Wednesday, March 18, 2026

ರಾಷ್ಟ್ರೀಯ

ರಾಷ್ಟ್ರೀಯಸುದ್ದಿ

ಮಥುರಾ ಶ್ರೀಕೃಷ್ಣ ಜನ್ಮಸ್ಥಾನ ದೇಗುಲದ ಜಾಗವನ್ನು ಅತಿಕ್ರಮಿಸಿಕೊಂಡು ಮಸೀದಿ ನಿರ್ಮಾಣ ಮಾಡಿದ್ದ ಶಾಹಿ ಈದ್ಗಾ ಮಸೀದಿಯೊಳಗೆ ಸರ್ವೆಗೆ ಕೋರ್ಟ್ ಆದೇಶ ; ಜ.2ರಂದು ಸಮೀಕ್ಷೆ ಆರಂಭ – ಕಹಳೆ ನ್ಯೂಸ್

ನವದೆಹಲಿ: ಹಿಂದುಗಳ ಶ್ರದ್ಧಾ ಕೇಂದ್ರ ಉತ್ತರ ಪ್ರದೇಶದ ಮಥುರಾದಲ್ಲಿ ಶ್ರೀಕೃಷ್ಣ ಜನ್ಮಸ್ಥಾನ ದೇಗುಲದ ಜಾಗವನ್ನು ಒತ್ತುವರಿ ಮಾಡಿ ನಿರ್ವಿುಸಲಾಗಿದೆ ಎನ್ನಲಾದ ಶಾಹಿ ಈದ್ಗಾ ಮಸೀದಿಯೊಳಗೆ ಸಮೀಕ್ಷೆ ನಡೆಸಲು ಮಥುರಾ ಸ್ಥಳೀಯ ನ್ಯಾಯಾಲಯ ಶನಿವಾರ ಮಹತ್ವದ ಆದೇಶ ನೀಡಿದೆ. ರಾಜ್ಯದ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ದೇಗುಲಕ್ಕೆ ಹೊಂದಿಕೊಂಡಿರುವ ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅಲ್ಲಿನ ಸ್ಥಳೀಯ ಕೋರ್ಟ್ ಆದೇಶ ನೀಡಿದ್ದ ಕೆಲ ತಿಂಗಳುಗಳ ಬಳಿಕ ಮಥುರಾ ನ್ಯಾಯಾಲಯದಿಂದ ಈ ಆದೇಶ ಬಂದಿದೆ. ಶ್ರೀಕೃಷ್ಣ...
ಕ್ರೈಮ್ರಾಷ್ಟ್ರೀಯಸುದ್ದಿ

ಅಕ್ರಮ ಸಂಬಂಧದ ಹೆಸರಿನಲ್ಲಿ ಹಣ ಕೊಡುವಂತೆ ಪೀಡಿಸಿದ ಪೋರ್ನ್​ ಸ್ಟಾರ್ ; ಮನನೊಂದು ಹೆಂಡತಿ-ತಾಯಿಯೊಂದಿಗೆ ವಿಷ ಸೇವಿಸಿದ ಸಂತ್ರಸ್ತ ಆಶಿ ಖಾನ್..! – ಕಹಳೆ ನ್ಯೂಸ್

ಮಧ್ಯಪ್ರದೇಶ: ಪೋರ್ನ್ ಸ್ಟಾರ್ ರಿಮ್ಜಿಮ್ ದಾಸ್ ಎಂಬಾಕೆ ಅಕ್ರಮ ಸಂಬಂಧದ ಹೆಸರಿನಲ್ಲಿ ಉಜ್ಜಯಿನಿ ಜಿಲ್ಲೆಯ ನಿವಾಸಿ ಆಶಿ ಖಾನ್ ಎಂಬಾತನಿಗೆ ಬೆದರಿಕೆ ಹಾಕಿ ಹಣ ನೀಡುವಂತೆ ಒತ್ತಾಯಿಸಿದ್ದಾಳೆ. ಅಸ್ಸಾಂ ಮೂಲದವಳಾದ ರಿಮ್ಜಿಮ್ ದಾಸ್ ಮುಂಬೈನಲ್ಲಿ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದಳು. ಇದೀಗ ಪೋರ್ನ್​ ಸ್ಟಾರ್​​ನ ನಿರಂತರ ಬೆದರಿಕೆಯಿಂದ ಆಶಿ ಖಾನ್ ತನ್ನ ಕುಟುಂಬಸ್ಥರೊಂದಿಗೆ ವಿಷ ಸೇವಿಸಿದ್ದಾನೆ. ಆಶಿ ಖಾನ್ ತನ್ನ ತಾಯಿ ಹಾಗೂ ಪತ್ನಿಯೊಂದಿಗೆ ವಿಷ ಸೇವಿಸಿದ್ದಾನೆ. ಸದ್ಯ ಮೂವರ ಸ್ಥಿತಿಯೂ ಚಿಂತಾಜನಕವಾಗಿದ್ದು,...
ಕ್ರೈಮ್ರಾಷ್ಟ್ರೀಯಸುದ್ದಿ

ಯುವಕನನ್ನು ಬೆದರಿಸಲು ಗ್ಯಾಂಗ್​ ಕಟ್ಕೊಂಡು 450 ಕಿ.ಮೀ ಪ್ರಯಾಣಿಸಿದ ಟಿಕ್​ಟಾಕ್​ ಸ್ಟಾರ್​ಗೆ ಕಾದಿತ್ತು ಬಿಗ್​ ಶಾಕ್​! – ಕಹಳೆ ನ್ಯೂಸ್

ನವದೆಹಲಿ: ಸೂರತ್​ ಮೂಲದ ಟಿಕ್​ಟಾಕ್​ ಸ್ಟಾರ್​ ಒಬ್ಬಳು ಸಾಮಾಜಿಕ ಜಾಲತಾಣದಲ್ಲಿ ತನ್ನೊಂದಿಗೆ ವಾಗ್ವಾದಕ್ಕೆ ಇಳಿದಿದ್ದ ಯುವಕನಿಗೆ ಬೆದರಿಕೆ ಹಾಕಲು ಫ್ರೆಂಡ್ಸ್​ ಜೊತೆ ಸುಮಾರು 450 ಕಿ.ಮೀ ಪ್ರಯಾಣ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಬೆದರಿಕೆ ಹಾಕಲು ಹೋದ ಟಿಕ್​ಟಾಕ್​ ಸ್ಟಾರ್​ಗೆ ಪೊಲೀಸರು ಶಾಕ್​ ನೀಡಿದ್ದು, ಆಕೆಯನ್ನು ಮತ್ತು ಅವಳೊಂದಿಗೆ ಬಂದಿದ್ದ ಸ್ನೇಹಿತರನ್ನು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದು, ತದನಂತರದಲ್ಲಿ ಜಾಮೀನನ ಮೇಲೆ ಬಿಡುಗಡೆ ಮಾಡಿದ್ದಾರೆ. ಬಂಧಿತ ಟಿಕ್​ಟಾಕ್​​ ಸ್ಟಾರ್​ ಅನ್ನು ಕೀರ್ತಿ...
ಆರೋಗ್ಯಬೆಂಗಳೂರುಸುದ್ದಿ

ವಿಶ್ವದಾದ್ಯಂತ ಮತ್ತೆ ಕೊರೋನಾ ಆರ್ಭಟ | ರಾಜ್ಯದಲ್ಲೂ ಕೋವಿಡ್ ನಿಯಂತ್ರಣಕ್ಕೆ ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ ; ಮಾಸ್ಕ್ ಕಡ್ಡಾಯ – ಸಾರ್ವಜನಿಕ ಕಾರ್ಯಕ್ರಮಗಳಿಗೂ ನಿಯಂತ್ರಣ ಸಾದ್ಯತೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದೇನು‌‌..!? – ಕಹಳೆ ನ್ಯೂಸ್

ಬೆಳಗಾವಿ: ಕೋವಿಡ್‌ ನಲ್ಲಿ ಹೊಸ ರೂಪಾಂತರಿ ವೈರಸ್‌ ಗಳು ಕಂಡು ಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್‌ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ...
ಅಂತಾರಾಷ್ಟ್ರೀಯದಕ್ಷಿಣ ಕನ್ನಡಮೂಡಬಿದಿರೆರಾಜ್ಯರಾಷ್ಟ್ರೀಯಸುದ್ದಿ

ಜಗ ತಿರುಗಿ ನೋಡುವಂತೆ ಮೂಡುಬಿದರೆಯಲ್ಲಿ ನಡೆಯಲಿಕ್ಕಿದೆ ಇಂದಿನಿಂದ ಜಾಂಬೂರಿ..! ; ಜೈನಕಾಶಿಯಲ್ಲಿ 25ನೇ ವಿಶ್ವ ಸಾಂಸ್ಕೃತಿಕ ಜಾಂಬೂರಿ – ಕಹಳೆ ನ್ಯೂಸ್

ಮೂಡುಬಿದಿರೆ: ಮೊದಲ ಬಾರಿಗೆ ದೇಶದಲ್ಲಿ ಯೋಜಿಸಿರುವ 25ನೇ ವಿಶ್ವ ಸಾಂಸ್ಕೃತಿಕ ಜಾಂಬೂರಿಗೆ ಮೂಡುಬಿದಿರೆ ಸರ್ವಸಜ್ಜಾಗಿದೆ. ಸುಮಾರು 20 ಸಾವಿರಕ್ಕೂ ಅಧಿಕ ಮಂದಿ ಸ್ಕೌಟ್‌, ಗೈಡ್‌, ರೋವರ್ ಮತ್ತು ರೇಂಜರ್ಸ್‌ ಶಿಬಿರಾರ್ಥಿಗಳು ಈಗಾಗಲೇ ಆಗಮಿಸಿದ್ದು, ಬುಧವಾರ ಮಧ್ಯಾಹ್ನದ ವೇಳೆಗೆ 60 ಸಾವಿರ ಮಂದಿ ಆಗ ಮಿಸುವರು. ಬೆಳಗ್ಗೆಯಿಂದಲೇ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಗಳು ನಡೆಯಲಿದ್ದು, ಡಿ. 27ರ ವರೆಗೂ ಮುಂದು ವರಿಯಲಿದೆ. ಸಾರ್ವಜನಿಕರ ಪಾಲ್ಗೊಳ್ಳುವಿಕೆಗೂ ಅವಕಾಶವಿರುವುದರಿಂದ ಈ ಜಾಂಬೂರಿ ವಿಶೇಷವೆನಿಸಿದೆ. ಶಿಬಿರಾರ್ಥಿಗಳಿಗೆ ದೈನಂದಿನ ಚಟುವಟಿಕೆಗಳಿಗೆ...
ರಾಷ್ಟ್ರೀಯಸುದ್ದಿ

‘ಜಿಹಾದಿ ಶಾರುಖ್​ನ ಜೀವಂತ ಸುಡುತ್ತೇನೆ’ ; ಓಪನ್ ಆಗಿ ಹೇಳಿಕೆ ನೀಡಿದ ಅಯೋಧ್ಯೆ ಪರಮಹಂಸ ಆಚಾರ್ಯ ಸ್ವಾಮೀಜಿ – ಕಹಳೆ ನ್ಯೂಸ್

ಅಯೋಧ್ಯೆಯ ಪರಮಹಂಸ ಆಚಾರ್ಯ ಅವರು ಈ ಹಾಡಿನ ವಿವಾದದ ಕುರಿತು ಮಾತನಾಡಿದ್ದಾರೆ. ಅವರು ಶಾರುಖ್ ಖಾನ್ ವಿರುದ್ಧ ಕಿಡಿಕಾರಿದ್ದಾರೆ. ಶಾರುಖ್ ಖಾನ್ (Shah Rukh Khan) ನಟನೆಯ 'ಪಠಾಣ್​' ಸಿನಿಮಾದ 'ಬೇಷರಂ ರಂಗ್​..' ಹಾಡು ಸೃಷ್ಟಿ ಮಾಡಿರುವ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿ 'ಬೇಷರಂ ರಂಗ್​..' (ನಾಚಿಕೆ ಇಲ್ಲದ ಬಣ್ಣ) ಎಂದು ಹೇಳಿದ್ದೇ ಈ ವಿವಾದ ಹುಟ್ಟಿಕೊಳ್ಳಲು ಕಾರಣ. ಅನೇಕರು ಈ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮಂಗಳೂರು ನಡೆದ ಕುಕ್ಕರ್ ಸ್ಫೋಟ ಪ್ರಕರಣ ; ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನೆ – ಕಹಳೆ ನ್ಯೂಸ್

ಬೆಂಗಳೂರು: ಮಂಗಳೂರಿನಲ್ಲಿ (Mangaluru) ನಡೆದ ಕುಕ್ಕರ್ ಸ್ಫೋಟ (Cooker Blast) ಪ್ರಕರಣದ ಆರೋಪಿ ಶಾರೀಕ್‌ನನ್ನು (Shariq) ಟೆರರಿಸ್ಟ್ (Terrorist) ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ಆಟ್ಯಾಕ್ ಅಥವಾ ಪುಲ್ವಾಮಾ, ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಎಂದುಕೊಂಡು ವೋಟರ್ ಐಡಿ ಹಗರಣವನ್ನು ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ವೇಶ್ಯಾವಾಟಿಕೆಗೆ ನನ್ನನ್ನ ತಳ್ಳುತ್ತಿದ್ರು, ಆದ್ರೆ ನಾನು ಒಪ್ಪಲಿಲ್ಲ ; ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು : ಖ್ಯಾತ ನಟಿ ಅಭಿನಯ ಅತ್ತಿಗೆ ಕಣ್ಣೀರು – ಕಹಳೆ ನ್ಯೂಸ್

ತಮ್ಮ ಕುಟುಂಬದ ಜೊತೆ ಭಾಗಿಯಾಗಿ ಸಹೋದರನ ಪತ್ನಿಗೆ ಕಿರುಕುಳ ನೀಡಿದರು ಮತ್ತು ವರದಕ್ಷಿಣಿ ತರುವಂತೆ ಪೀಡಿಸಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿರುವ ಖ್ಯಾತನಟಿ ಅಭಿನಯ ಅವರ ಕುಟುಂಬದ ಕುರಿತು ಹಲವು ಅಚ್ಚರಿ ಹೇಳಿಕೆಗಳನ್ನು ನೀಡಿದ್ದಾರೆ. ಅಭಿನಯ ಸಹೋದರನ ಪತ್ನಿ ಲಕ್ಷ್ಮಿದೇವಿ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಅದೊಂದು ನರಕದ ಮನೆಯಾಗಿತ್ತು’ ಎಂದು ಹೇಳಿಕೊಂಡಿದ್ದಾರೆ. ನಾನು ಗಂಡನ ಮನೆಯಲ್ಲಿ ಇದ್ದದ್ದು ಒಂದೇ ವರ್ಷ ಮಾತ್ರ. ಎಲ್ಲ ರೀತಿಯ...
1 235 236 237 238 239 320
Page 237 of 320