Tuesday, March 10, 2026

ರಾಷ್ಟ್ರೀಯ

ಬೆಂಗಳೂರು

BREAKING NEWS : ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್!-ಕಹಳೆ ನ್ಯೂಸ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಡಿ.ಕೆ. ಶಿವಕುಮಾರ್ ಗೆ ಇದೀಗ ಸಿಬಿಐ ಕಂಟಕ ಶುರುವಾಗಿದೆ. ಬೆಳ್ಳಂಬೆಳಗ್ಗೆ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಇಡಿ ವಿಚಾರಣೆ ಬಳಿಕ ಸಿಬಿಐ ಕಂಟಕ ಶುರುವಾಗಿದೆ. ಬೆಂಗಳೂರು ಸಿಬಿಐ ಅಧಿಕಾರಗಳ ತಂಡದಿಂದ ಡಿ.ಕೆ.ಶಿವಕುಮಾರ್ ಮನೆ ಮೇಲೆ ರೇಡ್ ಮಾಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ ಮನೆ ಮೇಲೆ ರೇಡ್ ನಡೆಯುತ್ತಿದ್ದು,...
ರಾಷ್ಟ್ರೀಯಸುದ್ದಿ

” ಆಯೋಧ್ಯೆ ಆಯ್ತು ಈಗ ಮಥುರಾ ” | ಈದ್ಗಾ ಮಸೀದಿ ತೆರವುಗೊಳಿಸಿ ; ಶ್ರೀಕೃಷ್ಣ ಜನ್ಮಭೂಮಿ ಮುಕ್ತಿಗೊಳಿಸಿ, ಅರ್ಜಿ ವಜಾ – ಕಹಳೆ ನ್ಯೂಸ್

ಮಥುರಾ: ಶ್ರೀ ಕೃಷ್ಣ ಜನ್ಮಭೂಮಿಯಾದ ಮಥುರಾದಲ್ಲಿ ನಿರ್ಮಾಣಗೊಂಡಿದೆ ಎನ್ನಲಾದ ಈದ್ಗಾ ಮಸೀದಿ ತೆರವುಗೊಳಿಸಬೇಕೆಂದು ಸಲ್ಲಿಕೆಯಾದ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ. 1991ರ ಪ್ರಾರ್ಥನಾ ಸ್ಥಳಗಳ (ವಿಶೇಷ ನಿಯಮಾವಳಿ) ಕಾಯ್ದೆಯ ಪ್ರಕಾರ ಪ್ರಾರ್ಥನಾ ಮಂದಿರಗಳ ಬದಲಾವಣೆ ಮಾಡಲು ಅಸಾಧ್ಯ. ಹೀಗಾಗಿ ಅರ್ಜಿಯನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಮಥುರಾ ಜಿಲ್ಲಾ ಸಹಾಯಕ ನ್ಯಾಯಾಧೀಶ ಛಯ್ಯಾ ಶರ್ಮಾ ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಕೋರ್ಟ್‌ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಶ್ರೀ ಕೃಷ್ಣ ಜನ್ಮಸ್ಥಾನ ಪರ...
ರಾಷ್ಟ್ರೀಯಸುದ್ದಿ

Breaking News : `ಬಾಬ್ರಿ ಮಸೀದಿ ಧ್ವಂಸ’ ಪ್ರಕರಣ : ಎಲ್.ಕೆ. ಅಡ್ವಾಣಿ ಸೇರಿ ಎಲ್ಲಾ ಆರೋಪಿಗಳು ನಿರ್ದೋಷಿಗಳು ; ಬಾಬ್ರಿ ಅಂತಿಮ ತೀರ್ಪಿನಲ್ಲೇನಿದೆ.? – ಕಹಳೆ ನ್ಯೂಸ್

ನವದೆಹಲಿ:ದೇಶವೇ ಕುತೂಹಲದಿಂದ ಕಾಯುತ್ತಿರುವ 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು ಎಂದು ಮಹತ್ವದ ತೀರ್ಪು ನೀಡಿದೆ. ಲಕ್ನೋದ ಸಿಸಿಬಿ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಾಪೀಠವು ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವ ನಿಯೋಜಿತ ಕೃತ್ಯ ಅಲ್ಲ, ಆಕಸ್ಮಿಕವಾಗಿ ನಡೆದಿರುವಂತದ್ದು, ಆರೋಪ ಸಾಬೀತು...
ರಾಷ್ಟ್ರೀಯ

ತಂತ್ರಕ್ಕೆ ಪ್ರತಿತಂತ್ರ: ಚೀನಾಗೆ ಸೆಡ್ಡು ಹೊಡೆಯಲು ಗಡಿಯಲ್ಲಿ ಸಬ್ ಸಾನಿಕ್ ‘ನಿರ್ಭಯಾ ಕ್ಷಿಪಣಿ’ ನಿಯೋಜಿಸಿದ ಭಾರತ-ಕಹಳೆ ನ್ಯೂಸ್

ನವದೆಹಲಿ: ಪೂರ್ವ ಲಡಾಕ್ ನಲ್ಲಿ ಸದ್ಯ ಅತ್ಯಂತ ಕಠಿಣ, ಅಹಿತಕರ ವಾತಾವರಣ ನಿರ್ಮಾಣವಾಗಿದ್ದು ಚೀನಾವನ್ನು ಎದುರಿಸಲು ಗಡಿಯಲ್ಲಿ 800 ಕಿ.ಮೀ ದೂರಕ್ಕೆ ಸಾಗಬಲ್ಲ ನಿರ್ಭಯಾ ಕ್ಷಿಪಣಿ ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನೂ ಭಾರತ ನಿಯೋಜಿಸಿದೆ. ಟಿಬೆಟ್ ಹಾಗೂ ಕ್ಸಿನ್ ಝಿಯಾಂಗ್ ಪ್ರದೇಶದಲ್ಲಿ ಪೀಪಲ್ಸ್ ಲಿಬರೇಷನ್ ಆರ್ಮಿಯ ವೆಸ್ಟರ್ನ್ ಥಿಯೇಟರ್ ಕಮಾಂಡರ್ ಸುಮಾರು 2 ಸಾವಿರ ಕಿಲೋಮೀಟರ್ ದೂರ ಸಾಗಿ ಶತ್ರು ಪಾಳಯದ ಗುರಿಯನ್ನು ಭೇದಿಸಬಲ್ಲ ಕ್ಷಿಪಣಿಗಳನ್ನು ನಿಯೋಜಿಸಿದ್ದು ಇದಕ್ಕೆ ಪ್ರತಿಯಾಗಿ ಭಾರತ...
ರಾಷ್ಟ್ರೀಯ

ಚೀನಾಗೆ ಪ್ರಧಾನಿ ಮೋದಿ ತರಾಟೆ -ಕಹಳೆ ನ್ಯೂಸ್

ನವದೆಹಲಿ/ಕೊಪೆನ್‍ಹಗೆನ್, ಸೆ.29-ಪ್ರಮುಖ ವಸ್ತುಗಳ ಜಾಗತಿಕ ಪೂರೈಕೆ ಸರಪಳಿಗಾಗಿ ಒಂದೇ ಮೂಲವನ್ನು ಅವಲಂಬಿಸುವುದು ಎಷ್ಟು ಗಂಡಾಂತರಕಾರಿ ಎಂಬುದನ್ನು ಕೋವಿಡ್-19 ವೈರಸ್ ಪಿಡುಗು ತೋರಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಚೀನಾವನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜಾಗತಿಕ ಪೂರೈಕೆಗಾಗಿ ಒಂದೇ ದೇಶದ (ಚೀನಾ) ಮೇಲೆ ಅವಲಂಬಿತವಾಗುವುದು ಸರಿಯಲ್ಲ ಎಂದು ಅವರು ವಿಶ್ವದ ರಾಷ್ಟ್ರಗಳಿಗೆ ಕರೆ ಸಲಹೆ ಮಾಡಿದ್ದಾರೆ. ಕೊರೊನಾ ವೈರಸ್ ಪಿಡುಗಿನಿಂದ ದೇಶ-ದೇಶಗಳ ನಡುವೆ ಸಂಪರ್ಕಕ್ಕೆ ಅಡ್ಡಿಯಾಗಿದ್ದರೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ...
ರಾಷ್ಟ್ರೀಯ

ನಮಾಮಿ ಗಂಗೆ: ಇಂದು ಪ್ರಧಾನಿ ಮೋದಿಯಿಂದ ಆರು ಬೃಹತ್ ಯೋಜನೆಗಳ ಉದ್ಘಾಟನೆ-ಕಹಳೆ ನ್ಯೂಸ್

ನವದೆಹಲಿ: ಉತ್ತರಾಖಂಡದಲ್ಲಿ 'ನಮಾಮಿ ಗಂಗೆ' ಯೋಜನೆ ಅಡಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರು ಆರು ಬೃಹತ್ ಯೋಜನೆಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಲಿದ್ದಾರೆ. 68 ಎಂಎಲ್‌ಡಿ ಒಳಚರಂಡಿ ಸಂಸ್ಕರಣಾ ಘಟಕ (ಎಸ್‌ಟಿಪಿ) ನಿರ್ಮಾಣ, ಹರಿದ್ವಾರದ ಚಾಂಡಿ ಘಾಟ್‌ನಲ್ಲಿ 'ಗಂಗಾ ಅವಲೋಕನ್‌' ವಸ್ತುಸಂಗ್ರಹಾಲಯ, ಹರಿದ್ವಾರದ ಜಗ್ಜೀತ್‌ಪುರದಲ್ಲಿ ಅಸ್ತಿತ್ವದಲ್ಲಿರುವ 27 ಎಂಎಲ್‌ಡಿ ಎಸ್‌ಟಿಪಿ ಘಟಕಗಳ ನವೀಕರಣ ಮತ್ತು ಸರಾಯ್‌ನಲ್ಲಿ 18 ಎಂಎಲ್‌ಡಿ ಎಸ್‌ಟಿಪಿ ನಿರ್ಮಾಣ ಯೋಜನೆಗಳು ಸೇರಿವೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ....
ರಾಷ್ಟ್ರೀಯ

ಅನ್ನದಾತರಿಗೆ ಅನ್ಯಾಯ ಆಗಲು ಬಿಡಲ್ಲ : ಸಿಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು,ಸೆ.28- ರೈತನ ಮಗನಾಗಿ ನಾಲ್ಕು ದಶಕಗಳ ಕಾಲ ರೈತರ ಪರ ಹೋರಾಟ ಮಾಡುತ್ತಾ, ನಾಲ್ಕು ಬಾರಿ ಸಿಎಂ ಆಗಿರುವ ನಾನು ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯ್ದೆ ಐತಿಹಾಸಿಕ ನಿರ್ಣಯಗಳಾಗಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು. ತುರ್ತು ಪ್ರತಿಕಾಗೋಷ್ಠಿ ನಡೆಸಿದ ಅವರು, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ನನ್ನ ಬೆಳೆ, ನನ್ನ ಹಕ್ಕು. ರೈತರು ಬೆಳೆದ ಬೆಳೆಯನ್ನು...
ರಾಷ್ಟ್ರೀಯ

ಭಗತ್‍ಸಿಂಗ್ ಶೌರ್ಯ ಎಲ್ಲಾ ವಯಸ್ಸಿನವರಿಗೂ ಸೂರ್ತಿ : ಪ್ರಧಾನಿ ಮೋದಿ-ಕಹಳೆ ನ್ಯೂಸ್

ನವದೆಹಲಿ,ಸೆ.28- ಕ್ರಾಂತಿಕಾರಿ ಸ್ವಾತಂತ್ರ್ಯ ಸೇನಾನಿ ಭಗತ್‍ಸಿಂಗ್ ಅವರ ಶೌರ್ಯ ಎಲ್ಲಾ ವಯಸ್ಸಿನವರಿಗೂ ಸೂರ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನವಾದ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಿರುವ ಪ್ರಧಾನಿಯವರು, ಚಿಕ್ಕ ವಯಸ್ಸಿನಿಂದಲೇ ಬ್ರಿಟಿಷ್ ಆಡಳಿತವನ್ನು ಕ್ಕರಿಸಿದ್ದ ಭಗತ್‍ಸಿಂಗ್ ಅವರು ಕ್ರಾಂತಿಕಾರಿ ಹೋರಾಟದಿಂದಲೇ ಎಲ್ಲರನ್ನು ಹುರಿದುಂಬಿಸಿ ಆಂಗ್ಲರ ವಿರುದ್ಧ ಹೋರಾಡಿದ್ದರು ಎಂದು ಸ್ಮರಿಸಿದ್ದಾರೆ. ಕೇವಲ 23 ವರ್ಷದವರಾಗಿದ್ದಾಗ ಅವರನ್ನು ಗಲ್ಲಿಗೇರಿಸಲಾಯಿತು. ಭಗತ್...
1 305 306 307 308 309 318
Page 307 of 318