Recent Posts

Saturday, April 25, 2026

ರಾಷ್ಟ್ರೀಯ

ಬೆಂಗಳೂರುಸಿನಿಮಾ

ಖಳನಾಯಕಿಯಾಗಿ ನಟಿಸಲು ಸಿದ್ದ ಎಂದ ಅಂದದ ಬೆಡಗಿ ನಟಿ ಪ್ರಿಯಾಮಣಿ – ಕಹಳೆ ನ್ಯೂಸ್

ಬೆಂಗಳೂರು: ತಮಿಳು, ತೆಲುಗು ಹಾಗೂ ಕನ್ನಡ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಅಂದದ ಬೆಡಗಿ ಪ್ರಿಯಾಮಣಿ(ಪ್ರಿಯಾ ವಾಸುದೇವ್ ಮಣಿ ಅಯ್ಯರ್) ತಮಗೆ ಖಳ ನಾಯಕಿ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕೆಂಬ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ. ೨೦೦೪ರಲ್ಲಿ ಕಂಗಲಾಲ್ ಕೈಧು ಸೇ ಚಿತ್ರದೊಂದಿಗೆ ತಮಿಳು ಚಿತ್ರರಂಗಕ್ಕೆ ಪರಿಚಯವಾದ ಪ್ರಿಯಾಮಣಿ, ೨೦೦೬ರಲ್ಲಿ ‘ಪರುಥೀವೀರನ’ ತಮಿಳು ಚಿತ್ರದಲ್ಲಿನ ನಟನೆಗಾಗಿ ಅತ್ಯುತ್ತಮ ನಟಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದರು. ಲಾಕ್ ಡೌನ್ ನಿಂದಾಗಿ ಈಗ ಮನೆಗೆ ಸೀಮಿತಗೊಂಡಿರುವ ಪ್ರಿಯಾ ಮಣಿ ’ವಿರಾಟ್...
ರಾಜಕೀಯರಾಷ್ಟ್ರೀಯಸಿನಿಮಾ

ಜೆಎನ್‌ಯುಗೆ ಹೋದ ದೀಪಿಕಾಗೆ ಪಾಕ್‌ನಿಂದ ₹5 ಕೋಟಿ! ‘ರಾ’ ಅಧಿಕಾರಿ ಹೇಳಿದ್ದೇನು? – ಕಹಳೆ ನ್ಯೂಸ್

ನವದೆಹಲಿ: ಕಳೆದ ಜನವರಿ ತಿಂಗಳಿನಲ್ಲಿ ದೆಹಲಿ ಜವಾಹರಲಾಲ ನೆಹರು ವಿಶ್ವವಿದ್ಯಾಲಯದಲ್ಲಿನ (ಜೆಎನ್‌ಯು) ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣದ ವೇಳೆ ದೇಶದ ಬಹುತೇಕ ಜನರು ವಿದ್ಯಾರ್ಥಿಗಳ ವಿರುದ್ಧವಾಗಿ ನಿಂತಿದ್ದರೆ, ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಅವರ ಪರವಾಗಿ ಬಂದು ಹೊಸದೊಂದು ವಿವಾದಕ್ಕೆ ಗ್ರಾಸರಾಗಿದ್ದರು. ಪ್ರತಿ ವರ್ಷವೂ ಸರ್ಕಾರದಿಂದ 500 ಕೋಟಿಗೂ ಅಧಿಕ ಅನುದಾನ ಪಡೆಯುತ್ತಿರುವ ಈ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಮಾಮೂಲು ಎನ್ನುವಂಥ ಈ ಪ್ರತಿಭಟನೆಗೆ ದೀಪಿಕಾ ಏಕೆ ಹೋಗಬೇಕಿತ್ತು ಎಂದು...
ಆರೋಗ್ಯರಾಷ್ಟ್ರೀಯಸುದ್ದಿ

Breaking News : ಸತತ ಬಿಕ್ಕಳಿಕೆಯೂ ” ಕೋವಿಡ್-19 ” ಕೊರೊನಾ ವೈರಸ್‍ನ ಹೊಸ ರೋಗ ಲಕ್ಷಣ ; ನಿರ್ಲಕ್ಷಿಸಬೇಡಿ, ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ ಎಂದು ಸಂಶೋಧಕರು – ಕಹಳೆ ನ್ಯೂಸ್

ನವದೆಹಲಿ, ಜು 29 : ನೆಗಡಿ, ಕೆಮ್ಮು, ಗಂಟಲು ನೋವು, ಜ್ವರ, ಮೈ-ಕೈ ನೋವು, ರುಚಿ ಕಳೆದುಕೊಳ್ಳುವುದು ಮತ್ತು ಉಸಿರಾಟ ತೊಂದರೆ ಇವೆಲ್ಲವೂ ಕೊವೀಡ್ -19 ವೈರಸ್ ನ ಸಾಮಾನ್ಯ ರೋಗ ಲಕ್ಷಣಗಳು. ಆದರೆ ಇದೀಗ ಕೊರೊನಾ ರೋಗ ಲಕ್ಷಣಗಳು ರೂಪಾಂತರವಾಗುತ್ತಿದ್ದು, ಯಾವುದೇ ರೋಗ ಲಕ್ಷಣ ರಹಿತರಲ್ಲೂ ಕೊವೀಡ್ ಸೋಂಕು ಕಂಡುಬರುತ್ತಿದೆ.   ಇವೆಲ್ಲದರ ನಡುವೆ ಮಾಹಾಮಾರಿಯ ಹೊಸ ರೋಗಲಕ್ಷಣವೊಂದನ್ನು ತಜ್ಞ ವೈದ್ಯರು ಪತ್ತೆ ಮಾಡಲಾಗಿದ್ದು, 'ಸತತ ಬಿಕ್ಕಳಿಕೆ 'ಯೂ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಓರ್ವ ಕೊರೊನಾ ರೋಗಿಗೆ 5 ಲಕ್ಷ ಬಿಲ್ ; ಖಾಸಗಿ ಆಸ್ಪತ್ರೆ ವಿರುದ್ಧ ಸುಧಾಕರ್ ಕೆಂಡಾಮಂಡಲ – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ರೋಗಿಗೆ 5 ಲಕ್ಷ ರೂ. ಬಿಲ್‌ ಮಾಡಿದ ಖಾಸಗಿ ಆಸ್ಪತ್ರೆಯ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಕೆಂಡಾಮಂಡಲವಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳ ಹಣ ಲೂಟಿ ಮಾಡುವ ಕೆಲಸ ನಡೆಯುತ್ತಲೇ ಇದೆ. ಕೊರೊನಾ ರೋಗವನ್ನು ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಆಸ್ಪತ್ರೆಗಳು ದುಡ್ಡು ಮಾಡುವ ದಂಧೆಗೆ ಇಳಿದಿವೆ. ಸರ್ಕಾರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದರ ನಿಗದಿ ಮಾಡಿದ್ದರೂ ಆಸ್ಪತ್ರೆಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಈಗ...
ಬೆಂಗಳೂರುರಾಜ್ಯಸುದ್ದಿ

ಐಜಿಪಿ ರೂಪಾ ಖಡಕ್ ಎಚ್ಚರಿಕೆಗೆ ಬೆಚ್ಚಿದ ಖಾಸಗಿ ಆಸ್ಪತ್ರೆ ; ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ ರೂ. 24 ಲಕ್ಷ ವಾಪಸ್! – ಕಹಳೆ ನ್ಯೂಸ್

ಬೆಂಗಳೂರು: ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ಮತ್ತು ಐಜಿಪಿ ಡಿ.ರೂಪಾ ನೇತೃತ್ವದ ತಂಡ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೊರೋನಾ ಚಿಕಿತ್ಸೆ ಸಲುವಾಗಿ 22 ಮಂದಿ ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ ರೂ.24 ಲಕ್ಷ ಹಣವನ್ನು ರಾಜರಾಜೇಶ್ವರಿ ನಗರ ಸಮೀಪದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸೋಮವಾರ ಹಿಂತಿರುಗಿಸಿದೆ. ಸರ್ಕಾರದ ನಿಗದಿತ ದರಕ್ಕಿಂತ ಹೆಚ್ಚಿನ ಹಣ ಸುಲಿಗೆ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ರೂಪಾ ಎಚ್ಚರಿಗೆ ನೀಡಿದ್ದಾರೆ. ನಮ್ಮ...
ಕ್ರೈಮ್ಬೆಂಗಳೂರುರಾಜ್ಯ

ಅಶ್ಲೀಲ ವೆಬ್‍ಸೈಟ್‍ನಲ್ಲಿ ಬೆಂಗ್ಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯರ ಅಶ್ಲೀಲ ದೇಹದ ಫೋಟೋಗಳನ್ನು ಎಡಿಟ್ ಮಾಡಿ ಅಪ್ಲೋಡ್ – ಕಹಳೆ ನ್ಯೂಸ್

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರಿಗೆ ಫೋಟೋಗಳ ದುರ್ಬಳಕೆ ಆತಂಕ ಮನೆ ಮಾಡಿದೆ. ವಿದ್ಯಾರ್ಥಿನಿಯರಿಗೆ ಗೊತ್ತಾಗದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಕದ್ದು ಅಶ್ಲೀಲ ವೆಬ್‍ಸೈಟ್‍ಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳು ಅಪ್ಲೋಡ್ ಮಾಡಿದ್ದ ಫೋಟೋಗಳನ್ನು ಕದ್ದು ಕೃತ್ಯ ಎಸಲಾಗಿದೆ. ನಕಲಿ ಖಾತೆ ಸೃಷ್ಟಿಸಿ ಫೇಸ್‍ಬುಕ್ ಹಾಗೂ ಇನ್ಸ್ ಸ್ಟಾದಲ್ಲಿ ವಿದ್ಯಾರ್ಥಿನಿಯರಿಗೆ ರಿಕ್ವೆಸ್ಟ್ ಕಳಿಸಿ ಬಳಿಕ ಫೋಟೋಗನ್ನು ಶೇರ್ ಮಾಡಿಕೊಂಡಿದ್ದಾರೆ.   ಘಟನೆ ಕುರಿತು ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

Breaking News : ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್‌‌ 5ರಂದು ನಡೆಯಲಿರುವ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ದಾಳಿ ಮಾಡುವ ಸಂಚು ರೂಪಿಸುತ್ತಿರುವ ಪಾಕಿಸ್ತಾನದ ಉಗ್ರರು..! ; ಗುಪ್ತಚರ ಇಲಾಖೆಗೆ ಮಾಹಿತಿ – ಕಹಳೆ ನ್ಯೂಸ್

ನವದೆಹಲಿ, ಜು 29 : ಪಾಕಿಸ್ತಾನದ ಉಗ್ರರು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್‌‌ 5ರಂದು ನಡೆಯಲಿರುವ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ದಾಳಿ ಮಾಡುವ ಸಂಚು ರೂಪಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ದೊರೆತಿದೆ.   ಉಗ್ರರು ಆಗಸ್ಟ್‌‌ 15ರ ಸ್ವಾತಂತ್ರ್ಯ ದಿನಾಚರಣೆ ದಿನದಂದು ಕೂಡಾ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ದಾಳಿಯ ಸಂಚನ್ನು ರೂಪಿಸುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ. ಅಫ್ಗಾನಿಸ್ತಾನದ ಲಷ್ಕರ್‌‌-ಎ-ತಯಬಾ ಹಾಗೂ ಜೈಷ್‌‌‌-ಎ-ಮೊಹಮ್ಮದ್‌‌‌ ಸಂಘಟನೆಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್‌‌ಸರ್ವಿಸ್‌‌ ಇಂಟಲಿಜೆನ್ಸ್‌‌‌‌‌‌‌ ಸಹಾಯದೊಂದಿಗೆ ಭಾರತದಲ್ಲಿರುವ...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಹರಿಯಾಣದ ಅಂಬಾಲಾ ವಾಯುನೆಲೆ ನಿಲ್ದಾಣಕ್ಕೆ ರಫೇಲ್‌ ಯುದ್ದ ವಿಮಾನ ಆಗಮನಕ್ಕೆ ಕ್ಷಣಗಣನೆ ಆರಂಭ ; ಬಿಗಿ ಭದ್ರತೆ, ವಿಡಿಯೋ ಚಿತ್ರೀಕರಣ ಹಾಗೂ ಛಾಯಾಗ್ರಹಣ ನಿಷೇಧ, ಸೆಕ್ಷನ್‌ 144 ಜಾರಿ – ಕಹಳೆ ನ್ಯೂಸ್

ಅಂಬಾಲಾ, ಜು 29: ಬುಧವಾರ ಫ್ರಾನ್ಸ್‌ನಿಂದ ಐದು ರಾಫೆನ್‌‌‌‌‌ ಯುದ್ದ ವಿಮಾನಗಳು ಹರಿಯಾಣದ ಅಂಬಾಲಾ ವಾಯುನೆಲೆ ನಿಲ್ದಾಣಕ್ಕೆ ಆಗಮಿಸುವ ಮುನ್ನ ನಿಲ್ದಾಣದಲ್ಲಿ ಅಧಿಕಾರಿಗಳು ಭದ್ರತೆ ಬಿಗಿಗೊಳಿಸಿದ್ದಾರೆ.   ಅಂಬಾಲಾ ವಾಯುನೆಲೆ ನಿಲ್ದಾಣಕ್ಕೆ ಐದು ಯುದ್ದ ವಿಮಾನಗಳಿ ಬಂದಿಳಿಯುವ ಸಂದರ್ಭ ವಿಡಿಯೋ ಚಿತ್ರೀಕರಣ ಹಾಗೂ ಛಾಯಾಗ್ರಹಣವನ್ನು ನಿಷೇಧಿಸಿದ್ದಾರೆ. ಅಲ್ಲದೇ, ವಾಯುನೆಲೆಯ 3 ಕಿ.ಮೀ ವ್ಯಾಪ್ತಿಯಲ್ಲಿ ಜನರು ಖಾಸಗಿ ಡ್ರೋನ್‌‌ ಹಾರಿಸುವುದನ್ನು ಕೂಡಾ ಅಂಬಾಲಾ ಜಿಲ್ಲಾಡಳಿತ ನಿಷೇಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಂಬಾಲಾದಲ್ಲಿ ಭದ್ರತೆಯ...
1 324 325 326 327 328 329
Page 326 of 329