Tuesday, March 17, 2026

ರಾಷ್ಟ್ರೀಯ

ಬೆಂಗಳೂರುಸುದ್ದಿ

ಬೆಂಗಳೂರು : ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಂದ ಹೈಡ್ರಾಮಾ..! ‌: ಬಿ.ವಿ. ಶ್ರೀನಿವಾಸ್‌, ನಲಪಾಡ್‌ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು : ಅಗ್ನಿಪಥ್‌ ಯೋಜನೆ ಖಂಡಿಸಿ ಇಂದು ನಗರದ ರೇಸ್‌ಕೋರ್ಸ್‌ ಬಳಿಯ ಕಾಂಗ್ರೆಸ್‌ ಕಚೇರಿ ಎದುರೇ ನಲಪಾಡ್‌ ನೇತೃತ್ವದಲ್ಲಿ ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಹೈಡ್ರಾಮ ಸೃಷ್ಟಿಸಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆಸಿದ್ದಾರೆ. ಈ ವೇಳೆ ಶಾಸಕ ಬಿ.ವಿ ಶ್ರೀನಿವಾಸ್‌ ಅಂಗಿ ಹರಿದುಹೋಗಿದೆ. ರಸ್ತೆಯಲ್ಲಿ ಕಾಂಗ್ರೆಸ್‌ ನಾಯಕಿಯ ಹೊರಳಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾರಿ ಕೇಡ್‌ ಹತ್ತಿ ಬಿ.ವಿ ಶ್ರೀನಿವಾಸ್‌ ಪೊಲೀಸರಿಗೆ...
ಬೆಂಗಳೂರುಸಿನಿಮಾಸುದ್ದಿ

ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಪ್ರಮೋದ್ ಕಾಂಬಿನೇಷನ್ ಚಿತ್ರಕ್ಕೆ ಚಾಲನೆ – ಕಹಳೆ ನ್ಯೂಸ್

ಕನ್ನಡದ ಪ್ರತಿಭಾವಂತ ಯುವ ನಟರಾದ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಪ್ರೀಮಿಯರ್ ಪದ್ಮಿನಿ ಖ್ಯಾತಿಯ ಪ್ರಮೋದ್ ಕಾಂಬಿನೇಷನ್ ಹೊಸ ಚಿತ್ರಕ್ಕೆ  ಚಾಲನೆ ಸಿಕ್ಕಿದೆ. ಕನ್ನಡ ಚಿತ್ರರಂಗದ ಇಬ್ಬರು ಪ್ರತಿಭಾನ್ವಿತ ನಾಯಕರಿಗೆ ನಿರ್ಮಾಣ ಮಾಡುವ ಕೆಲಸಕ್ಕೆ ಎಂ ಮುನೇಗೌಡ ಮುಂದಾಗಿದ್ದಾರೆ. ಇವತ್ತು ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನ ಮೊದಲ ಚಿತ್ರದ ಮುಹೂರ್ತ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ರತ್ನನ್ ಪ್ರಪಂಚ ಖ್ಯಾತಿಯ...
ರಾಷ್ಟ್ರೀಯಸುದ್ದಿ

‘ಅಗ್ನಿಪಥ್’ ಯೋಜನೆ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ; ಅಜಿತ್ ದೋವಲ್ ಖಡಕ್ ಹೇಳಿಕೆ – ಕಹಳೆ ನ್ಯೂಸ್

ಹೊಸದಿಲ್ಲಿ: 'ಅಗ್ನಿಪಥ್' ರಕ್ಷಣಾ ನೇಮಕಾತಿ ಯೋಜನೆಯ ಬಗ್ಗೆ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಮಧ್ಯೆ ಈ ಯೋಜನೆಯನ್ನು ಹಿಂದೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ) ಅಜಿತ್ ದೋವಲ್ ಮಂಗಳವಾರ ಹೇಳಿದ್ದಾರೆ. ಅಗ್ನಿಪಥ್' ಯೋಜನೆ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ANIಗೆ ನೀಡಿರುವ ಸಂದರ್ಶನವೊಂದರಲ್ಲಿ ದೋವಲ್ ತಿಳಿಸಿದ್ದಾರೆ....
ರಾಜಕೀಯರಾಷ್ಟ್ರೀಯಸುದ್ದಿ

ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆ ; ಸುಳಿವು ಕೊಟ್ಟ ಸಂಜಯ್ ರಾವತ್ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಶಿವಸೇನೆ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡುವ ಮೂಲಕ ಹೊಸ ತಿರುವನ್ನು ಕೊಟ್ಟಿದ್ದಾರೆ. ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ(ಎಂವಿಎ) ಮೈತ್ರಿ ಸರ್ಕಾರಕ್ಕೆ ಸಂಕಟ ಬಂದಿದೆ. ಈ ಹಿನ್ನೆಲೆ ನಿನ್ನೆಯಿಂದ ಈ ಕುರಿತು ಭಾರೀ ಚರ್ಚೆಯಾಗುತ್ತಿದೆ. ಈ ಬೆನ್ನಲ್ಲೇ ಸಂಜಯ್ ರಾವತ್ ಟ್ವೀಟ್ ಮಾಡಿದ್ದು, ವಿಧಾನಸಭೆಯ ವಿಸರ್ಜನೆಯತ್ತ ಮಹಾರಾಷ್ಟ್ರ ರಾಜಕೀಯ ಬೆಳವಣೆಗೆಗಳ ಪಯಣ ಎಂದು ಒಂದೇ ಸಾಲಿನಲ್ಲಿ...
ಆರೋಗ್ಯರಾಜಕೀಯರಾಷ್ಟ್ರೀಯಸುದ್ದಿ

 ಕ್ಷಣ ಕ್ಷಣ ರೋಚಕ ತಿರುವು ಪಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ರಾಜಕೀಯದ ಮಧ್ಯೆ ಮಹಾರಾಷ್ಟ್ರದ ರಾಜ್ಯಪಾಲ, ಸಿಎಂಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮುಂಬೈ: ಕ್ಷಣ ಕ್ಷಣ ರೋಚಕ ತಿರುವು ಪಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ರಾಜಕೀಯದ ಮಧ್ಯೆ ಈಗ ಕೊರೊನಾ ಬಂದಿರುವುದು ಸುದ್ದಿಯಾಗಿದೆ. ರಾಜಕೀಯ ಬಿಕ್ಕಟ್ಟು ತೀವ್ರಗೊಂಡ ಬೆನ್ನಲ್ಲೇ ರಾಜ್ಯಪಾಲ ಭಗತ್ ಸಿಂಗ್ ಮತ್ತು ಸಿಎಂ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದ ಭಗತ್ ಸಿಂಗ್ ಅವರು ಟ್ವೀಟ್ ಮಾಡುವ ಮೂಲಕ ಇದನ್ನು ದೃಢಪಡಿಸಿದ್ದಾರೆ. ಟ್ವೀಟ್‍ನಲ್ಲಿ, ನನಗೆ ಕೋವಿಡ್ ಪಾಸಿಟಿವ್ ಆಗಿದ್ದು, ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈನ...
ರಾಜಕೀಯರಾಷ್ಟ್ರೀಯಸುದ್ದಿ

ಮಹಾ’ ಸರ್ಕಾರದ ಬಿಕ್ಕಟ್ಟಿನ ನಡುವೆಯೇ ಹಂಗಾಮಾ ಸೃಷ್ಟಿಸಿದ ಸಾಮಾಜಿಕ ನ್ಯಾಯ ಖಾತೆಯ ಸಚಿವ ಧನಂಜಯ್ ಮುಂಡೆ ‘ಪತ್ನಿ’ ಪರಪುರುಷನ ಜತೆ ಲಾಡ್ಜ್​ನಲ್ಲಿ ಅರೆಸ್ಟ್​..! – ಕಹಳೆ ನ್ಯೂಸ್

ಮುಂಬೈ: ಒಂದೆಡೆ ಮಹಾರಾಷ್ಟ್ರ ಸರ್ಕಾರದ ಪತನದ ಅಂಚಿನಲ್ಲಿದ್ದರೆ, ಅದೇ ಇನ್ನೊಂದೆಡೆ ಮಹಾರಾಷ್ಟ್ರದ ಸಾಮಾಜಿಕ ನ್ಯಾಯ ಖಾತೆಯ ಸಚಿವ ಧನಂಜಯ್ ಮುಂಡೆ ನನ್ನ ಗಂಡ, ನಾನು ಆತನ ಎರಡನೆಯ ಹೆಂಡತಿ ಎಂದು ಭಾರಿ ಕೋಲಾಹಲ ಸೃಷ್ಟಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.   ಕರುಣಾ ಶರ್ಮಾ (43) ಎಂಬ ಮಹಿಳೆ ಬಂಧನಕ್ಕೆ ಒಳಗಾಗಿದ್ದಾರೆ. ಈಕೆ ಈ ಹಿಂದೆ ಭಾರಿ ಸುದ್ದಿ ಮಾಡಿದ್ದರು. ತಾವು ಮುಂಡೆ ಅವರ ಎರಡನೆಯ ಪತ್ನಿ ಎಂದು ಹೇಳಿಕೊಂಡು ತೀವ್ರ ಗಲಾಟೆ...
ರಾಜಕೀಯರಾಷ್ಟ್ರೀಯಸುದ್ದಿ

ಪ್ರಾರ್ಥನೆ ಸಲ್ಲಿಸುವ ಮೊದಲು ದೇವಸ್ಥಾನದ ನೆಲ ಗುಡಿಸಿದ ದ್ರೌಪದಿ ಮುರ್ಮು – ಕಹಳೆ ನ್ಯೂಸ್

ಭುವನೇಶ್ವರ್: ಬಿಜೆಪಿ ನೇತೃತ್ವದ ಎನ್‍ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಶಿವನ ದೇವಸ್ಥಾನದ ನೆಲವನ್ನು ಗುಡಿಸುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದ್ರೌಪದಿ ಮುರ್ಮು ಅವರು ತಮ್ಮ ತವರು ರಾಜ್ಯವಾದ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರಾಯರಂಗ್‍ಪುರದಲ್ಲಿರುವ ಶಿವನ ದೇವಾಲಯಕ್ಕೆ ಇಂದು ಭೇಟಿ ಕೊಟ್ಟಿದ್ದಾರೆ. ಈ ವೇಳೆ ದೇವರಿಗೆ ಪ್ರಾರ್ಥನೆ ಸಲ್ಲಿಸುವ ಮೊದಲು ದೇವಾಲಯದ ನೆಲವನ್ನು ಗುಡಿಸಿದ್ದಾರೆ. ಪ್ರಸ್ತುತ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ...
ರಾಷ್ಟ್ರೀಯಸುದ್ದಿ

ರಾಷ್ಟ್ರಪತಿ ಚುನಾವಣೆ ; ಎನ್‌ಡಿಎ ಅಭ್ಯರ್ಥಿಯಾಗಿ ಆದಿವಾಸಿ ಮಹಿಳೆ, ಶಿಕ್ಷಕಿಯಾಗಿ ಸೇವೆ ಸಲ್ಲಿಸಿರುವ ದ್ರೌಪದಿ ಮುರ್ಮು – ಕಹಳೆ ನ್ಯೂಸ್

ನವದೆಹಲಿ, ಜೂ 21 : ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯಾಗಿ ಆದಿವಾಸಿ ಮಹಿಳೆ, ಶಿಕ್ಷಕಿಯಾಗಿ ಸೇವೆ ಸಲ್ಲಿಸಿರುವ ದ್ರೌಪದಿ ಮುರ್ಮು ಅವರು ಕಣಕ್ಕಿಳಿಯಲಿದ್ದಾರೆ. ಈ ಕುರಿತು ಘೋಷಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬುಡಕಟ್ಟು ಮಹಿಳಾ ಅಭ್ಯರ್ಥಿಯೋರ್ವರಿಗೆ ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುವ ಅವಕಾಶ ಕಲ್ಪಿಸಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಮುರ್ಮು ಅವರು ಶಾಸಕರಾಗಿ, ಸಚಿವರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಒಡಿಶಾ ಸರ್ಕಾರದ...
1 254 255 256 257 258 320
Page 256 of 320