Saturday, March 14, 2026

ರಾಷ್ಟ್ರೀಯ

ಬೆಂಗಳೂರು

ವಿಧಾನಪರಿಷತ್ ಸಭಾ ನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಬೆಂಗಳೂರು : ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನಪರಿಷತ್ ಸಭಾ ನಾಯಕರಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮನಿರ್ದೇಶನ ಬಗ್ಗೆ ಸಭಾಪತಿಗೆ ಅಧಿಕೃತ ಮಾಹಿತಿ ನೀಡಿದ್ದು, ಕೋಟ ಶ್ರೀನಿವಾಸ ಪೂಜಾರಿ ಅವರು ಸತತ 3 ಬಾರಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ಅವರು ಆಯ್ಕೆಯಾಗಿದ್ದಾರೆ. ಈ ಹಿಂದೆ ಪ್ರತಿಪಕ್ಷ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು. ಶ್ರೇಷ್ಠ ವಾಗ್ಮಿಯಾಗಿ ಗುರುತಿಸಿಕೊಂಡಿರುವ ಅವರು ಅತ್ಯಂತ...
ದಕ್ಷಿಣ ಕನ್ನಡಬೆಳ್ತಂಗಡಿರಾಷ್ಟ್ರೀಯಸುದ್ದಿ

ವಿದೇಶದಲ್ಲಿ ಪಾಕ್ ಮೂಲದ ಸಂಸ್ಥೆಯಲ್ಲಿ ಆಕೆ ಉದ್ಯೋಗಿಯಾಗಿದ್ದ, ಬೆಳ್ತಂಗಡಿಯಿಂದ ನಾಪತ್ತೆಯಾಗಿರುವ ವಿವಾಹಿತ ಮಹಿಳೆಗೆ ಉಗ್ರ ಸಂಘಟನೆ ಸಂಪರ್ಕವಿದೆ ; ಪತಿಯಿಂದ ಪೋಲೀಸ್ ವರಿಷ್ಠಾಧಿಕಾರಿಗೆ ದೂರು – ಕಹಳೆ ನ್ಯೂಸ್

ಮಂಗಳೂರು: ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟಿದ್ದು, ಈಗ ನಾಪತ್ತೆಯಾಗಿರುವುದಾಗಿ ಪತಿ ದ.ಕ.ಜಿಲ್ಲಾ ಎಸ್​​ಪಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿ ಚಿದಾನಂದ‌ ಕೆ.ಆರ್. ಎಂಬವರು ಹೆಂಡತಿ ವಿರುದ್ಧ ಈ ರೀತಿ ದೂರು ನೀಡಿದ್ದಾರೆ. ಇವರ ಪತ್ನಿ‌ ರಾಜಿ ರಾಘವನ್ ಕಳೆದ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಜುಲೈ 11ಕ್ಕೆ ಮತ್ತೆ ಊರಿಗೆ ಬಂದಿದ್ದು, ಮಗಳನ್ನು ತನ್ನೊಂದಿಗೆ ಕಳುಹಿಸಿಕೊಡಬೇಕು, ತಮ್ಮದೊಂದು ಉಗ್ರ...
ರಾಷ್ಟ್ರೀಯಸಂತಾಪಸುದ್ದಿ

ಅಧಿಕಾರಕ್ಕಿಂತ ಶ್ರೀರಾಮ ಮಂದಿರವೇ ಮುಖ್ಯ ಎಂದು ನಿರೂಪಿಸಿದ್ದ, ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಇನ್ನಿಲ್ಲ – ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್(89) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಾಜೀವ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಇದ್ದಕ್ಕಿದ್ದಂತೆ ದೇಹ ಊದಿಕೊಂಡು, ಪ್ರಜ್ಞಾ ಹೀನರಾಗಿದ್ದ ಹಿನ್ನೆಲೆಯಲ್ಲಿ ಜುಲೈ 4ರಂದು ಕಲ್ಯಾಣ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲ್ಯಾಣ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣ ರದ್ದುಗೊಳಿಸಿ ” ಗೃಹ ಸಚಿವರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ – ಕಹಳೆ ನ್ಯೂಸ್

ಬೆಂಗಳೂರು, ಆ. 09: ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಾಸ್ ಪಡೆಯಬೇಕೆಂದು ಸಂಘಟನೆಗಳು ಕೊಟ್ಟಿರುವ ಮನವಿಯನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಗೃಹ ಸಚಿವ ಆರಗ ಜ್ನಾನೇಂದ್ರ ಅವರಿಗೆ ಹಸ್ತಾಂತರಿಸಿದ್ದಾರೆ.   ಅನ್ಯ ಸಂಘಟನೆಯ ಕಾರ್ಯಕರ್ತರ ಪ್ರಕರಣಗಳನ್ನು ಹಿಂದಿನ ಸರ್ಕಾರ ವಾಪಾಸ್ ಪಡೆದಿದ್ದು ಅದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೋಟಾರಿಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಕಲ್ಯಾಣ,ಎಸ್ ಅಂಗಾರರಿಗೆ ಬಂದರು, ಒಳನಾಡು ಸಾರಿಗೆ ಮತ್ತು ಮೀನುಗಾರಿಕೆ ಹಾಗೂ ಸುನಿಲ್ ಕುಮಾರ್ ಗೆ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ | ಬಸವರಾಜ ಬೊಮ್ಮಾಯಿ ಸಂಪುಟ : ಯಾವ ಸಚಿವರಿಗೆ ಯಾವ ಖಾತೆ? – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್ 7: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆಯಾಗಿದ್ದು, ಭಾರಿ ಕುತೂಹಲ ಕೆರಳಿಸಿದ್ದ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆರಗ ಜ್ಞಾನೇಂದ್ರ ಅವರಿಗೆ ಗೃಹ ಹಾಗೂ ಸುನಿಲ್ ಕುಮಾರ್‌ಗೆ ಇಂಧನ ಖಾತೆ ನೀಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ರಾಜಭವನದಲ್ಲಿ ಕಳೆದ ಬುಧವಾರ ಮಧ್ಯಾಹ್ನ 2.15ಕ್ಕೆ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರ ಗೌಪ್ಯತಾ ವಿಧಿ, ಪ್ರತಿಜ್ಞೆ ಪ್ರಮಾಣ ವಚನ ಸ್ವೀಕಾರ ನಡೆಯಿತು. ಭಾರಿ ಬೇಡಿಕೆ, ಒತ್ತಡ...
ಉಡುಪಿಕೊಡಗುದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಕೋಟರಿಗೆ ಕೊಡಗು, ಅಂಗಾರಗೆ ದಕ್ಷಿಣ ಕನ್ನಡ, ಸುನಿಲ್ ಕುಮಾರ್ ಗೆ ಉಡುಪಿ ; ಯಾವ ಯಾವ ಸಚಿವರಿಗೆ ಯಾವ ಯಾವ ಜಿಲ್ಲೆ…!? ಯಾವ ಜಿಲ್ಲೆಗೆ ಉಸ್ತುವಾರಿ ಯಾರು ಸಚಿವರು..!? – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಇಂದಿನ ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೈಗೊಂಡ ತೀರ್ಮಾನಗಳು ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ...
ರಾಜಕೀಯರಾಷ್ಟ್ರೀಯಸುದ್ದಿ

ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ಹೆಜ್ಜೆ | ಇನ್ಮುಂದೆ DL, ಪಾಸ್‌ಪೋರ್ಟ್, ಆಧಾರ್, ಪ್ಯಾನ್ ಕಾರ್ಡ್ ಪಡೆಯಲು ‘ದಲ್ಲಾಳಿ’ಗಳ ಅಗತ್ಯವಿಲ್ಲ – ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು (MoRTH) ಚಾಲನಾ ಪರವಾನಗಿ (Driving License) ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ ಸೇವೆಗಳನ್ನು ಬಹುತೇಕ ಆನ್‌ಲೈನ್‌ನಲ್ಲಿ ಮಾಡಿದೆ. ಕೊರೊನಾ ಅವಧಿಯಲ್ಲಿ ಆರ್‌ಟಿಒ(RTO)ದ ಹೆಚ್ಚಿನ ಸೇವೆಗಳನ್ನು ಈಗಾಗಲೇ ಆನ್‌ಲೈನ್‌ನಲ್ಲಿ ಮಾಡಲಾಗಿದೆ. ಇದರ ಹೊರತಾಗಿಯೂ, ಗ್ರಾಮಾಂತರದಲ್ಲಿ ವಾಸಿಸುವ ಜನರಿಗೆ ಚಾಲನಾ ಪರವಾನಗಿ, ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಸೇರಿದಂತೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಗಳ ಯೋಜನೆಗಳ ಲಾಭ ಪಡೆಯಲು ಕಷ್ಟವಾಗ್ತಿದೆ. ಈ ಯೋಜನೆಗಳ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ತೆರಳಿ ಮಹತ್ವದ ಚರ್ಚೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಿ. ಎಸ್.‌ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಅವರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ....
1 272 273 274 275 276 319
Page 274 of 319