Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಹಿಜಬ್‌ ಕುರಿತ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ; ವಕ್ಫ್‌ ಬೋರ್ಡ್‌ ಅಧ್ಯಕ್ಷ ಮೌಲಾನ ಶಫಿ ಸಅದಿ – ಕಹಳೆ ನ್ಯೂಸ್

ಬೆಂಗಳೂರು: ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಯಾವ ಆಧಾರದಲ್ಲಿ ತೀರ್ಪು ಕೊಟ್ಟಿದೆ ಎಂಬುದು ಗೊತ್ತಿಲ್ಲ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಕ್ಫ್‌ ಬೋರ್ಡ್‌ ಅಧ್ಯಕ್ಷ ಮೌಲಾನ ಶಫಿ ಸಅದಿ ತಿಳಿಸಿದ್ದಾರೆ. ಸಂವಿಧಾನಬದ್ಧವಾಗಿ ಕಾನೂನು ಹೋರಾಟ ಮಾಡಲಾಗುವುದು. ಹೆಣ್ಣು ಹಿಜಬ್‌ ಧರಿಸುವ ಬಗ್ಗೆ ಕುರಾನ್‌ನಲ್ಲಿ ಸ್ಪಷ್ಟ ಉಲ್ಲೇಖವಿದೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಉಲೆಮಾ ಒಕ್ಕೂಟದಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ....
ರಾಜಕೀಯರಾಷ್ಟ್ರೀಯಸುದ್ದಿ

ಬುಲ್ಡೋಜರ್ ಎದುರು ನಡೆಯದ ಆಟ ; ಅಬ್ಬರಿಸಲು ಹೋಗಿ ಮಕಾಡೆ ಮಲಗಿದ ಓವೈಸಿ..! – ಕಹಳೆ ನ್ಯೂಸ್

ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ 4 ರಾಜ್ಯಗಳಲ್ಲಿ ಜಯಭೇರಿ ಭಾರಿಸಿದೆ. ಅದರಲ್ಲೂ ಉತ್ತರಪ್ರದೇಶದಲ್ಲಿ 403 ಸ್ಥಾನಗಳಲ್ಲಿ 271 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಸತತ ಎರಡನೇ ಬಾರಿಗೆ ಅಧಿಕಾರ ಪಡೆಯುವ ಮೂಲಕ ಇತಿಹಾಸ ರಚಿಸಿದೆ. ಇನ್ನು ಚುನಾವಣೆಯಲ್ಲಿ ಸಂಸದ ಅಸಾದುದ್ದಿನ್​ ಓವೈಸಿ ಅವರ ಎಐಎಂಐಎಂ ಪಕ್ಷ ಒಂದೂ ಸ್ಥಾನ ಪಡೆಯದೇ ಸೊನ್ನೆ ಸುತ್ತಿದೆ.   ಮುಸ್ಲಿಮರು ಹೆಚ್ಚಾಗಿರುವ ಉತ್ತರಪ್ರದೇಶದ ಹಲವು ಕ್ಷೇತ್ರಗಳೂ ಸೇರಿದಂತೆ ಅಸಾದುದ್ದೀನ್​ ಓವೈಸಿ ಪಕ್ಷ 100 ಸ್ಥಾನಗಳಲ್ಲಿ ಸ್ಪರ್ಧೆ...
ರಾಮನಗರರಾಷ್ಟ್ರೀಯಸುದ್ದಿ

ಬುಲ್ಡೋಜರ್ ಎದುರು ನಡೆಯದ ಆಟ; ಅಬ್ಬರಿಸಲು ಹೋಗಿ ಮಕಾಡೆ ಮಲಗಿದ ಓವೈಸಿ..! – ಕಹಳೆ ನ್ಯೂಸ್

ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ 4 ರಾಜ್ಯಗಳಲ್ಲಿ ಜಯಭೇರಿ ಭಾರಿಸಿದೆ. ಅದರಲ್ಲೂ ಉತ್ತರಪ್ರದೇಶದಲ್ಲಿ 403 ಸ್ಥಾನಗಳಲ್ಲಿ 271 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಸತತ ಎರಡನೇ ಬಾರಿಗೆ ಅಧಿಕಾರ ಪಡೆಯುವ ಮೂಲಕ ಇತಿಹಾಸ ರಚಿಸಿದೆ. ಇನ್ನು ಚುನಾವಣೆಯಲ್ಲಿ ಸಂಸದ ಅಸಾದುದ್ದಿನ್​ ಓವೈಸಿ ಅವರ ಎಐಎಂಐಎಂ ಪಕ್ಷ ಒಂದೂ ಸ್ಥಾನ ಪಡೆಯದೇ ಸೊನ್ನೆ ಸುತ್ತಿದೆ.   ಮುಸ್ಲಿಮರು ಹೆಚ್ಚಾಗಿರುವ ಉತ್ತರಪ್ರದೇಶದ ಹಲವು ಕ್ಷೇತ್ರಗಳೂ ಸೇರಿದಂತೆ ಅಸಾದುದ್ದೀನ್​ ಓವೈಸಿ ಪಕ್ಷ 100 ಸ್ಥಾನಗಳಲ್ಲಿ ಸ್ಪರ್ಧೆ...
ಕ್ರೈಮ್ಬೆಂಗಳೂರುಸುದ್ದಿ

ಲವ್ ಜಿಹಾದ್, ಮುಸ್ಲಿಮರ ಮೋಸದಾಟದ ಕರಾಳ‌ ಮುಖ ಬಯಲು | ಮೂರು ಮಕ್ಕಳ ತಂದೆ, ಸುಳ್ಳು ಹೇಳಿ, ಹಿಂದೂ ಯುವತಿಯನ್ನು ನಂಬಿಸಿ ಮದುವೆಯಾಗಿ ಮೋಸ ಮಾಡಿದ ಕಾಮುಕ ಜಿಹಾದಿ ಇಜಾಬ್..! – ಕಹಳೆ ನ್ಯೂಸ್

ಗದಗ: ಆತ ಮುಸ್ಲಿಂ ಯುವಕ, ಅವಳು ಹಿಂದು ಯುವತಿ. ಪರಸ್ಪರ ಪ್ರೀತಿ ಮಾಡ್ತಾಯಿದ್ರು. ಯುವತಿಯ ಕುಟುಂಬಸ್ಥರ ವಿರೋಧದ ನಡುವೆ ಮದುವೆ ಕೂಡಾ ಆಗಿದ್ದರು. ಮುದ್ದಾದ ಮಗು ಕೂಡಾ ಆಗಿದೆ. ಆಗಲೇ ಒಂದು ಅಸಲಿ ಒಂದು ಸತ್ಯ ಬಯಲಾಗಿದೆ. ಆ ಯುವಕನಿಗೆ ಮೊದಲೇ ಒಂದು ಮದುವೆಯಾಗಿದೆ ಎನ್ನುವ ಕಠೋರ ಸತ್ಯ. ಆಗ ಯುವತಿ ವಿಚ್ಚೇದನಕ್ಕೆ ಮುಂದಾಗುತ್ತಾಳೆ. ಅದಕ್ಕೆ ವಿರೋಧ ವ್ಯಕ್ತಪಡಿಸಿದ ಪತಿರಾಯ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಡೆಡ್ಲಿ ಅಟ್ಯಾಕ್ ಮಾಡಿದ್ದಾನೆ. ಪತ್ನಿ...
ಬೆಂಗಳೂರುಸಿನಿಮಾಸುದ್ದಿ

‘ ಅಂಜನ್ ‘ ಚಲನ‌ಚಿತ್ರದ ಮೂಲಕ ಬೆಳ್ಳಿತೆರೆಗೆ ಕರಾವಳಿ ಬೆಡಗಿ ಜೋಷಿತಾ ಅಲೋಲ ; ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ಶಾಸಕ ರವಿ ಸುಬ್ರಮಣ್ಯಂ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ನಲ್ಲಿ ಹೊಸಬರ ತಂಡವೊಂದು ‘ಅಂಜನ್’ ಎನ್ನುವ ಸಿನಿಮಾ ಮುಖಾಂತರ ಸುದ್ದಿಯಲ್ಲಿದೆ. ಬಿಡುಗಡೆಯ ಆಸುಪಾಸಿನಲ್ಲಿರುವ ಈ ಚಿತ್ರದ ಟ್ರೇಲರ್  ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್‌ ಅನ್ನು ಶಾಸಕ ರವಿ ಸುಬ್ರಮಣ್ಯಂ ಬಿಡುಗಡೆ ಮಾಡಿರೋದು ವಿಶೇಷ. ಚಿತ್ರದ ಟ್ರೇಲರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು ಸಿನಿಮಾ ತಂಡಕ್ಕೆ ಯಶಸ್ಸು ಸಿಗಲೆಂದು ಹಾರೈಸಿದ್ದಾರೆ. ಕರಾವಳಿ ಬೆಡಗಿ ಜೋಷಿತಾ ಅಲೋಲ ಅಂಜನ್ ಚಲನ‌ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರೀಯಾಗಿದ್ದಾರೆ. ಟ್ರೇಲರ್ ಮೂಲಕ ಮಾಧ್ಯಮಗಳೆದುರು ಬಂದ ಚಿತ್ರತಂಡ ಸಿನಿಮಾ ಬಗ್ಗೆ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಫೈನಲ್ ಪರೀಕ್ಷೆ ; ಯಾವಾಗ ಯಾವ ಪರೀಕ್ಷೆ..? ಇಲ್ಲಿದೆ ಅಂತಿಮ ವೇಳಾಪಟ್ಟಿ – ಕಹಳೆ ನ್ಯೂಸ್

ಬೆಂಗಳೂರು, ಮಾ. 08: ಜೆಇಇ ಪರೀಕ್ಷೆಯ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಇದೀಗ ಅಂತಿಮಗೊಂಡಿದೆ. ಕೆಲವು ಪರಿಷ್ಕರಣೆಯೊಂದಿಗೆ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ದ್ವಿತೀಯ ಪಿಯು ಪರೀಕ್ಷೆಯನ್ನು ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿವೆ ಎಂದು ಇಲಾಖೆ ತಿಳಿಸಿದೆ. ಕಾಮನ್ ಲಾ ಅಡ್ಮಿಷನ್ ಟೆಸ್ಟ್, ಎಐಎಂಎ ಯುಜಿಎಟಿ ಪರೀಕ್ಷೆ ಹಾಗೂ ನವೋದಯ ವಿದ್ಯಾಲಯ ಪರೀಕ್ಷೆ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಅಂತಿಮ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ದ್ವಿತೀಯ ಪಿಯು ಅಂತಿಮ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ – ಕಾಸರಗೋಡಿನಲ್ಲಿ ಕನ್ನಡ ಭವನ ಸ್ಥಾಪನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು, ಮಾ 04 : ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸುವ ಬಗ್ಗೆ 2022–23ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಂಸ್ಕೃತಿ-ಸಾಹಿತ್ಯ ಕ್ಷೇತ್ರಕ್ಕೆ ಘೋಷಿಸಿರುವ ಇತರ ಯೋಜನೆಗಳು ವಿವರ ಇಲ್ಲಿದೆ. *ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ *ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ *ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ *ತಳಸಮುದಾಯದ...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಆಪರೇಶನ್ ಗಂಗಾ ಕಾರ್ಯಾಚರಣೆ, ಪ್ರಧಾನಿ ನರೇಂದ್ರ ಮೋದಿ 5ನೇ ಉನ್ನತ ಮಟ್ಟದ ಸಭೆ ; ಉಕ್ರೇನ್‍ನಿಂದ 18 ಸಾವಿರ ಮಂದಿ ಸ್ವದೇಶಕ್ಕೆ – ಕಹಳೆ ನ್ಯೂಸ್

ನವದೆಹಲಿ: ಆಪರೇಶನ್ ಗಂಗಾ ಕಾರ್ಯಾಚರಣೆಯ ಅಂಗವಾಗಿ ಯುದ್ಧಗ್ರಸ್ಥ ಉಕ್ರೇನ್‍ನಿಂದ ಭಾರತೀಯರನ್ನು ಕರೆತರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ 5ನೇ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಯ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು. ಯುದ್ಧ ಪ್ರಾರಂಭವಾದಾಗಿನಿಂದ 18,000 ಕ್ಕೂ ಹೆಚ್ಚು ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ ಎಂದು ಪ್ರಧಾನಿ ಮೋದಿಗೆ ವಿವರಿಸಿದರು. ಒಡೆಸ್ಸಾ ಹಾಗೂ ಸುಮಿ...
1 258 259 260 261 262 319
Page 260 of 319