Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಖಾಲಿ ಇದ್ದ ಧ್ವಜ ಸ್ತಂಭದಲ್ಲಿ ಓಂಕಾರ ಧ್ವಜ ಹಾರಿಸಲಾಗಿದೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ವ್ಯವಸ್ಥಿತ ಹುನ್ನಾರ ; ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ಖಾಲಿ ಇದ್ದ ಧ್ವಜ ಸ್ತಂಭದಲ್ಲಿ ಓಂಕಾರ ಧ್ವಜ ಹಾರಿಸಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ಕೊಟ್ಟಿದ್ದಾರೆ. ಕಾಲೇಜಿನಲ್ಲಿ ರಾಷ್ಟ್ರಧ್ವಜ ಇಳಿಸಿ ಕೇಸರಿಧ್ವಜ ಹಾರಿಸಿರುವ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೇಶದ ಜನರ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಇದು ಟೂಲ್ ಕಿಟ್‍ನ ಮುಂದುವರಿದ ಭಾಗ. ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂಬ ಡಿಕೆಶಿ ಹೇಳಿಕೆ ಸತ್ಯಕ್ಕೆ ದೂರವಾದ...
ಮಂಡ್ಯರಾಜಕೀಯರಾಷ್ಟ್ರೀಯಸುದ್ದಿ

” ನೀವು ಬಿಕಿನಿಯನ್ನು ಬೀಚ್ ಅಥವಾ ಸ್ವಿಮ್ಮಿಂಗ್ ಪೂಲ್‌ನಲ್ಲಿ ಧರಿಸುತ್ತೀರ. ಅದನ್ನು ಶಾಲೆಯಲ್ಲಿ ಬಳಸಲು ಸಾಧ್ಯವಿಲ್ಲ ಅಲ್ಲವೇ? ” ಹಿಜಾಬ್- ಕೇಸರಿ ಶಾಲು ವಿವಾದ: ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಸಂಸದೆ ಸುಮಲತಾ ತಿರುಗೇಟು – ಕಹಳೆ ನ್ಯೂಸ್

ನವದೆಹಲಿ, ಫೆಬ್ರವರಿ 10: ಉಡುಪಿ ಕಾಲೇಜಿನಲ್ಲಿ ಶುರುವಾದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕರ್ನಾಟಕದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದೆ. ಅಲ್ಲದೇ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ವಿದ್ಯಾರ್ಥಿಗಳ ನಡುವೆ ಶುರುವಾದ ವಿವಾದ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಹಲವು ನಾಯಕರು ಕೇಸರಿ ಶಾಲು ಹಾಗೂ ಹಿಜಾಬ್ ಪರ-ವಿರೋಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸದ್ಯ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ತೀರ್ಪು ಬರುವುದನ್ನು ಎಲ್ಲರೂ...
ಬೆಂಗಳೂರುರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಬಿಕಿನಿ ಹಾಕಿಕೊಳ್ಳಿ ಎಂದು ಸಂದೇಶ ಕೊಡ್ತಿರಲ್ಲಾ, ನಾಚಿಕೆಯಾಗಬೇಕು : ಪ್ರಿಯಾಂಕಾ ವಿರುದ್ಧ ಮುತಾಲಿಕ್ ಕಿಡಿ – ಕಹಳೆ ನ್ಯೂಸ್

ಧಾರವಾಡ: ಶಾಲಾ ಆವರಣದಲ್ಲಿ ಬಿಕಿನಿ ಹಾಕಿಕೊಳ್ಳಿ ಎಂದು ಸಂದೇಶ ಕೊಡ್ತಿರಲ್ಲಾ, ನಿಮಗೆ ನಾಚಿಕೆಯಾಗಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಹಿಜಬ್ ಕುರಿತು ಮಾತನಾಡಿದ ಅವರು, ಹಿಜಬ್ ವಿಚಾರ ಆರಂಭವಾಗಿದ್ದು, ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರಿಂದ. ಅವರು ಆವಾಗಲೇ ವಿದ್ಯೆಗೆ ಮಹತ್ವ ಕೊಡುತ್ತೇವೆ ಹಿಜಬ್‍ಗೆ ಅಲ್ಲ ಅಂತಾ ಯೋಚನೆ ಮಾಡಿದ್ದರೆ ಇಷ್ಟು ಬೆಳವಣಿಗೆ ಆಗುತ್ತಿರಲಿಲ್ಲ. ಉಡುಪಿ ಕಾಲೇಜ್ ಇದನ್ನು ಗಂಭೀರವಾಗಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಮನಮಿಡಿಯುವ ಮತ್ತೊಂದು ಹಾಡಿನ ಲಿರಿಕಲ್ ವೀಡಿಯೋ ರಿಲೀಸ್ ಮಾಡಿದ ‘ಕನ್ನೇರಿ’ ಚಿತ್ರತಂಡ – ಕಹಳೆ ನ್ಯೂಸ್

ನೆಲೆ ಇಲ್ಲದೇ ಊರೂರು ಸುತ್ತುವ, ನೆಲೆ ಇದ್ದರೂ ಉಳ್ಳವರ ದಬ್ಬಾಳಿಕೆಯಿಂದ ಬದುಕು ಕಂಡುಕೊಳ್ಳಲು ಸಾಧ್ಯವಾಗದೇ ಪಟ್ಟಣದತ್ತ ಬದುಕನರಸಿ ಬರುತ್ತಿರುವ ಅದೆಷ್ಟೋ ಸಂತ್ರಸ್ತರು ಇಂದಿಗೂ ನಮ್ಮ ಮಧ್ಯೆ ಇದ್ದಾರೆ. ಇಂತವರ ಕಷ್ಟ ಕಾರ್ಪಣ್ಯಗಳನ್ನು ತೋರಿಸುವ, ಸಾಮಾಜಿಕ ಕಳಕಳಿ ಮೆರೆಯುವ ಹಲವು ಸಿನಿಮಾಗಳು ತೆರೆಕಂಡಿವೆ, ಕಳಕಳಿ ಮೆರೆದಿವೆ ಇದೀಗ ಅಂತಹದ್ದೇ ಕಳಕಳಿ ಹೊತ್ತ ಸಿನಿಮಾವೊಂದನ್ನು ಇತ್ತೀಚೆಗೆ ನಡೆದ ಘಟನೆಯನ್ನಾಧರಿಸಿ ನಿರ್ದೇಶಕ ನೀನಾಸಂ ಮಂಜು ತೆರೆಗೆ ತರಲು ಸಿದ್ಧವಾಗಿದ್ದಾರೆ. ಅದುವೇ ಕನ್ನೇರಿ ಸಿನಿಮಾ. ಮೂರು...
ರಾಜಕೀಯರಾಷ್ಟ್ರೀಯಸುದ್ದಿ

ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ – ಕಹಳೆ ನ್ಯೂಸ್

ನವದೆಹಲಿ: ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಬಿಕಿನಿಯಾಗಿರಲಿ, ಮುಸುಕು, ಜೀನ್ಸ್ ಆಗಿರಲಿ ಅಥವಾ ಹಿಜಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ. https://twitter.com/priyankagandhi/status/1491266789179011075?ref_src=twsrc%5Etfw%7Ctwcamp%5Etweetembed%7Ctwterm%5E1491266789179011075%7Ctwgr%5E%7Ctwcon%5Es1_&ref_url=https%3A%2F%2Fpublictv.in%2Fpriyanka-gandhi-vadra-said-bikini-ghoonghat-or-hijab-its-womans-right-to-decide-what-to-wear%2F    ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ ; ಸಚಿವ ಸುನಿಲ್ ಕುಮಾರ್ ವ್ಯಂಗ್ಯ – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ ಎಂದು ಸಚಿವ ಸುನಿಲ್ ಕುಮಾರ್ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ಹಾಗೂ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಏನು ಮಾಡುವುದಕ್ಕೆ ಹೊರಟಿದ್ದೀರಿ. ತಿಲಕ ಇಟ್ಟುಕೊಂಡು ಬಂದವರನ್ನು ಕಾಂಗ್ರೆಸ್ ನಾಯಕರು ವಿರೋಧ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ. ರಾಷ್ಟ್ರ ಧ್ವಜ ಇಳಿಸಿದರು ಎಂಬ ಸುಳ್ಳನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಹೇಳಿ ಜನರನ್ನು...
ರಾಜಕೀಯರಾಷ್ಟ್ರೀಯಸುದ್ದಿ

ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್‍ಗೆ 10 ವರ್ಷ ಜೈಲು, 1 ಲಕ್ಷ ದಂಡ ; ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ನಡೆಸುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡವನ್ನು ವಿಧಿಸುವುದಾಗಿ ಘೋಷಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಲೋಕ ಕಲ್ಯಾಣ ಸಂಕಲ್ಪ ಪತ್ರ-2022 ಹೆಸರಿನ ಈ ಪ್ರಣಾಳಿಕೆಯಲ್ಲಿ ಕಳೆದರ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಕಟಿಸಿದ್ದ 212 ಸಂಕಲ್ಪಗಳಲ್ಲಿ ಶೇ.92 ರಷ್ಟು ಈಡೇರಿಸುವುದಾಗಿ ಹೇಳಲಾಗಿದೆ. ಅಧಿಕಾರಕ್ಕೆ ಮರಳಿದರೆ...
ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಸೆಕ್ಸ್ ದಂದೆ ನಡೆಸುತ್ತಿದ್ದ ಸ್ಪಾ ಮೇಲೆ ಪೋಲಿಸ್ ದಾಳಿ ; ವಿದೇಶಿ ಮಹಿಳೆ ಸೇರಿ ಅನೇಕ ಮಹಿಳೆಯರ ರಕ್ಷಣೆ – ಕಹಳೆ ನ್ಯೂಸ್

ಬೆಂಗಳೂರು(ಫೆ.06): ಅನೈತಿಕ ಚಟುವಟಿಕೆಗಳ ಶಂಕೆ ಹಿನ್ನೆಲೆಯಲ್ಲಿ ನಗರದ ಮೂರು ‘ಸ್ಪಾ’(Spa) ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು(CCB Police), ವಿದೇಶಿಯರು ಸೇರಿ 13 ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಉತ್ತರ ಭಾರತ(North India) ಮೂಲದ ದೇವೆಂದರ್‌, ಅಭಿಜಿತ್‌ ಬಂಧಿತರು. ನಗರದ ರಾಯಲ್‌ ಸ್ಪಾ ಆ್ಯಂಡ್‌ ಸಲೂನ್‌, ಅಸ್ತೇಟಿಕ್‌ ಯೂನಿಸೆಕ್ಸ್‌ ಸೆಲೂನ್‌ ಆ್ಯಂಡ್‌ ಸ್ಪಾ, ನಿಸರ್ಗ ಆಯುರ್ವೇದಿಕ್‌ ಕ್ಲಿನಿಕ್‌ಗಳ ಮೇಲೆ ಸಿಸಿಬಿ ದಾಳಿ(CCB Raid) ನಡೆಸಿದೆ. ಕೆಲಸದ ನೆಪದಲ್ಲಿ ಯುವತಿಯರನ್ನು(Girls) ಕರೆತಂದು ಅಕ್ರಮ...
1 261 262 263 264 265 319
Page 263 of 319