ಶ್ರದ್ಧಾ ಕೇಸ್ನಂತೆಯೇ ಬಾಂಗ್ಲಾದಲ್ಲೂ ಭೀಕರ ಹತ್ಯೆ – ಹಿಂದೂ ಯುವತಿ ಕವಿತಾ ರಾಣಿಯನ್ನು ಪೀಸ್ ಪೀಸ್ ಮಾಡಿದ ಜಿಹಾದಿ ಹಂತಕ ಅಬುಬಕರ್ – ಕಹಳೆ ನ್ಯೂಸ್
ಢಾಕಾ: ದೆಹಲಿಯಲ್ಲಿ (Delhi) ಲಿವ್ ಇನ್ ರಿಲೇಶನ್ನಲ್ಲಿದ್ದ ಗೆಳತಿಯ ಹತ್ಯೆಗೈದು (Murder) ಆಕೆಯ ದೇಹವನ್ನು ಪ್ರೇಮಿಯೇ 35 ಭಾಗಗಳನ್ನಾಗಿ ಮಾಡಿ ದೆಹಲಿಯಾದ್ಯಂತ ಕಾಡುಗಳಲ್ಲಿ ಎಸೆದಿರುವ ಭೀಕರ ಕೃತ್ಯಕ್ಕೆ ದೇಶ ಬೆಚ್ಚಿ ಬಿದ್ದಿದೆ. ಇದೀಗ ಇಂತಹುದೇ ಇನ್ನೊಂದು ಘಟನೆ ಬಾಂಗ್ಲಾದೇಶದಲ್ಲೂ (Bangladesh) ನಡೆದಿದೆ. ಹಂತಕ ಪ್ರೇಮಿ ಗೆಳತಿಯ ಹತ್ಯೆಗೈದು ತುಂಡು ತುಂಡಾಗಿ ಕತ್ತರಿಸಿದ್ದಾನೆ. ಬಾಂಗ್ಲಾದೇಶದ ಅಬು ಬಕರ್ ಹಿಂದೂ ಯುವತಿ ಕವಿತಾ ರಾಣಿಯನ್ನು ಭೇಟಿಯಾಗಿ, ಪ್ರೀತಿಸಿ, ಬಳಿಕ ಆಕೆಯನ್ನು ಕೊಂದು ದೇಹವನ್ನು ತುಂಡು...







