Saturday, March 14, 2026

ರಾಷ್ಟ್ರೀಯ

ಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಮಂಜೇಶ್ವರರಾಜ್ಯಸುದ್ದಿ

ಕರ್ನಾಟಕದ ಗಡಿನಾಡಿನ ಹೋರಾಟಗಾರರಾದ ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆರವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಗಡಿನಾಡಿನ ಹೋರಾಟಗಾರರಾದ ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆರವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ನೀಡಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಘೋಷಿಸಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ಆರ್ಥಿಕ ವರ್ಷದ ಪ್ರಥಮ ಪ್ರಾಧಿಕಾರ ಸಭೆಯಲ್ಲಿ ಹಲವಾರು ಕನ್ನಡಪರ ಕನ್ನಡ ನಾಡು-ನುಡಿ ಸಂಸ್ಕೃತಿ ಪರ ಯೋಜನೆಗಳನ್ನು...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು.20ರಂದು ದ್ವಿತೀಯ ಪಿಯುಸಿ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟ ; ಫಲಿತಾಂಶ ನೋಡುವುದು ಹೇಗೆ..? – ಕಹಳೆ ನ್ಯೂಸ್

ಬೆಂಗಳೂರು, ಜು 16 : ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.   ಕೊರೊನಾ ಕಾರಣದ ಹಿನ್ನೆಲೆ ಸ್ಥಗಿತಗೊಂಡಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಸಿಬಿಎಸ್‌ಸಿ ಮಾದರಿಯಲ್ಲಿ ಎಸ್ಸೆಸ್ಸೆಲ್ಸಿ, ಪಿಯು ಅಂಕವನ್ನು ಪರಿಗಣಿಸಿ ಫಲಿತಾಂಶ ನೀಡಲು ತಯಾರಿ ಕೈಗೊಂಡಿದ್ದು, ಫಲಿತಾಂಶ ಗ್ರೇಡ್‌‌ ಬದಲು ಅಂಕಗಳ ಆಧಾರದ ಮೇಲೆ ವೆಬ್‌ಸೈಟ್‌ ಮೂಲಕ ಪ್ರಕಟವಾಗಲಿದೆ. ಶಿಕ್ಷಣ ಇಲಾಖೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದು, "ಈ ಬಾರಿ...
ಕ್ರೈಮ್ರಾಷ್ಟ್ರೀಯಸುದ್ದಿ

ಮದುವೆ ನಿಲ್ಲಿಸಲು ಎರಡು ವರ್ಷ ಹಿಂದಿನ ಅತ್ಯಾಚಾರ ವಿಡಿಯೋ ಸೋರಿಕೆ ಮಾಡಿದ ನೀಚರು – ಕಹಳೆ ನ್ಯೂಸ್

ತಾನು ಇಷ್ಟಪಟ್ಟ ಹುಡುಗಿ ಬೇರೆ ಹುಡುಗನ ಜೊತೆ ಮದುವೆಯಾಗಬಾರದೆಂಬ ಕಾರಣಕ್ಕೆ ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ವಿಡಿಯೋವನ್ನು ಐವರು ಆರೋಪಿಗಳಲ್ಲಿ ಒಬ್ಬರು ಶೇರ್ ಮಾಡಿ ಮದುವೆ ತಪ್ಪಿಸಲು ಮುಂದಾಗಿರುವ ಘಟನೆ ಪಾಟ್ನಾದ ಗೋಪಾಲ್‍ಗಂಜ್‍ನಲ್ಲಿ ನಡೆದಿದೆ. ಐವರು ಸೇರಿ ಈ ಕೃತ್ಯ ಎಸಗಿದ್ದು, ಇದರಲ್ಲಿ ಇಬ್ಬರು 20 ವರ್ಷದೊಳಗಿನವರು. ಇವರು ಮಧ್ಯಪ್ರಾಚ್ಯ ದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಅಭಿಷೇಕ್ ಶರ್ಮಾ, ದೀಪು...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ನಿನ್ನೆತಾನೆ ಮಂಗಳೂರಿಗೆ ಆಗಮಿಸಿದ್ದ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ರಾಷ್ಟ್ರಿಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಸೇರಿ ಒಟ್ಟು 17 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಎಫ್‍ಐಆರ್ 188 ಹಾಗೂ ಎನ್.ಡಿ.ಎಂ.ಎ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ಜುಲೈ 12 ರಂದು ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು....
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದು 1,913 ಮಂದಿಗೆ ಕೊರೋನಾ ಪಾಸಿಟಿವ್ ; 48 ಮಂದಿ ಸಾವು ; ದಕ್ಷಿಣ ಕನ್ನಡ 222, ಬೆಂಗಳೂರಿನಲ್ಲಿ 401 ಮಂದಿಗೆ ಸೋಂಕು ದೃಢ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,913 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,74,597ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 48 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,944ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಇಂದು 401 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,20,098ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 8 ಮಂದಿ...
ರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಮಾಸ್ಕ್ ಧರಿಸದೇ ಜನರು ಗುಂಪುಗೂಡುವುದು ಕಳವಳಕಾರಿ ; ಸಿಎಂಗಳ ಸಭೆಯಲ್ಲಿ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ: ಎಂಟು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ(ಜುಲೈ 13) ಕೋವಿಡ್ 19 ಪರಿಸ್ಥಿತಿ ಪುನರಾವಲೋಕನ ಮಾತುಕತೆ ನಡೆಸಿದ್ದು, ಈ ಸಂದರ್ಭದಲ್ಲಿ ಜನರು ಮುಖಕ್ಕೆ ಮಾಸ್ಕ್ ಧರಿಸದೇ ಗುಂಪುಗೂಡುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೆಲವು ಜಿಲ್ಲೆಗಳಲ್ಲಿ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳ ಆತಂಕಕಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳ ವರ್ಚುವಲ್ ಸಭೆಯಲ್ಲಿ ತಿಳಿಸಿದ್ದು, ಕೋವಿಡ್ ಮತ್ತಷ್ಟು ಹರಡದಂತೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾನು ಅತ್ಯಂತ ಸಂತೋಷದ ರಾಜಕಾರಣಿ, ನನ್ನ ಬಿಜೆಪಿ ಪಕ್ಷ, ಸಂಘ ನನಗೆ ಎಲ್ಲವನ್ನೂ ಕೊಟ್ಟಿದೆ ; ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಡಿ ವಿ ಸದಾನಂದ ಗೌಡ – ಕಹಳೆ ನ್ಯೂಸ್

ಬೆಂಗಳೂರು; ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಪುನಾರಚನೆಯಾದ ಹಿನ್ನೆಲೆಯಲ್ಲಿ ವರಿಷ್ಠರ ಸೂಚನೆಯಂತೆ ರಸಗೊಬ್ಬರ ಮತ್ತು ರಾಸಾಯನಿಕ ಕೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ ವಿ ಸದಾನಂದ ಗೌಡ ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದರು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಅವರನ್ನು ಅದ್ದೂರಿಯಾಗಿಯೇ ಸ್ವಾಗತಿಸಿದರು. ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಕೂಡ ಅವರ ಮಾತಿನ ವರಸೆಯಲ್ಲಿ...
ರಾಜಕೀಯರಾಷ್ಟ್ರೀಯಸುದ್ದಿ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿಅಣ್ಣಾಮಲೈ ನೇಮಕ – ಕಹಳೆ ನ್ಯೂಸ್

ನವದೆಹಲಿ, ಜು. 08 : ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಅವರನ್ನು ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.   ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಕರಾವಳಿಯಲ್ಲೂ ಕರ್ತವ್ಯ ನಿರ್ವಹಿಸಿದ್ದರು. ನಂತರದ ಬೆಳವಣಿಗೆಗಳಲ್ಲಿ ಪೊಲೀಸ್ ಇಲಾಖೆ ತೊರೆದು, ರಾಜಕೀಯ ಪ್ರವೇಶಿಸಿದ್ದರು. ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಇದೀಗ ಅಣ್ಣಾಮಲೈ ಅವರನ್ನು ಬಿಜೆಪಿ ಪಕ್ಷದ...
1 274 275 276 277 278 319
Page 276 of 319