Wednesday, March 18, 2026

ರಾಷ್ಟ್ರೀಯ

ಬೆಂಗಳೂರುಸುದ್ದಿ

ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿದರೆ, ಒಂದು ಲೀಟರ್ ನೀರು ಕುಡಿದು, ರಗ್ಗು ಹೊದ್ದು ಮಲಗಿ : ಮಂಜಮ್ಮ ಜೋಗತಿ –ಕಹಳೆ ನ್ಯೂಸ್

ಯಾವುದೇ ಕಾರಣಕ್ಕೆ ಯಾರಿಗಾದರೂ ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿದರೆ, ಒಂದು ಲೀಟರ್ ನೀರು ಕುಡಿದು, ರಗ್ಗು ಹೊದ್ದು ಮಲಗುವಂತೆ ಮಂಜಮ್ಮ ಜೋಗತಿ ಸಲಹೆ ನೀಡಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ನಡೆದ ಸಾಹಿತ್ಯ ಉತ್ಸವದಲ್ಲಿ 'ನಡುವೆ ಸುಳಿವ ಹೆಣ್ಣು' ವಿಚಾರದ ಕುರಿತು ಅನುಭವ ಹೇಳಿಕೊಳ್ಳುವ ಕರ‍್ಯಕ್ರಮದಲ್ಲಿ ಮಂಜಮ್ಮ ಜೋಗತಿ ತಮ್ಮ ಬದುಕಿನ ಕಷ್ಟಗಳ ಪುಟಗಳನ್ನು ಮೆಲುಕು ಹಾಕಿ, ಯುವ ಜನತೆಗೆ ಸಲಹೆ ನೀಡಿದ್ದಾರೆ. 'ದಾವಣಗೆರೆಯ ಹೈಸ್ಕೂಲು ಮೈದಾನದ ಫುಟ್‌ಪಾತ್ ಬಳಿ ಐವರು ನನ್ನ ಮೇಲೆ ದರ‍್ಜನ್ಯ...
ರಾಷ್ಟ್ರೀಯಸುದ್ದಿ

ಮುಸ್ಲಿಂ ಮಹಿಳೆಯರಿಗೆ ಚುನಾವಣೆ ಟಿಕೆಟ್ ನೀಡುವುದು ಇಸ್ಲಾಂ ವಿರೋಧಿ – ಮುಸ್ಲಿಂ ಮಹಿಳೆಯರು ಈ ರೀತಿ ಸಾರ್ವಜನಿಕವಾಗಿ ಕಾಣಿಸಿಕೊಳುವುದು ಮತ್ತು ಮಸೀದಿಗಳಲ್ಲಿ ನಮಾಜ್ ಮಾಡುವುದು ಇಸ್ಲಾಮಿಕ್ ಮೌಲ್ಯಗಳ ವಿರುದ್ಧ ಎಂದ ಜಾಮಾ ಮಸೀದಿ ಶಾಹಿ ಇಮಾಮ್ – ಕಹಳೆ ನ್ಯೂಸ್

ಮುುಸ್ಲಿಂ ಮಹಿಳೆಯರಿಗೆ ಚುನಾವಣೆ ಟಿಕೆಟ್ ನೀಡುವುದು ಇಸ್ಲಾಂ ವಿರೋಧಿʼ ಎನ್ನುವ ಮೂಲಕ ಗುಜರಾತ್‌ನ ಅಹಮದಾಬಾದ್‌ನ ಜಾಮಾ ಮಸೀದಿಯ ಶಾಹಿ ಇಮಾಮ್ ಶಬ್ಬೀರ್ ಅಹ್ಮದ್ ಸಿದ್ದಿಕಿ ಅವರು ರಾಜಕೀಯದಲ್ಲಿ ಮುಸ್ಲಿಂ ಮಹಿಳೆಯರ ಭಾಗವಹಿಸುವಿಕೆಯ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಚುನಾವಣಾ ಟಿಕೆಟ್ ನೀಡುತ್ತಿರುವುದು ಇಸ್ಲಾಂಗೆ ವಿರುದ್ಧ ಮತ್ತು ಆ ಮೂಲಕ ನಮ್ಮ ಧರ್ಮವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಹೇಳಿದ್ದಾರೆ. "ನಮ್ಮ ಇಸ್ಲಾಂ ಧರ್ಮದ ಬಗ್ಗೆ ನಿಮಗೆ ಕೆಲವೊಂದು ವಿಚಾರಗಳನ್ನು ಹೇಳುತ್ತೇನೆ...
ರಾಜಕೀಯರಾಷ್ಟ್ರೀಯಸುದ್ದಿ

ಗುಜರಾತ್​ ಚುನಾವಣೆ : ಇಂದು ಅಂತಿಮ ಹಂತದ ಮತದಾನ, ಕ್ಯೂನಲ್ಲಿ ನಿಂತು ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಅಹಮದಾಬಾದ್​: ಇಂದು (ಡಿ.5) ಗುಜರಾತ್​ ವಿಧಾನಸಭೆ ಚುನಾವಣೆಯ ಎರಡನೇ ಹಾಗೂ ಕೊನೆಯ ಹಂತದ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್​ನಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು. ಜನರ ಗುಂಪಿನ ಜೈಕಾರಗಳ ನಡುವೆ ನಿಶಾನ್​ ಪಬ್ಲಿಕ್​ ಶಾಲೆಯಲ್ಲಿರುವ ಮತಗಟ್ಟೆಗೆ ತೆರಳಿದ ಪ್ರಧಾನಿ ಮೋದಿ, ಕ್ಯೂನಲ್ಲಿ ನಿಂತು ಸಾಮಾನ್ಯರಂತೆ ಮತ ಚಲಾಯಿಸಿದರು. ಮತಗಟ್ಟೆ ಒಳಗೆ ಪ್ರವೇಶಿಸಿದಾಗ ಎದ್ದು ನಿಂತ ಚುನಾವಣಾ ಅಧಿಕಾರಿಗಳನ್ನು ಕುಳಿತುಕೊಳ್ಳುವಂತೆ ಪ್ರಧಾನಿ ಸನ್ನೆ ಮಾಡಿದ್ದು, ಗಮನ ಸೆಳೆಯಿತು. ಮತದಾನ ಮಾಡಿದ...
ರಾಷ್ಟ್ರೀಯಸುದ್ದಿ

ದೇಶದ ರೈತರಿಗೆ ನ್ಯೂ ಇಯರ್ ಗಿಫ್ಟ್ ; ಜ.1ರಂದು ನಿಮ್ಮ ಖಾತೆ ಸೇರಲಿದೆ ‘ಪಿಎಂ ಕಿಸಾನ್ 13ನೇ ಕಂತು’ – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿಗಾಗಿ ಕಾಯುತ್ತಿರುವ ರೈತರಿಗೆ ಸಂತಸದ ಸುದ್ದಿ ಸಿಕ್ಕಿದೆ. ಯಾಕಂದ್ರೆ, ಅವರ ಆಶಯ ಶೀಘ್ರದಲ್ಲೇ ಈಡೇರಲಿದೆ. 2023ರ ಆರಂಭದಲ್ಲಿ ರೈತರಿಗೆ ಹೊಸ ವರ್ಷದ ಕೊಡುಗೆಯಾಗಿ 13ನೇ ಕಂತಿನ ಹಣವನ್ನ ನೀಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಅದ್ರಂತೆ, 2023ರ ಜನವರಿ 1ರಂದು ರೈತರ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದು ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅಂದ್ಹಾಗೆ, ಪ್ರಧಾನ ಮಂತ್ರಿ ಕಿಸಾನ್...
ರಾಜಕೀಯರಾಷ್ಟ್ರೀಯಸುದ್ದಿ

ಹಿಂದೂಗಳು ಮದುವೆಗೆ ಮುನ್ನ ಒಬ್ಬೊಬ್ಬರು ಎರಡು ಅಥವಾ ಮೂರು ಅಕ್ರಮ ಸಂಬಂಧಗಳನ್ನು ಇಟ್ಟುಕೊಳ್ಳುತ್ತಾರೆ – ಅವರು ಮಕ್ಕಳನ್ನು ಹೆರುವುದಿಲ್ಲ, ಜೀವನವನ್ನು ಆನಂದಿಸಿ ಹಣ ಉಳಿಸುತ್ತಾರೆ ಅಷ್ಟೇ..! ಭೂಮಿ ಫಲವತ್ತಾಗಿದ್ರೆ ಉತ್ತಮ ಬೆಳೆ ; ಚಿಕ್ಕವಯಸ್ಸಿಗೆ ಮದುವೆ ಮಾಡುವಂತೆ ಹಿಂದೂಗಳಿಗೆ ಸಲಹೆ ನೀಡಿ ವಿವಾದ ಸೃಷ್ಟಿಸಿದ ಬದ್ರುದ್ದೀನ್ – ಕಹಳೆ ನ್ಯೂಸ್

ನವದೆಹಲಿ: ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಳ್ಳಬೇಕು. ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಬೇಕು ಎಂದು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ (Badruddin Ajmal) ಸಲಹೆ ನೀಡಿ ವಿವಾದಕ್ಕೀಡಾಗಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಸ್ಲಿಂ (Muslims) ಪುರುಷರು 20 ರಿಂದ 22ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಮುಸ್ಲಿಂ ಮಹಿಳೆಯರು ಸಹ ಸರ್ಕಾರದ ಅನುಮತಿ ಮೇರೆಗೆ 18ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಆದ್ರೆ ಹಿಂದೂಗಳು ಮದುವೆಗೆ ಮುನ್ನ...
ಕ್ರೈಮ್ರಾಷ್ಟ್ರೀಯಸುದ್ದಿ

ಸರ್ಕಾರಿ ಕಾನೂನು ಕಾಲೇಜಿನ ಕ್ಯಾಂಪಸ್‌ನಲ್ಲಿ ಲವ್‌ಜಿಹಾದ್‌ಗೆ ಉತ್ತೇಜನ, ಸೇನೆಗೆ ಅಪಮಾನ ಅಲ್ಲದೇ, ಶುಕ್ರವಾರ ಮುಸ್ಲಿಂ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಮಾಜ್ ; ABVP ಪ್ರತಿಭಟನೆ – 6 ಶಿಕ್ಷಕರ ವಿರುದ್ಧ ಕ್ರಮ – ಕಹಳೆ ನ್ಯೂಸ್

ಇಂದೋರ್: ಕಾಲೇಜಿನಲ್ಲಿ ಲವ್ ಜಿಹಾದ್ (Love Jihad), ಮಾಂಸಾಹಾರಕ್ಕೆ ಉತ್ತೇಜನ, ಸರ್ಕಾರ ಹಾಗೂ ಸೇನೆಯ (Army) ಬಗ್ಗೆ ನಕಾರಾತ್ಮಕ ಆಲೋಚನೆಗಳನ್ನು ಉತ್ತೇಜಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಇಂದೋರ್ ಸರ್ಕಾರಿ ಕಾನೂನು ಕಾಲೇಜಿನ (Indore law College) 6 ಮಂದಿ ಶಿಕ್ಷಕರ (Teachers) ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ನಾಲ್ವರು ಮುಸ್ಲಿಂ (Muslims) ಹಾಗೂ ಇಬ್ಬರು ಹಿಂದೂ ಶಿಕ್ಷಕರು ಸೇರಿದಂತೆ 6 ಶಿಕ್ಷಕರನ್ನು ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಳಪಡಿಸಲಾಗಿದೆ. ಇವರು ಮುಂದಿನ...
ಬೆಂಗಳೂರುರಾಜ್ಯಸುದ್ದಿ

ಹೊಸ ವರ್ಷ ಆರಂಭಕ್ಕೆ ಮುನ್ನವೇ ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಇಂಧನ ಸಚಿವ ವಿ. ಸುನಿಲ್‌ ಕುಮಾರ್ ; ಹೊಸ ವರ್ಷದಲ್ಲಿ ಇಂಧನ ದರ ಇಳಿಕೆ ? ಗ್ರಾಹಕರ ಮೇಲಿನ ಹೊರೆ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ಹೊಸ ವರ್ಷ ಆರಂಭಕ್ಕೆ ಮುನ್ನವೇ ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡುವ ಪ್ರಸ್ತಾಪವನ್ನು ಇಂಧನ ಇಲಾಖೆ ಸಿದ್ದಪಡಿಸಿದೆ. ಗೃಹ ಬಳಕೆಯೂ ಸೇರಿದಂತೆ ಎಲ್ಲ ಬಗೆಯ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಇಂಧನ ದರ ಕಡಿತಕ್ಕೆ ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಬಳಕೆದಾರರ ಶುಲ್ಕವನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದ್ದು, ಪ್ರತಿ ಯುನಿಟ್ ಗೆ 70 ಪೈಸೆಯಿಂದ 2 ರೂ.ವರೆಗೂ ಶುಲ್ಕ ಇಳಿಕೆಯಾಗುವ ನಿರೀಕ್ಷೆ ಇದೆ. ಪ್ರತಿ ವರ್ಷ ನಡೆಸುವ ವಾರ್ಷಿಕ ದರ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಆಪ್ತರ ಸಮ್ಮುಖದಲ್ಲಿ ನಡೆಯಿತು ಹರಿಪ್ರಿಯಾ – ವಸಿಷ್ಠಸಿಂಹ ಎಂಗೇಜ್‌ಮೆಂಟ್ – ಕಹಳೆ ನ್ಯೂಸ್

ನಟಿ ಅದಿತಿ ಹಸೆಮಣೆ ಏರಿದ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ ಮತ್ತೊಂದು ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ತಮ್ಮ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಹರಿಪ್ರಿಯಾ ಮತ್ತು ವಸಿಷ್ಠ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.  ಇತ್ತೀಚೆಗಷ್ಟೇ ದುಬೈನಲ್ಲಿ ಕೈ ಕೈ ಹಿಡಿದು ಓಡಾಡಿದ್ದ ಈ ಜೋಡಿಯ ಫೋಟೋ ಸಿಕ್ಕಾಪಟ್ಟೆ ಸಂಚಲನ ಮೂಡಿಸಿತ್ತು. ಈಗ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಚಂದನವನದ ಸದ್ಯದ ಹಾಟ್ ನ್ಯೂಸ್ ಎಂದರೆ ಹರಿಪ್ರಿಯಾ ಮತ್ತು ವಸಿಷ್ಠ ಜೋಡಿಯ ಪ್ರೇಮ ಕಹಾನಿ. ಕಳೆದ...
1 237 238 239 240 241 320
Page 239 of 320