Saturday, March 14, 2026

ರಾಷ್ಟ್ರೀಯ

ರಾಷ್ಟ್ರೀಯಸುದ್ದಿ

‘ವೈದ್ಯರ ವಿರುದ್ಧದ ಹಿಂಸಾಚಾರ ಜಾಮೀನು ರಹಿತ ಅಪರಾಧ’ ; ಸ್ಪಷ್ಟಪಡಿಸಿದ ಆರೋಗ್ಯ ಸಚಿವಾಲಯ – ಕಹಳೆ ನ್ಯೂಸ್

 ನವದೆಹಲಿ, ಜೂ. 19 : ವೈದ್ಯರೊಂದಿಗೆ ಹಿಂಸಾಚಾರದ ವರದಿಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಪ್ರತಿಭಟನೆ ನಡೆಸುತ್ತಿದ್ದು, ಈಗ ಆರೋಗ್ಯ ಸಚಿವಾಲಯ ಈ ವರದಿಗಳ ಬಗ್ಗೆ ಕಠಿಣ ನಿಲುವು ತೆಗೆದುಕೊಂಡಿದ್ದು, ವೈದ್ಯರ ವಿರುದ್ಧ ಯಾವುದೇ ರೀತಿಯ ಹಿಂಸಾಚಾರ ಜಾಮೀನು ರಹಿತ ಅಪರಾಧದ ವರ್ಗಕ್ಕೆ ಬರುತ್ತದೆ ಎಂದು ರಾಜ್ಯಗಳಿಗೆ ಬರೆದ ಪತ್ರದಲ್ಲಿ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.   ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯನ್ನು ತಂದಿದ್ದು, ಅದೀಗ ಒಂದು ಕಾಯಿದೆಯಾಗಿ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ; ಮಾಜಿ ಸಚಿವ ರೇವಣ್ಣ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು – ಕಹಳೆ ನ್ಯೂಸ್

ಪುತ್ತೂರು, ಜೂ 19 : ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಮಾಜಿ ಸಚಿವ , ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ದಾಖಲಿಸಿದ್ದಾರೆ.   ಹಾಸನ‌ ಜಿಲ್ಲೆಯಲ್ಲಿ ಇತ್ತೀಚೆಗೆ ರೇವಣ್ಣ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, " ಖಾಸಗಿ ನರ್ಸಿಂಗ್ ಹೋಂಗಳು ಕೋವಿಡ್ ಸಾಂಕ್ರಾಮಿಕ ರೋಗದ ಕಷ್ಟದ ಸಮಯದಲ್ಲಿಯೂ ದಂಧೆ...
ರಾಜಕೀಯರಾಷ್ಟ್ರೀಯಸುದ್ದಿ

ಜಮ್ಮು ಮತ್ತು ಕಾಶ್ಮೀರದಲ್ಲಿ 24ರಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 24ರಂದು ಸಭೆ ನಡೆಸಲಿದ್ದಾರೆ. ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ನಡೆಸುವುದೂ ಸೇರಿದಂತೆ ರಾಜಕೀಯ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರದ ಇತರ ಕೆಲವು ನಾಯಕರೂ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ದುಂಡು ಮೇಜಿನ ಸಭೆಗೆ ಜಮ್ಮು ಮತ್ತು ಕಾಶ್ಮೀರ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೆ.ಕೆ.ಗೆಸ್ಟ್ ಹೌಸ್ ನಿಂದ ಬಿಜೆಪಿ ಕಚೇರಿಗೆ ಅರುಣ್ ಸಿಂಗ್ ನೇತೃತ್ವದ ಸಭೆ ಶಿಫ್ಟ್: ಸಿಎಂ ಯಡಿಯೂರಪ್ಪ ಪರ, ವಿರೋಧಿ ಬಣದಿಂದ ಇಂದು ಭೇಟಿ- ಮಾತುಕತೆ? – ಕಹಳೆ ನ್ಯೂಸ್

ಬೆಂಗಳೂರು: ಮೂರು ದಿನಗಳ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಅವರು ಇಂದೂ ಸಹ ಬಿಜೆಪಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರೊಂದಿಗೆ ಸರಣಿ ಸಮಾಲೋಚನಾ ಸಭೆಗಳನ್ನು ಮುಂದುವರೆಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಹಾಗೂ ಹಿರಿಯ ಸಚಿವರೊಂದಿಗೆ ನಿನ್ನೆ ಸಭೆ ನಡೆಸಿದ ಅವರು, ಕೋವಿಡ್ ನಿಯಂತ್ರಣದಲ್ಲಿ ರಾಜ್ಯ ಸರ್ಕಾರದ ಕಾರ್ಯವನ್ನು ಮುಕ್ತಕಂಠದಿಂದ ಪ್ರಶಂಸಿಸಿದರು. ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು. ಮತ್ತು ಸಚಿವರು ಇನ್ನಷ್ಟು ಕ್ರಿಯಾಶೀಲರಾಗಬೇಕು ಎಂದು ಸೂಚಿಸಿದರು. ಇಂದು ಕೊನೆ...
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗಿದೆ, ಕಾಸ್ಟಿಂಗ್ ಕೌಚ್ ಅನ್ನೋದು ನನ್ನ ಪ್ರಕಾರ ಒಂದು ಸಖತ್ ಸ್ಟುಪಿಡ್ ವರ್ಡ್’ ; ಆರು ತಿಂಗಳ ಬಳಿಕ ನಟಿ ರಾಗಿಣಿ ದ್ವಿವೇದಿ – ಕಹಳೆ ನ್ಯೂಸ್

ವಿಜಯಪುರ, ಜೂ.17 : ಹೆಣ್ಮಕ್ಕಳು ಅಂದರೆ ಸಾಕು ಪ್ರತಿಯೊಂದು ವಿಚಾರದಲ್ಲೂ ಸಮಾಜದಲ್ಲಿ ಟಾರ್ಗೆಟ್ ಮಾಡಲಾಗುತ್ತಿದ್ದು, ಅಂತೆಯೇ ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು ಕೂಡ ಟಾರ್ಗೆಟ್ ಮಾಡಲಾಗಿದೆ ಎಂದು ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾದ ಸುಮಾರು ಆರು ತಿಂಗಳ ಬಳಿಕ ನಟಿ ರಾಗಿಣಿ ದ್ವಿವೇದಿ ಹೇಳಿದ್ದಾರೆ.   ಈ ಕುರಿತು ಮಂಗಳಮುಖಿಯರಿಗೆ ಕೊರೊನಾ ಲಸಿಕೆ ಹಾಕುವ ಮತ್ತು ಆಹಾರದ ಕಿಟ್ ನೀಡುವ ಕಾರ್ಯಕ್ರಮದಲ್ಲ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಗನ್ ತೋರಿಸಿ ಯುವತಿ ಮೇಲೆ ಗ್ರಾ.ಪಂ. ಸದಸ್ಯನಿಂದ ರೇಪ್ ; ಇದೇ ರೀತಿ ಸುಮಾರು 10 ಹೆಣ್ಣುಮಕ್ಕಳ ಮೇಲೆ ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯವೆಸಗಿದ ಅಹಮದ್ ಪಾಷಾ –

ಆನೇಕಲ್: ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಆಕೆಗೆ ಗನ್ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷಾ ಅತ್ಯಾಚಾರ ಆರೋಪಿ. ಈತನಿಗೆ ಫೇಸ್‍ಬುಕ್ ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು. ಆಕೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ ಕೂಡಿಸುವುದಾಗಿ ನಂಬಿಸಿ ಮೊಬೈಲ್ ನಂಬರ್ ಪಡೆದಿದ್ದ. ಅಲ್ಲದೆ ತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಲಾಕ್‍ಡೌನ್...
ಬೆಂಗಳೂರುರಾಜ್ಯಸುದ್ದಿ

ಬ್ರಾಹ್ಮಣ್ಯದ ವಿರುದ್ಧ ಅವಹೇಳನವಾಗಿ ಹೇಳಿಕೆ ; ದೂರು ಸಂಬಂಧ ಎಫ್‍ಐಆರ್, ನಟ ಚೇತನ್ ಪೊಲೀಸ್ ವಿಚಾರಣೆಗೆ ಹಾಜರು – ಕಹಳೆ ನ್ಯೂಸ್

ಬೆಂಗಳೂರು: ಆ ದಿನಗಳು ಖ್ಯಾತಿಯ ನಟ ಚೇತನ್ ಇವತ್ತು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.   ಬ್ರಾಹ್ಮಣ್ಯದ ವಿರುದ್ಧ ಅವಹೇಳನವಾಗಿ ಮಾತನಾಡಿದ್ದಾರೆ. ಸಮಾಜದಲ್ಲಿ ಸಾಮರಸ್ಯವನ್ನು ಹಾಳು ಮಾಡಿ, ಜಾತಿ ಜಾತಿಗಳ ನಡುವೆ ಗಲಭೆ ಉಂಟು ಮಾಡಲು ಪ್ರಚೋದನೆ ನೀಡಿದ್ದಾರೆ. ಅವರ ಹೇಳಿಕೆಗಳು ಯು ಟ್ಯೂಬ್ , ಫೇಸ್ ಬುಕ್ ನಲ್ಲಿ ವೈರಲ್ ಆಗಿವೆ ಎಂದು ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ದೂರು ನೀಡಿದ್ದರು. ದೂರು ಸಂಬಂಧ ಎಫ್‍ಐಆರ್...
ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕೇಂದ್ರ ಸರ್ಕಾರದ ಪರವಾಗಿ ಹೈಕೋರ್ಟ್ ಗೆ ರಾಜಶೇಖರ ಹಿಲಿಯಾರು, ಪ್ರಿಯಾಂಕ ಶ್ಯಾಮ್ ಭಟ್, ಸಂಪಾಜೆ ಸೇರಿದಂತೆ ದಕ್ಷಿಣ ಕನ್ನಡ ಮೂಲದ 6 ಮಂದಿ ವಕೀಲರ ನೇಮಕ – ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರದ ಪರವಾಗಿ ರಾಜ್ಯ ಹೈಕೋರ್ಟ್ ಗೆ ಹಿರಿಯ ವಕೀಲರು ಹಾಗೂ ವಕೀಲರನ್ನು ನೇಮಕ ಮಾಡಲಾಗಿದ್ದು, ಇದರಲ್ಲಿ 118 ವಕೀಲರ ಪೈಕಿ 2 ಮಂದಿ ದಕ್ಷಿಣ ಕನ್ನಡದವರು ಹಾಗೂ 16 ಮಂದಿ ಹಿರಿಯ ವಕೀಲರ ಪೈಕಿ 4 ಮಂದಿ ದಕ್ಷಿಣ ಕನ್ನಡ ಮೂಲಕದವರು. ಹೈಕೋರ್ಟಿನ ಪ್ರಸಿದ್ಧ ನ್ಯಾಯವಾದಿ ಎಸ್. ರಾಜಶೇಕರ್, ರಾಜೇಶ್ ರೈ., ಕೆ. ಅಪರಾಜಿತ ಅರಿಗ, ಪಿ. ಕರುಣಾಕರ ಅವರನ್ನು 2015ರಲ್ಲಿ ಕೇಂದ್ರ ಸರಕಾರದ ಪರವಾಗಿ...
1 278 279 280 281 282 319
Page 280 of 319