Monday, September 14, 2026

ರಾಷ್ಟ್ರೀಯ

ದೆಹಲಿರಾಜ್ಯಸುದ್ದಿ

ದೆಹಲಿ ರೆಸ್ಟೋರೆಂಟ್‌ನಲ್ಲಿ ಅಗ್ನಿ ದುರಂತ : ಮತ್ತೊಬ್ಬ ಆರೋಪಿ ಬಂಧನ -ಕಹಳೆ ನ್ಯೂಸ್

ನವದೆಹಲಿ: ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಪೊಲೀಸರು  ಬಂಧಿಸಿದ್ದಾರೆ. ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ದಿಲ್ಶಾದ್ ಗಾರ್ಡನ್ ನಿವಾಸಿ ಕೇಶವ್ ನೇಗಿ (65) ಬಂಧಿತ ಆರೋಪಿ. ಈ ಅಗ್ನಿ ದುರಂತಕ್ಕೆ ಹೋಟೆಲ್‌ನ ಅಡುಗೆಯವರ ನಿರ್ಲಕ್ಷ್ಯವೇ ಮುಖ್ಯ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆದ್ದರಿಂದ ಅಡುಗೆ ಕೆಲಸಗಾರನನ್ನ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಏನಾಗಿತ್ತು ಆ ದಿನ? ಇದೇ ತಿಂಗಳ...
ದೆಹಲಿರಾಜ್ಯಸುದ್ದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿಯಾದ ಬಸವರಾಜ್ ಬೊಮ್ಮಾಯಿ -ಕಹಳೆ ನ್ಯೂಸ್

ನವದೆಹಲಿ: ಸಂಸದ, ಕರ್ನಾಟಕ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ  ಅವರಿಂದು (ಜೂ.5) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್  ಅವರನ್ನು ಭೇಟಿಯಾಗಿದ್ದಾರೆ. ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬೊಮ್ಮಾಯಿ ಅವರು ನಿತಿನ್ ನಬಿನ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಕುರಿತು ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಸೌಹಾರ್ದಯುತವಾಗಿ...
ಬೆಂಗಳೂರುರಾಜ್ಯಸುದ್ದಿ

ರಾಜ್ಯಸಭಾ ಚುನಾವಣೆ : ನಾಮಪತ್ರ ಸಲ್ಲಿಸಿದ ಖರ್ಗೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ  ಅವರು ಇಂದು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿರುವ ಚುನಾವಣಾ ಅಧಿಕಾರಿಯ ಕಚೇರಿಗೆ ತೆರಳಿದ ಅವರು, ಮುಂಬರುವ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ದಾಖಲೆಗಳನ್ನು ಹಸ್ತಾಂತರಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸುವ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ಉಪಸ್ಥಿತರಿದ್ದರು....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ನಗರವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ: ಪರೋಕ್ಷವಾಗಿ ಖಾತೆ ಬಿಟ್ಟುಕೊಡಲ್ಲ ಎಂದ ಕೃಷ್ಣಬೈರೇಗೌಡ -ಕಹಳೆ ನ್ಯೂಸ್

ಬೆಂಗಳೂರು: ಸಚಿವ ಸಂಪುಟ ಪುನರ್‌ರಚನೆ ಬಳಿಕ ಬೆಂಗಳೂರು ಅಭಿವೃದ್ಧಿ ಖಾತೆ ಪಡೆದಿರುವ ಸಚಿವ ಕೃಷ್ಣ ಬೈರೇಗೌಡ  ಈ ಜವಾಬ್ದಾರಿ ಸುಲಭವಾಗಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರಿನ ಜನರ ಜೀವನಮಟ್ಟ ಸುಧಾರಿಸುವುದೇ ತಮ್ಮ ಮೊದಲ ಗುರಿ ಎಂದು ತಿಳಿಸಿದ್ದಾರೆ. ಖಾತೆ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ತಾವು ಕಂದಾಯ ಇಲಾಖೆಯಲ್ಲಿ ಆರಂಭಿಸಿರುವ ಕೆಲಸಗಳನ್ನು ಪೂರ್ಣಗೊಳಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದೆ. ಆದರೆ ಪಕ್ಷದ ನಾಯಕತ್ವ ಬೆಂಗಳೂರು ಅಭಿವೃದ್ಧಿ ಖಾತೆ ನೀಡಿದೆ ಎಂದು ಹೇಳಿದರು....
ಬೆಂಗಳೂರುರಾಜ್ಯಸುದ್ದಿ

ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಮನೆಯಿಂದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕುಂಬಳಗೋಡು ವ್ಯಾಪ್ತಿಯಲ್ಲಿ ನಡೆದಿದೆ. ಜ್ಯೋತಿ ಪತಿ ಶರತ್ ಕುಮಾರ್ ಚಾಲಕರಾಗಿ ಕೆಲಸ ಮಾಡುತ್ತಿದ್ದ. ಜ್ಯೋತಿಗೆ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಮನನೊಂದು ಜ್ಯೋತಿ ನಾಲ್ಕು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು ಎನ್ನಲಾಗಿದೆ....
ಬೆಂಗಳೂರುರಾಜ್ಯಸುದ್ದಿ

ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಖಾದರ್‌ ಸರ್ಪ್ರೈಸ್ ವಿಸಿಟ್ : ಆಸ್ಪತ್ರೆ ಸಿಬ್ಬಂದಿ ಮೇಲೆ ಗರಂ – ಕಹಳೆ ನ್ಯೂಸ್

ಬೆಂಗಳೂರು: ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಸಚಿವ ಯು.ಟಿ ಖಾದರ್‌ ಜಯನಗರದ ಆಸ್ಪತ್ರೆಗೆ  ಸರ್ಪ್ರೈಸ್ ವಿಸಿಟ್ ನೀಡಿದ್ದಾರೆ. ಆಸ್ಪತ್ರೆಯ ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿದೆಯೇ ಎಂದು ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಪಾಳಯದಲ್ಲಿ ಸಿಬ್ಬಂದಿ ಕೊರತೆ ಇರುವುದು ಈ ವೇಳೆ ಗಮನಕ್ಕೆ ಬಂದಿದೆ. ಇನ್ನೂ ಇರುವ ಸಿಬ್ಬಂದಿ ಪೈಕಿ ಕೆಲವರು ಕೆಲಸಕ್ಕೆ ಗೈರಾಗಿದ್ದರು. ಇದರಿಂದ ಸಿಬ್ಬಂದಿ ಮೇಲೆ ಸಚಿವರು ಗರಂ ಆಗಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತಾಡಿದ...
ಬೆಂಗಳೂರುರಾಜ್ಯಸುದ್ದಿ

ಬೇರೆ ಎಲ್ಲದಕ್ಕೂ ಬೆಂಗಳೂರಿಗೆ ನಾನು ಬೇಕು, ಖಾತೆ ಕೊಡೋಕೆ ಏನ್ ಕಷ್ಟ?: ಡಿಕೆಶಿ ಎದುರೇ ರಾಮಲಿಂಗಾರೆಡ್ಡಿ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಮಾಹಿತಿ ಲಭ್ಯವಾಗಿದೆ. ತಮಗೆ ಜಲಸಂಪನ್ಮೂಲ ಖಾತೆ ನೀಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, ಬೆಂಗಳೂರು ಅಭಿವೃದ್ಧಿ ಖಾತೆ ನೀಡದಿದ್ದರೆ ಬೆಳಿಗ್ಗೆಯೇ ರಾಜೀನಾಮೆ ಪತ್ರ ಕಳುಹಿಸುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಗೆ...
ಬೆಂಗಳೂರುರಾಜ್ಯಸುದ್ದಿ

ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದ್ದಾರೆ. ಇಂದು (ಜೂ.4) ಭೇಟಿ ಮಾಡಿದ ಅವರು ಸಚಿವ ಸಂಪುಟದಲ್ಲಿ 3 ವರ್ಷಗಳ ಕಾಲ ಸಚಿವೆಯಾಗಿ ರಾಜ್ಯದ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.  ಶೋಷಿತರ, ಹಿಂದುಳಿದವರ ಹಾಗೂ ಬಡವರ ಧ್ವನಿಯಾಗಿ ನಿಂತು, ಜನಪರ ಆಡಳಿತ ನೀಡಿದ ಹೆಗ್ಗಳಿಕೆ ತಮ್ಮದು. ನಿಮ್ಮ ದೂರದೃಷ್ಟಿಯ ಯೋಜನೆಗಳು, ಸಾಮಾಜಿಕ ನ್ಯಾಯದ ಬದ್ಧತೆ ಮತ್ತು...
1 20 21 22 23 24 364
Page 22 of 364