Friday, March 13, 2026

ರಾಷ್ಟ್ರೀಯ

ಬೆಂಗಳೂರು

ಸಹಕಾರಿ ರಂಗದಲ್ಲಿ ಕೊಡುಗೆ ಪಿ.ಎಲ್ ವೆಂಕಟರಾಮರೆಡ್ಡಿಗೆ ಗೌರವ ಡಾಕ್ಟರೇಟ್-ಕಹಳೆ ನ್ಯೂಸ್

ಬೆಂಗಳೂರು : ಸಹಕಾರಿ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹಿನ್ನಲೆಯಲ್ಲಿ ಸ್ವರ್ಣಭಾರತಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಪಿ.ಎಲ್ ವೆಂಕಟರಾಮರೆಡ್ಡಿ ಅವರಿಗೆ ಅಮೇರಿಕಾದ ಧಾರ್ಮಿಕ ವಿಶ್ವವಿದ್ಯಾಲಯ ಯೋಗ-ಸಂಸ್ಕøತಂ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ನಗರದ ಜೆಎಸ್‍ಎಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಘಟಿಕೋತ್ಸವದಲ್ಲಿ ನಂಜಾವಧೂತ ಮಹಾಸ್ವಾಮೀಜಿಗಳು ವಿ2 ಹೋಲ್ಡಿಂಗ್ಸ್ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸ್ವರ್ಣಭಾರತಿ ಸಹಕಾರ ಅಧ್ಯಕ್ಷರಾದ ಪಿ ಎಲ್ ವೆಂಕಟರಾಮರೆಡ್ಡಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದರು. ಈ...
ಬೆಂಗಳೂರು

SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವಿನಾಯತಿ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಎಸ್ಎಎಸ್ ಎಲ್ ಸಿ ಪರೀಕ್ಷೆ ಬರೆಯುವುದಕ್ಕೆ ವಿದ್ಯಾರ್ಥಿಗಳು ಕನಿಷ್ಟ ಶೇ.75ರಷ್ಟು ಹಾಜರಾತಿ ಹೊಂದುವುದು ಕಡ್ಡಾಯ ಎನ್ನುವ ನಿಯಮವಿದೆ. ಈ ವರ್ಷ ಕೊರೋನಾದಿಂದಾಗಿ ಶಾಲೆಗಳೇ ಸರಿಯಾಗಿ ನಡೆದಿಲ್ಲ. ಜನೆವರಿ 1ರಿಂದ ಎಸ್ಎಎಸ್ ಎಲ್ ಸಿ ತರಗತಿಗಳು ಆರಂಭವಾದರೂ ವಿದ್ಯಾರ್ಥಿಗಳು ಶಾಲೆಗೆ ಬರುವುದನ್ನು ಕಡ್ಡಾಯಗೊಳಿಸಿರಲಿಲ್ಲ. ಹಾಗಾಗಿ ಈ ಬಾರಿ ಶೇ. 75ರಷ್ಟು ಹಾಜರಾತಿ ಕಡ್ಡಾಯ ಎನ್ನುವ ನಿಯಮ ಜಾರಿಗೊಳಿಸುವುದು ಸಾಧ್ಯವೇ ಇಲ್ಲ. ಹಾಗಾಗಿ ಪರೀಕ್ಷಾ ಶುಲ್ಕ ಪಾವತಿಸುವ ಎಲ್ಲ...
ಬೆಂಗಳೂರು

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಆಗಬಾರದು ಎಂದರೆ ಜನತೆ ಕಟ್ಟುನಿಟ್ಟಾಗಿ ಕೊರೋನಾ ನಿಯಮ ಪಾಲನೆ ಮಾಡಬೇಕು, ಇಲ್ಲದಿದ್ದಲ್ಲಿ ಕಠಿಣ ಕ್ರಮ ಅನಿವಾರ್ಯವೆಂದು ಎಂದ ಸಿಎಂ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನ ಬಗ್ಗೆ ತಜ್ಞರ ಸಮಿತಿ ಇದು ಎರಡನೇ ಅಲೆ ಮುನ್ಸೂಚನೆ ಎಂದು ತಿಳಿಸಿದ್ದು, ಪರಿಸ್ಥಿತಿ ಎದುರಿಸಲು ಕೆಲ ಸಲಹೆ ನೀಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜಾರಿಗೆ ತಂದು ಒಂದು ವಾರ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ. ಕೊರೋನಾ ಪರಿಸ್ಥಿತಿ ಅವಲೋಕನ ಕುರಿತು ತಜ್ಞರ ಜೊತೆ ಸಮಾಲೋಚನೆ ಮಾಡಲಾಯಿತು. ಎಲ್ಲರ ಅಭಿಪ್ರಾಯದಂತೆ ಕಳೆದ 14 ದಿನಗಳಲ್ಲಿ ಪಾಸಿಟಿವ್ ದರ ಹೆಚ್ಚಾಗಿದ್ದು,...
ಬೆಂಗಳೂರು

ಕೊರೋನಾ ಮಹಾಮಾರಿ ಸ್ಫೋಟಗೊಂಡಿರುವ ಹಿನ್ನಲೆ ಮಹಾರಾಷ್ಟ್ರ ಹಾಗೂ ಕರ್ನಾಟಕ ಬಸ್ ಸಂಚಾರ ಸ್ಥಗಿತ-ಕಹಳೆ ನ್ಯೂಸ್

ಬೆಂಗಳೂರು : ಮಹಾರಾಷ್ಟ್ರ ಹಾಗೂ ಕರ್ನಾಟಕ ಮಧ್ಯೆ ಕೊರೋನಾ ಮಹಾಮಾರಿ ಸ್ಫೋಟಗೊಂಡಿರುವ ಹಿನ್ನಲೆ ನೇರ ಬಸ್ ಸಂಚಾರ ಸ್ಥಗಿತಗೊಂಡಿದೆ. ರಾಜ್ಯದ ಬಸ್ ಗಳು ನಿಪ್ಪಾಣಿ ಗಡಿ ತನಕ ಸಂಚರಿಸಿತ್ತಿದೆ. ಮಹಾರಾಷ್ಟ್ರ ದ ಬಸ್ ಗಳು ಕೂಡ ರಾಜ್ಯಕ್ಕೆ ತಾಗಿಕೊಂಡಿರುವ ಮಹಾರಾಷ್ಟ್ರ ದ ಗಡಿ ತನಕ ಬರುತ್ತಿವೆ. ಉಭಯ ರಾಜ್ಯಗಳ ಮಧ್ಯೆ ನೇರ ಬಸ್ ಸಂಚಾರ ಸ್ಥಗಿತಗೊಂಡಿರುವ ಹಿನ್ನಲೆ ಪ್ರಯಾಣಿಕರು ಪರದಾಡುತ್ತಿದ್ದಾರೆ ಇದೇ ವೇಳೆ ಗಡಿಯಲ್ಲಿ ಕಟ್ಟು ನಿಟ್ಟಿನ ಕೊರೋನಾ ಪರೀಕ್ಷೆಗೆ...
ಬೆಂಗಳೂರು

ಕೊರೋನಾ ಪ್ರಕರಣ ಹೆಚ್ಚಳ; ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಹತ್ವದ ಸಭೆ-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಇಂದು ಮಹತ್ವದ ಸಭೆ ಕರೆದಿದ್ದಾರೆ. ಈ ಸಭೆಯನ್ನು ಸಂಜೆ ಐದು ಗಂಟೆಗೆ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದು, ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಭೆಯನ್ನು ಭಾಗವಹಿಸಲಿದ್ದಾರೆ. ಸಿಎಂ ಯಡಿಯೂರಪ್ಪ ಆರೋಗ್ಯ ಇಲಾಖೆಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ಕೊರೋನಾ ಪರೀಕ್ಷೆ ಸಂಖ್ಯೆ ಹೆಚ್ಚಳ, ಗಡಿಯಲ್ಲಿ ಕಣ್ಗಾವಲು, ಬೆಂಗಳೂರಿನಲ್ಲಿ ಇನ್ನಷ್ಟು...
ಬೆಂಗಳೂರು

ಬೆಂಗಳೂರಿನಲ್ಲಿ ತಾನೇ ಹಲ್ಲೆ ಮಾಡಿ ಫುಡ್ ಡೆಲಿವರಿ ಬಾಯ್ ಗೆ ದೂರು ಹಾಕಿದ ಯುವತಿ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಬಾಯ್ ತನಗೆ ಹಲ್ಲೆ ನಡೆಸಿದ್ದಾನೆ ಎಂದು ಇನ್ಟಾ ಗ್ರಾಮ್ ನಲ್ಲಿ ಯುವತಿಯೋರ್ವಳು ಪೋಸ್ಟ್ ಹಾಕಿದ್ದಳು. ಇದಲ್ಲದೇ ಪೊಲೀಸರಿಗೂ ಆಕೆ ದೂರು ನೀಡಿದ್ದಳು. ಆದರೆ ಇದೀಗ ಫುಡ್ ಡೆಲಿವರಿ ಬಾಯ್ ಈ ಘಟನೆಯ ಬಗ್ಗೆ ವಿವರಿಸಿದ್ದಾರೆ. ಹಿತೇಶಾ ಚಂದ್ರಾಣಿ ಎಂಬವರು ಫುಡ್ ಡೆಲಿವರಿ ಬಾಯ್ ವಿರುದ್ಧ ಹಲ್ಲೆ ಆರೋಪ ಮಾಡಿದ್ದು, ಊಟ ತಂದುಕೊಡುವುದಕ್ಕೆ ತಡ ಮಾಡಿದ್ದಲ್ಲದೇ ಸ್ಪಷ್ಟನೆ ಕೇಳಿದ್ದಕ್ಕೆ ನನಗೆ ಬೈದು, ಮುಖಕ್ಕೆ ಪಂಚ್...
ಬೆಂಗಳೂರು

ಮಾರ್ಚ್ 13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ; ಹವಾಮಾನ ಇಲಾಖೆ ಮುನ್ಸೂಚನೆ -ಕಹಳೆ ನ್ಯೂಸ್

ಬೆಂಗಳೂರು : ಹವಾಮಾನ ಇಲಾಖೆ ಅರಬ್ಬಿ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವ ಹಿನ್ನೆಲೆ ಮಾರ್ಚ್ 13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಮಾರ್ಚ್ 11ರ ಗುರುವಾರ 8.30ಕ್ಕೆ ಅಂತ್ಯಗೊಂಡ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕಲಬುರ್ಗಿಯಲ್ಲಿ 38.5ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ದಾಖಲಾದ ಅತೀ ಗರಿಷ್ಠ ತಾಪಮಾನ ಇದಾಗಿದೆ. ದಾವಣಗೆರೆಯಲ್ಲಿ 15.3 ಡಿಗ್ರಿ ಸೆಲ್ಸಿಯಸ್ ತಾಪಮಾನ...
ಬೆಂಗಳೂರು

ಮೂಗು ಮುರಿಯುವಂತೆ ಗ್ರಾಹಕಿಯ ಮುಖಕ್ಕೆ ಪಂಚ್ ಮಾಡಿದ ಜೊಮ್ಯಾಟೊ ಡೆಲಿವರಿ ಬಾಯ್ –ಕಹಳೆ ನ್ಯೂಸ್

ಬೆಂಗಳೂರು : ಜೊಮ್ಯಾಟೊ ಮೊಬೈಲ್ ಆ್ಯಪ್ ಮೂಲಕ ಡೆಲಿವರಿಗೆ ಬುಕ್ ಮಾಡಿ ಆಹಾರ ಪೂರೈಕೆ ಮಾಡುವಾಗ ತಡವಾದ ಕಾರಣ ಡೆಲಿವರಿ ಬಾಯ್ ಮತ್ತು ಗ್ರಾಹಕಿ ಜೊತೆಗೆ ವಾಗ್ವಾದ ಉಂಟಾಗಿದ್ದು , ತೀವ್ರ ಆಕ್ರೋಶಕ್ಕೆ ಒಳಗಾದ ಡೆಲಿವರಿ ಬಾಯ್ ಗ್ರಾಹಕಿಯ ಮುಖಕ್ಕೆ ಪಂಚ್ ಹೊಡೆದಿದ್ದಾನೆ. ಇದೇ ಕಾರಣಕ್ಕೆ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಪ್ರಸಾದನ ಕಲಾವಿದೆ ಆಗಿರುವ ಇಂದ್ರಾಣಿ, ಎಂಬವರು ಜೊಮ್ಯಾಟೊ ಆ್ಯಪ್ ಮೂಲಕ ಮಧ್ಯಾಹ್ನ 3.30ಕ್ಕೆ ಊಟ ಆರ್ಡರ್ ಮಾಡಿದ್ದು ಆರ್ಡರ್...
1 287 288 289 290 291 319
Page 289 of 319