತನಿಖಾ ವರದಿ ಸಲ್ಲಿಸಲು ಪೋಲೀಸರಿಗೆ ಖಡಕ್ ಸೂಚನೆ ನೀಡಿದ ಹೈಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣದ ವಿವಾದ ತಾರಕಕ್ಕೇರಿದ್ದು, ಸುಳ್ಳು ಆರೋಪ ಪ್ರತ್ಯಾರೋಪ ಮುಗಿಲುಮುಟ್ಟಿದೆ. ಈ ನಡುವೆ ಖಾಸಗಿ ಯುಟೂಬ್ ವಾಹಿನಿಯೊಂದರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಮುಂಬೈಯಲ್ಲಿನ ಅಕ್ರಮಗಳ ಬಗ್ಗೆ ಮಾತನಾಡಿದ ಭಾಸ್ಕರ್ ಎಂಬ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆಯನ್ನು ತಿಮರೋಡಿ ಮತ್ತು ತಂಡದವರು ನಡೆಸಿದ್ದಾರೆ ಎಂದು ಬೆಳ್ತಂಗಡಿ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದ್ದು, ಈ ಬಗ್ಗೆ ಒಂದು ವಾರಕಳೆದರೂ ಸಹ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಆರೋಪಿಗಳು ರಾಜರೋಶವಾಗಿ ತಿರುಗುತ್ತಿದ್ದು,...
ಬೆಂಗಳೂರುರಾಜ್ಯಸುದ್ದಿ

ಭಾಸ್ಕರ್ ನಾಯ್ಕ್ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡದ‌ ಹಲ್ಲೆ ಪ್ರಕರಣ ; ಕ್ರಮ ಕೈಗೊಳ್ಳದ ಪೋಲೀಸ್ ಇಲಾಖೆ – ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ – ನಾಳೆ ವಿಚಾರಣೆ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣದ ವಿವಾದ ತಾರಕಕ್ಕೇರಿದ್ದು, ಸುಳ್ಳು ಆರೋಪ ಪ್ರತ್ಯಾರೋಪ ಮುಗಿಲುಮುಟ್ಟಿದೆ. ಈ ನಡುವೆ ಖಾಸಗಿ ಯುಟೂಬ್ ವಾಹಿನಿಯೊಂದರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಮುಂಬೈಯಲ್ಲಿನ ಅಕ್ರಮಗಳ ಬಗ್ಗೆ ಮಾತನಾಡಿದ ಭಾಸ್ಕರ್ ಎಂಬ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆಯನ್ನು ತಿಮರೋಡಿ ಮತ್ತು ತಂಡದವರು ನಡೆಸಿದ್ದಾರೆ ಎಂದು ಬೆಳ್ತಂಗಡಿ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದ್ದು, ಈ ಬಗ್ಗೆ ಒಂದು ವಾರಕಳೆದರೂ ಸಹ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಆರೋಪಿಗಳನ್ನು ರಾಜರೋಶವಾಗಿ ತಿರುಗುತ್ತಿದ್ದು,...
ಬೆಂಗಳೂರುರಾಜ್ಯಸುದ್ದಿ

ಜಯಕರ್ನಾಟಕ ಜನಪರ ವೇದಿಕೆಯ ನೂತನ ರಾಜ್ಯಾಧ್ಯಕ್ಷರಾಗಿ ಶ್ರೀನಿವಾಸ್ .ಜೆ ಹಾಗೂ ದ.ಕ. ಜಿಲ್ಲಾಧ್ಯಕ್ಷರಾಗಿ ಕಾರ್ತಿಕ್ ರೈ ನೇಮಕ ; ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ರಾಜ್ಯ ಪದಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಂಗಳೂರು : ಜಯಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇಂದು (ಸೆ.10) ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯಿತು. ಸಂಸ್ಥಾಪಕ ಅಧ್ಯಕ್ಷರಾದ ಬಿ ಗುಣರಂಜನ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯದ ನೂತನ ಅಧ್ಯಕ್ಷನ್ನಾಗಿ ಶ್ರೀನಿವಾಸ್.ಜೆ ಇವರನ್ನು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಕಾರ್ತಿಕ್ ರೈ ಅವರನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಆರ್ ಚಂದ್ರಪ್ಪನವರು ಉಪಸ್ಥಿತರಿದ್ದರು. 3 ವರ್ಷಗಳ...
ರಾಷ್ಟ್ರೀಯಸುದ್ದಿ

ನಾನು ಹಿಂದೂ ಎನ್ನಲು ಹೆಮ್ಮೆಪಡುತ್ತೇನೆ, ಪಿಎಂ ಮೋದಿ ಬಗ್ಗೆ ಅಪಾರ ಗೌರವ ಇದೆ : ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮಾತು – ಕಹಳೆ ನ್ಯೂಸ್

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರಿಗೆ ಭಾರತದಲ್ಲಿ ಆತ್ಮೀಯ ಸ್ವಾಗತ ಸಿಕ್ಕಿದೆ. ಅವರು ತಮ್ಮ ಪತ್ನಿಯೊಂದಿಗೆ ಭಾರತವನ್ನು ತಲುಪಿದ್ದಾರೆ. ಇಲ್ಲಿಗೆ ಬಂದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವು ವಿಚಾರಗಳ ಬಗ್ಗೆ ಸ್ಪಷ್ಟ ಉತ್ತರ ನೀಡಿದರು. ಈ ಸಂಚಿಕೆಯಲ್ಲಿ ಹಿಂದೂ ಧರ್ಮದ ಬಗ್ಗೆ ಪ್ರಶ್ನೆ ಕೇಳಿದಾಗ ತುಂಬಾ ಉತ್ಸುಕತೆಯಿಂದ 'ನಾನು ಹೆಮ್ಮೆಯ ಹಿಂದೂ' ಎಂದು ಹೇಳಿ ದೇವಸ್ಥಾನಕ್ಕೆ ಹೋಗುವ ಬಗ್ಗೆಯೂ ಮಾತನಾಡಿದ್ದಾರೆ. ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಬ್ರಿಟನ್ ಪ್ರಧಾನಿ ರಿಷಿ...
ಬೆಂಗಳೂರುರಾಜ್ಯಸುದ್ದಿ

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ; ಮಂಗಳೂರು ಸಿಟಿ ಕಮಿಷನರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಕಹಳೆ ನ್ಯೂಸ್

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ (Department Of Police) ಮೇಜರ್ ಸರ್ಜರಿ ಮಾಡಲಾಗಿದೆ. ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು (IPS Officers) ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ (Government of Karnataka) ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿದ್ದ ಬಹುತೇಕ ಐಪಿಎಸ್ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಅನುಪಮ್ ಅಗರವಾಲ್, ಮಂಗಳೂರು ಕಮಿಷನರ್ ಆಗಿ ವರ್ಗಾವಣೆಗೊಳಿಸಲಾಗಿದೆ. ಭೀಮಾಶಂಕರ ಗುಳೇದ್, ಬೆಳಗಾವಿ ಎಸ್‌ಪಿ, ಡಾ.ಎಸ್. ಡಿ ಶರಣಪ್ಪ, ಡಿಐಜಿಪಿ ಪೊಲೀಸ್ ಅಕಾಡೆಮಿ ಮೈಸೂರು ಸೇರಿದಂತೆ ಹಲವು ಐಪಿಎಸ್...
1 212 213 214 215 216 321
Page 214 of 321