Friday, March 20, 2026

ರಾಷ್ಟ್ರೀಯ

ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ವಿದುಷಿ ನಯನಾ ವಿ.ರೈ, ವಿದುಷಿ ಸ್ವಸ್ತಿಕಾ ರೈಯವರಿಗೆ ಆರ್ಯಭಟ ಅಂತರ್ರಾಷ್ಟ್ರೀಯ ಪ್ರಶಸ್ತಿ ; ಮೇ 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ – ಕಹಳೆ ನ್ಯೂಸ್

ಪುತ್ತೂರು: ಪದಡ್ಕ ವಿಶ್ವಕಲಾನಿಕೇತನ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್ ಆಂಡ್ ಕಲ್ಚರ್ ಪುತ್ತೂರು ನೃತ್ಯ ಸಂಸ್ಥೆಯ ಸ್ಥಾಪಕ ದಿ.ಕುದ್ಕಾಡಿ ವಿಶ್ವನಾಥ ರೈಯವರ ಪತ್ನಿ ವಿದುಷಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಕರ್ನಾಟಕ‌ ಕಲಾಶ್ರೀ ಕುದ್ಕಾಡಿ ನಯನಾ ವಿ.ರೈ ಹಾಗೂ ಅವರ ಪುತ್ರಿ ವಿದುಷಿ ಸ್ವಸ್ತಿಕಾ ಆರ್.ಶೆಟ್ಟಿ ಅವರಿಗೆ ಭರತನಾಟ್ಯ ರಂಗದಲ್ಲಿ ಮಾಡಿದ ಸಾಧನೆ ಹಾಗೂ ಸೇವೆಗಾಗಿ ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯಿಂದ 2023ನೇ ಸಾಲಿನ ಪ್ರತಿಷ್ಠಿತ 48ನೇ ವಾರ್ಷಿಕ ಆರ್ಯಭಟ ಅಂತರ್ರಾಷ್ಟ್ರೀಯ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ – ಇಂದು ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು, ಮೇ 23 : ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ಮಂಗಳವಾರ ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಂಗಾಮಿ ಸ್ಪೀಕರ್ ವಿಶ್ರಾಂತಿ ಹೋದ ಸಂದರ್ಭದಲ್ಲಿ ಪೀಠದಲ್ಲಿ ಸೋಮವಾರ ಕೆಲ ಹೊತ್ತು ಯು.ಟಿ ಖಾದರ್...
ಕ್ರೈಮ್ರಾಷ್ಟ್ರೀಯಸುದ್ದಿ

ಇದು ರಿಯಲ್ ಕೇರಳ ಸ್ಟೋರಿ ” ನಿನ್ನನ್ನು ಮದುವೆಯಾಗಬೇಕಾದರೆ ನೀನು ಇಸ್ಲಾಂಗೆ ಮತಾಂತರವಾಗಬೇಕು ” ಪ್ರೀತಿಸುವ ನೆಪದಲ್ಲಿ ಹಿಂದೂ ಯುವತಿಯ ಅತ್ಯಾಚಾರಗೈದ ಕಿರಾತಕ ಜಿಹಾದಿ..!! – ಕಹಳೆ ನ್ಯೂಸ್

ಅತ್ಯಾಚಾರ ಕೃತ್ಯ ನಡೆದ ಬಳಿಕ ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದು, 23 ವರ್ಷದ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನನ್ನು ಮದುವೆಯಾಗುತ್ತೀನಿ ಎಂದು ನಂಬಿಸಿದ ಅಂತರ್‌ಧರ್ಮೀಯ ಯುವಕ ಪ್ರೀತಿಸುವ ನೆಪದಲ್ಲಿ ಯುವತಿಯ ಜೊತೆ ಕಳೆದ ಕೆಲ ಸಮಯದಿಂದ ಒಟ್ಟಿಗೆ ವಾಸಿಸುತ್ತಿದ್ದ, ಆದರೆ ಕೆಲ ದಿನದಿಂದ ಆತ ನಿನ್ನನ್ನು ಮದುವೆಯಾಗಬೇಕಾದರೆ ನೀನು ಇಸ್ಲಾಂಗೆ ಮತಾಂತರವಾಗಬೇಕು ಎಂದು ಆಕೆಗೆ ಪದೇ ಪದೇ ಮಾನಸಿಕವಾಗಿ ಪೀಡಿಸುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ...
ಬೆಂಗಳೂರುರಾಜ್ಯಸುದ್ದಿ

ಡಿಜಿಪಿ ಪ್ರವೀಣ್ ಸೂದ್‌ಗೆ ವಿಮುಕ್ತಿ ; ಡಾ.ಅಲೋಕ್ ಮೋಹನ್‌ಗೆ ಡಿಜಿ-ಐಜಿಪಿ ಹೆಚ್ಚುವರಿ ಹೊಣೆ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ತನಿಖಾ ದಳ(ಸಿಬಿಐ) ನಿರ್ದೇಶಕರಾಗಿ ನೇಮಕವಾಗಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್‌ರನ್ನು ಹುದ್ದೆಯಿಂದ ವಿಮುಕ್ತಿ ಮಾಡಿ ಶನಿವಾರ ಸರ್ಕಾರ ಆದೇಶಿಸಿದೆ. ಇವರಿಂದ ತೆರವಾದ ಡಿಜಿ-ಐಜಿಪಿ ಹುದ್ದೆಯನ್ನು ಹಿರಿಯ ಡಿಜಿಪಿ ಡಾ.ಅಲೋಕ್ ಮೋಹನ್‌ಗೆ ಹೆಚ್ಚುವರಿಯಾಗಿ ವಹಿಸಿ ಸರ್ಕಾರ ಇದೇ ವೇಳೆ ಆದೇಶ ಹೊರಡಿಸಿದೆ. ಸಿಬಿಐನ ಹಾಲಿ ನಿರ್ದೇಶಕ ಸುಬೋದ್ ಕುಮಾರ್ ಜೈಸ್ವಾಲ್ ಅವರ ಅಧಿಕಾರ ಅವಧಿ ಮೇ 25ಕ್ಕೆ ಮುಕ್ತಾಯವಾಗಲಿದೆ. ನೂತನ ನಿರ್ದೇಶಕರ ಹುದ್ದೆಗೆ ಡಿಜಿ-ಐಜಿಪಿ ಪ್ರವೀಣ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಳೆ { ಮೇ.22 } ವಿಧಾನಸಭೆ ಅಧಿವೇಶನ : ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಪ್ರತಿಜ್ಞಾ ವಿಧಿ ಬೋಧನೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಬೆನ್ನಲ್ಲೇ 15ನೇ ಕರ್ನಾಟಕ ವಿಧಾನಸಭೆಯನ್ನು ರಾಜ್ಯಪಾಲರು ವಿಸರ್ಜಿಸಿದ್ದಾರೆ. ಅಲ್ಲದೇ ನೂತನ ಶಾಸಕರಿಗೆ ಪ್ರಮಾಣವಚನ ಸ್ವೀಕರಿಸಲು ಮೇ.22ರ ಬೆಳಿಗ್ಗೆ 11ಕ್ಕೆ ವಿಧಾನಮಂಡಲದ ಅಧಿವೇಶನವನ್ನು ಕರೆಯಲಾಗಿದೆ.   ಈ ಸಂಬಂಧ ರಾಜ್ಯಪಾಲರ ಪರವಾಗಿ ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಜಿ.ಶ್ರೀಧರ್ ವಿಶೇಷ ರಾಜ್ಯಪತ್ರಿಕೆಯಲ್ಲಿ ಆದೇಶ ಹೊರಡಿಸಿದ್ದಾರೆ. ಭಾರತ ಸಂವಿಧಾನದ 174ನೇ ಅನುಚ್ಛೇಧದ (2)ನೇ ಖಂಡದ (ಬಿ)...
ಬೆಂಗಳೂರುಸಿನಿಮಾ

ಸಿಂಪಲ್ ಆಗಿ 37 ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಸಂಭ್ರಮಿಸಿದ ಶಿವಣ್ಣ –ಗೀತಾಕ್ಕ ದಂಪತಿ –ಕಹಳೆ ನ್ಯೂಸ್

ನಮ್ಮ ಸ್ಯಾಂಡಲ್‌ವುಡ್‌ನಲ್ಲಿ ಆದರ್ಶ ದಂಪತಿಗಳೆ0ದರೆ ಅದು ಶಿವಣ್ಣ-ಗೀತಕ್ಕ ದಂಪತಿ. ಈ ಸೂಪರ್ ಜೋಡಿ ಅಭಿಮಾನಿಗಳ ಜೊತೆ ಸಿಂಪಲ್ ಆಗಿ ತಮ್ಮ 37ನೇ ಮದುವೆ ವಾರ್ಷಿಕೋತ್ಸವವನ್ನ ಸೆಲೆಬ್ರೇಟ್ ಮಾಡಿದ್ದಾರೆ. 37 ವರ್ಷದ ಹಿಂದೆ 1986 ಮೇ 19ನೇ ತಾರೀಖಿನಂದು ಅರಮನೆ ಮೈದಾನಲ್ಲಿ ಅದ್ಧೂರಿ ವಿವಾಹ ನೇರವೇರಿತ್ತು.ಗೀತಾ ಅವರನ್ನ ತಂದೆ ತಾಯಿ ಬಂದು ಬಳಗದ ಜೊತೆಗೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಡಾ.ಶಿವರಾಜ್ ಕುಮಾರ್ ಕೈ ಹಿಡಿದಿದ್ದರು. ಶಿವಣ್ಣ-ಗೀತಕ್ಕ ಮದುವೆ ಸಂಭ್ರಮಕ್ಕೆ ಡಾ.ರಾಜ್ ಮತ್ತು...
ಬೆಂಗಳೂರುರಾಜಕೀಯಸುದ್ದಿ

ಕಾಂಗ್ರೆಸ್ 5 ಗ್ಯಾರಂಟಿಗಳು ಮೊದಲ ಸಂಪುಟ ಸಭೆಯಲ್ಲಿಯೇ ಜಾರಿ –ಕಹಳೆ ನ್ಯೂಸ್

ಇಂದಿನಿAದಲೇ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಿಎಂ ಸಿದ್ದರಾಮಯ್ಯ 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಮೊದಲ ಸಂಪುಟ ಸಭೆ ನಡೆದಿದೆ. ಮೊದಲ ಸಂಪುಟ ಸಭೆ ಬಳಿಕ ಮಾತಾಡಿದ ಸಿಎಂ ಸಿದ್ದರಾಮಯ್ಯ, ನನಗೆ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟ ರಾಜ್ಯದ ಜನತೆಗೆ ಧನ್ಯವಾದಗಳು. ಮೊದಲ ಸಂಪುಟ ಸಭೆಯಲ್ಲೇ ನಾವು ಚುನಾವಣೆಗೆ ಮುನ್ನ ರಾಜ್ಯದ ಜನತೆಗೆ ನೀಡಿದ್ದ 5...
ಬೆಂಗಳೂರುರಾಜಕೀಯರಾಜ್ಯ

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರಮಾಣವಚನ : ಕಂಠೀರವ ಸ್ಟೇಡಿಯಂ ಬಳಿ ನೂಕುನುಗ್ಗಲು, ಲಘು ಲಾಠಿ ಚಾರ್ಚ್​​ – ಕಹಳೆ ನ್ಯೂಸ್

ಬೆಂಗಳೂರು, ಮೇ 20 : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ , 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಮಾರಂಭಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು,...
1 221 222 223 224 225 321
Page 223 of 321