Friday, March 20, 2026

ರಾಷ್ಟ್ರೀಯ

ರಾಜಕೀಯರಾಷ್ಟ್ರೀಯವಾಣಿಜ್ಯಸುದ್ದಿ

ʻವಂದೇ ಭಾರತ್ ಎಕ್ಸ್ ಪ್ರೆಸ್ʼ ರೈಲುಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಐದು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭೋಪಾಲ್ನಿಂದ ಮೋದಿ ಚಾಲನೆ ನೀಡಲಿದ್ದಾರೆ. ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್ ಹೊರತುಪಡಿಸಿ, ಉಳಿದ...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಕಡಿಮೆ ಅವಧಿಯಲ್ಲಿ 13 ರಾಷ್ಟ್ರಗಳ ಅತ್ಯುನ್ನತ ನಾಗರೀಕ ಪ್ರಶಸ್ತಿ ಪಡೆದ ಪ್ರಧಾನಿ..! ; ಈಜಿಪ್ಟ್‌ ಅತ್ಯುನ್ನತ ರಾಜ್ಯ ಗೌರವ ‘ಆರ್ಡರ್ ಆಫ್ ದಿ ನೈಲ್’ ಸ್ವೀಕರಿಸಿದ ಪ್ರಧಾನಿ ಮೋದಿ! – ಕಹಳೆ ನ್ಯೂಸ್

ಈಜಿಪ್ಟ್‌ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರಿಗೆ ಇಂದು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಈಜಿಪ್ಟ್‌ನ ಅತ್ಯುನ್ನತ ರಾಜ್ಯ ಗೌರವವಾದ 'ಆರ್ಡರ್ ಆಫ್ ದಿ ನೈಲ್' ನೀಡಿ ಗೌರವಿಸಿದ್ದಾರೆ. ಜಗತ್ತಿನ ವಿವಿಧ ದೇಶಗಳು ಪ್ರಧಾನಿ ಮೋದಿಯವರಿಗೆ ನೀಡುತ್ತಿರುವ 13ನೇ ಅತ್ಯುನ್ನತ ರಾಜ್ಯ ಗೌರವ ಇದಾಗಿದೆ. ಈಜಿಪ್ಟ್‌ ಕಾಲಮಾನದಲ್ಲಿ ಇಂದು ಬೆಳಗ್ಗೆ, ಪ್ರಧಾನಿ ಮೋದಿ ಈಜಿಪ್ಟ್‌ನ 11 ನೇ ಶತಮಾನದ ಐತಿಹಾಸಿಕ ಅಲ್-ಹಕೀಮ್ ಮಸೀದಿ ಮತ್ತು ಕೈರೋದಲ್ಲಿನ ಹೆಲಿಯೊಪೊಲಿಸ್ ಕಾಮನ್‌ವೆಲ್ತ್ ಯುದ್ಧ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ನೆಲಮಂಗಲದ ಧರ್ಮಸ್ಥಳ ಕ್ಷೇಮವನದಲ್ಲಿ ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ – ಕಹಳೆ ನ್ಯೂಸ್

ಬೆಂಗಳೂರು :ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ ಆಯೋಜಿಸಲಾಗಿದೆ. ಶಾಸಕರಿಗೆ ಅಗತ್ಯ ತರಬೇತಿಯನ್ನು ಹಿಂದಿನಿಂದಲೂ ನೀಡಿದ್ದು, ಬೆಂಗಳೂರಿನ ನೆಲಮಂಗಲ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ ಜೂ.28ರವರೆಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಶಿಬಿರ ಆರಂಭವಾಗಲಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. 70 ಶಾಸಕರಿಗೂ ತರಬೇತಿ ನಡೆಯಲಿದ್ದು, ನಿನ್ನೆ ಸಂಜೆಯೇ ಶಾಸಕರು ನೋಂದಣಿ ಮಾಡಿಸಿಕೊಂಡಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಪುತ್ರಿಯ ಅತ್ಯಾಚಾರ ಪ್ರಕರಣದಲ್ಲಿ ತಂದೆ ನಿರ್ದೋಷಿ: ನಾಲ್ಕು ಲಕ್ಷ ರೂ. ನೀಡುವಂತೆ ಮಂಗಳೂರು ಪೊಲೀಸರಿಗೆ ಕೋರ್ಟ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು / ಮಂಗಳೂರು : ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣದ ಕಳಪೆ ತನಿಖೆಯಿಂದ ತಿಂಗಳುಗಟ್ಟಲೆ ಜೈಲಿನಲ್ಲಿದ್ದ ಇಬ್ಬರಿಗೆ ತಮ್ಮ ಜೇಬಿನಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಸಿ ಲೋಕೇಶ್ ಮತ್ತು ಅವರ ತಂಡಕ್ಕೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ. ಚಾರ್ಜ್ಶೀಟ್ನಲ್ಲಿ ಹೆಸರಿಸಲಾದ ಏಕೈಕ ವ್ಯಕ್ತಿಯಾಗಿದ್ದ ಸಂತ್ರಸ್ತೆಯ ತಂದೆಯನ್ನು ಖುಲಾಸೆಗೊಳಿಸುವಾಗ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಅವರು ಪೊಲೀಸ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ವಿಧಾನಸೌಧ’ದ ‘ಸಚಿವರ ಕಚೇರಿ’ಗಳಲ್ಲಿ ಸಿಬ್ಬಂದಿಗಳಿಲ್ಲದೆ ಖಾಲಿ, ಖಾಲಿ: ಜನರ ಸಮಸ್ಯೆಗಳಿಗಿಲ್ಲ ಪ್ರತ್ಯುತ್ತರ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ( Karnataka Congress Government ) ಅಸ್ತಿತ್ವಕ್ಕೆ ಬಂದು ಎರಡು ತಿಂಗಳೆ ಕಳೆಯುತ್ತಿದೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದಂತವರಿಗೆ ಖಾತೆಗಳನ್ನು ಕೂಡ ಹಂಚಿಕೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿಕೆಯನ್ನು ನೀಡಲಾಗಿದೆ. ಹೀಗಿದ್ದೂ ವಿಧಾನಸಧೌದಲ್ಲಿ ಮಾತ್ರ ಸಚಿವರ ಕಚೇರಿಗಳಲ್ಲಿ ಸಿಬ್ಬಂದಿಗಳಿಲ್ಲದೆ ಖಾಲಿ, ಖಾಲಿ ಹೊಡೆಯುತ್ತಿವೆ. ಜನರ ಸಮಸ್ಯೆಗಳಿಗೆ ಪ್ರತ್ಯುತ್ತರ ನೀಡದಷ್ಟು ಬಿಕೋ ಎನ್ನುತ್ತಿವೆ ಎನ್ನಲಾಗುತ್ತಿದೆ. ಅದು ಯಾಕೆ ಅಂತ ಮುಂದೆ ಓದಿ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (...
ಅಂತಾರಾಷ್ಟ್ರೀಯರಾಷ್ಟ್ರೀಯವಾಣಿಜ್ಯಸುದ್ದಿ

33ನೇ ವಯಸ್ಸಲ್ಲೇ 10 ಖಾಸಗಿ ಜೆಟ್‌ ಹೊಂದಿರುವ ಯುವ ಉದ್ಯಮಿ ‘ ದ ಸ್ಕೈ ಕ್ವೀನ್ ‘ ಕನಿಕಾ ಟೇಕ್ರಿವಾಲ್‌ ಯಶೋಗಾಥೆ ನಿಜಕ್ಕೂ ಸ್ಫೂರ್ತಿದಾಯಕ.!! – ಕಹಳೆ ನ್ಯೂಸ್

ನವದೆಹಲಿ: ಭಾರತ ಸರ್ಕಾರದಿಂದ ರಾಷ್ಟ್ರೀಯ ವಾಣಿಜ್ಯೋದ್ಯಮ ಪ್ರಶಸ್ತಿ ಮತ್ತು ವರ್ಲ್ಡ್‌ ಎಕನಾಮಿಕ್‌ ಫೋರಮ್‌ ನಿಂದ ಯುವ ಜಾಗತಿಕ ನಾಯಕಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿರುವ JetSetGo ಸಿಇಒ ಕನಿಕಾ ಟೇಕ್ರಿವಾಲ್‌ ಭಾರತದ ಶ್ರೀಮಂತ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ.   ಕನಿಕಾ ಟೇಕ್ರಿವಾಲ್‌(33 ವರ್ಷ) ಅವರ ಆಸ್ತಿಯ ಒಟ್ಟು ಮೌಲ್ಯ 400 ಕೋಟಿ ರೂಪಾಯಿಗೂ ಅಧಿಕ. ತನ್ನ 22ನೇ ವಯಸ್ಸಿನಲ್ಲೇ ಕನಿಕಾ ಜೆಟ್‌ ಸೆಟ್‌ ಗೋ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. JetsetGo ಪ್ಲೇನ್‌...
ರಾಷ್ಟ್ರೀಯಸಿನಿಮಾಸುದ್ದಿ

‘ಆದಿಪುರುಷ್’ ಮತ್ತೊಂದು ಅವಾಂತರ ; ಹನುಮಂತ ದೇವರಲ್ಲ ಎಂದ ಚಿತ್ರತಂಡದ ಸದಸ್ಯ! – ಕಹಳೆ ನ್ಯೂಸ್

ಕಳೆದ ಶುಕ್ರವಾರ ( ಜೂನ್ 16 ) ಬಾಲಿವುಡ್‌ನ ಬಹು ನಿರೀಕ್ಷಿತ ಚಿತ್ರ ಆದಿಪುರುಷ್ ಬಿಡುಗಡೆಯಾಯಿತು. ರೆಬೆಲ್ ಸ್ಟಾರ್ ಪ್ರಭಾಸ್ ನಟಿಸಿರುವ ಮೊದಲ ಹಿಂದಿ ಚಿತ್ರ ಇದಾಗಿದ್ದು, ಈ ಚಿತ್ರಕ್ಕೆ ಬಾಲಿವುಡ್ ನಿರ್ದೇಶಕ ಓಂ ರಾವತ್ ಆಕ್ಷನ್ ಕಟ್ ಹೇಳಿದ್ದಾರೆ. ರಾಮನ ಪಾತ್ರದಲ್ಲಿ ಪ್ರಭಾಸ್ ನಟಿಸಿದ್ದರೆ, ಕೃತಿ ಸೆನನ್ ಸೀತೆಯ ಪಾತ್ರದಲ್ಲಿ ಅಭಿನಯಿಸಿದ್ದಾರೆ ಹಾಗೂ ರಾವಣನ ಪಾತ್ರದಲ್ಲಿ ಸೈಫ್ ಅಲಿ ಖಾನ್ ಕಾಣಿಸಿಕೊಂಡಿದ್ದಾರೆ. ಇನ್ನು ರಾಮಾಯಣ ಆಧಾರಿತ ಕಥೆ ಇರುವ...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಪ್ರಧಾನಿ ಮೋದಿ ಕಂಡೊಡನೆ ನ್ಯೂಯಾರ್ಕ್‌ನಲ್ಲಿ ಮಾರ್ದನಿಸಿತು “ಭಾರತ್ ಮಾತಾ ಕಿ ಜೈ” ಘೋಷಣೆ! – ಕಹಳೆ ನ್ಯೂಸ್

ಕಹಳೆ ನ್ಯೂಸ್ ಡಿಜಿಟಲ್‌ ಡೆಸ್ಕ್ :‌ ನಾಲ್ಕು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನ್ಯೂಯಾರ್ಕ್‌ ನಗರಕ್ಕೆ ಭೇಟಿ ನೀಡುತ್ತಿದ್ದಂತೆ ಭಾರತೀಯ ವಲಸಿಗರಿಂದ ಅದ್ದೂರಿ ಸ್ವಾಗತ ಸಿಕ್ಕಿತು. ಮೋದಿ ಕಂಡ ಕೂಡಲೇ "ಭಾರತ್ ಮಾತಾ ಕಿ ಜೈ," ಘೋಷಣೆಗಳು ಹೋಟೆಲ್‌ನಲ್ಲಿ ಪ್ರತಿಧ್ವನಿಸಿದವು.   ಪ್ರಧಾನ ಮಂತ್ರಿಯನ್ನು ನೋಡಿದ ನಂತರ ಭಾರತೀಯ ಡಯಾಸ್ಪೊರಾದಿಂದ ಜನರು ಹರ್ಷೋದ್ಗಾರ ಮಾಡಿ ಹೆಮ್ಮೆಯಿಂದ ರಾಷ್ಟ್ರ ಧ್ವಜಗಳನ್ನು ಬೀಸಿದರು. ಹೋಟೆಲ್‌ನಲ್ಲಿ ಬೋರಾ ಸಮುದಾಯದವರೊಂದಿಗೆ ಪ್ರಧಾನಿ ಸಭೆಯನ್ನೂ...
1 216 217 218 219 220 321
Page 218 of 321