ಟಿಪ್ಪು, ಔರಂಗಜೇಬ್ ಪರ ಸ್ಟೇಟಸ್: ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ಇಂಟರ್ನೆಟ್ ಸ್ಥಗಿತ! – ಕಹಳೆ ನ್ಯೂಸ್
ಮಹಾರಾಷ್ಟ್ರ ಸರ್ಕಾರ ಅಹಮ್ಮದನಗರವನ್ನು ಅಹಿಲ್ಯನಗರ ಎಂದು ಮರುನಾಮಕರಣ ಮಾಡಿದ ಬೆನ್ನಲ್ಲೇ ಕೊಲ್ಹಾಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಸರ್ಕಾರದ ನಿರ್ಧಾರಕ್ಕೆ ಪ್ರತಿಯಾಗಿ ಕೆಲ ಸಮುದಾಯದ ಮುಖಂಡರು ಸೇರಿದಂತೆ ಹಲವರು ತಮ್ಮ ವ್ಯಾಟ್ಸ್ಆಯಪ್ನಲ್ಲಿ ಔರಂಗಜೇಬ್ ಹಾಗೂ ಟಿಪ್ಪು ಸುಲ್ತಾನ್ ಫೋಟೋಗಳು, ಬರಹಳ ವ್ಯಾಟ್ಸ್ಆಯಪ್ ಸ್ಟೇಟಸ್ ಹಾಕಲಾಗಿತ್ತು. ಜೊತೆಗೆ ಸಾಮಾಜಿ ಜಾಲತಾಣದಲ್ಲಿ ಔರಂಗಜೇಬ್ ಹಾಗೂ ಟಿಪ್ಪು ಪರ ಪೋಸ್ಟ್ ಹಾಕಲಾಗಿದೆ. ಮಹಾರಾಷ್ಟ್ರ ಔರಂಗಜೇಬ್ ರಾಜ್ಯ. ಇದು ಟಿಪ್ಪು ಸುಲ್ತಾನನ ರಾಜ್ಯ ಎಂದು ಬರೆಯಲಾಗಿದೆ. ಇದರಿಂದ ಕೆರಳಿದ...







