Wednesday, March 18, 2026

ರಾಷ್ಟ್ರೀಯ

ಕ್ರೈಮ್ರಾಷ್ಟ್ರೀಯಸುದ್ದಿ

ಯುಪಿಯಲ್ಲಿ ಮತ್ತೆ ಬುಲ್ಡೋಜರ್ ದಾಳಿ – ಅತೀಕ್ ಅಹ್ಮದ್ ಸಂಬಂಧಿ, ಆಪ್ತ ಸಹಾಯಕ ಜಾಫರ್ ಅಹ್ಮದ್‌ನ ಬಂಗಲೆ ಧ್ವಂಸ ; ಬಂಗಲೆಯಲ್ಲಿ ತಪಾಸಣೆ ನಡೆಸಿದಾಗ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಪತ್ತೆ – ಕಹಳೆ ನ್ಯೂಸ್

ಲಕ್ನೋ: ಉತ್ತರಪ್ರದೇಶದಲ್ಲಿ ಹಾಡ ಹಗಲೇ ಕೊಲೆ ಪ್ರಕರಣದ ಸಾಕ್ಷಿಯೊಬ್ಬರ ಹತ್ಯೆ ಘಟನೆಯ ನಂತರ, ಹತ್ಯೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ದರೋಡೆಕೋರ ಅತೀಕ್ ಅಹ್ಮದ್ ನ ಹತ್ತಿರದ ಸಂಬಂಧಿಯ ಬಂಗಲೆಯನ್ನು ಬುಲ್ಡೋಜರ್‌ಗಳ ದಾಳಿ ಮಾಡಿ ಧ್ವಂಸ ಮಾಡಲಾಗಿದೆ. ಬೆಳಗ್ಗೆ ಶೂಟೌಟ್‌ ಬಳಿಕ ನಾಪತ್ತೆಯಾಗಿರುವ ಅತೀಕ್ ಅಹ್ಮದ್‌ನ ಮತ್ತೊಬ್ಬ ಆಪ್ತ ಸಹಾಯಕ ಜಾಫರ್ ಅಹ್ಮದ್‌ನ ಪ್ರಯಾಗ್‌ರಾಜ್‌ನಲ್ಲಿರುವ ಮನೆಯನ್ನು ಬುಲ್ಡೋಜರ್‌ಗಳು ಕೆಡವಿ ಹಾಕಿವೆ. ಬಂಗಲೆಯಲ್ಲಿ ಅತೀಕ್ ಅಹ್ಮದ್ ಅವರ ಪತ್ನಿ ಮತ್ತು ಮಗ ಕೂಡ...
ಬೆಂಗಳೂರುಸಿನಿಮಾಸುದ್ದಿ

ಕನ್ನಡದಲ್ಲಿ ‘ವೀರ್ ಸಾವರ್ಕರ್’ ಬಯೋಪಿಕ್ : ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ ಅವತಾರವತ್ತಲಿರೋ ಸುನೀಲ್ ರಾವ್.! – ಕಹಳೆ ನ್ಯೂಸ್

'ಎಕ್ಸ್‌ಕ್ಯೂಸ್ ಮೀ' ಸಿನಿಮಾ ಇಂದಿಗೂ ಅದೆಷ್ಟೋ ಮಂದಿಯ ಫೇವರಿಟ್. ಅದರಲ್ಲೂ ಸುನಿಲ್ ರಾವ್ ನಟನೆ ಮೆಚ್ಚಿಕೊಂಡವರೇನು ಕಮ್ಮಿಯಿಲ್ಲ. ಅಲ್ಲದೆ ಸುನೀಲ್ ವೃತ್ತಿ ಬದುಕಿಗೆ ಹೊಸ ತಿರುವು ಕೊಟ್ಟ ಸಿನಿಮಾ ಕೂಡ ಇದೇನೆ. ಇಲ್ಲಿಂದ ಒಂದರ ಹಿಂದೊಂದು ಸಿನಿಮಾಗಳಲ್ಲಿ ಸುನೀಲ್ ರಾವ್ ಕಾಣಿಸಿಕೊಂಡಿದ್ದರು. ಆದರೆ, ಕೆಲವು ಸಿನಿಮಾಗಳು ಇವರ ಕೈ ಹಿಡಿಯಲಿಲ್ಲ. ಹೀಗಾಗಿ ನಟನೆಯಿಂದ ಸ್ವಲ್ಪ ಸಮಯ ದೂರಾನೇ ಉಳಿದುಬಿಟ್ಟಿದ್ದರು. ಇತ್ತೀಚೆಗಷ್ಟೇ ಸುನೀಲ್ ರಾವ್ ಮತ್ತೆ ಕಮ್‌ಬ್ಯಾಕ್ ಮಾಡಿದ್ದಾರೆ. ಕೆಸಿಸಿ, ಸಿನಿಮಾ...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ಯುವತಿಯ ಬರ್ಬರ ಹತ್ಯೆ ; 16 ಬಾರಿ ಚುಚ್ಚಿ ಕೊಂದ ಪಾಗಲ್ ಪ್ರೇಮಿ.! – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಬರ್ಬರ ಕೊಲೆಯಾಗಿದೆ. ವರ್ಷಗಳಿಂದ ಪ್ರೀತಿಸ್ತಿದ್ದ ಪ್ರಿಯತಮೆಯನ್ನೇ ಪಾಗಲ್ ಪ್ರೇಮಿಯೊಬ್ಬ 16 ಬಾರಿ ಚುಚ್ಚಿ ಚುಚ್ಚಿ ಕೊಲೆ ಮಾಡಿರೋ ಘಟನೆ ಮುರಗೇಶ್ ಪಾಳ್ಯ (Murugesh Palya) ದ ಎನ್‍ಎಎಲ್ ರಸ್ತೆಯಲ್ಲಿ ನಡೆದಿದೆ. ಮೃತಳನ್ನು ಲೀಲಾ ಪವಿತ್ರಾ (26) ಎಂದು ಗುರುತಿಸಲಾಗಿದ್ದು, ಈಕೆಯನ್ನು ಪಾಗಲ್ ಪ್ರೇಮಿ ದಿನಕರ್ ಬನ್ನಾಳ ಕೊಲೆ ಮಾಡಿದ್ದಾನೆ. ಆಂಧ್ರಪ್ರದೇಶ ಮೂಲದ ಲೀಲಾ ಪವಿತ್ರಾ, ಒಮೆಗಾ ಎನ್ನುವ ಮೆಡಿಸನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಲೀಲಾ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಹರ್ಷಿಕಾ ಪೂಣಚ್ಚ ನಟನೆಯ ‘ಕಾಸಿನಸರ‌’ ಮಾರ್ಚ್‌ 3ಕ್ಕೆ ತೆರೆಗೆ ; ಪ್ರಗತಿಪರ ರೈತನಾಗಿ ನಟ ವಿಜಯ ರಾಘವೇಂದ್ರ – ಕಹಳೆ ನ್ಯೂಸ್

ರಾಷ್ಟ್ರ ಪ್ರಶಸ್ತಿ ವಿಜೇತ 'ಹೆಬ್ಬೆಟ್ ರಾಮಕ್ಕ' ಸಿನಿಮಾ ನಿರ್ದೇಶಿಸಿದ್ದ ಎನ್.ಆರ್. ನಂಜುಂಡೇಗೌಡ ಅವರ ಹೊಸ ಸಿನಿಮಾ 'ಕಾಸಿನಸರ' ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್‌ 3ರಂದು ರಾಜ್ಯದ ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ಚಿತ್ರದಲ್ಲಿ 'ಚಿನ್ನಾರಿಮುತ್ತ' ನಟ ವಿಜಯ ರಾಘವೇಂದ್ರ ಅವರು ಪ್ರಗತಿಪರ ರೈತನಾಗಿ ನಟಿಸಿದ್ದಾರೆ. ವಿಜಯ್‌ಗೆ ನಟಿ ಹರ್ಷಿಕಾ ಪೂಣಚ್ಚ 'ಸಂಪಿಗೆ' ಎಂಬ ಪಾತ್ರದಲ್ಲಿ ಜೋಡಿಯಾಗಿದ್ದಾರೆ. ಗ್ರಾಮೀಣ ಸೊಗಡಿನಲ್ಲಿ ನಡೆಯುವ ಕೌಟುಂಬಿಕ ಸಂಬಂಧಗಳ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಡಿ.ರೂಪ ವಿರುದ್ದ ಮಾನನಷ್ಟ, ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ ರೋಹಿಣಿ ಸಿಂಧೂರಿ – ಕಹಳೆ ನ್ಯೂಸ್

ಬೆಂಗಳೂರು: ಡಿಜಿಪಿ ಡಿ.ರೂಪ ವಿರುದ್ದ ಮಾನನಷ್ಟ, ಕ್ರಿಮಿನಲ್‌ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ಇದೇ ವೇಳೆ ಇಂದು ಬೆಂಗಳೂರು ಮಾಜಿಸ್ಟ್ರೇಟ್‌ ನ್ಯಾಯಾಲದಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ನ್ಯಾಯಾಧೀಶರು ಮಾರ್ಚ್‌ ಮೂರಕ್ಕೆ ವಾದ ವಿವಾದವನ್ನು ಆಲಿಸುವುದಾಗಿ ನ್ಯಾಯಾಧೀಶರು ಮುಂದೂಡಿದರು. ಇದೇ ವೇಳೆ ನ್ಯಾಯಾಲದಲ್ಲಿ ರೋಹಿಣಿ ಸಿಂಧೂರಿಯವರು ಡಿ.ರೂಪ ಅವರು ವೈಯುಕ್ತಿಕವಾಗಿ ನನ್ನ ಮೇಲೆ ದಾಳಿ ನಡೆಸುತ್ತಿದ್ದು, ನನ್ನ ಮೇಲಿನ ಕೇಸ್‌ಗಳಲ್ಲಿ ಈಗಾಗಲೇ ಕ್ಲೀನ್‌ ಚೀಟ್ ನೀಡಲಾಗಿದೆ. ಇದರ ಹೊರತಾಗಿ ಕೂಡ ಇದರಿಂದ ನನಗೆ ನೋವಾಗುತ್ತಿದೆ....
ರಾಜಕೀಯರಾಷ್ಟ್ರೀಯಸುದ್ದಿ

ಎಕ್ಸಿಟ್ ಪೋಲ್‌ ಭವಿಷ್ಯ : ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಭರ್ಜರಿ ಗೆಲುವು ; ಮೇಘಾಲಯದಲ್ಲಿ ಮತ್ತೆ ಜಿದ್ದಾಜಿದ್ದಿನ ಪೈಪೋಟಿ! – ಕಹಳೆ ನ್ಯೂಸ್

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಮುಗಿದಿದ್ದು, ನಿನ್ನೆ ಮತದಾನೋತ್ತರ ಸಮೀಕ್ಷೆ ಪ್ರಕಟಿಸಲಾಗಿದೆ. ಮೂರು ರಾಜ್ಯಗಳಮತ ಎಣಿಕೆಮಾರ್ಚ್ 2 ರಂದು ನಡೆಯಲಿದೆ. ಸಮೀಕ್ಷೆಗಳ ಪ್ರಕಾರ, ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ ಮತ್ತು ಮೇಘಾಲಯದಲ್ಲಿ ಎನ್‌ಪಿಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯಿದೆ ಎನ್ನಲಾಗಿದೆ. ಎಕ್ಸಿಟ್ ಪೋಲ್ಪ್ರಕಾರ, ತ್ರಿಪುರಾದಲ್ಲಿ ಬಿಜೆಪಿ 60 ವಿಧಾನಸಭಾ...
ಬೆಂಗಳೂರುಸಿನಿಮಾಸುದ್ದಿ

ಮೇಘನಾ ರಾಜ್ ವಯಸ್ಸೆಷ್ಟು, ಮಾತೃಭಾಷೆ ಯಾವುದು ; ಗೂಗಲ್‌ನಲ್ಲಿ ಅಭಿಮಾನಿಗಳು ಹುಡುಕಿರುವ ಪ್ರಶ್ನೆಗೆ ಉತ್ತರ ಕೊಟ್ಟ ನಟಿ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ ಮನೆ ಮಗಳು ಮೇಘನಾ ರಾಜ್‌ ವೈಯಕ್ತಿಕ ಮತ್ತು ವೃತ್ತಿ ಬದುಕಿನ ಬಗ್ಗೆ ಗೂಗಲ್‌ನಲ್ಲಿ ಅಭಿಮಾನಿಗಳು ಸಾಕಷ್ಟು ವಿಚಾರಗಳ ಬಗ್ಗೆ ತಿಳಿದುಕೊಳ್ಳಲು ಹುಡುಕಾಟ ನಡೆಸಿದ್ದಾರೆ. ಕೆಲವೊಮ್ಮೆ ಸರಿಯಾದ ಉತ್ತರ ಸಿಕ್ಕಿರುತ್ತದೆ ಇನ್ನೂ ಕೆಲವೊಮ್ಮೆ ಸಿಕ್ಕಿರುವುದಿಲ್ಲ, ಹೀಗಾಗಿ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮೇಘನಾ ರಾಜ್‌ ಅತಿ ಹೆಚ್ಚು ಹುಡುಕಿರುವ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ. ಮೇಘನಾ ತಮ್ಮ ಮುಂದಿನ ಸಿನಿಮಾದ ಡಬ್ಬಿಂಗ್‌ನ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರ ಡಬ್ಬಿಂಗ್...
ಕ್ರೈಮ್ಬೆಂಗಳೂರುಸುದ್ದಿ

ಚಂದದ ಹುಡುಗಿ ಫೋಟೋ ತೋರಿಸಿ 50 ಸಾವಿರಕ್ಕೆ ಬೇಡಿಕೆ ; ಬೆಂಗ್ಳೂರಲ್ಲಿ ಹೈಫೈ ವೇಶ್ಯಾವಾಟಿಕೆ – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೈಫೈ ವೇಶ್ಯಾವಾಟಿಕೆ (Prostitution) ದಂಧೆ ಶುರುವಾಗಿದೆ. ಗಂಡ -ಹೆಂಡತಿ ನೆಪದಲ್ಲಿ ಹೊಸದೊಂದು ರೀತಿಯ ಹೈ ಫೈ ವೇಶ್ಯಾವಾಟಿಕೆ ಶುರುಮಾಡಿದ್ದಾರೆ. ಟ್ವಿಟರ್ (Twitter), ಟೆಲಿಗ್ರಾಂ (Telegram) ಮೂಲಕ ಕೋಟಿ ಕುಳಗಳಿಗೆ ಗಾಳ ಹಾಕಿ ಗಂಟೆಗಳ ಲೆಕ್ಕದಲ್ಲಿ ಲಕ್ಷಾಂತರ ರೂಪಾಯಿ ಹಣ ಗಳಿಸುತ್ತಾರೆ. ಪ್ರತಿ ವೀಕ್ ಎಂಡ್‍ನಲ್ಲಿ ನಗರಕ್ಕೆ 50 ರಿಂದ 60 ಜೋಡಿ ಬರುತ್ತದೆ. ಬ್ಯುಸಿನೆಸ್‍ನಲ್ಲಿ ತುಂಬಾ ಲಾಸ್ ಆಗಿದೆ. ಕೆಲ ಅನಿವಾರ್ಯ ಕಾರಣಗಳನ್ನ ಹೇಳಿ ದುಡ್ಡು...
1 228 229 230 231 232 320
Page 230 of 320