Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

” ಜುಲೈ 25ರ ಬಳಿಕ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇನೆ ” – ಬಿ ಎಸ್ ಯಡಿಯೂರಪ್ಪ ರಾಜೀನಾಮೆ ಪಕ್ಕ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ. ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಮೂಲಕ ರಾಜೀನಾಮೆ ನೀಡುವುದರ ಕುರಿತು ಸುಳಿವು ನೀಡಿದ್ದಾರೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಜುಲೈ...
ಕ್ರೈಮ್ರಾಷ್ಟ್ರೀಯಸಿನಿಮಾಸುದ್ದಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರ ಪತಿ ರಾಜ್ ಕುಂದ್ರಾ ‘ ಹಾಟ್‌ಶಾಟ್ಸ್ ‘ ಸೆಕ್ಸ್ ವಿಡಿಯೋ ಆಯಪ್ ನ ಮಾಲಕ..! ; ಹಾಟ್ ನಟಿಯ ಪತಿ ಸೆಕ್ಸ್ ವಿಡಿಯೋ ಪ್ರೋಡ್ಯೂಸರ್..!? ನ್ಯಾಯಾಲಯದ ಮುಂದೆ ಕರಾವಳಿ ಮೂಲದ ನಟಿಯ ಗಂಡನ ಹಣೆಬರಹ ಬಿಚ್ಚಿಟ್ಟ ಮುಂಬೈ ಪೋಲೀಸರು – ಕಹಳೆ ನ್ಯೂಸ್

ಮುಂಬೈ: ಅಶ್ಲೀಲ ಚಿತ್ರಗಳ ರಚನೆ, ಬಿತ್ತರಿಸಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಉದ್ಯಮಿ ರಾಜ್ ಕುಂದ್ರಾ ಬ್ರಿಟನ್ ಬ್ಲೂ ಫಿಲ್ಮ್ ಕಂಪೆನಿಯೊಂದಿಗೆ ನಂಟು ಹೊಂದಿದ್ದಾರೆ. ಕುಂದ್ರಾ ಸಂಬಂಧಿಯ ಮಾಲಕತ್ವದ ಲಂಡನ್ ಮೂಲದ ಸಂಸ್ಥೆಯು ಭಾರತಕ್ಕೆ ಅಶ್ಲೀಲ ವಿಷಯವನ್ನು ಉತ್ಪಾದಿಸುತ್ತಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರ ಪತಿ ರಾಜ್ ಕುಂದ್ರಾ (45) ಅವರನ್ನು ಸೋಮವಾರ ರಾತ್ರಿ ಅಪರಾಧ ವಿಭಾಗವು ಬಂಧಿಸಿದೆ. ಅಶ್ಲೀಲ ಚಿತ್ರಗಳ ರಚನೆ ಹಾಗೂ ಅವುಗಳನ್ನು ಕೆಲವು...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ರಾಜಧಾನಿ ದೆಹಲಿಯಲ್ಲಿ ಪಾಕಿಸ್ತಾನದ ಉಗ್ರರಿಂದ ಡ್ರೋನ್‌ ದಾಳಿಗೆ ಸಂಚು ; ಗುಪ್ತಚರ ಸಂಸ್ಥೆಗಳು ಮುನ್ನೆಚ್ಚರಿಕೆ – ಹೈ ಅಲರ್ಟ್ – ಕಹಳೆ ನ್ಯೂಸ್

ನವದೆಹಲಿ(ಜು.21): ಆ.15ರ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ರಾಜಧಾನಿ ದೆಹಲಿಯಲ್ಲಿ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಡ್ರೋನ್‌ ಬಳಸಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಸಂಸ್ಥೆಗಳು ಮುನ್ನೆಚ್ಚರಿಕೆ ನೀಡಿವೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮುಂಗಾರು ಅಧಿವೇಶನ ಸಂದರ್ಭ ಮತ್ತು ಸ್ವಾತಂತ್ರ್ಯೋತ್ಸವದ ವೇಳೆ ಪಾಕಿಸ್ತಾನ ಮೂಲಕ ಉಗ್ರ ಸಂಘಟನೆಗಳು ಡ್ರೋನ್‌ ಬಳಸಿ ಮೂಲಕ ದಾಳಿ ನಡೆಸುವ ಸಾಧ್ಯತೆ ಇದೆ. ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ...
ಆರೋಗ್ಯರಾಷ್ಟ್ರೀಯಸುದ್ದಿ

ಭಾರತದಲ್ಲಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರದಿಂದ ತಲಾ 50 ಲಕ್ಷ ರೂ.ಗಳ ವಿಮೆ ; ಯಾರಿಗೆ ಸಿಗುತ್ತೆ ಆರೋಗ್ಯ ವಿಮೆ..!? – ಕಹಳೆ ನ್ಯೂಸ್

ನವದೆಹಲಿ, ಜುಲೈ 21: ಭಾರತದಲ್ಲಿ ಕೊರೊನಾವೈರಸ್ ವಿರುದ್ಧ ಹೋರಾಡುವ ಆರೋಗ್ಯ ಕಾರ್ಯಕರ್ತರಿಗೆ ವಿಮಾ ಯೋಜನೆಯಡಿ 50 ಲಕ್ಷ ರೂಪಾಯಿ ಆರೋಗ್ಯ ವಿಮೆ ನೀಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ದೇಶದಲ್ಲಿ 921 ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ತಲಾ 50 ಲಕ್ಷ ರೂ.ಗಳ ವಿಮಾ ಹಕ್ಕುಗಳನ್ನು ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ದೇಶದಲ್ಲಿ ಜುಲೈ 15ರ ಅಂಕಿ-ಅಂಶಗಳ ಪ್ರಕಾರ, "ಒಟ್ಟು 921 ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗೆ ಆರೋಗ್ಯ ವಿಮೆ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಆಗಸ್ಟ್‌ 10ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ..! ; ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್‌ 10 ರ ವೇಳೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮವಾರ ನಡೆದ ಪರೀಕ್ಷೆಗೆ ಶೇ 99.6 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಎಲ್ಲೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಹೇಳಿದರು. ಇದು ಶಿಕ್ಷಣ ಇಲಾಖೆಯ ಪರೀಕ್ಷೆ ಆಗಿರಲಿಲ್ಲ. ಸಾರ್ವಜನಿಕರ ಪರೀಕ್ಷೆ ಆಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬರು ಗೊಂದಲಕ್ಕೆ...
ಬೆಂಗಳೂರು

ಇಂದು ದ್ವಿತೀಯ ಪಿಯುಸಿ ಫಲಿತಾಂಶ-ಕಹಳೆ ನ್ಯೂಸ್

ಬೆಂಗಳೂರು: ಇಂದು ಸಂಜೆ 4.30 ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಿದೆ. ವಿದ್ಯಾರ್ಥಿಗಳು ಕರ್ನಾಟಕದ karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ತಿಳಿದುಕೊಳ್ಳಬಹುದಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ....
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರ ಧ್ವನಿಗೆ ಹೋಲುವ ಧ್ವನಿಯಲ್ಲಿ ಫೇಕ್ ಆಡಿಯೋ ವೈರಲ್ | ಆಡಿಯೋಗೂ, ನನಗೂ ಸಂಬಂಧವಿಲ್ಲ ಕಹಳೆ ನ್ಯೂಸ್ ಗೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಕುರಿತು ಹೊರಬಿದ್ದಿರುವ ಆಡಿಯೋ ನನ್ನದ್ದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಆಡಿಯೋಗೂ ನನಗೂ ಸಂಬಂಧವಿಲ್ಲ ಎಂದು ಕಹಳೆ ನ್ಯೂಸ್ ಕೇಬಲ್ ಟಿವಿಗೆ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬಿಜೆಪಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಹೇಳಿಕೆಯಲ್ಲಿ ಏನಿದೆ..? :  ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು...
ರಾಷ್ಟ್ರೀಯಸುದ್ದಿ

ಕೋವಿಡ್ 19 ರೂಪಾಂತರ ತಳಿ ಪ್ರಕರಣ ಹೆಚ್ಚಳ ; ಮಣಿಪುರದಲ್ಲಿ ಜುಲೈ 18ರಿಂದ 10 ದಿನ ಸಂಪೂರ್ಣ ಲಾಕ್ ಡೌನ್ ಜಾರಿ – ಕಹಳೆ ನ್ಯೂಸ್

ನವದೆಹಲಿ: ಮಣಿಪುರದಲ್ಲಿ ಕೋವಿಡ್ 19 ರೂಪಾಂತರ ತಳಿ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 18ರಿಂದ ರಾಜ್ಯದಲ್ಲಿ ಹತ್ತು ದಿನಗಳ ಕಾಲ ಕರ್ಫ್ಯೂ ಜಾರಿಗೊಳಿಸಲು ಮಣಿಪುರ ಸರ್ಕಾರ ಶುಕ್ರವಾರ(ಜುಲೈ 16) ನಿರ್ಧರಿಸಿದೆ. ಕೋವಿಡ್ ರೂಪಾಂತರಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಜುಲೈ 18ರಿಂದ ಹತ್ತು ದಿನಗಳ ಕಾಲ ರಾಜ್ಯಾದ್ಯಂತ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕರ್ಫ್ಯೂ ಸಂದರ್ಭದಲ್ಲಿ...
1 273 274 275 276 277 319
Page 275 of 319