Friday, March 20, 2026

ರಾಷ್ಟ್ರೀಯ

ಕ್ರೈಮ್ರಾಷ್ಟ್ರೀಯಸುದ್ದಿ

ಟಿಪ್ಪು, ಔರಂಗಜೇಬ್ ಪರ ಸ್ಟೇಟಸ್: ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ಇಂಟರ್‌ನೆಟ್ ಸ್ಥಗಿತ! – ಕಹಳೆ ನ್ಯೂಸ್

ಮಹಾರಾಷ್ಟ್ರ ಸರ್ಕಾರ ಅಹಮ್ಮದನಗರವನ್ನು ಅಹಿಲ್ಯನಗರ ಎಂದು ಮರುನಾಮಕರಣ ಮಾಡಿದ ಬೆನ್ನಲ್ಲೇ ಕೊಲ್ಹಾಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಸರ್ಕಾರದ ನಿರ್ಧಾರಕ್ಕೆ ಪ್ರತಿಯಾಗಿ ಕೆಲ ಸಮುದಾಯದ ಮುಖಂಡರು ಸೇರಿದಂತೆ ಹಲವರು ತಮ್ಮ ವ್ಯಾಟ್ಸ್‌ಆಯಪ್‌ನಲ್ಲಿ ಔರಂಗಜೇಬ್ ಹಾಗೂ ಟಿಪ್ಪು ಸುಲ್ತಾನ್ ಫೋಟೋಗಳು, ಬರಹಳ ವ್ಯಾಟ್ಸ್‌ಆಯಪ್ ಸ್ಟೇಟಸ್ ಹಾಕಲಾಗಿತ್ತು. ಜೊತೆಗೆ ಸಾಮಾಜಿ ಜಾಲತಾಣದಲ್ಲಿ ಔರಂಗಜೇಬ್ ಹಾಗೂ ಟಿಪ್ಪು ಪರ ಪೋಸ್ಟ್ ಹಾಕಲಾಗಿದೆ. ಮಹಾರಾಷ್ಟ್ರ ಔರಂಗಜೇಬ್ ರಾಜ್ಯ. ಇದು ಟಿಪ್ಪು ಸುಲ್ತಾನನ ರಾಜ್ಯ ಎಂದು ಬರೆಯಲಾಗಿದೆ. ಇದರಿಂದ ಕೆರಳಿದ...
ಬೆಂಗಳೂರುರಾಜ್ಯಸುದ್ದಿ

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ : ಅಲೋಕ್ ಕುಮಾರ್​ ಸಹಿತ ನಾಲ್ವರು IPS ಅಧಿಕಾರಿಗಳ ವರ್ಗಾವಣೆ – ಕಹಳೆ ನ್ಯೂಸ್

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿಯನ್ನು ರಾಜ್ಯ ಸರಕಾರ ಮಾಡಿದ್ದೂ, ಅಲೋಕ್ ಕುಮಾರ್​ ಸೇರಿದಂತೆ ನಾಲ್ವರು IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್​ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್, ADGP ಕ್ರೈಂ & ಟೆಕ್ನಿಕಲ್ ಸರ್ವಿಸ್​, ಆರ್ ಹಿತೇಂದ್ರ, ADGP ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ, ADGP...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಆಯ್ಕೆಗಿಂದು ಬಿಜೆಪಿ ಮಹತ್ವದ ಸಭೆ : ಅಭಿಪ್ರಾಯ ಸಂಗ್ರಹ, ವರಿಷ್ಠರಿಂದ ಅಂತಿಮ ನಿರ್ಧಾರ – ಕಹಳೆ ನ್ಯೂಸ್

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭಿಸಿರುವ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಗುರುವಾರ ಕರೆಯಲಾಗಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಸಂಜೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ. ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭಿಸಿರುವ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಗುರುವಾರ ಕರೆಯಲಾಗಿದ್ದು, ಬಿಜೆಪಿ ರಾಜ್ಯ...
ಬೆಂಗಳೂರುಸಿನಿಮಾಸುದ್ದಿ

ನನ್ನ ನಿನ್ನೆ, ನಾಳೆಗಳು ನೀನೇ ; ಚಿರು ನೆನೆದು ಮೇಘನಾ ರಾಜ್ ಭಾವುಕ – ಕಹಳೆ ನ್ಯೂಸ್

ಚಿರು ಮೃತಪಟ್ಟ ಕೆಲ ತಿಂಗಳ ನಂತರ ಮೇಘನಾಗೆ ಗಂಡುಮಗು ಜನಿಸಿತು. ಎಷ್ಟೇ ವರ್ಷ ಕಳೆದರೂ ಪತಿಯ ಕಳೆದುಕೊಂಡ ನೋವು ಅವರನ್ನು ಬಿಟ್ಟು ಹೋಗುತ್ತಿಲ್ಲ. ಮೇಘನಾ ರಾಜ್ (Meghana Raj) ಹಾಗೂ ಚಿರಂಜೀವಿ ಸರ್ಜಾ ಪ್ರಿತಿಸಿ ಮದುವೆ ಆದವರು. ಆದರೆ ವಿಧಿಯ ಕೈವಾಡ. ಚಿರು ಸರ್ಜಾ ಮೃತಪಟ್ಟರು. ಅಲ್ಲಿಂದ ಮೇಘನಾ ರಾಜ್ಕಣ್ಣೀರಲ್ಲಿ ಕೈ ತೊಳೆಯುವಂತೆ ಆಯಿತು. ಇಂದಿಗೆ (ಜೂನ್ 7) ಚಿರಂಜೀವಿ ಸರ್ಜಾ ಮೃತಪಟ್ಟು ಮೂರು ವರ್ಷಗಳು ಕಳೆದಿವೆ. ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ...
ಬೆಂಗಳೂರುಮಾರುಕಟ್ಟೆರಾಜ್ಯವಾಣಿಜ್ಯಸುದ್ದಿ

Milk Price Hike: ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ದಿಢೀರನೇ ವಿದ್ಯುತ್​ ದರ ಏರಿಕೆ ಆಯ್ತು.., ಈಗ ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ ದರ ಏರಿಕೆ ಬಿಸಿ…!? – ಕಹಳೆ ನ್ಯೂಸ್

ಹಾಲಿನ ದರ ಪರಿಷ್ಕರಿಸುವಂತೆ ಬಮೂಲ್ ಪಟ್ಟು ಹಿಡಿದಿದ್ದು ಲೀಟರ್​ ಹಾಲಿನ ಮಾರಾಟದ ದರದ ಮೇಲೆ ₹5 ಏರಿಕೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಮಾಹಿತಿ ನೀಡಿದ್ದಾರೆ.  ಬೆಂಗಳೂರು : ಕಾಂಗ್ರೆಸ್‌ ಸರ್ಕಾರ(Congress) ಆಡಳಿತಕ್ಕೆ ಬರುತ್ತಿದ್ದಂತೆ ದಿಢೀರನೇ ವಿದ್ಯುತ್‌ ದರ(Electricity Hike) ಏರಿಕೆ ಮಾಡಿ ಜನರಿಗೆ ಶಾಕ್ ಕೊಟ್ಟಿತ್ತು. ಇದೀಗಾ ಗ್ರಾಹಕರಿಗೆ ಹಾಲಿನ ದರ ಏರಿಕೆ ಬಿಸಿ ತಟ್ಟುವ ಸಾಧ್ಯತೆ ಇದೆ(Milk Price Hike). ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ...
ಬೆಂಗಳೂರುಸಿನಿಮಾಸುದ್ದಿ

ಕೇಸರಿ ಸೀರೆಯುಟ್ಟ ಮೋಹಕ ತಾರೆ ರಮ್ಯಾ ಫೋಟೋ ವೈರಲ್ – ಕಹಳೆ ನ್ಯೂಸ್

ಮೋಹಕ ತಾರೆ ರಮ್ಯಾ (Ramya) ನಿನ್ನೆ ಅಭಿಷೇಕ್ ಅಂಬರೀಶ್–ಅವಿವಾ ಆರತಕ್ಷತೆಗೆ ಕೇಸರಿ ಸೀರೆಯುಟ್ಟು (Kesari Saree) ಬಂದಿದ್ದರು. ಇಡೀ ವೇದಿಕೆ ಗೋಲ್ಡನ್ ಕಲರ್ ನಿಂದ ಕಂಗೊಳಿಸುತ್ತಿದ್ದರೆ ರಮ್ಯಾ ಮಾತ್ರ ಕೇಸರಿ ಸೀರೆಯುಟ್ಟು ನೋಡುಗರ ಕೇಂದ್ರಬಿಂದು ಆಗಿದ್ದರು. ಸಖತ್ ಹಾಟ್ ಹಾಟ್ ಆಗಿಯು ಕಾಣುತ್ತಿದ್ದರು. ರಮ್ಯಾ ಆರತಕ್ಷತೆಗೆ ಬರುತ್ತಿದ್ದಂತೆಯೇ ಅಷ್ಟೂ ಕ್ಯಾಮೆರಾಗಳು ಅವರನ್ನು ಸುತ್ತುವರೆದಿದ್ದವು. ಬಂದಿದ್ದ ಅತಿಥಿಗಳು ಕೂಡ ರಮ್ಯಾರನ್ನು ಮಾತನಾಡಿಸಲು ಸಾಲುಗಟ್ಟಿದರು. ಒಂದು ರೀತಿಯಲ್ಲಿ ರಮ್ಯಾ ಎಲ್ಲರ ಗಮನ ಸೆಳೆಯುವಂತೆ...
ಬೆಂಗಳೂರುರಾಜ್ಯಸುದ್ದಿ

ವಂಶಪಾರಂಪರ್ಯವಾಗಿ ಅರ್ಚಕ ಹುದ್ದೆ ಪಡೆಯಲು ತಂದೆ ಕಡೆಯಿಂದ ಉತ್ತರಾಧಿಕಾರಿಯಾಗಬೇಕು: ಹೈಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು: ವಂಶಪಾರಂಪರ್ಯವಾಗಿ ಅರ್ಚಕ ವೃತ್ತಿ ಪಡೆಯಲು ತಂದೆ ಕಡೆಯಿಂದ ಉತ್ತರಾಧಿಕಾರ ಅಗತ್ಯ ಎಂದು ಬೆಂಗಳೂರಿನ ಹೈಕೋರ್ಟ್ ಹೇಳಿದೆ. ದೇವಾಲಯವೊಂದರಲ್ಲಿ ತಾಯಿಯ ತಂದೆ ಮತ್ತು ತಂದೆ ಹಲವು ವರ್ಷಗಳ ಕಾಲ ಅರ್ಚಕರಾಗಿ ಪೂಜಾ ಕಾರ್ಯಗಳಲ್ಲಿ ತೊಡಗಿದ್ದು, ಅದೇ ವೃತ್ತಿಗೆ ತಮ್ಮನ್ನು ನಿಯೋಜನೆ ಮಾಡಲು ನಿರ್ದೇಶನ ನೀಡಬೇಕು ಎಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ವಂಶಪಾರಂಪರ್ಯವಾಗಿ ದೇವಾಲಯವೊಂದರ ಅರ್ಚಕ ವೃತ್ತಿ ಪಡೆದುಕೊಳ್ಳಲು ಉತ್ತರಾಧಿಕಾರ ಸಂಬಂಧ ತಂದೆಯ ಕಡೆಯಿಂದ ಇರಬೇಕು. ತಾಯಿ ಕಡೆಯಿಂದ...
ರಾಷ್ಟ್ರೀಯಸುದ್ದಿ

Odisha Train Accident ; ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆ – 233 ಮಂದಿ ಬಲಿ, 900 ಮಂದಿಗೆ ಗಾಯ – ಕಹಳೆ ನ್ಯೂಸ್

ಭುವನೇಶ್ವರ: ಒಡಿಶಾದಲ್ಲಿ (Odisha Train Tragedy) ಶುಕ್ರವಾರ ಸಂಜೆ ಸಂಭವಿಸಿದ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ. ದುರಂತಕ್ಕೆ ಇದುವರೆಗೆ ಬಲಿಯಾದವರ ಸಂಖ್ಯೆ 233 ಕ್ಕೆ ಏರಿದೆ. ಅಲ್ಲದೇ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಚೆನ್ನೈ-ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿದ್ದವು. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತು. 12841 ಎಕ್ಸ್‌ಪ್ರೆಸ್ ರೈಲು...
1 219 220 221 222 223 321
Page 221 of 321