Recent Posts

Saturday, April 25, 2026

ರಾಷ್ಟ್ರೀಯ

ರಾಷ್ಟ್ರೀಯಸಿನಿಮಾ

ಬಾಲಿವುಡ್‌ ನಟಿ ಐಶ್ವರ್ಯಾ ರೈ ಹಾಗೂ ಪುತ್ರಿ ಆರಾಧ್ಯಾ ಕೊರೊನಾದಿಂದ ಗುಣಮುಖ ; ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಮುಂಬೈ, ಜು. 28  : ಬಾಲಿವುಡ್‌ ನಟಿ ಐಶ್ವರ್ಯಾ ರೈ ಹಾಗೂ ಅವರ ಪುತ್ರಿ ಆರಾಧ್ಯಾ ಅವರ ಕೊರೊನಾ ವರದಿಯು ನೆಗೆಟಿವ್‌ ಬಂದಿದ್ದು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.   ಕೊರೊನಾ ಲಕ್ಷಣಗಳು ಉಂಟಾದ ಕಾರಣದಿಂದ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಅವರ ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿದ್ದು ಬಳಿಕ ಪುತ್ರ ಅಭಿಷೇಕ್‌ ಬಚ್ಚನ್‌, ಸೊಸೆ ಐಶ್ವರ್ಯಾ ರೈ ಹಾಗೂ ಹಾಗೂ ಮೊಮ್ಮಗಳು ಆರಾಧ್ಯಾಗೂ ಕೊರೊನಾ ವರದಿ ಪಾಸಿಟಿವ್‌ ಆಗಿತ್ತು....
ರಾಷ್ಟ್ರೀಯಸುದ್ದಿ

ಎಚ್ಚರ.ಎಚ್ಚರ.! ‘ಮಾಸ್ಕ್’ ಧರಿಸದಿದ್ರೆ 1 ಲಕ್ಷ ರೂ ದಂಡ ; ‘ಲಾಕ್ ಡೌನ್’ ಉಲ್ಲಂಘಿಸಿದ್ರೆ 2 ವರ್ಷ ಜೈಲು – ಕಹಳೆ ನ್ಯೂಸ್

ಭಾರತದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿದೆ, ಎಲ್ಲಾ ರಾಜ್ಯಗಳಲ್ಲೂ ಕೂಡ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಅಂತೆಯೇ ಜಾರ್ಖಂಡ್ ಸರ್ಕಾರ ಲಾಕ್ ಡೌನ್ ನಿಯಮ ಉಲ್ಲಂಘಿಸುವವರಿಗೆ ತಕ್ಕ ಪಾಠ ಕಲಿಸಲು ಮುಂದಾಗಿದೆ. ಎಷ್ಟೇ ಎಚ್ಚರಿಕೆ ನೀಡಿದರೂ ಡೋಂಟ್ ಕೇರ್ ಎಂದ ಜನರಿಗೆ ಬುದ್ದಿ ಕಲಿಸಲು ಸರ್ಕಾರ ಮುಂದಾಗಿದೆ. ಹೌದು, ಜಾರ್ಖಂಡ್ ರಾಜ್ಯದಲ್ಲಿ ಇನ್ನು ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ರೆ 2 ವರ್ಷ ಜೈಲು ಶಿಕ್ಷೆ...
ಅಂತಾರಾಷ್ಟ್ರೀಯಮಾರುಕಟ್ಟೆರಾಷ್ಟ್ರೀಯವಾಣಿಜ್ಯ

ಜಗತ್ತಿನ 50 ಅಗ್ರ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ; ಲಿಸ್ಟ್ ನಲ್ಲಿರೋ ಏಕೈಕ ಭಾರತೀಯ ಸಂಸ್ಥೆ! – ಕಹಳೆ ನ್ಯೂಸ್

ನವದೆಹಲಿ: ವಿಶ್ವದ ಅಗ್ರ ಬಿಲೇನಿಯರ್ ಉದ್ಯಮಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 13 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಬಂಡವಾಳ ಹೊಂದಿರುವ ಮೊದಲ ಭಾರತೀಯ ಕಂಪನಿಯಾಗಿ ಹೊರಹೊಮ್ಮಿದ ಬಳಿಕ ರ ಜಾಗತಿಕವಾಗಿ ಅಗ್ರ 50 ಕಂಪನಿಗಳ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿದೆ. ಸ್ಟಾಕ್ ಮಾರುಕಟ್ಟೆಯ ಅಂಕಿಅಂಶಗಳ ಪ್ರಕಾರ ಆಯಿಲ್ ನಿಂದ ಟೆಲಿಕಾಂ ವರೆಗೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಿಸಿರುವ ಸಂಥೆ ಜಾಗತಿಕವಾಗಿ 48 ನೇ ಸ್ಥಾನದಲ್ಲಿದೆ. ಜಾಗತಿಕವಾಗಿ, ಸೌದಿ...
ರಾಷ್ಟ್ರೀಯಸುದ್ದಿ

ರಾಮ ಮಂದಿರದ ಅಡಿಪಾಯಕ್ಕೆ ನಿಗದಿಪಡಿಸಿರುವ ‘ಟೈಮ್‌ ಬ್ಯಾಡ್ ಟೈಮ್’ ; ಸ್ವರೂಪಾನಂದ್ ಸರಸ್ವತಿ ಅಸಮಾಧಾನ – ಕಹಳೆ ನ್ಯೂಸ್

ನವದೆಹಲಿ : ಅಯೋಧ್ಯೆಯಲ್ಲಿರುವ ರಾಮ ದೇವಾಲಯದ ಅಡಿಪಾಯವನ್ನು ಹಾಕುವುದಕ್ಕೆ ನಿಗದಿಪಡಿಸಿರುವ ಸಮಯಕ್ಕೆ ಜ್ಯೋತಿಶ್‌ಪೀಠದ ಸ್ವರೂಪಾನಂದ ಸರಸ್ವತಿ ಶಂಕರಾಚಾರ್ಯರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಅದನ್ನು ಕೆಟ್ಟಗಳಿಗೆ ಅಂತ ಕರೆದಿದ್ದಾರೆ. ಖಾಸಗಿ ಮಾಧ್ಯಮವೊಂದರ ಜೊತೆಗೆ ಮಾತನಾಡಿರುವ ಅವರು ನಾವು ಯಾವುದೇ ಸ್ಥಾನವನ್ನು ಬಯಸುವುದಿಲ್ಲ ಅಥವಾ ರಾಮ್ ದೇವಾಲಯದ ಟ್ರಸ್ಟಿಯಾಗಲು ಬಯಸುವುದಿಲ್ಲ. ದೇವಾಲಯವನ್ನು ಸರಿಯಾಗಿ ನಿರ್ಮಿಸಬೇಕು ಮತ್ತು ಸರಿಯಾದ ಸಮಯದಲ್ಲಿ ಅಡಿಪಾಯ ಹಾಕಬೇಕು ಎಂದು ನಾವು ಬಯಸುತ್ತೇವೆ, ಆದರೆ ಇದು 'ಅಶುಬ್ ಗಡಿ'...
ಬೆಂಗಳೂರುಮಂಡ್ಯರಾಜಕೀಯರಾಜ್ಯಸಿನಿಮಾಸುದ್ದಿ

ನಾನೀಗ #ಕೋವಿಡ್19 ನೆಗೆಟಿವ್ – ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖ ಎಂದ ಸಂಸದೆ ಸುಮಲತಾ..! – ಕಹಳೆ ನ್ಯೂಸ್

ಮಂಡ್ಯ ಸಂಸದೆ, ರೆಬೆಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ತಾವು ಕೊರೋನಾ ಸೋಂಕಿನಿಂದ ಮುಕ್ತವಾಗಿರುವುದನ್ನು ಸುಮಲತಾ ಅಂಬರೀಶ್ ಸಾಮಾಜಿಕ ತಾಣದಲ್ಲಿ ಹೇಳಿಕೊಂಡಿದ್ದಾರೆ. "ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ #ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲಕ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ...
ಕ್ರೈಮ್ರಾಷ್ಟ್ರೀಯ

ಕೊರೊನಾ ರೋಗಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯ ; ಆಸ್ಪತ್ರೆಯಲ್ಲೇ ಎರಡು ಬಾರಿ ಅತ್ಯಾಚಾರಕ್ಕೆ ಯತ್ನ – ಕಹಳೆ ನ್ಯೂಸ್

ಲಕ್ನೋ: ಕೊರೊನಾ ಸೋಂಕಿತ ರೋಗಿಗಳನ್ನು ಮಹಾಮಾರಿಯಿಂದ ರಕ್ಷಿಸಲು ವೈದ್ಯಕೀಯ ಸಿಬ್ಬಂದಿ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಉತ್ತರ ಪ್ರದೇಶದಲ್ಲಿ ವೈದ್ಯನೊಬ್ಬ ಕೊರೊನಾ ಸೋಂಕಿತೆ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಉತ್ತರ ಪ್ರದೇಶದ ಅಲಿಘಡದಲ್ಲಿ ಈ ನೀಚ ಕೃತ್ಯ ಜರುಗಿದೆ. 28 ವರ್ಷದ ಕೊರೊನಾ ಸೋಂಕಿತೆ ಮೇಲೆ ಆಫ್ ಡ್ಯೂಟಿ ವೈದ್ಯನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸೋಂಕಿತೆ ಮೇಲೆ ಆಸ್ಪತ್ರೆಯಲ್ಲಿಯೇ ಎರಡು ಬಾರಿ ವೈದ್ಯ ಈ ಹೀನಾಯ ಕೃತ್ಯವೆಸೆಗಿದ್ದಾನೆ.   ಕೊರೊನಾ ಸೋಂಕು ತಗುಲಿ ಮಹಿಳೆ...
ಬೆಂಗಳೂರುರಾಜಕೀಯರಾಜ್ಯ

Breaking News : ಮತ್ತೆ ಸಿಬಿಐ ಸಂಕಷ್ಟಕ್ಕೆ ಸಿಲುಕಿದ ಕೆಪಿಸಿಸಿ ಬಾಸ್ ಡಿಕೆಶಿ..! ; ಶಿವಕುಮಾರ್ ಮತ್ತೆ ಜೈಲುವಾಸ ಪಕ್ಕಾ..? – ಕಹಳೆ ನ್ಯೂಸ್

ಬೆಂಗಳೂರು,ಜು.22- ಹಣಕಾಸು ಅಕ್ರಮ ಪ್ರಕರಣದಲ್ಲಿ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ದಾಳಿಗೆ ಒಳಗಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ಮತ್ತೆ ಸಿಬಿಐ ಸಂಕಷ್ಟ ಎದುರಾಗಿದೆ. ಏಕೆಂದರೆ ತಮ್ಮ ವಿರುದ್ಧ ರಾಜ್ಯಸರ್ಕಾರ ಸಿಬಿಐ ತನಿಖೆ ನಡೆಸಲು ಆದೇಶಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಹೈಕೋರ್ಟ್‍ನ ಏಕಸದಸ್ಯ ಪೀಠ ವಜಾಗೊಳಿಸಿದೆ. ಇದರಿಂದ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಯಾವುದೇ ಸಂದರ್ಭದಲ್ಲಿ ಪುನಃ ದೂರು ದಾಖಲಿಸಿ ವಿಚಾರಣೆಗೊಳಪಡಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಡಿ.ಕೆ.ಶಿವಕುಮಾರ್ ಆಪ್ತ ಶಿವಣ್ಣ ಎಂಬುವರು ಸರ್ಕಾರ ಸಿಬಿಐ...
ಬೆಂಗಳೂರುಸಿನಿಮಾ

ನನ್ನ ಅಣ್ಣನ ಆಶೀರ್ವಾದದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ಬಂದಿದೆ ಎಂದ ನಟ ಧ್ರುವ ಸರ್ಜಾ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಅಣ್ಣನ ಆಶೀರ್ವಾದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ನಟ ಧ್ರುವ ಸರ್ಜಾ ಅವರು ಟ್ವೀಟ್ ಮಾಡಿದ್ದಾರೆ. ಜುಲೈ 15ರಂದು ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾಗೆ ದೃಢವಾಗಿತ್ತು. ತಕ್ಷಣ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ತಮ್ಮ ಜೊತೆ ಸಂಪರ್ಕ ಹೊಂದಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು. ಇಬ್ಬರಿಗೂ ಕೊರೊನಾ ಗುಣಲಕ್ಷಣ ಕಡಿಮೆ ಇದ್ದುದ್ದರಿಂದ ವೈದ್ಯರು ಮನೆಯಲ್ಲಿಯೇ ಕ್ವಾರಂಟೈನ್ ಆಗುವಂತೆ...
1 325 326 327 328 329
Page 327 of 329