Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ದಾವಣಗೆರೆಯಲ್ಲಿ ಕೊರೊನಾ ರೂಪಾಂತರಿ ವೈರಸ್ ಮಿಸ್ಸಿಗೆ 5 ವರ್ಷದ ಮಗು ಬಲಿ – ಕಹಳೆ ನ್ಯೂಸ್

ದಾವಣಗೆರೆ: ಕೊರೊನಾ ಸೋಂಕಿನ ರೂಪಾಂತರಿ ವೈರಸ್ ಮಿಸ್ಸಿಯಿಂದ 5 ವರ್ಷದ ಮಗು ಮೃತಪಟ್ಟಿದೆ. ಕೊರೊನಾ ಈಗಾಗಲೇ ಜನರ ನೆಮ್ಮದಿಯನ್ನು ಕಸಿದುಕೊಂಡಿದೆ. ಆದರೆ ಇದೀಗ ಮಹಾಮಾರಿ ಕೊರೊನಾ ಸೋಂಕಿನ ರೂಪಾಂತರಿ ವೈರಸ್ ಮಿಸ್ಸಿ ಮಕ್ಕಳನ್ನು ಕಾಡುತ್ತಿದ್ದು, ಇಡೀ ಮಕ್ಕಳ ಕುಲವನ್ನೇ ಆತಂಕಕ್ಕೆ ದೂಡಿದೆ. ರಾಜ್ಯಾದ್ಯಂತ ಸಾಕಷ್ಟು ಮಕ್ಕಳಿಗೆ ಮಿಸ್ಸಿ ಎಂಬ ರೂಪಾಂತರಿ ವೈರಾಣು ಕಾಣಿಸಿಕೊಂಡಿದ್ದು, ಚಿಕಿತ್ಸೆ ಕೂಡ ಆಯಾಯ ಜಿಲ್ಲಾಸ್ಪತ್ರೆಯಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದೆ. ಆದರೆ ಮಿಸ್ಸಿ ಎಂಬ ಮಹಾಮಾರಿ ಕ್ರೌರ್ಯಕ್ಕೆ ದಾವಣಗೆರೆಯಲ್ಲಿ...
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಕೇಂದ್ರ ಸಚಿವ ಸದಾನಂದಗೌಡರಿಗೂ ಶುರುವಾಯ್ತಾ ಸಿಡಿ ಭಯ.? – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೂ ಸಿಡಿ ಭಯ ಶುರುವಾದಂತಿದೆ. ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆಯನ್ನು ಪಡೆದುಕೊಳ್ಳಲು ಮುಂದಾಗಿದ್ದಾರೆನ್ನಲಾಗಿದೆ. ಕೆಲವು ಪತ್ರಿಕೆ ಮತ್ತು ವಾಹಿನಿಗಳಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಬಹುದಾಗಿದೆ ಕ್ಯಾಬಿನೆಟ್ ಪುನಾರಚನೆ ಸಂದರ್ಭದಲ್ಲಿ ನಕಲಿ ಸಿಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆ ಹಿನ್ನೆಲೆಯಲ್ಲಿ ನಿರ್ಬಂಧ ಹೇರಲು ಮನವಿ ಮಾಡಿದ್ದಾರೆ. ಒಬಾಮಾ ಮತ್ತು ಕ್ವೀನ್ ಎಲಿಜಬೆತ್ ಅವರ ನಕಲಿ ವಿಡಿಯೋ ಮಾಡಿ ಪ್ರಸಾರ ಮಾಡಲಾಗಿತ್ತು. ಇಂಥ ವಿಡಿಯೋ ಪ್ರಸಾರವಾದರೆ ಚಾರಿತ್ರ್ಯವಧೆಯಾಗಲಿದೆ....
ರಾಜಕೀಯರಾಷ್ಟ್ರೀಯಸುದ್ದಿ

ಅಸಾದುದ್ದೀನ್ ಓವೈಸಿ ಓರ್ವ ರಾಜಕೀಯ ಉಗ್ರ ; ಬಿಜೆಪಿ ಶಾಸಕ ಸುರೇಂದ್ರ ಸಿಂಗ್‌ ಆಕ್ರೋಶ – ಕಹಳೆ ನ್ಯೂಸ್

ಲಕ್ನೋ, ಜೂ 30 : "ಸಮಾಜವನ್ನು ಇಗ್ಭಾಗ ಮಾಡುವುದನ್ನೇ ಕಾಯಕವನ್ನಾಗಿಸಿಕೊಂಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಓರ್ವ ರಾಜಕೀಯ ಉಗ್ರ" ಎಂದು ಉತ್ತರಪ್ರದೇಶದ ಬೈರಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್‌ ಹೇಳಿದ್ದಾರೆ.   ಪಶ್ಚಿಮಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಮಾತನಾಡಿದ ಅವರು, "ಓವೈಸಿ ಜನರಿಗೆ ಪ್ರಚೋದನೆ ನೀಡಿ ಸಮಾಜ ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಓರ್ವ ರಾಜಕೀಯ ಉಗ್ರ. ಸಮಾಜವನ್ನು ಪ್ರಚೋದಿಸುವುದು, ರಾಜಕೀಯ ಭಯೋತ್ಪಾದಕ, ಶಾಂತಿ ಕದಡುವುದು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಂದಿನ ಚುನಾವಣೆ ಎದುರಿಸಲು ಸನ್ನದ್ಧರಾಗಿ ; ಪಕ್ಷದ ಮುಖಂಡರಿಗೆ ಕರೆ ನೀಡಿದ ಸಿಎಂ ಬಿಎಸ್ ವೈ – ಕಹಳೆ ನ್ಯೂಸ್

ಬೆಂಗಳೂರು: ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಳೆಯಿಂದ ಉಂಟಾದ ಪ್ರವಾಹ, ಕೋವಿಡ್ ಪರಿಸ್ಥಿತಿ, ಹಾಗೂ ಉಪ ಚುನಾವಣೆಗಳನ್ನು ಸಮರ್ಥವಾಗಿ ನಿರ್ವಹಿಸಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಗೆ ನಾವು ಸಿದ್ದರಾಗಬೇಕು. ಉಪಚುನಾವಣೆ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಿಸಲು ಸನ್ನದ್ದರಾಗಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪಕ್ಷದ ಮುಖಂಡರಿಗೆ ಕರೆ ನೀಡಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಸಿಎಂ,...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಗಂಟೆಗೊಮ್ಮೆ ಕರೆ ಮಾಡಿ ಸಿಕ್ಕಿಬಿದ್ದಿದ್ದರು ಬಿಜೆಪಿಯ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಹಂತಕರು ; ಮತ್ತೆ ನಾಲ್ವರ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಛಲವಾದಿಪಾಳ್ಯದ ಬಿಜೆಪಿಯ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಅವರನ್ನು ನಡು ಬೀದಿಯಲ್ಲಿ ಭೀಕರವಾಗಿ ಕೊಲೆಗೈದಿದ್ದ ಇಬ್ಬರು ಕಿಂಗ್‌ ಪಿನ್‌ ಗಳಿಗೆ ಪಶ್ಚಿಮ ವಿಭಾಗ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಅಲ್ಲದೆ ರಾತ್ರಿ ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಛಲವಾದಿ ಪಾಳ್ಯ ನಿವಾಸಿಗಳಾದ ಪೀಟರ್‌(45) ಮತ್ತು ಸೂರ್ಯ(20) ಎಂಬವರು ಎಡಗಾಲಿಗೆ ಗುಂಡೇಟು ಬಿದ್ದಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗೆ ರಾತ್ರಿ ಕದಿರೇಶ್‌ ಸಹೋದರಿ ಮಾಲಾ ಪುತ್ರ ಅರುಳ್‌, ಸ್ಥಳೀಯ ನಿವಾಸಿ...
ಆರೋಗ್ಯರಾಜ್ಯರಾಷ್ಟ್ರೀಯಸುದ್ದಿ

” ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಬಹುದು ” ; ಮಕ್ಕಳಿಗೆ ಲಸಿಕೆ ಯಾವಾಗ..? ಆರೋಗ್ಯ ಸಚಿವಾಲಯದ ಸ್ಪಷ್ಟನೆ – ಕಹಳೆ ನ್ಯೂಸ್

ನವದೆಹಲಿ, ಜೂನ್ 26 :ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಬೇಕೆ, ಬೇಡವೇ? ಲಸಿಕೆ ನೀಡಿದರೆ ಅಡ್ಡ ಪರಿಣಾಮವಾಗುತ್ತದೆಯೇ? ಯಾವ ಲಸಿಕೆಯನ್ನು ಶಿಫಾರಸ್ಸು ಮಾಡಬಹುದು? ಗರ್ಭಿಣಿಯರಿಗೆ ಲಸಿಕೆ ನೀಡುವ ಸಂಬಂಧ ಹೀಗೆ ಹಲವು ಗೊಂದಲಗಳು ಹುಟ್ಟಿಕೊಂಡಿದ್ದವು. ಈ ಪ್ರಶ್ನೆಗಳಿಗೆ ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯ ಉತ್ತರ ನೀಡಿದೆ. ಗರ್ಭಿಣಿಯರಿಗೆ ಕೊರೊನಾ ಸೋಂಕಿಗೆ ನೀಡುವ ಲಸಿಕೆಗಳನ್ನು ನೀಡಬಹುದು. ಅವರ ಆರೋಗ್ಯದ ದೃಷ್ಟಿಯಿಂದ ಲಸಿಕೆ ನೀಡುವುದು ಅವಶ್ಯಕ ಕೂಡ ಎಂದು ಸಚಿವಾಲಯ ಸ್ಪಷ್ಟನೆ ನೀಡಿದೆ. ಗರ್ಭಿಣಿಯರಿಗೆ...
ರಾಷ್ಟ್ರೀಯಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಜು.31ರೊಳಗೆ ಘೋಷಿಸಬೇಕು ; ರಾಜ್ಯಗಳಿಗೆ ಸುಪ್ರಿಂ ಕೋರ್ಟ್ ನಿರ್ದೇಶನ – ಕಹಳೆ ನ್ಯೂಸ್

ನವದೆಹಲಿ, ಜೂ.24 : ಎಲ್ಲಾ ರಾಜ್ಯ ಮಂಡಳಿಗಳು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಆಂತರಿಕ ಮೌಲ್ಯಮಾಪನ ಯೋಜನೆಯನ್ನು ಸಿದ್ಧಪಡಿಸಿ ಜುಲೈ 31 ರೊಳಗೆ ಮೌಲ್ಯಮಾಪನದ ಆಧಾರದ ಮೇಲೆ ಫಲಿತಾಂಶಗಳನ್ನು ಘೋಷಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿರುವುದಾಗಿ ತಿಳಿದು ಬಂದಿದೆ. ಜೂನ್ ತಿಂಗಳ ಆರಂಭದಲ್ಲಿ ವಿದ್ಯಾರ್ಥಿಗಳ ಮೌಲ್ಯಮಾಪನ ಮಾಡಲು ಪರ್ಯಾಯ ಮೌಲ್ಯಮಾಪನ ಮಾನದಂಡಗಳನ್ನು ರೂಪಿಸಲು ಸುಪ್ರೀಂ ಕೋರ್ಟ್ ಸಿಬಿಎಸ್‌ಇ ಮತ್ತು ಸಿಐಎಸ್ ಸಿಇ ಮಂಡಳಿಗಳಿಗೆ ಎರಡು ವಾರಗಳ ಸಮಯವನ್ನು ನೀಡಿತ್ತು. ಇನ್ನು ಎರಡೂ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪತಿ ಹತ್ಯೆಯಾದ 3 ವರ್ಷದಲ್ಲೇ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್‌ರ ಬರ್ಬರ ಕೊಲೆ! – ಕಹಳೆ ನ್ಯೂಸ್

ಬೆಂಗಳೂರು, ಜೂ.24 : ಲಾಕ್‌‌ಡೌನ್‌‌ನಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಕಿಟ್ ವಿತರಿಸಲು ತೆರಳಿದ್ದಂತ ಮಾಜಿ ಕಾರ್ಪೋರೇಟ್ ರೇಖಾ ಕದಿರೇಶ್ ಅವರನ್ನು, ಇಂದು ಬೆಳಗ್ಗೆ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.   2018ರ ಫೆಬ್ರವರಿ 8ರಂದು ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಅವರ ಪತಿ, ಕದಿರೇಶ್ ಅವರನ್ನು ಶೋಭನ್ ಅಂಡ್ ಗ್ಯಾಂಗ್ ಕೊಚ್ಚಿ ಕೊಲೆ ಮಾಡಿತ್ತು. ಈ ಕುರುತು ಮಾಹಿತಿ ನೀಡಿರುವಂತ ಪಶ್ಚಿಮ ವಿಭಾಗದ ಡಿಸಿಪಿ  ಸಂಜೀವ್...
1 276 277 278 279 280 319
Page 278 of 319