Friday, March 20, 2026

ರಾಷ್ಟ್ರೀಯ

ಬೆಂಗಳೂರುರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಮಂಗಳೂರು: ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಶ್ರೀಕೃಷ್ಣನ್ ಹರಿಹರ ಶರ್ಮ ಅವರು ಬೆಂಗಳೂರಿನ ಬುಲ್‌ಟೆಂಪಲ್‌ ರಸ್ತೆಯ ಬ್ಯಾಂಕಿನ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಇವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಅಧಿಕಾರ ಸ್ವೀಕರಿಸಿ ಮಾತನಾಡಿದ ಶ್ರೀಕೃಷ್ಣನ್, 'ಕರ್ಣಾಟಕ ಬ್ಯಾಂಕ್ ಕುಟುಂಬಕ್ಕೆ ಸೇರಲು ಬಹಳ ಹೆಮ್ಮೆಯಾಗುತ್ತಿದೆ. ನಂಬಿಕೆ ಮತ್ತು ಒಳ್ಳೆಯ ಹೆಸರನ್ನು ತಳಪಾಯವಾಗಿ ಬೆಳೆಸಿಕೊಂಡು ಸತತ ನೂರು ವರ್ಷಗಳ ಕಾಲವೂ ಲಾಭವನ್ನು ಘೋಷಿಸುತ್ತಾ ಬಂದಿರುವ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳೇ ಜಾಸ್ತಿ, ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ‌ ಅವಕಾಶ ಕಲ್ಪಿಸಿ : ಬಿಜೆಪಿ‌ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಒತ್ತಾಯ – ಕಹಳೆ ನ್ಯೂಸ್

ಮಂಗಳೂರು: 'ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ‌ ಅವಕಾಶ ಕಲ್ಪಿಸಬೇಕು' ಎಂದು ಬಿಜೆಪಿ‌ ರಾಜ್ಯ ಘಟಕದ‌ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಒತ್ತಾಯಿಸಿದರು. ಇಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, 'ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳೇ ಜಾಸ್ತಿ. ಖಾಸಗಿ ಬಸ್ ಗಳಲ್ಲಿ ಸಂಚರಿಸುವ ಮಹಿಳೆಯರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಬಿಜೆಪಿಯು ಮಹಿಳೆಯರ ಜೊತೆ ಸೇರಿಕೊಂಡು ಸರ್ಕಾರದ ವಿರುದ್ಧ ಪ್ರತಿಭಟನೆ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಪಿಯುಸಿ ಫೇಲ್ ಆದ ಪ್ರಿಯಾಂಕ್ ಖರ್ಗೆ ಎಂಜಿನಿಯರ್ ಸೂಲಿಬೆಲೆ ಪದವಿ ಕೇಳ್ತಾರೆ : ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವ್ಯಂಗ್ಯ – ಕಹಳೆ ನ್ಯೂಸ್

ಮಂಗಳೂರು: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದರೂ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ (Chakravarti Sulibele) ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು (Mangaluru) ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ (Bharath Shetty) ವ್ಯಂಗ್ಯವಾಡಿದ್ದಾರೆ. ಸೂಲಿಬೆಲೆ ಯಾವ ಪಿಹೆಚ್‌ಡಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಫೇಕ್ ಪ್ರೋಫೈಲ್ ಸೃಷ್ಟಿಸಿ ಹಿಂದೂ ಯುವತಿಗೆ ವಂಚಿಸಿದ್ದ ಮುಸ್ಲಿಂ ಯುವಕ ಜಿಹಾದಿ ಮುದಾಸಿರ್ ಅಂದರ್..! – ಕಹಳೆ ನ್ಯೂಸ್

ಬೆಂಗಳೂರು : ಡೇಟಿಂಗ್ ಆಯಪ್‌ನಲ್ಲಿ ಹಿಂದೂ ಯುವಕನ ಹೆಸರಲ್ಲಿ ನಕಲಿ ಪ್ರೋಫೈಲ್ ಸೃಷ್ಟಿಸಿಕೊಂಡು ಹಿಂದೂ ಯುವತಿಗೆ ವಂಚಿಸಿದ್ದ ಮುಸ್ಲಿಂ ಯುವಕನನ್ನ ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ‌. ಮುದಾಸಿರ್ ಬಂಧಿತ ಆರೋಪಿಯಾಗಿದ್ದಾನೆ. ನೊಂದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಹಿಂದೂ ಯುವಕನ ಹೆಸರಲ್ಲಿ ನಕಲಿ ವಂಚಿಸಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಮುದಾಸಿರ್ ಯುವತಿಯರಿಗೆ ವಂಚಿಸಲೆಂದು ಬಂಬಲ್ ಹೆಸರಿನ ಡೇಟಿಂಗ್ ಆಯಪ್ ನಲ್ಲಿಅನಿರುಧ್ ಎಂಬ ಹೆಸರಿನಲ್ಲಿ ನಕಲಿ ಪ್ರೊಫೈಲ್ಹೊಂದಿದ್ದ. ಅದೇ ಆಯಪ್ ಮೂಲಕ...
ಉಡುಪಿಕಾಸರಗೋಡುದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಕರಾವಳಿಯಿಂದ 640 ಕಿ.ಮೀ ದೂರದಲ್ಲಿರೋ ಬಿಪರ್ಜೋಯ್ ಚಂಡಮಾರುತ – ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್ – ಕಹಳೆ ನ್ಯೂಸ್

ನವದೆಹಲಿ: ಅರಬ್ಬೀ ಸಮುದ್ರದ (Arabian Sea) ಕರಾವಳಿ (Coastal) ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ (Cyclone Biparjoy) ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ. ಪ್ರಸ್ತುತ ಚಂಡಮಾರುತ ಗೋವಾದಿಂದ (Goa) ಪಶ್ಚಿಮಕ್ಕೆ 690 ಕಿ.ಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿ.ಮೀ ಹಾಗೂ ಪೋರಬಂದರ್‌ನಿಂದ ನೈಋತ್ಯಕ್ಕೆ 640 ಕಿ.ಮೀ ದೂರದಲ್ಲಿ ಇದ್ದು, ಗಂಟೆಗೆ 145...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧದ ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಬಿಗ್ ಟ್ವಿಸ್ಟ್ ; ಶ್ರುತಿಗೆ ಕೋರ್ಟ್ ನೋಟೀಸ್ – ಕಹಳೆ ನ್ಯೂಸ್

ಬೆಂಗಳೂರು: ಖ್ಯಾತ ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿ ರಿಪೋರ್ಟ್ ಪ್ರಶ್ನಿಸಿದ್ದ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟೀಸ್ ನೀಡಿದೆ. ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ನಟಿ ಶ್ರುತಿ ಹರಿಹರನ್ ಗೆ ನೋಟೀಸ್ ಜಾರಿ ಮಾಡಿದೆ. ಅಲ್ಲದೇ ಪ್ರಕರಣ ಸಂಬಂಧ ಪೊಲೀಸರಿಗೂ ಸೂಕ್ತ ಸಾಕ್ಷಾಧಾರ ನೀಡುವಂತೆ ಸೂಚಿಸಿದೆ. 2018ರಲ್ಲಿ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಆರೋಪ...
ಕ್ರೈಮ್ರಾಷ್ಟ್ರೀಯಸುದ್ದಿ

ಲವ್‌ ಜಿಹಾದ್‌ | ಮುಸ್ಲಿಂ ಜಿಹಾದಿ ಸಹೋದರರ ಜತೆ ಸಹೋದರಿಯರಿಬ್ಬರ ಲವ್ : ಹಬ್ಬಕ್ಕೆಂದು ಊರಿಗೆ ಬಂದವರು ದುರಂತ ಸಾವು – ಕಹಳೆ ನ್ಯೂಸ್

ಚೆನ್ನೈ: ಮನೆಯಲ್ಲಿ ಪಾಲಕರು ತಮ್ಮ ಪ್ರೀತಿಗೆ ಒಪ್ಪಿಗೆ ನೀಡಲಿಲ್ಲ ಅಂತ ಅನ್ಯಕೋಮಿನ ಸಹೋದರರಿಬ್ಬರ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಇಬ್ಬರು ಸಹೋದರಿಯರು ಪ್ರಾಣ ಕಳೆದುಕೊಂಡಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುಚಿ ಜಿಲ್ಲೆಯ ವೇಲನಾಡುವಿನಲ್ಲಿ ನಡೆದಿದೆ. ಮೃತ ಸಹೋದರಿಯರನ್ನು ಗಾಯತ್ರಿ (23) ಮತ್ತು ವಿದ್ಯಾ (21) ಎಂದು ಗುರುತಿಸಲಾಗಿದೆ. ಇಬ್ಬರೂ ವೇಲನಾಡಿನ ನಿವಾಸಿಗಳು. ತಿರುಪ್ಪೂರ್​ನ ಜವಳಿ ಮಿಲ್​ನಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು. ಅದೇ ಮಿಲ್​ನಲ್ಲಿ ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಮುಸ್ಲಿಂ ಸಹೋದರರನ್ನು ಪ್ರೀತಿಸುತ್ತಿದ್ದರು....
ಕ್ರೈಮ್ರಾಷ್ಟ್ರೀಯಸುದ್ದಿ

ಶಾಲೆಗೆ ಹೋಗುವಾಗ ಹಿಂದು ಮಕ್ಕಳಿಗೆ ಹಿಜಾಬ್ ಹಾಕುವಂತೆ ಒತ್ತಡ..!! VHP, ಬಜರಂಗದಳ ಮತ್ತು ಎಬಿವಿಪಿ ಪ್ರತಿಭಟನೆ ; ಎಫ್‌ಐಆರ್ – 11 ಜನರ ಬಂಧನ – ಕಹಳೆ ನ್ಯೂಸ್

ಭೋಪಾಲ್: ಶಾಲೆಗೆ ಹೋಗುವಾಗ ವಿದ್ಯಾರ್ಥಿಗಳನ್ನು ಹಿಜಾಬ್ ಧರಿಸುವಂತೆ ಒತ್ತಾಯಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಶಾಲೆಯೊಂದರ ನಿರ್ವಹಣಾ ಸಮಿತಿಯ 11 ಸದಸ್ಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾಜಧಾನಿ ಭೋಪಾಲ್ ನಗರದಿಂದ ಸುಮಾರು 250 ಕಿ.ಮೀ ದೂರದಲ್ಲಿರುವ ದಾಮೋಹ್ ಜಿಲ್ಲೆಯ ಗಂಗಾ ಜಮ್ನಾ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಒಂಬತ್ತು ಮುಸ್ಲಿಮರು ಮತ್ತು ಇಬ್ಬರು ಮುಸ್ಲಿಮೇತರರನ್ನು ಒಳಗೊಂಡ ಸರ್ಕಾರಿ ಅನುದಾನಿತ ಅಲ್ಪಸಂಖ್ಯಾತ ಶಾಲೆಯ ನಿರ್ವಹಣಾ ಸಮಿತಿಯ ಸದಸ್ಯರ ವಿರುದ್ಧ ಭಾರತೀಯ...
1 218 219 220 221 222 321
Page 220 of 321