Tuesday, March 17, 2026

ರಾಷ್ಟ್ರೀಯ

ಉದ್ಯೋಗದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಗ್ನಿಪಥ್ ಯೋಜನೆಯಡಿ ನೇಮಕಾತಿಗೆ ಅರ್ಜಿ ಆಹ್ವಾನ – ಕಹಳೆ ನ್ಯೂಸ್

ಮಂಗಳೂರು,ನ 15 : ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‍ಗಳಿಗೆ ಅಗ್ನಿಪಥ್ ಯೋಜನೆಯಡಿ ವಾಯು ಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು 2023ನೇ ಜನವರಿಯಲ್ಲಿ ನಡೆಯುವ ಆನ್‍ಲೈನ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಯಲ್ಲಿ(ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ.50% ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50% ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ ಯುವತಿಯರು 2002ನೇ ಜೂನ್ 27ರಿಂದ 25ರ ಡಿಸೆಂಬರ್...
ರಾಷ್ಟ್ರೀಯಸುದ್ದಿ

ವಂಚನೆ, ಆಮಿಷ ಮತ್ತು ಬಲವಂತದ ಮತಾಂತರ ಡೇಂಜರ್ : ಸುಪ್ರೀಂ ಕಳವಳ ; ರಾಷ್ಟ್ರೀಯ ಭದ್ರತೆಗೆ ಅಪಾಯ, ಕೇಂದ್ರದ ಕ್ರಮಗಳ ಬಗ್ಗೆ ಪ್ರಶ್ನೆ – ಕಹಳೆ ನ್ಯೂಸ್

ನವದೆಹಲಿ: ವಂಚನೆ, ಆಮಿಷ ಮತ್ತು ಬಲವಂತದ ಧಾರ್ವಿುಕ ಮತಾಂತರ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಇದಕ್ಕೆ ಕಡಿವಾಣ ಹಾಕದಿದ್ದರೆ ದೇಶದ ಭದ್ರತೆಗೆ ಅಪಾಯವಿದೆ ಮತ್ತು ನಾಗರಿಕರ ಸ್ವಾತಂತ್ರ್ಯ, ಮೂಲಭೂತ ಹಕ್ಕಿಗೆ ಹಾನಿ ಮಾಡಲಿದೆ ಎಂದು ಕಳವಳ ವ್ಯಕ್ತಪಡಿಸಿದೆ. ಬಲವಂತದ ಧಾರ್ವಿುಕ ಮತಾಂತರ ಬಹಳ ಗಂಭೀರ ವಿಷಯ ಎಂದಿರುವ ನ್ಯಾ.ಎಂ.ಆರ್. ಶಾ ಮತ್ತು ನ್ಯಾ. ಹಿಮಾ ಕೊಹ್ಲಿ ಒಳಗೊಂಡ ದ್ವಿಸದಸ್ಯ ಪೀಠ, ಬಲವಂತದ ಧಾರ್ವಿುಕ ಮತಾಂತರಗಳನ್ನು ನಿಲ್ಲಿಸದಿದ್ದರೆ ಅತ್ಯಂತ ಕಠಿಣ...
ಕ್ರೈಮ್ರಾಜ್ಯರಾಷ್ಟ್ರೀಯಸುದ್ದಿ

ನನ್ನನ್ನು ರಕ್ಷಿಸು, ಇಲ್ಲದಿದ್ರೆ ಆತ ಕೊಂದು ಬಿಡ್ತಾನೆ – ಸ್ನೇಹಿತನಿಗೆ ಮೊದಲೇ ತಿಳಿಸಿದ್ದ ಶ್ರದ್ಧಾ! ; ಜಿಹಾದಿ ಅಫ್ತಾಬ್ ಅಮೀನ್ ಕರಾಳ ಮುಖ ಬಯಲು – ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ತನ್ನ ಗೆಳೆಯನಿಂದ ಭೀಕರವಾಗಿ ಕೊಲೆಯಾಗಿದ್ದ ಶ್ರದ್ಧಾ ವಾಕರ್‌ಳ ಪರಿಸ್ಥಿತಿ ಬಗ್ಗೆ ಆಕೆಯ ಸ್ನೇಹಿತ (Friend) ತಿಳಿಸಿದ್ದಾನೆ. ಹೌದು.. ಕೊಲೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನ ಕ್ರೂರತೆಯನ್ನು ಮೊದಲೇ ಶ್ರದ್ಧಾ(27) ತನ್ನ ಸ್ನೇಹಿತ ಲಕ್ಷ್ಮಣ್ ನಾಡಾರ್ ಜೊತೆ ಹೇಳಿಕೊಂಡಿದ್ದಳಂತೆ. ಈ ಬಗ್ಗೆ ಮಾತನಾಡಿರುವ ಲಕ್ಷ್ಮಣ್, ಶ್ರದ್ಧಾ ಹಾಗೂ ಅಫ್ತಾಬ್ ನಡುವೆ ಆಗಾಗ ಅನೇಕ ಜಗಳಗಳು ಹಾಗೂ ವಾದಗಳು ನಡೆಯುತ್ತಿದ್ದವು. ಒಮ್ಮೆ ಆಕೆ ನನ್ನನ್ನು ವಾಟ್ಸಪ್ ಮೂಲಕ ಸಂಪರ್ಕಿಸಿದ್ದಳು. ಅಷ್ಟೇ...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ನಂದಿನಿ ಹಾಲು – ಮೊಸರಿನ ದರ ಏರಿಕೆಗೆ ಬ್ರೇಕ್ ಹಾಕಿದ ಸಿಎಂ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ನಂದಿನಿ ಹಾಲು, ಮೊಸರಿನ ದರಗಳನ್ನು ಏರಿಸಿ ಕೆಎಂಎಫ್​ ಇಂದು ಮಧ್ಯಾಹ್ನ ಆದೇಶ ಹೊರಡಿಸಿತ್ತು. ಇವತ್ತೇ ಮಧ್ಯರಾತ್ರಿಯಿಂದ ಹೊಸ ದರ ಜಾರಿಗೆ ಬರುವುದಿತ್ತು. ಇದರಿಂದ ಬರುವ ಆದಾಯವನ್ನು ಪ್ರೋತ್ಸಾಹ ಧನ ರೂಪದಲ್ಲಿ ರೈತರಿಗೆ ನೀಡಲಾಗುವುದು ಎಂದು ಕೆಎಂಫ್​ ಹೇಳಿತ್ತು. ಆದರೆ ಈಗ ಮುಖ್ಯಮಂತ್ರಿ ಸೂಚನೆ ಹಿನ್ನೆಲೆಯಲ್ಲಿ ಕೆಎಂಫ್​ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಮ್ಮ ತೀರ್ಮಾನವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ದರ ಏರಿಕೆ ಬಗ್ಗೆ ಇಂದು ಸೇಡಂ ನಲ್ಲಿ ಮುಖ್ಯಮಂತ್ರಿ ಪ್ರತಿಕ್ರಿಯಿಸಿ 'ಹಾಲು ದರ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಲವ್ ಜಿಹಾದ್ : ಮನೆಯವರ ವಿರೋಧ ಲೆಕ್ಕಿಸದೇ ಮುಸ್ಲಿಂ ಯುವಕನ ಜತೆ ಹೋದ ಹಿಂದೂ ಯುವತಿ ಶ್ರದ್ಧಾ ಗತಿ ಏನಾಯ್ತು ನೋಡಿ! ; ದೇಹವನ್ನು 35 ತುಂಡುಗಳನ್ನಾಗಿ ಮಾಡಿ, ಬೇರೆ ಬೇರೆ ಪ್ರದೇಶಗಳಲ್ಲಿ ದೇಹದ ಭಾಗಗಳನ್ನು ಹೂತು ಹಾಕಿದ ಜಿಹಾದಿ ಅಫ್ತಾಬ್ ಅಮೀನ್ ಅಂದರ್ – ಕಹಳೆ ನ್ಯೂಸ್

ನವದೆಹಲಿ: ತನ್ನೊಂದಿಗೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ (Live in relationship) ಗೆಳತಿಯ (Girlfriend) ಹತ್ಯೆ ನಡೆಸಿ, ದೇಹವನ್ನು 35 ತುಂಡುಗಳನ್ನಾಗಿ ಮಾಡಿ, ಬೇರೆ ಬೇರೆ ಪ್ರದೇಶಗಳಲ್ಲಿ ದೇಹದ ಭಾಗಗಳನ್ನು ಹೂತು ಹಾಕಿರುವ ಭಯಾನಕ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ನಡೆದಿದೆ. ಈ ಅಮಾನುಷ ಕೃತ್ಯ ಎಸಗಿದ 5 ತಿಂಗಳ ಬಳಿಕ ಕೊಲೆಗಡುಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅಫ್ತಾಬ್ ಅಮೀನ್ ಪೂನವಾಲಾ ಎಂದು ಗುರುತಿಸಲಾಗಿದೆ. ಆತ ಹತ್ಯೆಗೀಡಾದ ಯುವತಿ ಶ್ರದ್ಧಾ (26)...
ಬೆಂಗಳೂರುಸಿನಿಮಾಸುದ್ದಿ

ಶೀಘ್ರದಲ್ಲೇ ಕೆಜಿಎಫ್ 2 ದಾಖಲೆ ಮುರಿಯಲಿದೆ ಕಾಂತಾರ ಸಿನಿಮಾ….!-ಕಹಳೆ ನ್ಯೂಸ್

ಬೆಂಗಳೂರು: ಈಗ ಬಾಕ್ಸ್ ಆಫೀಸ್‌ನಲ್ಲಿ ಕಾಂತರ ಚಿತ್ರ ನಡೆದದ್ದೇ ಹಾದಿ ಎನ್ನುವಂತೆ ಹೊಸ ದಾಖಲೆಗಳ ಮೇಲೆ ದಾಖಲೆಯನ್ನು ನಿರ್ಮಿಸುತ್ತಿದೆ. ನಿನ್ನೆಯಷ್ಟೇ, ಈ ಚಿತ್ರ ಕರ್ನಾಟಕದಲ್ಲಿ 1 ಕೋಟಿಗೂ ಟಿಕೆಟ್‌ಗಳು ಮಾರಾಟವಾಗಿ ಈಗ ಹೊಸ ದಾಖಲೆಯನ್ನು ನಿರ್ಮಿಸಿದೆ. ಅಷ್ಟೇ ಅಲ್ಲದೆ ಕರ್ನಾಟಕದಲ್ಲಿ ಶೀರ್ಘ್ರದಲ್ಲೇ ಅತಿ ಹೆಚ್ಚು ಬಾಕ್ಸ್ ಕಲೆಕ್ಷನ್ ಮಾಡಿದ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಸದ್ಯಕ್ಕೆ, ಕಾಂತಾರ ಕರ್ನಾಟಕದಲ್ಲಿ ಒಟ್ಟು 152.90 ಕೋಟಿ ಗಳಿಸುವ ಮೂಲಕ ರಾಜ್ಯದಲ್ಲಿ ಎರಡನೇ ಅತಿ...
ಬೆಂಗಳೂರುಸುದ್ದಿ

ನಾಳೆ ( ನ.13 ) ಬೆಂಗಳೂರಿನಲ್ಲಿ ಪತ್ರಕರ್ತ, ಅಂಕಣಕಾರ ಶ್ರೀಕಾಂತ್ ಶೆಟ್ಟಿಯವರ “ಯಹೂದಿ” ಪುಸ್ತಕ ಬಿಡುಗಡೆ ; ಆರ್.ಎಸ್.ಎಸ್. ದಕ್ಷಿಣ ಮಧ್ಯಕ್ಷೇತ್ರೀಯ ಸಂಘಚಾಲಕ್ ವಿ. ನಾಗರಾಜ್, ಖ್ಯಾತ ಪತ್ರಕರ್ತ ಅಜಿತ್ ಹನುಮಕ್ಕನವರ್ ಭಾಗಿ – ಕಹಳೆ ನ್ಯೂಸ್

ಬೆಂಗಳೂರು : ಖ್ಯಾತ ಪತ್ರಕರ್ತ, ಅಂಕಣಕಾರ ಶ್ರೀಕಾಂತ್ ಶೆಟ್ಟಿ ಅವರ ಇಸ್ರೇಲ್'ನ ಇತಿಹಾಸವನ್ನು ರಣರೋಚಕವಾಗಿ ಹೆಣೆದ "ಯಹೂದಿ" ಪುಸ್ತಕ ನಾಳೆ ಬಿಡುಗಡೆಗೊಳ್ಳಲಿದೆ. ಕರಾವಳಿಯ ಸಾಂಸ್ಕೃತಿಕ ಮತ್ತು ವೈಚಾರಿಕ ಕಣಜದಂತಿರುವ ಶ್ರೀಕಾಂತ ಶೆಟ್ಟರ ಯಹೂದಿ ಪುಸ್ತಕ ನಾಳೆ, ನವೆಂಬರ್ 13ರಂದು ಬೆಂಗಳೂರಿನ ಮಿಥಿಕ್ ಸೊಸೈಟಿಯಲ್ಲಿ ಬಿಡುಗಡೆಯಾಗಲಿದ್ದು, ದಕ್ಷಿಣ ಮಧ್ಯಕ್ಷೇತ್ರೀಯ ಸಂಘಚಾಲಕರಾದ ವಿ. ನಾಗರಾಜ್ ಅವರು ಪುಸ್ತಕ ಬಿಡುಗಡೆಗೊಳಿಸಲಿದ್ದು, ಖ್ಯಾತ ಪತ್ರಕರ್ತ ಅಜಿತ್ ಹನುಮಕ್ಕನವರ್ ಕೃತಿಪರಿಚಯ ಮಾಡಲಿದ್ದಾರೆ. ದಿನಾಂಕ : ನವೆಂಬರ್ 13,...
ಕ್ರೈಮ್ರಾಷ್ಟ್ರೀಯಸುದ್ದಿ

ಬೌದ್ಧ ಭಿಕ್ಷುಗಳ ವೇಷ ಧರಿಸಿ ವಾಸಿಸುತ್ತಿದ್ದ ಶಂಕಿತ ಚೀನಿ ಬೇಹುಗಾರ್ತಿಯ ಬಂಧನ : ದಿಲ್ಲಿ ಪೊಲೀಸ್ – ಕಹಳೆ ನ್ಯೂಸ್

ಹೊಸದಿಲ್ಲಿ: ಉತ್ತರ ದೆಹಲಿಯ ಟಿಬೇಟಿಯನ್ ನಿರಾಶ್ರಿತರ ವಸಾಹತುವಿನಲ್ಲಿ (Tibetan refugee settlement) ಬೌದ್ಧ ಭಿಕ್ಷುಗಳ ವೇಷ ಧರಿಸಿ ವಾಸಿಸುತ್ತಿದ್ದ ಶಂಕಿತ ಚೀನಿ ಬೇಹುಗಾರ್ತಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಆಕೆಯ ಗುರುತಿನ ಚೀಟಿಗಳನ್ನು ಪರಿಶೀಲಿಸಿದಾಗ ದೋಲ್ಮಾ ಲಾಮಾ ಎಂಬ ಹೆಸರು ಇದೆ. ನೇಪಾಳ ರಾಜಧಾನಿ ಕಠ್ಮಂಡುವಿನ ವಿಳಾಸವಿದೆ. ಆದರೆ ಆಕೆಯ ನೈಜ ಹೆಸರು ಕಾಯ್ ರ್ಯೂ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ವಿವಿ ಉತ್ತರ ಕ್ಯಾಂಪಸ್‍ನ ಬಳಿಯ ಟಿಬೇಟಿಯನ್...
1 242 243 244 245 246 320
Page 244 of 320