ಸಿಗ್ನಲ್ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ : ಚಾಲಕ ಸಾವು-ಕಹಳೆ ನ್ಯೂಸ್
ಬೆಂಗಳೂರು: ಸಿಗ್ನಲ್ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಗುದ್ದಿದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್ನಲ್ಲಿ ನಡೆದಿದೆ. ವಿಜಯ್ ಕುಮಾರ್ ಮೃತ ಲಾರಿ ಚಾಲಕ (60). ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೈಸೂರು ರಸ್ತೆ ಫ್ಲೈಓವರ್ ಇಳಿಯುತ್ತಿದ್ದಂತೆ ಅಲ್ಲಲ್ಲಿ ವಾಹನಗಳಿಗೆ ಟಚ್ ಮಾಡಿಕೊಂಡು ಬಂದಿರುವ ಹಿಂಬದಿ ಲಾರಿ ಚಾಲಕ ಬಳಿಕ ಸಾಟಲೈಟ್ ಬಸ್ ನಿಲ್ದಾಣದ...







