Tuesday, March 10, 2026

ರಾಷ್ಟ್ರೀಯ

ರಾಷ್ಟ್ರೀಯ

ಹೊಸ ವರ್ಷದಿಂದ ಫಾಸ್ಟ್ ಟ್ಯಾಗ್ ಕಡ್ಡಾಯ – ಕಹಳೆ ನ್ಯೂಸ್

ನವದೆಹಲಿ : ಹೊಸ ವರ್ಷದ ದಿನದಿಂದ ಫಾಸ್ಟ್ ಟ್ಯಾಗ್ ಅನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಕಡ್ಡಾಯವಾಗಿ ಜಾರಿಗೊಳಿಸಲು ಆದೇಶಿಸಿದೆ. ಕೇಂದ್ರೀಯ ಮೋಟಾರು ವಾಹನ ನಿಯಮ 1989ರ ಅನ್ವಯ 2017ರ ಡಿಸೆಂಬರ್ 1 ರ ನಂತರ ನೋಂದಾಯಿಸಲ್ಪಟ್ಟಿರುವ ಎಲ್ಲಾ ಹೊಸ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಗೊಳಿಸಲಾಗಿದ್ದು, ಅವುಗಳನ್ನು ವಾಹನ ಉತ್ಪಾದಕರು ಅಥವಾ ಡೀಲರ್ ಗಳು ಪೂರೈಸಬೇಕಾಗಿದೆ. 2021ರ ಜನವರಿ 1ರಿಂದ ಎಲ್ಲ ನಾಲ್ಕು...
ರಾಷ್ಟ್ರೀಯ

ಅಧಿಕ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಸಾಕಾರಗೊಳಿಸಿ : ಗಣ್ಯರ ಮನವಿ -ಕಹಳೆ ನ್ಯೂಸ್

ನವದೆಹಲಿ-ಬಿಹಾರದ 94 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಹಾಗೂ 10 ರಾಜ್ಯಗಳ 54 ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮತದಾರರಿಗೆ ಕರೆ ನೀಡಿ ಅಧಿಕ ಸಂಖ್ಯೆಯಲ್ಲಿ ತಮ್ಮ ಹಕ್ಕುಗಳನ್ನು ಚಲಾಯಿಸುವಂತೆ ಕೋರಿದ್ದಾರೆ. ಕೊರೊನಾ ನಿಯಮಗಳನ್ನು ಪಾಲಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಮತದಾರರು ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಡಾ. ಎಂ. ವೆಂಕಯ್ಯನಾಯ್ಡು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕಾಂಗ್ರೆಸ್...
ರಾಷ್ಟ್ರೀಯ

ಕೊರೊನಾವನ್ನು ನಾವು ಮಣಿಸೇ ತೀರುತ್ತೇವೆ : ಪ್ರಧಾನಿ ಮೋದಿ-ಕಹಳೆ ನ್ಯೂಸ್

ಕೆವಾಡಿಯಾ:ಡೆಡ್ಲಿ ಕೊರೊನಾ ಪಿಡುಗಿನ ವಿರುದ್ಧ ಭಾರತವು ಧೃತಿಗೆಡದೇ ದಿಟ್ಟ ಹೋರಾಟ ನಡೆಸುತ್ತಿದ್ದು , ಈ ಹೆಮ್ಮಾರಿಯನ್ನು ನಾವು ಮಣಿಸುತ್ತೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್‍ನ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿನ ಜೀವ ನದಿ ನರ್ಮದಾ ತಟದಲ್ಲಿ ವಿಶ್ವದ ಅತ್ಯಂತ ಎತ್ತರದ ಸರ್ದಾರ್ ವಲ್ಲಭ್‍ಬಾಯಿ ಪಟೇಲ್ ಅವರ ಪುತ್ಥಳಿ (ಏಕತಾ ಪ್ರತಿಮೆ)ಗೆ ಇಂದು ರಾಷ್ಟ್ರೀಯ ಏಕತಾ ದಿನಾಚರಣೆ (ಪಟೇಲರ 145ನೇ ಜನ್ಮದಿನ) ಪ್ರಯುಕ್ತ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು....
ರಾಷ್ಟ್ರೀಯ

ಇಂಧಿರಾಗಾಂಧಿ 36ನೇ ಪುಣ್ಯತಿಥಿ: ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿಯಿಂದ ಗೌರವ ನಮನ-ಕಹಳೆ ನ್ಯೂಸ್

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಗಾಂಧಿ ವಾದ್ರಾ ಸೇರಿದಂತೆ ಹಲವರು ಗೌರವ ನಮನ ಸಲ್ಲಿಸಿದ್ದಾರೆ. ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯನ್ನು 1984ರಲ್ಲಿ ಆಕೆಯ ಅಂಗರಕ್ಷಕರೇ ಹತ್ಯೆ ಮಾಡಿದ್ದರು. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ನಮ್ಮ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಜಿ ಅವರ ಪುಣ್ಯ ತಿಥಿಯಂದು...
ರಾಷ್ಟ್ರೀಯ

ಭಾರತ ಪ್ರಗತಿಗೆ ಷಾ ಕೊಡುಗೆ ಅನನ್ಯ : ಮೋದಿ -ಕಹಳೆ ನ್ಯೂಸ್

ನವದೆಹಲಿ- ಸಂಘಟನಾ ಚತುರ, ರಾಜಕೀಯ ಚಾಣುಕ್ಯ ಎಂದೇ ಹೆಸರು ಪಡೆದಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ 56ನೇ ಹುಟ್ಟಹಬ್ದದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಶುಭಾಷಯ ಕೋರಿದ್ದು, ಭಾರತದ ಪ್ರಗತಿಗೆ ಅವರ ಕೊಡುಗೆ ಮತ್ತು ಸಮರ್ಪಣೆ ಅನನ್ಯವಾದುದು ಎಂದು ಶ್ಲಾಘಿಸಿದ್ದಾರೆ. ಅಮಿತ್‍ಶಾ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಬಿಜೆಪಿಯನ್ನು ಬಲಪಡಿಸುವ ಷಾ ಅವರ ಪ್ರಯತ್ನಗಳೂ ಗಮನಾರ್ಹ. ಭಾರತದ ಸೇವೆಗಾಗಿ ದೇವರು ಅವರಿಗೆ ಸುದೀರ್ಘ ಮತ್ತು ಆರೋಗ್ಯಕರ ಜೀವನವನ್ನು...
ರಾಷ್ಟ್ರೀಯ

BREAKING NEWS : ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ಮಹತ್ವದ ಭಾಷಣ..!-ಕಹಳೆ ನ್ಯೂಸ್

ನವದೆಹಲಿ - ಸಂಜೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಸಂಜೆ 6 ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು , ಮಹತ್ವದ ಘೋಷಣೆಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ. ನವರಾತ್ರಿ ಸಂದರ್ಭದಲ್ಲಿ ಪ್ರಧಾನಿಯವರು ದೇಶವಾಸಿಗಳಿಗೆ ಶುಭ ಸುದ್ದಿಯೊಂದನ್ನು ನೀಡಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಮೋದಿಯವರು ಕೊರೊನಾ ಲಸಿಕೆ ಲಭ್ಯತೆ ಕುರಿತು ಘೋಷಣೆ ಮಾಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ. ದೇಶದಲ್ಲಿ ಕಿಲ್ಲರ್ ಕೊರೊನಾ ಆರ್ಭಟ ಗಣನೀಯವಾಗಿ ಇಳಿಯುತ್ತಿರುವ ಸಂದರ್ಭದಲ್ಲಿ ಇಂದು ಸಂಜೆ...
ರಾಷ್ಟ್ರೀಯ

ಹಸಿವು ನೀಗಿಸಲಾಗದೇ ಕಂದನ ಕೊಂದ ಮಹಿಳೆ-ಕಹಳೆ ನ್ಯೂಸ್

ಲಖ್ನೋ: ತುತ್ತು ಅನ್ನಕ್ಕೂ ಪರದಾಡುತ್ತಿದ್ದ ಮಹಿಳೆ ಸಾಕಲಾಗದ ಕಾರಣ ಮಗಳನ್ನು ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತೀವ್ರ ಬಡತನದ ಕಾರಣದಿಂದ ಊಟಕ್ಕೂ ಪರದಾಡುತ್ತಿದ್ದ ಮಹಿಳೆ 6 ವರ್ಷದ ಮಗಳನ್ನು ಕೊಲೆ ಮಾಡಿದ್ದಾಳೆ. ಹ್ಯಾಂಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಭೆಸ್ಕಿಯಲ್ಲಿ ಘಟನೆ ನಡೆದಿದೆ. ಮಹಿಳೆಗೆ ಮೂವರು ಮಕ್ಕಳಿದ್ದು ಮಗಳ ಮುಂದಿನ ಭವಿಷ್ಯದ ಬಗ್ಗೆ ನಿರ್ಧರಿಸಿ ಇಂತಹ ಕೃತ್ಯವೆಸಗಿದ್ದಾಳೆ. ಆರೋಪಿ ಮಹಿಳೆಯನ್ನು ಉಷಾದೇವಿ ಎಂದು ಗುರುತಿಸಲಾಗಿದೆ. ಆಕೆಯ ಕುಟುಂಬ...
ರಾಷ್ಟ್ರೀಯ

ರೈತರನ್ನು ಉದ್ಯಮಿಗಳನ್ನಾಗಿಸಲು ಕೃಷಿ ಮಸೂದೆಗಳು ಸಹಕಾರಿ: ಮೋದಿ-ಕಹಳೆ ನ್ಯೂಸ್

ಮುಂಬೈ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ ಹೊಸ ಕೃಷಿ ಸುಧಾರಣೆಗಳು ರೈತರನ್ನು ಉದ್ಯಮಿಗಳನ್ನಗಿಸಲು ಸಹಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವ ಬಾಳಾಸಾಹೇಬ್ ವಿಖೆ ಪಾಟಿಲ್ ಅವರ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಹಾಗೂ ಅಹ್ಮದ್ ನಗರ ಜಿಲ್ಲೆಯಲ್ಲಿರುವ ಪ್ರವರ ಗ್ರಾಮೀಣ ಶೈಕ್ಷಣಿಕ ಸಮಾಜದ ಮರುನಾಮಕರಣ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಸರ್ಕಾರ ರೈತರ ಆದಾಯವನ್ನು ಹೆಚ್ಚಿಸುವತ್ತ ಗಮನ...
1 304 305 306 307 308 318
Page 306 of 318