Wednesday, March 18, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

​ರಾಜ್ಯದಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ – ಕಹಳೆ ನ್ಯೂಸ್ 

ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಅನೇಕ ಕಡೆ ಸೋಮವಾರದಿಂದ 3 ದಿನಗಳ ವರೆಗೆ ಗುಡುಗು ಸಹಿತ ಮಳೆ (Rain) ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಮಾರ್ಚ್ 27, 28 ಮತ್ತು 29 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಹಾಸನ ಮತ್ತು ಮೈಸೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸೋಮವಾರ ಕೊಡಗು, ಬೀದರ್, ಕಲಬುರಗಿ ಮತ್ತು...
ರಾಜಕೀಯರಾಷ್ಟ್ರೀಯಸುದ್ದಿ

 ಸಂಸತ್​ ಸದಸ್ಯತ್ವದಿಂದ ಅನರ್ಹ ; ಟ್ವಟಿರ್​​ ಬಯೋವನ್ನು Dis’qualified’ MP ಎಂದು ಬದಲಾಯಿಸಿದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ​ – ಕಹಳೆ ನ್ಯೂಸ್ 

ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್​ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವಿಟರ್​ನಲ್ಲಿ ತಮ್ಮ ಬಯೋವನ್ನು ಬದಲಾಯಿಸಿದ್ದಾರೆ. ರಾಹುಲ್​ ಗಾಂಧಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇದು ರಾಹುಲ್​ ಗಾಂಧಿಯವರ ಅಧಿಕೃತ ಖಾತೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ ಸದಸ್ಯ, Dis'qualified' MP ಎಂದು ಬರೆದುಕೊಂಡಿದ್ಧಾರೆ. ಅದಾನಿ ಸಮೂಹ ಸಂಸ್ಥೆಗಳ ಹಗರಣದ ಬಗ್ಗೆ ನಾನು ಸಂಸತ್ತಿನಲ್ಲಿ ಎಲ್ಲಿ ಧ್ವನಿ ಎತ್ತುತ್ತೇನೆ ಎಂದು ಭಯಬೀತರಾಗಿರುವ ಪ್ರಧಾನಿ ಮೋದಿ ನನ್ನನು ಅನರ್ಹ...
ರಾಜಕೀಯರಾಷ್ಟ್ರೀಯಸುದ್ದಿ

ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ, ಅಪರಾಧಿ ರಾಹುಲ್‌ ಗಾಂಧಿಗೆ 30 ದಿನಗಳ ಜಾಮೀನು ಮಂಜೂರು – ಕಹಳೆ ನ್ಯೂಸ್

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಬಿಗ್‌ ರಿಲೀಫ್‌ ಸಿಕ್ಕಿದ್ದು ಸೂರತ್‌ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ ಕೋರ್ಟ್‌ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್‌ ಪರ ವಕೀಲರು ಜಾಮೀನು ಅರ್ಜಿ...
ಬೆಂಗಳೂರುಸಿನಿಮಾಸುದ್ದಿ

ಯುಗಾದಿ ಹಬ್ಬದಂದು ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ ರಾಗಿಣಿ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್ (Sandalwood) ಬ್ಯೂಟಿ ರಾಗಿಣಿ ದ್ವಿವೇದಿ (Ragini Dwivedi) ಅವರ ಕೈಯಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿವೆ. ಬ್ಯುಸಿ ನಟಿ ರಾಗಿಣಿ ಇದೀಗ ಯುಗಾದಿ ಹಬ್ಬಕ್ಕೆ ರೆಡ್ ಸ್ಯಾರಿಯಲ್ಲಿ ಮಿಂಚಿದ್ದಾರೆ. ಸದಾ ಹಾಟ್ ಫೋಟೋಶೂಟ್‌ನಿಂದ ಪಡ್ಡೆಹುಡುಗರ ನಿದ್ದೆ ಕದ್ದ ಬ್ಯೂಟಿ ಈಗ ಸೀರೆಯುಟ್ಟು ದರ್ಶನ ನೀಡಿದ್ದಾರೆ. `ರಾ’ಗಿಣಿ ಕನ್ನಡ ಮಾತ್ರವಲ್ಲದೇ ಸೌತ್ ಮತ್ತು ಬಾಲಿವುಡ್‌ನಲ್ಲಿ (Bollywood) ಕೂಡ ನಟಿಸುತ್ತಿದ್ದಾರೆ. ಹೊಸ ಬಗೆಯ ಪಾತ್ರಗಳ ಮೂಲಕ ನಟಿ ಬರುತ್ತಿದ್ದಾರೆ. ಕೆಂಪೇಗೌಡ, ವೀರ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂದ ಪ್ರಕರಣ | ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿದ ಸೂರತ್ ನ್ಯಾಯಾಲಯ ; ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ರಾಹುಲ್ ಗೆ ಶಿಕ್ಷೆ – ಕಹಳೆ ನ್ಯೂಸ್

ನವದೆಹಲಿ: ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಯನ್ನು ವಿರೋಧಿಸಿ ದಾಖಲಾಗಿದ್ದ ಮಾನನಷ್ಟ ಪ್ರಕರಣದಲ್ಲಿ ರಾಹುಲ್​ರನ್ನು ದೋಷಿ ಎಂದು ಗುಜರಾತಿನ ಸೂರತ್​ ನ್ಯಾಯಾಲಯ ತೀರ್ಪು ನೀಡಿದೆ. ಇದರ ಬೆನ್ನಲ್ಲೇ ರಾಹುಲ್​ ಗಾಂಧಿ 30 ದಿನಗಳ ವರೆಗೆ ಜಾಮೀನು ಪಡೆದುಕೊಂಡಿದ್ದು, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಿದ್ದಾರೆ. ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಲಾಗಿದ್ದು, ಈ ಸೆಕ್ಷನ್ ಅಡಿಯಲ್ಲಿ ಗರಿಷ್ಠ ಸಂಭವನೀಯ...
ರಾಷ್ಟ್ರೀಯಸುದ್ದಿ

ರೈಲು ನಿಲ್ದಾಣದಲ್ಲಿ ಟಿವಿ ಪರದೆಯ ಮೇಲೆ ಪ್ರಸಾರವಾದ `ಬ್ಲೂ ಫಿಲ್ಮ್’ ನನ್ನದೇ ಎಂದ ಪೋರ್ನ್ ಸ್ಟಾರ್ – ಕಹಳೆ ನ್ಯೂಸ್

ಪಾಟ್ನಾ: ಇಲ್ಲಿನ ರೈಲು ನಿಲ್ದಾಣದ (Patna Railway Station) ಟಿವಿ ಪರದೆಯ (TV Screens) ಮೇಲೆ `ನೀಲಿ ಚಿತ್ರ’ ಪ್ರಸಾರವಾಗಿರುವುದು ಘಟನೆ ಬೆಳಕಿಗೆ ಬಂದಿತ್ತು. ಭಾನುವಾರ ಸುಮಾರು 3 ನಿಮಿಷಯಗಳ ಕಾಲ ನೀಲಿಚಿತ್ರ ಪ್ರಸಾರವಾಗಿದ್ದು, ಪ್ರಯಾಣಿಕರು ತಬ್ಬಿಬ್ಬಾಗಿದ್ದರು. ರೈಲ್ವೆ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಮಹಿಳಾ ಪ್ರಯಾಣಿಕರು ಮುಜುಗರ ಅನುಭವಿಸುವಂತಾಗಿತ್ತು.  ಟಿವಿ ಪರದೆಯ ಮೇಲೆ ವೀಡಿಯೋ ಪ್ರಸಾರದ ದೃಶ್ಯವನ್ನು ಕೆಲವರು ವೀಡಿಯೋ ಮಾಡಿ, ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆದರೆ ನೆಟ್ಟಿಗನೊಬ್ಬ ಇದು ನಿಮ್ಮ ವೀಡಿಯೋ,...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್ ; ಎನ್ಐಎ ಬಲೆಗೆ ಬಿದ್ದ ಇಸ್ಲಾಮಿಕ್ ಭಯೋತ್ಪಾದಕ, ಜಿಹಾದಿ ತುಫೈಲ್..! – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಉಂಟು ಮಾಡಿದ್ದ ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಅರೋಪಿಯ ಬಂಧನಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಅರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ವರದಿ ತಿಳಿಸಿದೆ. 2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಕೊಲೆ ನಡೆದಿತ್ತು....
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಮಹಿಳಾ ಪ್ರದೇಶ ಕಾಂಗ್ರೆಸ್​​ ನಾಯಕಿ ಅರೆಸ್ಟ್..​​! – ಕಹಳೆ ನ್ಯೂಸ್

ಗುಜರಾತ್: ಕಾರಿನಲ್ಲಿ ಮದ್ಯ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ವಿದೇಶಿ ಮದ್ಯದ ಸರಕನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. 10 ಲಕ್ಷ ರೂ. ಮೌಲ್ಯದ ಮದ್ಯವನ್ನು ಗುಜರಾತ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗುಜರಾತ್‌ನ ಮಹಿಳಾ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಉಪಾಧ್ಯಕ್ಷೆ ಮೇಘನಾ ಪಟೇಲ್ ಅವರನ್ನ ಬಂಧಿಸಿದ್ದಾರೆ. ಪೊಲೀಸರ ದಾಳಿ ವೇಳೆ ಕಾರು ಚಾಲಕನನ್ನು ಹಿಡಿದು ವಿಚಾರಿಸಿದಾಗ ಮೇಘನಾ ಪಟೇಲ್‌ಗಾಗಿ 7.5 ಲಕ್ಷ...
1 227 228 229 230 231 320
Page 229 of 320