Wednesday, March 18, 2026

ರಾಷ್ಟ್ರೀಯ

ರಾಷ್ಟ್ರೀಯಸುದ್ದಿ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ದೀಪಂಕರ್ ದತ್ತಾ ಪ್ರಮಾಣವಚನ ಸ್ವೀಕಾರ – ಕಹಳೆ ನ್ಯೂಸ್

ನವದೆಹಲಿ: ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಂಕರ್ ದತ್ತಾ ಅವರು ಸೋಮವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ನ್ಯಾ.ದೀಪಂಕರ್ ದತ್ತಾ ಅವರಿಗೆ ಪ್ರಮಾಣವಚನ ಬೋಧಿಸಿದರು. ಆ ಮೂಲಕ ಸಿಜಿಐ ಸೇರಿ ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೇರಿದೆ. ದೀಪಂಕರ್ ದತ್ತಾ ಅವರು ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ದಿ.ಸಲೀಲ್ ಕುಮಾರ್ ದತ್ತ ಅವರ ಪುತ್ರ. ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ...
ರಾಜಕೀಯರಾಷ್ಟ್ರೀಯಸುದ್ದಿ

ಎರಡನೇ ಬಾರಿಗೆ ಗುಜರಾತ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್; ಕಾರ್ಯಕ್ರಮದಲ್ಲಿ ಮೋದಿ, ಅಮಿತ್ ಷಾ ಭಾಗಿ – ಕಹಳೆ ನ್ಯೂಸ್

ಗುಜರಾತ್​: ಗುಜರಾತ್​ನ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಭೂಪೇಂದ್ರ ಪಟೇಲ್ ಗದ್ದುಗೆ ಏರಿದ್ದಾರೆ. ಇಂದು (ಡಿ.12) ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಸಮ್ಮುಖದಲ್ಲಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದರು. ಗಾಂಧಿನಗರದ ಬಳಿ ಇರುವ ಹೆಲಿಪ್ಯಾಡ್ ಮೈದಾನದಲ್ಲಿ ಗುಜರಾತ್​ ರಾಜ್ಯಪಾಲ ಆಚಾರ್ಯ ದೇವ್ರತ್ ಸಿಎಂ ಭೂಪೇಂದ್ರ ಪಟೇಲ್ ಅವರಿಗೆ ಪ್ರಮಾಣವಚನ ಭೋದಿಸಿದ್ದಾರೆ. ಜತೆಗೆ ನೂತನ ಸಂಪುಟದ 20 ಸಚಿವರು ಕೂಡಾ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸಿನಿಮಾಸುದ್ದಿ

ಟ್ವಿಟ್ಟರ್ ನಲ್ಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಪರ ‘ ಬಿಗ್ ಟ್ವೀಟ್ ‘ ಅಭಿಯಾನ ; ಟ್ರೆಂಡ್ ಆದ ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು : ಟ್ವಿಟ್ಟರ್ ನಲ್ಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಪರ ' ಬಿಗ್ ಟ್ವೀಟ್ ' ಅಭಿಯಾನ ಆರಂಭವಾಗಿದ್ದು, ಟ್ರೆಂಡ್ ಆಗಿ ಅದು ಮಾರ್ಪಾಡಾಗಿದೆ. ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಪರ ಟ್ವೀಟ್ ಗಳ‌ ಮಹಾಪೂರವೇ ಹರಿದು ಬರುತ್ತಿದ್ದು, Ropesh shetty trending in India 150k+ tweets Done and dustedBBK9 SENSATION ROOPESH SHETTY #RoopeshShetty BBK9 ದೇಶದಲ್ಲಿ ಬಹುದೊಡ್ಡ ಟ್ರೆಂಡ್ ಆಗಿ...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಹೆಣ್ಣುಮಕ್ಕಳು ಮತ್ತು ಮಹಿಳೆಯರ ಬಲವಂತದ ಮತಾಂತರ ಮತ್ತು ವಿವಾಹ : ಮುಸ್ಲಿಂ ಧರ್ಮಗುರು ಸೇರಿ 30 ಮಂದಿಗೆ ಬ್ರಿಟನ್‌ ನಿರ್ಬಂಧ – ಕಹಳೆ ನ್ಯೂಸ್

ಹಿಂದೂಗಳು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಹೆಣ್ಣುಮಕ್ಕಳು ಮತ್ತು ಮಹಿಳೆಯರ ಬಲವಂತದ ಮತಾಂತರ ಮತ್ತು ವಿವಾಹಗಳನ್ನು ನಡೆಸುತ್ತಿರುವ ಪಾಕಿಸ್ತಾನದ ಮುಸ್ಲಿಂ ಧರ್ಮಗುರು ಸೇರಿದಂತೆ 30 ಮಾನವ ಹಕ್ಕುಗಳ ಉಲ್ಲಂಘನೆಗಾರಿಗೆ ಬ್ರಿಟನ್‌ ನಿರ್ಬಂಧ ವಿಧಿಸಿದೆ. ಪಾಕ್‌ ಧರ್ಮಗುರು ಮತ್ತು ರಾಜಕಾರಣಿಯಾಗಿರುವ ಮಿಯಾನ್ ಅಬ್ದುಲ್ ಹಕ್ ಪಾಕಿಸ್ತಾನದ ಸಿಂಧ್ ಪ್ರದೇಶದಲ್ಲಿ ಸ್ಥಳೀಯವಾಗಿ ಪ್ರಭಾವಶಾಲಿಯಾಗಿದ್ದಾನೆ. ಈ ಪ್ರಾಂತ್ಯದಲ್ಲಿ ಅಲ್ಪಸಂಖ್ಯಾತರನ್ನು, ಹೆಚ್ಚಾಗಿ ಹಿಂದೂಗಳನ್ನು ಹಲವಾರು ವರ್ಷಗಳಿಂದ ಬಲವಂತದ ಮತಾಂತರದಲ್ಲಿ ತೊಡಗಿದ್ದಾನೆ ಎಂದು ಬ್ರಿಟನ್‌ ಹೇಳಿದೆ. ಕೈದಿಗಳ ಚಿತ್ರಹಿಂಸೆ,...
ದಕ್ಷಿಣ ಕನ್ನಡಬೆಂಗಳೂರುಸಿನಿಮಾಸುದ್ದಿ

ಬಿಗ್ ಬಾಸ್ ಮನೆಯಲ್ಲಿ ಕೊನೆಗೂ ರೂಪೇಶ್ ಶೆಟ್ಟಿಯ ಕನಸು ಈಡೇರಿತು.. ಈ ವಾರದ ಕ್ಯಾಪ್ಟನ್ ಅವರೇ..! – ಕಹಳೆ ನ್ಯೂಸ್

ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಆಗಬೇಕೆಂಬುದು ಎಲ್ಲರ ಆಸೆಯಾಗಿರುತ್ತದೆ. ಕ್ಯಾಪ್ಟನ್ ಆದರೆ ಎರಡು ಅನುಕೂಲವಿರುತ್ತದೆ. ಒಂದು ಎರಡು ವಾರಗಳ ಕಾಲ ಬಚಾವ್ ಆಗುವುದು ಮತ್ತೊಂದು ವಿಶೇಷ ಸವಲತ್ತುಗಳನ್ನು ಪಡೆಯುವುದು. ಈ ವಾರ ಆ ವಿಶೇಷ ಸಾಲಿನಲ್ಲಿ ರೂಪೇಶ್ ಶೆಟ್ಟಿ ನಿಲ್ಲುತ್ತಾರೆ. ಕಳೆದ ವಾರ ರೂಪೇಶ್ ರಾಜಣ್ಣ ಕ್ಯಾಪ್ಟನ್ ಆಗಿ ಒಂದಷ್ಟು ಗರಂ ಆದರೂ, ಕೆಲವೊಮ್ಮೆ ಸಾಫ್ಟ್ ಆಗಿ ನಡೆದುಕೊಂಡರು. ಆದರೆ ಇಂದಿಗೆ ಅವರ ಕ್ಯಾಪ್ಟೆನ್ಸಿ ಆಟ ಮುಗಿದಿದೆ, ಹಲವು ದಿನಗಳಿಂದ...
ಕ್ರೈಮ್ರಾಷ್ಟ್ರೀಯಸುದ್ದಿ

​ರಾಜಸ್ಥಾನದಲ್ಲಿ ಕಾಂಗ್ರೆಸ್​ಗೆ ಮತ್ತೊಂದು ಶಾಕ್ ​; ಬಯಲಾಯ್ತು ಸಚಿವ ಸಲೇಹ್​ ಮೊಹಮ್ಮದ್ ಅಶ್ಲೀಲ ಅವತಾರ..! ಸಚಿವರು ಮತ್ತು ಒಳ ಉಡುಪು ಮಾತ್ರ ಧರಿಸಿದ್ದ ಮಹಿಳೆ ಒಬ್ಬರ ನಡುವಿನ ವೀಡಿಯೊ ಚಾಟ್ ಇದೀಗ ವೈರಲ್​ – ಕಹಳೆ ನ್ಯೂಸ್

ಜೈಪುರ: ರಾಜಸ್ಥಾನದ ಅಲ್ಪಸಂಖ್ಯಾತ ಇಲಾಖೆಯ ಸಚಿವ ಸಲೇಹ್ ಮೊಹಮ್ಮದ್ ಇರುವ ಒಂದು ಅಶ್ಲೀಲ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಬಿಜೆಪಿ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್​ ಸಚಿವರ ಅಶ್ಲೀಲ ವಿಡಿಯೋ ಒಂದು ಹರಿದಾಡುತ್ತಿದೆ. ಸಚಿವರು ಮತ್ತು ಒಳ ಉಡುಪು ಮಾತ್ರ ಧರಿಸಿದ್ದ ಮಹಿಳೆ ಒಬ್ಬರ ನಡುವಿನ ವೀಡಿಯೊ ಚಾಟ್ ಇದೀಗ ವೈರಲ್​ ಆಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಏನು ಮಾತನಾಡುತ್ತಿದ್ದಾರೆ ಎನ್ನುವುದು ಕೇಳಿಸುತ್ತಿಲ್ಲ. ವಿಡಿಯೋ ವೈರಲ್​ ಆದ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪಿಜಿಯಲ್ಲಿರೋ ಹುಡುಗಿಯರೇ ಎಚ್ಚರ! ಬಾತ್​ರೂಮ್​ ಕಿಟಕಿಯಲ್ಲಿ ಮೊಬೈಲ್​ ಇಟ್ಟು ಯುವತಿಯರು ಸ್ನಾನ ಮಾಡುವುದನ್ನು ಕದ್ದು ವಿಡಿಯೋ ರೆಕಾರ್ಡ್ ಮಾಡ್ತಿದ್ದ ಕಾಮುಕ ಅಂದರ್​ – ಕಹಳೆ ನ್ಯೂಸ್

ಬೆಂಗಳೂರು: ಪಿಜಿಯಲ್ಲಿ ವಾಸವಿರುವ ಹುಡುಗಿಯರೇ ಎಚ್ಚರ ಎಚ್ಚರ! ಸ್ನಾನಕ್ಕೆ ಹೋಗುವಾಗ ಒಮ್ಮೆ ಬಾತ್​ರೂಮ್ ಕಿಟಕಿ ಮುಚ್ಚಿದೆಯಾ ಅಂತಾ ಪರಿಶೀಲಿಸಿಕೊಳ್ಳಿ. ಕೊಂಚ ಎಚ್ಚರ ತಪ್ಪಿದರೂ ನಿಮ್ಮ ಖಾಸಗಿ ವಿಡಿಯೋಗಳು ರೆಕಾರ್ಡ್ ಆಗಿ, ಬ್ಲಾಕ್​ಮೇಲ್​ಗೆ ಒಳಗಾಗಿ ಸಂಕಷ್ಟಕ್ಕೆ ಸಿಲುಕಬಹುದು. ಹೌದು, ಪಿಜಿಯ ಬಾತ್​ರೂಮ್​ ಕಿಟಕಿಯಲ್ಲಿ ಮೊಬೈಲ್​ ಇಟ್ಟು ಯುವತಿಯರು ಸ್ನಾನ ಮಾಡುವುದನ್ನು ಕದ್ದು ವಿಡಿಯೋ ರೆಕಾರ್ಡ್​ ಮಾಡಿ, ಬೆದರಿಸಿ, ಲೈಂಗಿಕ ಬಯಕೆ ಪೂರೈಸುವಂತೆ ಬೇಡಿಕೆ ಇಡುತ್ತಿದ್ದ ಕಾಮುಕನನ್ನು ಬೆಂಗಳೂರು ಪೊಲೀಸರು ಬಂಧಿಸಿ, ಕಂಬಿ ಹಿಂದೆ...
ರಾಜಕೀಯರಾಷ್ಟ್ರೀಯಸುದ್ದಿ

150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ; ಗುಜರಾತ್‌ನಲ್ಲಿ ದಾಖಲೆ ಬರೆಯುತ್ತಾ ಬಿಜೆಪಿ.? – ಕಹಳೆ ನ್ಯೂಸ್

ಗಾಂಧಿನಗರ: ಗುಜರಾತ್‌ ಮತ ಎಣಿಕೆ(Gujarat Election Result) ನಡೆಯುತ್ತಿದ್ದು ಬಿಜೆಪಿ(BJP) ಸತತ 7ನೇ ಬಾರಿ ಅಧಿಕಾರಕ್ಕೆ ಏರಲಿದೆ. ಚುನಾವಣೋತ್ತರ ಸಮೀಕ್ಷೆ ಭವಿಷ್ಯದಂತೆ ಬೆಳಗ್ಗೆ 10:30 ಗಂಟೆಯ ಟ್ರೆಂಡ್‌ ಪ್ರಕಾರ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ 18, ಆಪ್‌ 06, ಇತರರು 02 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಈ ಬಾರಿ 127ಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆದ್ದರೆ ಅದು ಬಿಜೆಪಿ ಪಕ್ಷದ ಮಟ್ಟಿಗೆ ದಾಖಲೆಯಾಗಲಿದೆ. 1985ರಲ್ಲಿ ಕಾಂಗ್ರೆಸ್‌ 149 ಸ್ಥಾನಗಳನ್ನು ಗೆದ್ದುಕೊಂಡಿತ್ತು....
1 236 237 238 239 240 320
Page 238 of 320