Sunday, June 14, 2026

ರಾಷ್ಟ್ರೀಯ

ಬೆಂಗಳೂರುಸುದ್ದಿ

ಕರ್ನಾಟಕದಲ್ಲಿ ಆಟೋ ಗ್ಯಾಸ್‌ ಪೂರೈಕೆಯನ್ನು ಹೆಚ್ಚಿಸಿದ್ದೇವೆ: ಇಂಡಿಯನ್‌ ಆಯಿಲ್‌ -ಕಹಳೆ ನ್ಯೂಸ್

ಬೆಂಗಳೂರು: ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ  ಆಟೋ ಎಲ್‌ಪಿಜಿ ಪೂರೈಕೆಯನ್ನು ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ಇಂಡಿಯನ್‌ ಆಯಿಲ್‌ ತಿಳಿಸಿದೆ. ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ಹಲವಾರು ಖಾಸಗಿ ಆಟೋ ಎಲ್‌ಪಿಜಿ (LPG) ಔಟ್‌ಲೆಟ್‌ಗಳು ಮುಚ್ಚಿವೆ. ದಿಢೀರ್‌ ಬೇಡಿಕೆ ಹೆಚ್ಚಳವಾಗಿರುವ ಕಾರಣ ರಾಜ್ಯಾದ್ಯಂತ ಆಟೋ ಎಲ್‌ಪಿಜಿ ಪೂರೈಕೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ತನ್ನ ಮಾಧ್ಯಮ ಹೇಳಿಕೆಯಲ್ಲಿ ಹೇಳಿದೆ. ಕರ್ನಾಟಕದಲ್ಲಿರುವ 55 ಇಂಡಿಯನ್‌ ಆಯಿಲ್‌ ಆಟೋ ಎಲ್‌ಪಿಜಿ ವಿತರಣಾ ಕೇಂದ್ರಗಳಿದೆ....
ದೆಹಲಿಸುದ್ದಿ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ -ಕಹಳೆ ನ್ಯೂಸ್

ನವದೆಹಲಿ: ಎತ್ತಿನಹೊಳೆ ಯೋಜನೆಗೆ  ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ. ಈ ಬಗ್ಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಅರಣ್ಯ ಸಂರಕ್ಷಣಾ ವಿಭಾಗ) ಮಾಹಿತಿ ನೀಡಿದ್ದು, ಯೋಜನೆ ಮುಂದುವರಿಸಲು 34 ಷರತ್ತುಗಳನ್ನು ವಿಧಿಸಿದೆ. ಈ ಬೆಳವಣಿಗೆ ಬಳಿಕ ಸಚಿವಾಲಯದ ತಕರಾರಿನ ಕಾರಣದಿಂದ...
ಜಿಲ್ಲೆಬೆಂಗಳೂರುಸುದ್ದಿ

ಒಣಹಾಕಿದ್ದ ಬಟ್ಟೆ ತರಲು ಹೋದಾಗ ಬಕೆಟ್‌ಗೆ ಬಿದ್ದು ಮಗು ಸಾವು : ಶಾಕ್‌ಗೆ ಒಳಗಾಗಿ ತಾಯಿ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು  ಸಾವನ್ನಪ್ಪಿದ್ದನ್ನು ನೋಡಿ ಶಾಕ್‌ಗೆ ಒಳಗಾಗಿ ತಾಯಿಯೂ  ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಂದ್ರಾಲೇಔಟ್  ಠಾಣೆಯ ಭೈರವೇಶ್ವರ ನಗರದಲ್ಲಿ ನಡೆದಿದೆ. ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು  ಸಾವನ್ನಪ್ಪಿದ್ದನ್ನು ನೋಡಿ ಶಾಕ್‌ಗೆ ಒಳಗಾಗಿ ತಾಯಿಯೂ  ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಂದ್ರಾಲೇಔಟ್ ಠಾಣೆಯ ಭೈರವೇಶ್ವರ ನಗರದಲ್ಲಿ  ನಡೆದಿದೆ. ಅಗಸ್ತ್ಯ ಮೃತ...
ಜಿಲ್ಲೆಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಮತ್ತೆ ಶಾಕ್ ಕೊಟ್ಟ ಶೆಲ್ ಪೆಟ್ರೋಲ್ ಬಂಕ್ : ಪೆಟ್ರೋಲ್ 7 ರೂ., ಡೀಸೆಲ್ 25 ರೂ. ಹೆಚ್ಚಳ- ಕಹಳೆ ನ್ಯೂಸ್

ಬೆಂಗಳೂರು: ಪೆಟ್ರೋಲ್, ಡೀಸೆಲ್ ಕೊರತೆ ವದಂತಿ ಬೆನ್ನಲ್ಲೇ ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್  ಜನತೆಗೆ ಮತ್ತೆ ಶಾಕ್ ಕೊಟ್ಟಿದೆ. ಕಳೆದ 15 ದಿನಗಳಲ್ಲಿ ಮೂರು ಬಾರಿ ದರ ಏರಿಕೆ ಮಾಡಿದ್ದ ಶೆಲ್ ಇದೀಗ ಮತ್ತೆ ಪೆಟ್ರೋಲ್, ಡೀಸೆಲ್ ದರ  ಏರಿಕೆ ಮಾಡಿದೆ. ಪ್ರೀಮಿಯಂ ಜೊತೆಗೆ ಸಾಮಾನ್ಯ ಪೆಟ್ರೋಲ್, ಡೀಸೆಲ್ ದರವೂ ಏರಿಕೆಯಾಗಿದೆ. ಸಾಮಾನ್ಯ ಪೆಟ್ರೋಲ್ ದರ ಮೊದಲು 106 ರೂ.ನಿಂದ 108.50 ರೂ. ಆಗಿತ್ತು. ನಾಲ್ಕು ದಿನದ ಹಿಂದೆ...
ಜಿಲ್ಲೆಬೆಂಗಳೂರುಸುದ್ದಿ

ನೀರು, ವಿದ್ಯುತ್, ಟೋಲ್ ದರ ಏರಿಕೆ : ಏ.1ರಿಂದ ಜನರ ಜೀವನ ದುಬಾರಿ -ಕಹಳೆ ನ್ಯೂಸ್

ಬೆಂಗಳೂರು: ನಾಳೆ (ಏ.1) ಹೊಸ ಆರ್ಥಿಕ ವರ್ಷದ ಆರಂಭವಾಗುವ ದಿನ. ನಾಳೆಯಿಂದ ಜನರ ಜೀವನವೂ ದುಬಾರಿಯಾಗಲಿದೆ. ಹೊಸ ಆರ್ಥಿಕ ವರ್ಷದ ಮೊದಲ ದಿನದಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರು ನಗರದಲ್ಲಿ ನೀರಿನ ದರ ಏರಿಕೆಯಾಗಲಿದೆ. ಈ ಮೂಲಕ ಗ್ರಾಹಕರಿಗೆ ದರ ಏರಿಕೆಯ ನೇರ ಪರಿಣಾಮ ಬೀರಲಿದೆ ರಾಜ್ಯದ ಟೋಲ್ ಪ್ಲಾಜಾಗಳಲ್ಲಿ ಶೇ.3 ರಿಂದ 5ರಷ್ಟು ಟೋಲ್ ದರ ಏರಿಕೆಯಾಗಲಿದ್ದು, ಕಾರುಗಳಿಗೆ 5ರಿಂದ 10 ರೂ. ಟೋಲ್ ಹೆಚ್ಚಳವಾಗಲಿದೆ. ವಾಣಿಜ್ಯ ಬಳಕೆಯ...
ಜಿಲ್ಲೆಬೆಂಗಳೂರುಸುದ್ದಿ

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನ ನಡೆದಿದೆ. ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನ ನಡೆದಿದೆ. ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೊದಲಿಗೆ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡನ ಮೃತದೇಹ ಕಂಡು ಪತ್ನಿ ಸಹ...
ಬೆಂಗಳೂರುರಾಜ್ಯಸುದ್ದಿ

ನೂರಾರು ಅಭಿಮಾನಿಗಳಿಂದ ರಕ್ತದಾನ ಮಾಡಿ ಆರ್‌ಸಿಬಿ ಗೆಲುವಿಗೆ ಶುಭ ಹಾರೈಕೆ -ಕಹಳೆ ನ್ಯೂಸ್

ಬೆಂಗಳೂರು: ಗಿರಿನಗರದ ರಾಷ್ಟ್ರೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು ಆರ್‌ಸಿಬಿ ಅಭಿಮಾನಿಗಳು ರಕ್ತದಾನ ಮಾಡಿ ತಮ್ಮ ನೆಚ್ಚಿನ ತಂಡದ ಗೆಲುವಿಗೆ ಶುಭ ಹಾರೈಸಿದ್ದಾರೆ. ಪ್ರತಿ ವರ್ಷ ಆರ್‌ಸಿಬಿ ಮ್ಯಾಚ್‌ಗೂ ಮುನ್ನ ರಕ್ತದಾನ ಮಾಡುತ್ತೇವೆ. ಈ ಬಾರಿಯ ಉದ್ಘಾಟನಾ ಪಂದ್ಯ ಗೆಲ್ಲುವ ವಿಶ್ವಾಸವಿದೆ. ಅಲ್ಲದೇ ಮತ್ತೆ ಈ ಬಾರಿ ನಮ್ಮ ತಂಡ ಟ್ರೋಫಿ ಗೆಲ್ಲಲಿದೆ. ಆರ್‌ಸಿಬಿ ಗಾಡ್ ವಿರಾಟ್ ಕೋಹ್ಲಿಯನ್ನು ಗ್ರೌಂಡ್‌ಲ್ಲಿ ನೋಡೋದೇ ಚೆಂದ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ. ಸಾಮೂಹಿಕ ರಕ್ತದಾನ ಮಾಡಿದ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತ ಸಂಭವಿಸಿದ್ದು ಹೇಗೆ? ಪಲಮನೇರ್‌ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ...
1 21 22 23 24 25 345
Page 23 of 345