2-3 ವಾರಗಳಲ್ಲಿ ಕೊರೊನಾ ಸೋಂಕು ಇಳಿಕೆ : ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ಕೊಟ್ಟ ಆರೋಗ್ಯ ಸಚಿವ ಡಾ.ಕೆ. ಸುಧಾಕರ್- ಕಹಳೆ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಇನ್ನೂ 2-3 ವಾರಗಳಲ್ಲಿ ಕೊರೊನಾ ಸೋಂಕು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸದ್ಯ ಜಿಲ್ಲೆಗಳಲ್ಲಿ ಕೊರೊನಾ ಹೊಸ ಪ್ರಕರಣಗಳು ಏರಿಕೆಯಾಗುತ್ತಿವೆ. 2-3 ವಾರಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಲಿದೆ. ಸದ್ಯ ಸೋಂಕು ಪ್ರಕರಣಗಳಿಂದ ಆಸ್ಪತ್ರೆ ದಾಖಲಾತಿಗೆ ಹೆಚ್ಚು ಗಮನ ನೀಡಲಾಗಿದ್ದು, ಸದ್ಯ ಆಸ್ಪತ್ರೆ ದಾಖಲಾತಿ ಕಡಿಮೆ ಇದೆ. ಒಂದು ವೇಳೆ ಹೆಚ್ಚಾದ್ರೆ ನಿಬರ್ಂಧ ಹೆಚ್ಚಿಸಲು ಕ್ರಮ...







