Tuesday, March 17, 2026

ರಾಷ್ಟ್ರೀಯ

ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ನೂಪುರ್ ಶರ್ಮಾ ಹತ್ಯೆ ಮಾಡಲು ಪಾಕ್ ಉಗ್ರ ಸಂಘಟನೆ ನಿಯೋಜಿಸಿದ್ದ ಉಗ್ರ ಮೊಹಮ್ಮದ್‌ ನದೀಮ್‌ ಬಂಧನ – ಕಹಳೆ ನ್ಯೂಸ್

ಲಕ್ನೋ: ಬಿಜೆಪಿಯ ವಕ್ತಾರೆ ನೂಪುರ್‌ ಶರ್ಮಾ ಅವರನ್ನು ಹತ್ಯೆ ಮಾಡಲು ನಿಯೋಜಿತನಾಗಿದ್ದ ಉಗ್ರನನ್ನು ಬಂಧಿಸಲಾಗಿದೆ. ಆತನನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜೈಶ್‌-ಎ-ಮೊಹಮ್ಮದ್‌ನ ಮೊಹಮ್ಮದ್‌ ನದೀಮ್‌ ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯ ಗಂಗೋಹ್‌ ಎಂಬ ಗ್ರಾಮದಲ್ಲಿ ಆತ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಆತನನ್ನು ಸಮಗ್ರವಾಗಿ ವಿಚಾರಣೆ ನಡೆಸಿದ ವೇಳೆ, ತನಗೆ ನೂಪುರ್‌ ಶರ್ಮಾ ಅವರನ್ನು ಕೊಲ್ಲುವ ಕೆಲಸ ವಹಿಸಲಾಗಿತ್ತು. ನೆರೆಯ ರಾಷ್ಟ್ರದಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇಡಿ ಕಚೇರಿ ಬಳಿ ಕಾರಿಗೆ ಬೆಂಕಿ ಪ್ರಕರಣ ; ಮೊಹಮ್ಮದ್ ನಲಪಾಡ್‌‌ಗೆ ಪೊಲೀಸ್ ನೋಟೀಸ್ – ಕಹಳೆ ನ್ಯೂಸ್

ಬೆಂಗಳೂರು, ಆ 12 : ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿ ಬಳಿ ಕಾರಿಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ನೋಟೀಸ್ ನೀಡಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಬೆಂಗಳೂರಿನ ಇಡಿ ಕಚೇರಿ ಮುಂದೆ ಕೆಲ ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು.ಇನ್ನು ವಿಲ್ಸನ್ ಗಾರ್ಡನ್ ಪೊಲೀಸರು ಇಂದು ಮೊಹಮ್ಮದ್...
ರಾಷ್ಟ್ರೀಯವಾಣಿಜ್ಯಸುದ್ದಿ

ಬಾಡಿಗೆ ಮನೆ ಮೇಲೂ ಶೇ.18ರಷ್ಟು ಜಿಎಸ್ ಟಿ: ಜುಲೈ 18ರಿಂದ ಜಾರಿ! – ಕಹಳೆ ನ್ಯೂಸ್

ನೋಂದಾಯಿತ ಬಾಡಿಗೆದಾರರು ಕೂಡ ಇನ್ನು ಮುಂದೆ ಜಿಎಸ್ ಟಿ ( GST) ಪಾವತಿಸಬೇಕಾಗಿದೆ. ಕೇಂದ್ರ ಸರಕಾರ ಜುಲೈ 18ರಿಂದ ಈ ನಿಯಮ ಜಾರಿಗೆ ತರುತ್ತಿದೆ. ಜುಲೈ 18ರಿಂದ ಜಾರಿಯಾಗುತ್ತಿರುವ ಹೊಸ ನಿಯಮದ ಪ್ರಕಾರ ಜಿಎಸ್ ಟಿ ನಿಯಮದ ಪ್ರಕಾರ ನೋಂದಾಯಿತ ಬಾಡಿಗೆದಾರರಿಗೆ ಮಾತ್ರ ಈ ನಿಯಮ ಅನ್ವಯ ಆಗಲಿದೆ. ಇದಕ್ಕೂ ಮುನ್ನ ವಾಣಿಜ್ಯ ಬಳಕೆದಾರರು ಅಂದರೆ ಕಚೇರಿ, ಅಂಗಡಿ, ಬಾಡಿಗೆ ಜಾಗಗಳಿಗೆ ಮಾತ್ರ ಜಿಎಸ್ ಟಿ ಅನ್ವಯ ಆಗುತ್ತಿತ್ತು. ಆದರೆ...
ರಾಷ್ಟ್ರೀಯಶಿಕ್ಷಣಸುದ್ದಿ

ಪಿಎಸ್​ಸಿ ಪರೀಕ್ಷೆಯಲ್ಲಿ ಪಾಸ್ ಆಗಿ ಒಟ್ಟಿಗೆ ಸರ್ಕಾರಿ ಕೆಲಸ ಗಿಟ್ಟಿಸಿದ ಅಮ್ಮ-ಮಗ..! – ಕಹಳೆ ನ್ಯೂಸ್

ಕೊಚ್ಚಿ: ಅಪರೂಪದ ಕ್ಷಣವೊಂದಕ್ಕೆ ದೇವರನಾಡು ಹಾಗೂ ದೇಶದ ನಂಬರ್​ ಒನ್​ ಸಾಕ್ಷರತಾ ರಾಜ್ಯ ಕೇರಳ ಸಾಕ್ಷಿಯಾಗಿದೆ. ಅಮ್ಮ-ಮಗ ಇಬ್ಬರು ಒಟ್ಟಿಗೆ ಕೇರಳದ ಸಾರ್ವಜನಿಕ ಸೇವಾ ಆಯೋಗ (ಪಿಎಸ್​ಸಿ) ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಒಟ್ಟಿಗೆ ಸರ್ಕಾರಿ ಸೇವೆಗೆ ಸೇರಿದ್ದಾರೆ. 42 ವರ್ಷದ ತಾಯಿ ಬಿಂದು ಮತ್ತು ಆಕೆಯ 24 ವರ್ಷದ ಮಗ ವಿವೇಕ್​ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇವರು ಮಲಪ್ಪುರಮ್​ನ ನಿವಾಸಿಗಳು. ತಮ್ಮ ಸಾಧನೆ ಬಗ್ಗೆ ಮಾತನಾಡಿರುವ ಬಿಂದು ಮಗ ವಿವೇಕ್​,...
ರಾಜಕೀಯರಾಷ್ಟ್ರೀಯಸುದ್ದಿ

ಹಿಂದೂ ದೇವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ತಿರುಗೇಟು ನೀಡಿ ಪ್ರವಾದಿ ಮೊಹಮ್ಮದ್​ ಕುರಿತಂತೆ ಮಾತನಾಡಿದ ಬಿಜೆಪಿ ನಾಯಕಿ ನೂಪುರ್​ ಶರ್ಮಾಗೆ ಸುಪ್ರೀಂನಿಂದ ಬಿಗ್​ ರಿಲೀಫ್ :​ ಎಲ್ಲಾ ಕೇಸ್​ ಒಂದೇ ಕಡೆ – ಕಹಳೆ ನ್ಯೂಸ್

ನವದೆಹಲಿ: ಹಿಂದೂ ದೇವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ತಿರುಗೇಟು ನೀಡಿ ಪ್ರವಾದಿ ಮೊಹಮ್ಮದ್​ ಕುರಿತಂತೆ ಮಾತನಾಡಿ ಭಾರಿ ಇಕ್ಕಟ್ಟಿನಲ್ಲಿ ಸಿಲುಕಿರುವ ಬಿಜೆಪಿ ನಾಯಕಿ ನೂಪುರ್​ ಶರ್ಮಾ ಅವರು ಈಗ ಸ್ವಲ್ಪ ನಿರಾಳರಾಗಿದ್ದಾರೆ. ಪ್ರವಾದಿ ಮೊಹಮ್ಮದ್​ ಕುರಿತು ಹೇಳಿಕೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ದೇಶದ ವಿವಿಧ ಪೊಲೀಸ್​ ಠಾಣೆಯಲ್ಲಿ ದಾಖಲಾಗಿರುವ ಎಲ್ಲಾ ಕೇಸ್​ಗಳನ್ನು ಒಂದೇ ಕಡೆ ನಡೆಸುವಂತೆ ಮಾಡಿಕೊಂಡ ಮನವಿಯನ್ನು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದೆ. ಹಲವಾರು ಪೊಲೀಸ್​ ಠಾಣೆಗಳಲ್ಲಿ ಇವರ ವಿರುದ್ಧ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಚೊಚ್ಚಲ ಸಿನಿಮಾ ‘ಫ್ಯಾಂಟಸಿ’ ಯಲ್ಲಿ ನೆಗೆಟಿವ್ ರೋಲ್ ನಲ್ಲಿ ಪ್ರಿಯಾಂಕಾ ಶಿವಣ್ಣ! – ಕಹಳೆ ನ್ಯೂಸ್

'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಚಂದ್ರಿಕಾ ಎಂಬ ವಿಲನ್ ಪಾತ್ರ ಮಾಡಿ ಜನಪ್ರಿಯರಾಗಿದ್ದ 'ಬಿಗ್ ಬಾಸ್' ಕನ್ನಡ ಸೀಸನ್ 7 ಸ್ಪರ್ಧಿ ಪ್ರಿಯಾಂಕಾ ಶಿವಣ್ಣ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡುವುದಕ್ಕೆ ಸಜ್ಜಾಗಿದ್ದಾರೆ. ವಿಶೇಷವೆಂದರೆ, ಧಾರಾವಾಹಿಯಲ್ಲಿ ಖಳನಾಯಕಿ ಪಾತ್ರ ಮಾಡಿದ್ದ ಪ್ರಿಯಾಂಕಾ, ಚೊಚ್ಚಲ ಸಿನಿಮಾದಲ್ಲೂ ಖಳ ಪಾತ್ರವನ್ನೇ ಮಾಡಿದ್ದಾರೆ. ಪ್ರಿಯಾಂಕಾ ನಟಿಸುತ್ತಿರುವ ಈ ಸಿನಿಮಾದ ಹೆಸರು 'ಫ್ಯಾಂಟಸಿ'. ಸೈಕಲಾಜಿಕಲ್ ಥ್ರಿಲ್ಲರ್ ಮಾದರಿಯ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ಆರ್. ಪವನ್ ಕುಮಾರ್. ಪವನ್ ಕುಮಾರ್ ಈ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ನೇರ ಭಾಗಿಯಾಗಿದ್ದ ಮೂವರ ಗುರುತು ಪತ್ತೆ – ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ; ಬಂಧಿತ ಆರೋಪಿಗಳಿಗೆ ಪಿಎಫ್‌ಐ ಜತೆ ಲಿಂಕ್ ಬಗ್ಗೆ ಶಂಕೆ – ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ – ಕಹಳೆ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಮೂವರು ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ. ಮೂವರ ಹೆಸರು, ವಿಳಾಸ, ಭಾವಚಿತ್ರ ದೊರೆತಿದೆ. ಆರೋಪಿಗಳು ಬಚ್ಚಿಟ್ಟುಕೊಂಡಿದ್ದು, ಅವರ ವಿರುದ್ದ ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ನಡೆಯುತ್ತಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣದಲ್ಲಿ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮುಖ್ಯ...
ಬೆಂಗಳೂರುಸಿನಿಮಾಸುದ್ದಿ

‘ನಾನು ಮುಟ್ತೀನಿ ಏನ್ ಮಾಡ್ತೀಯಾ?’; ಬಿಗ್ ಬಾಸ್​ ಮನೆಯಲ್ಲಿ ಕಿತ್ತಾಡಿಕೊಂಡ ರೂಪೇಶ್ ಶೆಟ್ಟಿ ಹಾಗೂ ರಾಕೇಶ್..!  – ಕಹಳೆ ನ್ಯೂಸ್

ಮೊದಲ ವಾರವೇ ಇಡೀ ಮನೆ ರಣರಂಗ ಆಗುವ ಸೂಚನೆ ಸಿಕ್ಕಿದೆ. ಇದರಿಂದ ಕೆಲವರು ಹೈಲೈಟ್ ಆದರೆ, ಇನ್ನೂ ಕೆಲವರು ವೀಕ್ಷಕರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. 'ಬಿಗ್ ಬಾಸ್ ಒಟಿಟಿ' (Bigg Boss OTT) ಆರಂಭವಾಗಿ ಕೆಲವೇ ದಿನಗಳು ಕಳೆದಿವೆ. ಆಗಲೇ ಮನೆಯಲ್ಲಿ ಕಿತ್ತಾಟಗಳ ಸರಣಿ ಆರಂಭ ಆಗಿದೆ. ಹೈಲೈಟ್ ಆಗಲು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಸ್ಪರ್ಧಿಗಳ ಮಧ್ಯೆ ಜಗಳ ಆರಂಭ ಆಗಿದೆ. ಮೊದಲ ವಾರವೇ ಇಡೀ ಮನೆ ರಣರಂಗ ಆಗುವ ಸೂಚನೆ ಸಿಕ್ಕಿದೆ....
1 249 250 251 252 253 320
Page 251 of 320