Saturday, March 14, 2026

ರಾಷ್ಟ್ರೀಯ

ರಾಷ್ಟ್ರೀಯಸುದ್ದಿ

ದೀಪಾವಳಿ ಹಬ್ಬಕ್ಕೆ ದೇಶದ ಜನತೆಗೆ ಭರ್ಜರಿ ಗಿಫ್ಟ್ ನೀಡಿದ ಮೋದಿ ಸರಕಾರ ; ಡೀಸೆಲ್ – ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಭಾರೀ ಕಡಿತ – ಕಹಳೆ ನ್ಯೂಸ್

ನವದೆಹಲಿ, ನ. 03 : ವಾಹನ ಸವಾರರಿಗೆ ಮೋದಿ ನೇತೃತ್ವದ ಕೇಂದ್ರ ಸರಕಾರ ಶುಭ ಸುದ್ದಿ ನೀಡಿದೆ. ಸತತ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಸವಾರರು ಅಲ್ಪ ನಿಟ್ಟುಸಿರು ಬಿಡುವಂತಾಗಿದ್ದು, ದೀಪಾವಳಿ ವೇಳೆಗೆ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಅಲ್ಪ ಕಡಿಮೆ ಮಾಡಿ ಉಡುಗೊರೆ ನೀಡಿದೆ. ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಪ್ರತಿ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಮೇಲಿನ ಅಬಕಾರಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಇನ್ನಿಲ್ಲ ; ಹೃದಯಾಘಾತದಿಂದ ಬೆಳಗ್ಗೆ 11.30 ಕ್ಕೆ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು, ,ಅ 29 : ಸ್ಯಾಂಡಲ್ ವುಡ್ ನಟ , ಹಿನ್ನೆಲೆ ಗಾಯಕ , ಕನ್ನಡದ ರಾಜರತ್ನ, ನಟಸಾರ್ವಭೌಮ, ಕನ್ನಡದ ಕೋಟ್ಯಧಿಪತಿ, ಪವರ್ ಸ್ಟಾರ್ ಬಿರುದಾಂಕಿತ ಪುನೀತ್ ರಾಜ್ ಕುಮಾರ್ (46)ಅ. 29 ರ ಶುಕ್ರವಾರ ಬೆಳಗ್ಗೆ 11.30 ಕ್ಕೆ ವಿಧಿವಶರಾಗಿದ್ದಾರೆ. ಲಘು ಹೃದಯಘಾತದಿಂದಾಗಿ 11 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರನ್ನು ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪಿದ್ದಾರೆ. 1975ರ ಮಾರ್ಚ್ 17 ರಂದು ದಿ....
ಬೆಂಗಳೂರು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು: ಖಾಸಗಿ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರನ್ನು ಕೂಡಲೇ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನಲೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಯುತ್ತಿದ್ದು, ಆಸ್ಪತ್ರೆಗೆ ಹಿರಿಯ ಅಧಿಕಾರಿಗಳು, ಕನ್ನಡ ಚಿತ್ರರಂಗದ ಗಣ್ಯರು, ಹಾಗೂ ಕುಟುಂಬಸ್ಥರು ಬೇಟಿ ನೀಡಿದ್ದಾರೆ. ಆಸ್ಪತ್ರೆಯ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ....
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸಿನಿಮಾಸುದ್ದಿ

ಭಜರಂಗಿ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆಗೆ ಮುಖ್ಯ ಪಾತ್ರದಲ್ಲಿ ಪುತ್ತೂರಿನ‌ ದೈತ್ಯ ಪ್ರತಿಭೆ ಬಪ್ಪಳಿಗೆ ನಿವಾಸಿ ಪ್ರಸನ್ನ ಭಾಗಿನ – ಕಹಳೆ ನ್ಯೂಸ್

ಪುತ್ತೂರು, ಅ.28 : ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ "ಭಜರಂಗಿ-2" ಸಿನಿಮಾ ಅಕ್ಟೋಬರ್ 29 ರಂದು ಬಿಡುಗಡೆಗೊಳ್ಳುತ್ತಿದ್ದು, ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆಗೆ ಪುತ್ತೂರಿನ‌ ದೈತ್ಯ ಪ್ರತಿಭೆಯೊಂದು ಮುಖ್ಯ ಪಾತ್ರದಲ್ಲಿ ನಟಿಸಿರುವುದು ಹೆಮ್ಮೆ ಎನ್ನಿಸಿದೆ. ಪುತ್ತೂರು ಬಪ್ಪಳಿಗೆ ನಿವಾಸಿ ನಾರಾಯಣ ಗೌಡ ಹಾಗೂ ಭಾಗೀರಥಿ ದಂಪತಿಯ ಪುತ್ರ ಪ್ರಸನ್ನ ಭಾಗಿನ ಭಜರಂಗಿ -2 ಸಿನಿಮಾದಲ್ಲಿ ನಾಯಕ ನಟ ಶಿವರಾಜ್ ಕುಮಾರ್ ರವರ ಎದುರಾಳಿ ಜಾರ್ಗವನ ಪಾತ್ರದಲ್ಲಿ ನಟಿಸುತ್ತಿದ್ದು, ಟ್ರೇಲರ್ ನಲ್ಲಿ...
ಕ್ರೈಮ್ರಾಷ್ಟ್ರೀಯಸಿನಿಮಾಸುದ್ದಿ

ಡ್ರಗ್ಸ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್‌ ನಟ ಶಾರೂಖ್‌ ಪುತ್ರ ‘ಆರ್ಯನ್‌ ಖಾನ್ ‘ ಸೇರಿ ಮೂವರಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಮುಂಬೈ, ಅ 28 :ಐಷಾರಾಮಿ ಹಡಗು ಡ್ರಗ್ಸ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್‌ ನಟ ಶಾರೂಖ್‌ ಪುತ್ರ ಆರ್ಯನ್‌ ಖಾನ್ ಹಾಗೂ ಅರ್ಬಾಜ್‌ ಮರ್ಚೆಂಟ್‌ ಹಾಗೂ ಮೂನ್‌ಮೂನ್‌ ಧಮೇಚಾ ಸೇರಿ ಮೂವರಿಗೆ ಜಾಮೀನು ನೀಡಿದೆ. ಈ ಬಗ್ಗೆ ನಾಳೆ ನ್ಯಾಯಾಲಯದಿಂದ ವಿಸ್ತೃತ ಆದೇಶ ಹೊರಬೀಳಲಿದೆ.   ಪ್ರಕರಣದಲ್ಲಿ ಬಂಧಿತನಾಗಿದ್ದ ಆರ್ಯನ್‌ ಖಾನ್ ಕಳೆದ 22 ದಿನಗಳ ಕಾಲ ಜೈಲಿನಲ್ಲಿದ್ದಾರೆ. ಜಾಮೀನಿಗೆ ಸಂಬಂಧಪಟ್ಟಂತೆ ಪರ-ವಿರೋಧ ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ನಿತಿನ್...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದ ಖ್ಯಾತ ಪತ್ರಕರ್ತ ಉಪ್ಪಿನಂಗಡಿ ಮೂಲದ ಜೋಗಿಗೆ ಸಾಹಿತ್ಯ ರನ್ನ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು: ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ಕೊಡುವ ಸಾಹಿತ್ಯ ರತ್ನ-೨೦೨೦ ಪ್ರಶಸ್ತಿಗೆ ಖ್ಯಾತ ಪತ್ರಕರ್ತ ಜೋಗಿರವರು ಆಯ್ಕೆಯಾಗಿದ್ದಾರೆ. ಪ್ರತೀ ವರ್ಷ ನೀಡಲಾಗುವ ಈ ಪ್ರಶಸ್ತಿಗೆ ಹತ್ತು ಮಂದಿ ತಜ್ಞರ ತಂಡ ಉಪ್ಪಿನಂಗಡಿ ಮೂಲದವರಾದ ಗಿರೀಶ್ ರಾವ್ 'ಜೋಗಿ' ಯವರ '೧೦೮- ನಾಲ್ಕು ದಶಕಗಳ ಕತೆಗಳು' ಕೃತಿಯನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ದಶಂಬರ್ ಎರಡನೇ ವಾರದಲ್ಲಿ...
ಬೆಂಗಳೂರು

ಜೈನ್ ಸಹಕಾರ್ ವತಿಯಿಂದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗೆ ವಿದ್ಯಾಭ್ಯಾಸಕ್ಕಾಗಿ ನೆರವು –ಕಹಳೆ ನ್ಯೂಸ್

ಬೆಂಗಳೂರು: ಸುಮಾರು 10 ವರ್ಷಗಳಿಂದ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿರುವ ಬೆಂಗಳೂರಿನ ಜೈನ್ ಸಹಕಾರ್ ಹಾಗೂ ಬಿಎಸ್ಎಂ ಜೈನ್ ಅಸೋಸಿಯೇಷನ್ ವತಿಯಿಂದ ಕೊರೊನ ಮಹಾಮಾರಿಯ ಈ ಕ್ಲಿಪ್ತ ಸಮಯದಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ವಿದ್ಯಾಭ್ಯಾಸ ಮತ್ತು ಇತರ ತುರ್ತು ಸಂದರ್ಭದಲ್ಲಿ ಸದರಿ ಕುಟುಂಬಗಳನ್ನು ಗುರುತಿಸಿ ಪ್ರೀತಿಯಿಂದ ಸಹಾಯಹಸ್ತ ಚಾಚುವುದರ ಮುಖಾಂತರ ಸಂಘವು ಇತ್ತೀಚಿನ ವರ್ಷಗಳಲ್ಲಿ ಬಹಳ ಜನಪ್ರಿಯವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬೆಂಗಳೂರಿನಲ್ಲಿ ನೆಲೆಸಿರುವ ಸುಮಾರು...
ಬೆಂಗಳೂರುರಾಜ್ಯಸುದ್ದಿ

ದೀಪಾವಳಿ ಹಬ್ಬದಂದು ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಗೋಪೂಜೆ ಮಾಡುವಂತೆ ಕರ್ನಾಟಕ ಸರ್ಕಾರದಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು, ಅ 26 : ದೀಪಾವಳಿ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಮುಜರಾಯಿ ಇಲಾಖೆಯ ಎಲ್ಲಾ ದೇವಸ್ಥಾನದಲ್ಲಿ ಗೋಪೂಜೆ ಮಾಡಲು ಆದೇಶಿಸಲಾಗಿದೆ ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗಗಳಾದ ಗೋವುಗಳ ಮಹತ್ವ ಹಾಗೂ ಗೋವುಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ನ. 5ರ ಬಲಿಪಾಡ್ಯಮಿಯಂದು ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ...
1 270 271 272 273 274 319
Page 272 of 319