Friday, March 20, 2026

ರಾಷ್ಟ್ರೀಯ

ಕ್ರೈಮ್ರಾಷ್ಟ್ರೀಯಸುದ್ದಿ

Odisha Train Accident: ಒಡಿಶಾ ರೈಲು ದುರಂತ ಹಿನ್ನೆಲೆ ಅನೇಕ ರೈಲುಗಳ ಸಂಚಾರ ರದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ – ಕಹಳೆ ನ್ಯೂಸ್

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಇನ್ನೂರಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಹಲವಾರು ರೈಲುಗಳನ್ನು ರದ್ದುಗೊಳಿಸಲಾಗಿದೆ. ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತದಲ್ಲಿ(Odisha Train Accident) ಇನ್ನೂರಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಹಲವಾರು ರೈಲುಗಳನ್ನು ರದ್ದುಗೊಳಿಸಲಾಗಿದೆ. ಮತ್ತು ಹಲವಾರು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹಾನಗರ್‌ನಲ್ಲಿ...
ರಾಷ್ಟ್ರೀಯಸುದ್ದಿ

Odisha Train Accident: ಒಡಿಶಾ ರೈಲು ದುರಂತ ಹಿನ್ನೆಲೆ ತುರ್ತು ಸಭೆ ಕರೆದ ನರೇಂದ್ರ ಮೋದಿ – ಕಹಳೆ ನ್ಯೂಸ್

ಒಡಿಶಾ ರೈಲು ಅಪಘಾತ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಭೆ ಕರೆದಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಲು ಸಭೆ ಕರೆಯಲಾಗಿದ್ದು ಸಂಬಂಧಿತ ಅಧಿಕಾರಿಗಳ ಜೊತೆ ಚರ್ಚೆ ನಡೆಯಲಿದೆ. ದೆಹಲಿ : ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಭೀಕರ ರೈಲು ದುರಂತ(Odisha Train Accident) ಸಂಭವಿಸಿದೆ. ಘಟನೆಯಲ್ಲಿ ನೂರಾರು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಏರುತ್ತಲೇ ಇದೆ. ಅಪಘಾತ ಸಂಬಂಧ ಪ್ರಧಾನಿ ನರೇಂದ್ರ ಮೋದಿ(Narendra Modi)...
ರಾಷ್ಟ್ರೀಯಸುದ್ದಿ

ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು ; ನಾಗ್ಪುರ ನಡೆದ ಸಂಘ ಶಿಕ್ಷಾ ವರ್ಗದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ – ಕಹಳೆ ನ್ಯೂಸ್

ನಾಗ್ಪುರ: ದೇಶದ ಗಡಿಯಲ್ಲಿರುವ ಶತ್ರುಗಳ ವಿರುದ್ಧ ನಮ್ಮ ಶಕ್ತಿ ಪ್ರದರ್ಶಿಸುವ ಬದಲು ನಮ್ಮ ನಡುವೆಯೇ ಹೋರಾಡುತ್ತಿದ್ದೇವೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ‘ಸಂಘ ಶಿಕ್ಷಾ ವರ್ಗ’ (ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಅಧಿಕಾರಿಗಳ ತರಬೇತಿ ಶಿಬಿರ)ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತದ ಪ್ರತಿಯೊಬ್ಬ ನಾಗರಿಕರು ದೇಶದ ಏಕತೆ ಮತ್ತು ಸಮಗ್ರತೆಯನ್ನು ಹೆಚ್ಚಿಸಲು ಪ್ರಯತ್ನಿಸಬೇಕು ಎಂದರು. ಜಾಗತಿಕ ಆರ್ಥಿಕ ಬಿಕ್ಕಟ್ಟು ಮತ್ತು ಕೋವಿಡ್-19 ಸಾಂಕ್ರಾಮಿಕ...
ರಾಷ್ಟ್ರೀಯಸುದ್ದಿ

ಮಣಿಪುರ ಹಿಂಸಾಚಾರ : ಮೃತ್ಯು ಸಂಖ್ಯೆ ನೂರರ ಸನಿಹ! ಹಲವರಿಗೆ ಗಂಭೀರ ಗಾಯ ; ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ – ಕಹಳೆ ನ್ಯೂಸ್

ಇಂಫಾಲ: ಕಳೆದ ತಿಂಗಳು ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆಯಿಂದ ಕನಿಷ್ಠ 98 ಜನರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೇ 3 ರಂದು 10 ಜಿಲ್ಲೆಗಳಲ್ಲಿ ಆದಿವಾಸಿಗಳ ಒಗ್ಗಟ್ಟಿನ ಮೆರವಣಿಗೆಯ ನಂತರ ಘರ್ಷಣೆಗಳು ಆರಂಭವಾಗಿದ್ದವು, ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೀಟೈ ಸಮುದಾಯದ ಬೇಡಿಕೆಯನ್ನು ಮುಂದಿಟ್ಟು ಪ್ರತಿಭಟಿಸಲಾಗಿತ್ತು.ಅಂದಿನಿಂದ, ರಾಜ್ಯದ ಹಲವಾರು ಭಾಗಗಳಲ್ಲಿ ಮಾರಣಾಂತಿಕ ಹಿಂಸಾಚಾರವು ಉಲ್ಬಣಗೊಂಡಿದೆ. ಹಿಂಸಾಚಾರವು ಕುಕಿ ಗ್ರಾಮಸ್ಥರನ್ನು ಮೀಸಲು ಅರಣ್ಯ ಭೂಮಿಯಿಂದ ಹೊರಹಾಕುವ...
ಉಡುಪಿಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಪಿಎಫ್‌ಐ ನಿಷೇಧಕ್ಕೆ ಪ್ರತೀಕಾರ – ವಿಧ್ವಂಸಕ ಕೃತ್ಯಕ್ಕೆ ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಪ್ಲ್ಯಾನ್‌ ; NIA ತನಿಖೆಯಿಂದ ಬೆಳಕಿಗೆ – ಕಹಳೆ ನ್ಯೂಸ್

ಬೆಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಸಂಘಟನೆಯ ನಿಷೇಧಕ್ಕೆ ಸೇಡು ತೀರಿಸಿಕೊಳ್ಳಲು ಮತ್ತಷ್ಟು ಟೀಂಗಳು ತಯಾರಾಗುತ್ತಿರುವ ವಿಚಾರ ರಾಷ್ಟ್ರೀಯ ತನಿಖಾ ದಳದ (NIA) ತನಿಖೆಯಿಂದ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ (Social Media) ಬೇರೆ ಬೇರೆ ಗುಂಪುಗಳನ್ನು ತೆರೆದು ಪಿಎಫ್‌ಐ ಕಾರ್ಯಕರ್ತರು ಸಕ್ರೀಯವಾಗಿರುವ ವಿಚಾರ ಈಗ ಗೊತ್ತಾಗಿದೆ. ಪಿಎಫ್‌ಐ ನಿಷೇಧಕ್ಕೆ ಪ್ರತೀಕಾರವನ್ನು ತೀರಿಸಿಕೊಳ್ಳಲು ಪ್ಲ್ಯಾನಿಂಗ್ ಮಾಡಲಾಗಿತ್ತು. ಭಾರತದ ಹಲವು ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ತಯಾರಿ ನಡೆಸುತ್ತಿದ್ದ ವಿಚಾರ...
ಬೆಂಗಳೂರುರಾಜ್ಯಸುದ್ದಿ

ದಕ್ಷಿಣ ಒಳನಾಡು, ಕರಾವಳಿಯಲ್ಲಿ 5 ದಿನ ಮಳೆ ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಸಮುದ್ರ ಮಟ್ಟದಿಂದ 900 ಮೀಟರ್‌ ಎತ್ತರದಲ್ಲಿ ಕರ್ನಾಟಕದ ಒಳನಾಡಿನ ಮೂಲಕ ದಕ್ಷಿಣದ ತಮಿಳುನಾಡಿನವರೆಗೂ ಟ್ರಫ್ ಮುಂದುವರೆಯಲಿದೆ. ಪರಿಣಾಮ ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ 5 ದಿನ ಮಳೆಯಾಗಲಿದೆ. ಕರಾವಳಿಯ ಕೆಲವು ಕಡೆ 2 ರಿಂದ 3 ಸೆಂ.ಮೀ. ಮಳೆಯಾಗುವ ಸಾಧ್ಯತೆಗಳಿವೆ. ವಿಜಯನಗರ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ಧಾರವಾಡ, ಗದಗ, ಬಾಗಲಕೋಟೆ, ರಾಯಚೂರು,...
ಕ್ರೈಮ್ಬೆಂಗಳೂರುಸುದ್ದಿ

” ನನ್ನ ಗಂಡ ದುಬೈನಲ್ಲಿದ್ದಾನೆ. ನಾನು ….. ಮಾಡಲು ಸಂಗಾತಿ ಹುಡುಕಾಡುತ್ತಿದ್ದೇನೆ. ” ನಂಬಿ ಹೋದವನಿಗೆ ಮೊದಲು ಸುಖ ನಂತರ ಬೆದರಿಕೆ, 3 ಲಕ್ಷಕ್ಕೆ ಬೇಡಿಕೆ – ನಿನ್ನನ್ನು ಮಸೀದಿಗೆ ಕರೆದುಕೊಂಡು ಹೋಗಿ ಮುಂಜಿ ಮಾಡಿಸಿ ಮೆಹರಳೊಂದಿಗೆ ಮದುವೆ ಮಾಡಿಸುತ್ತೇವೆ – ಬೆಂಗಳೂರಿನಲ್ಲಿ ಲೈಂಗಿಕ ಕ್ರಿಯೆಗೆ ಆಹ್ವಾನಿಸಿ ವ್ಯಕ್ತಿಯಿಂದ ಹಣ ಸುಲಿಗೆ, ಹನಿಟ್ರಾಪ್ ಖತರ್ನಾಕ್ ಆಂಟಿ ಫಾತಿಮಾ..!! – ಕಹಳೆ ನ್ಯೂಸ್

ಬೆಂಗಳೂರು(ಜೂ.01): ತನ್ನ ಪತಿ ದುಬೈನಲ್ಲಿದ್ದಾನೆ ಎಂದು ಹೇಳಿ ಮನೆಗೆ ಲೈಂಗಿಕ ಕ್ರಿಯೆಗೆ ಆಹ್ವಾನಿಸಿ ವ್ಯಕ್ತಿಯೊಬ್ಬನಿಂದ ಮಹಿಳೆ ಹಾಗೂ ಆಕೆಯ ತಂಡ ಹಣ ಸುಲಿಗೆ ಮಾಡಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈಟ್‌ಫೀಲ್ಡ್‌ ಸಮೀಪ ನಿವಾಸಿ ಸಂತ್ರಸ್ತನಾಗಿದ್ದು, ಇತ್ತೀಚೆಗೆ ಜೆ.ಪಿ.ನಗರದ 5ನೇ ಹಂತದ ಮನೆಗೆ ಕರೆಸಿಕೊಂಡು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ಸಂತ್ರಸ್ತ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ನಡೆದಿದೆ ಎಂದು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಳೆಯಿಂದಲೇ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ; ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ – ಕಹಳೆ ನ್ಯೂಸ್

ಇನ್ಮುಂದೆ ರಾಜ್ಯದಲ್ಲಿ ಎಲ್ಲಾ ಹೆಣ್ಣುಮಕ್ಕಳು ಬಸ್‌ನಲ್ಲಿ ಪ್ರಯಾಣಿಸೋದಕ್ಕೆ ಟಿಕೆಟ್ ಖರೀದಿ ಮಾಡಬೇಕಿಲ್ಲ. ಹೌದು, ಕಾಂಗ್ರೆಸ್‌ನ ಫೇಮಸ್ ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ ನಾಳೆಯಿಂದಲೇ ಜಾರಿಯಾಗಲಿದೆ ಎಂದು ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ್ದು, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು ಎಂದಿದ್ದಾರೆ. ಸಾರಿಗೆ ನಿಗಮಗಳ ಎಂಡಿಗಳ ಜೊತೆ ಚರ್ಚೆ ನಡೆಸಿದ್ದೇವೆ, ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ...
1 220 221 222 223 224 321
Page 222 of 321