Wednesday, March 18, 2026

ರಾಷ್ಟ್ರೀಯ

ಕ್ರೈಮ್ಬೆಂಗಳೂರುಸುದ್ದಿ

Love Jihad | 13 ವರ್ಷದ ಹಿಂದು ಬಾಲಕಿ ಮೇಲೆ ಅತ್ಯಾಚಾರ ಎಸಗಿದ 25 ವರ್ಷದ ಯೂನಸ್‌ ಪಾಷ ; ಇಸ್ಲಾಂ ಧರ್ಮಕ್ಕೆ ಮತಾಂತರಕ್ಕೆ ಒತ್ತಾಯ – ಕಹಳೆ ನ್ಯೂಸ್ 

ಮುಸ್ಲಿಂ ಯುವಕನೊಬ್ಬ ಹಿಂದು ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆಯೊಂದು ನಾಗಮಂಗಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 25 ವರ್ಷದ ಯೂನಸ್‌ ಪಾಷ ಎಂಬಾತ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಇಸ್ಲಾಂ ಧರ್ಮಕ್ಕೆ ಮತಾಂತರ (Love Jihad) ಆಗುವಂತೆ ಒತ್ತಾಯಿಸಿದ್ದಾನೆ. ಬೆಳ್ಳೂರು ಕ್ರಾಸ್‌ನಲ್ಲಿರುವ ಪಬ್ಲಿಕ್‌ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿಕಲಚೇತನ ಬಾಲಕಿಯನ್ನು ಈ ಯೂನಸ್‌ ಪಾಷ ಹೇಗೋ ಪರಿಚಯ ಮಾಡಿಕೊಂಡಿದ್ದ. ಬಳಿಕ ಆಕೆಯನ್ನು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಿಸುತ್ತಿದ್ದ ಸಹ ವಿದ್ಯಾರ್ಥಿ ಅರೆಸ್ಟ್​: ಮೊಬೈಲ್​ನಲ್ಲಿತ್ತು 1200ಕ್ಕೂ ಹೆಚ್ಚು ವಿಡಿಯೋ – ಕಹಳೆ ನ್ಯೂಸ್ 

ಬೆಂಗಳೂರು: ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋವನ್ನು ಚಿತ್ರೀಕರಿಸುತ್ತಿದ್ದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬನನ್ನು ಗಿರಿನಗರ ಠಾಣಾ ಪೊಲೀಸರು ಸೋಮವಾರ (ನ.21) ಬಂಧಿಸಿದ್ದಾರೆ. ಶುಭಂ ಎಂ ಆಜಾದ್ ಬಂಧಿತ ಆರೋಪಿ. ಈತ ಹೊಸಕೆರೆಹಳ್ಳಿ ಬಳಿಯ ಖಾಸಗಿ ಕಾಲೇಜಿನ ಬಿಬಿಎ ಎಲ್​ಎಲ್​ಬಿ ಐದನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ. ಕಾಲೇಜಿನ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಫಿಕ್ಸ್ ಮಾಡಿ ಕೃತ್ಯ ಎಸಗುತ್ತಿದ್ದ. 1200ಕ್ಕೂ ಅಧಿಕ ವಿಡಿಯೋ ಹಾಗೂ ಪೋಟೋಗಳನ್ನು ಆರೋಪಿ ಚಿತ್ರೀಕರಿಸಿರುವುದಾಗಿ ತಿಳಿದುಬಂದಿದೆ. ಸ್ನೇಹಿತೆಯರು ಜೊತೆಯಲ್ಲಿದ್ದಾಗಲು ಅವರ ಅರೆನಗ್ನ ಪೋಟೋ ತೆಗೆದಿದ್ದ....
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಸ್ವತಃ ಬಲವಂತದ ಮತಾಂತರ ಆರೋಪ ಎದುರಿಸುತ್ತಿರುವ ಕಡಬ ಕುಟ್ರಾಪಾಡಿ ನಿವಾಸಿ ವಿಕ್ಟರ್‌ ಮಾರ್ಟಿಸ್‌ ನಿ0ದ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌ – ಕಹಳೆ ನ್ಯೂಸ್

ಬೆಂಗಳೂರು: ಸ್ವತಃ ಬಲವಂತದ ಮತಾಂತರ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬರು ರಾಜ್ಯ ಸರಕಾರ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರಾಪಾಡಿ ನಿವಾಸಿ ವಿಕ್ಟರ್‌ ಮಾರ್ಟಿಸ್‌ ಎಂಬವರು ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ಮುಖ್ಯ ನ್ಯಾ| ಪಿ.ಬಿ. ವರಾಲೆ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲೂ ‘ಲವ್ ಜಿಹಾದ್ ನಿಷೇಧ ಕಾಯಿದೆ’ ಜಾರಿ.? ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ಬಿಜೆಪಿ ಚಿಂತನೆ –  ಕಹಳೆ ನ್ಯೂಸ್

ಬೆಂಗಳೂರು: ಈ ಬಾರಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಲವ್ ಜಿಹಾದ್ ನಿಷೇಧ ಕಾಯಿದೆ ಜಾರಿಗೆ ತರಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ತಿಳಿದು ಬಂದಿದೆ. ದಿಲ್ಲಿಯಲ್ಲಿ ನಡೆದ ಶ್ರದ್ಧಾ ಹತ್ಯೆ ಪ್ರಕರಣ ಇಡೀ ದೇಶವನ್ನೆ ಬೆಚ್ಚಿ ಬೀಳಿಸಿದೆ.‌ರಾಜ್ಯದಲ್ಲೂ ಲವ್ ಜಿಹಾದ್ ಪ್ರಕರಣಗಳು ಆಗಾಗ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕಾನೂನು ತರಲು ತಯಾರಿ ನಡೆಯುತ್ತಿದೆ ಎಂದು ಸರ್ಕಾರದ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕಳೆದ ಬಾರಿ ಬೆಳಗಾವಿಯಲ್ಲಿ...
ಕ್ರೈಮ್ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ; ISIS ಉಗ್ರ ಪರ ಗೋಡೆ ಬರಹ ಬರೆದಿದ್ದ ಆರೋಪಿಯಿಂದ ಕೃತ್ಯ – ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೈ ಅಲರ್ಟ್ – ಕಹಳೆ ನ್ಯೂಸ್

ಉಗ್ರರ ಬೆಂಬಲಿಸಲು ಕಡಲ ನಗರಿಯಲ್ಲೇ ಬಾಂಬ್ ಬ್ಲಾಸ್ಟ್ ಗೆ ಪ್ಲಾನ್ ಮಂಗಳೂರು: ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ (Cooker Blast) ಕರಾವಳಿಯನ್ನು ಬೆಚ್ಚಿ ಬೀಳಿಸಿದೆ. ಶಂಕಿತ ಉಗ್ರ ನಡೆಸಿದ ಪ್ರೀ ಪ್ಲಾನ್ ಫ್ಲಾಪ್ ಆಗಿ ಆತನಿಗೇ ಮಾರಕವಾಗಿ, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಮೈಸೂರಿನಿಂದ ಹೊರಟ ಶಂಕಿತ ಉಗ್ರ ಮಂಗಳೂರಿನಲ್ಲೇ ಬಾಂಬ್ ಸ್ಪೋಟಕ್ಕೆ ಸಂಚು ರೂಪಿಸಿದ್ದ. ಹಾಗಾದ್ರೆ ಆತ ಯಾಕೆ ಮಂಗಳೂರಿನಲ್ಲೇ ಬಾಂಬ್ ಬ್ಲಾಸ್ಟ್ ಗೆ ತಯಾರಿ ನಡೆಸಿದ್ದ ಅನ್ನೋ...
ಕ್ರೈಮ್ರಾಷ್ಟ್ರೀಯಸುದ್ದಿ

ಯಮುನಾ ಎಕ್ಸ್‌ಪ್ರೆಸ್‌ವೇ ಬಳಿ ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪತ್ತೆ ; ಮತ್ತೊಂದು ಲವ್ ಜಿಹಾದ್…!? – ಕಹಳೆ ನ್ಯೂಸ್

ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪತ್ತೆಯಾಗಿದೆ. ದೇಹದ ಮೇಲೆ ಹಲವು ಗಾಯದ ಗುರುತುಗಳಿವೆ ಎಂದು ತಿಳಿದುಬಂದಿದೆ.  ಎದೆಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ವಯಸ್ಸು ಅಂದಾಜು 22 ವರ್ಷಗಳು. ಈ ಕೊಲೆ ಬೇರೆ ಕಡೆ ನಡೆದಿದ್ದು ನಂತರ ಮೃತದೇಹವನ್ನು ತಂದು ಇಲ್ಲಿ ಬಿಸಾಡಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಯುವತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕಾಗಮಿಸಿದ ಪೊಲೀಸರು ವಿಚಾರಣೆ ಬಳಿಕ ವಿಧಿವಿಜ್ಞಾನ ತಂಡವನ್ನು ಕರೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ಪಾಕಿಸ್ತಾನ್ ಜಿಂದಾಬಾದ್’ ಎಂದವರನ್ನು ಬೆಂಬಲಿಸಿದ ನಟ ಚೇತನ್ :” ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರು ಶತ್ರುಗಳಲ್ಲ. – ಪಾಕಿಸ್ತಾನ ಕ್ಕೆ ಜೈಕಾರ ಹಾಕೋದು ವಾಕ್ ಸ್ವಾತಂತ್ರ್ಯ ” ವಿವಾದಾತ್ಮಕ ಪೋಸ್ಟ್ – ಕಹಳೆ ನ್ಯೂಸ್

ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗುವುದರ ಮೂಲಕ ವಿವಾದಕ್ಕೆ ಕಾರಣರಾಗಿದ್ದರು. ಕಾಲೇಜು ಫೆಸ್ಟ್ ಅಲ್ಲಿ ಈ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಘೋಷಣೆ ಕೂಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಕೂಡ ನಡೆದಿದೆ ಎಂದು ಹೇಳಲಾಗಿತ್ತು. ಈ ಕುರಿತು ನಟ ಚೇತನ್ ಪ್ರತಿಕ್ರಿಯೆ ನೀಡಿದ್ದಾರೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ಪರ ಧ್ವನಿ ಎತ್ತಿದ್ದಾರೆ. ಈ ಕುರಿತು ಚೇತನ್ ಟ್ವಿಟ್ ಮಾಡಿದ್ದು,...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಮಾರತ್ತಹಳ್ಳಿಯ ಕಾಲೇಜಿನ ಕಲ್ಚರಲ್ ಕಾರ್ಯಕ್ರಮದಲ್ಲಿ ಪಾಕಿಸ್ತಾನ್​ ಜಿಂದಾಬಾದ್ ​ ಘೋಷಣೆ ಕೂಗಿದ ಯುವಕ – ಯುವತಿ ; ಪ್ರಕರಣ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಇದನ್ನು ಯುವಕರ ಹುಚ್ಚಾಟ ಎಂದು ಕರೆಯಬೇಕೋ ಗೊತ್ತಿಲ್ಲ. ಆದರೆ ಮಾರತ್ತಹಳ್ಳಿಯ ಕಾಲೇಜೊಂದರಲ್ಲಿ ಯುವಕ-ಯುವತಿಯರು ಪಾಕಿಸ್ತಾನ್​ ಜಿಂದಾಬಾದ್​ ಎಂದು ಘೋಷಣೆ ಕೂಗಿದ್ದಾರೆ! ಮಾರತ್ತಹಳ್ಳಿ ನಗರದ ಠಾಣಾ ವ್ಯಾಪ್ತಿಯಲ್ಲಿ ಬರುವ ನ್ಯೂ ಹಾರಿಜನ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಪಾಕಿಸ್ತಾನ್ ಜಿಂದಬಾದ್ ಎಂದು ಯುವಕ-ಯುವತಿಯರು ಕೂಗಾಡಿದ್ದಾರೆ. ಯುವಕ-ಯುವತಿಯರ ಕೂಗಾಟದ ಎಕ್ಸ್​ಕ್ಲೂಸಿವ್ ವಿಡಿಯೋ ಕಹಳೆ ನ್ಯೂಸ್ ಗೆ ಲಭ್ಯವಾಗಿದೆ. ಘಟನೆಯ ಬಗ್ಗೆ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು...
1 240 241 242 243 244 320
Page 242 of 320