Friday, June 19, 2026

ರಾಷ್ಟ್ರೀಯ

ರಾಷ್ಟ್ರೀಯಸಂತಾಪಸುದ್ದಿ

ತಿರುಪತಿ ದೇವಸ್ಥಾನದ 73 ವರ್ಷದ ಮಾಜಿ ಪ್ರಧಾನ ಅರ್ಚಕ ಶ್ರೀನಿವಾಸಮೂರ್ತಿ ದೀಕ್ಷಿತಲು ಕೊರೋನಾಗೆ ಬಲಿ – ಕಹಳೆ ನ್ಯೂಸ್

ತಿರುಪತಿ: ತಿರುಪತಿ, ತಿರುಮಲದ ಪ್ರಸಿದ್ದ  ವೆಂಕಟೇಶ್ವರ ದೇವಾಲಯದ  ತಿರುಮಲ ತಿರುಪತಿ ದೇವಸ್ತಾನಂ (ಟಿಟಿಡಿ) ಯ ಮಾಜಿ ಪ್ರಧಾನ ಅರ್ಚಕರೊಬ್ಬರು ಸೋಮವಾರ ಕೊರೋನಾವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿರುಪತಿಯಲ್ಲಿನ ಕೋವಿಡ್ ಕೇಂದ್ರವೊಂದರಲ್ಲಿ ಟಿಟಿಡಿಯ ಮಾಜಿ ಪ್ರಧಾನ ಅರ್ಚಕ ಶ್ರೀನಿವಾಸಮೂರ್ತಿ ದೀಕ್ಷಿತಲು ಇಂದು ಮುಂಜಾನೆ ವೈರಸ್‌ಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ. ಮೃತ ದೀಕ್ಷಿತಲು ಅವರಿಗೆ 73 ವರ್ಷ ವಯಸ್ಸಾಗಿತ್ತು. ಅವರು ಮೂರು ದಶಕಗಳಿಗಿಂತ ಹೆಚ್ಚು ಕಾಲ ಟಿಟಿಡಿಯಲ್ಲಿ ಸೇವೆ...
ಬೆಂಗಳೂರುಸಿನಿಮಾಸುದ್ದಿ

ಸರ್ಜಾ ಕುಟುಂಬದ ಮತ್ತೋರ್ವ ಸದಸ್ಯೆ‌ಗೂ ಕೊರೊನಾ ಸೋಂಕು ದೃಢ ; ಅರ್ಜುನ್‌ ಸರ್ಜಾ ಮಗಳು ನಟಿ ಐಶ್ವರ್ಯಾಗೆ ಕೊರೊನಾ ಪಾಸಿಟಿವ್‌ – ಕಹಳೆ ನ್ಯೂಸ್

ಬೆಂಗಳೂರು, ಜು. 20 : ಇತ್ತೀಚೆಗಷ್ಟೇ ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಈಗ ಸರ್ಜಾ ಕುಟುಂಬದ ಮತ್ತೋರ್ವ ಸದಸ್ಯೆ ಅರ್ಜುನ್‌ ಸರ್ಜಾ ಮಗಳು ನಟಿ ಐಶ್ವರ್ಯಾ ಅರ್ಜುನ್‌ಗೂ ಕೂಡಾ ಕೊರೊನಾ ಸೋಂಕು ದೃಢಪಟ್ಟಿದೆ.   ಈ ಬಗ್ಗೆ ಸ್ವತಃ ಅವರೇ ತಿಳಿಸಿದ್ದು, ನನಗೆ ಕೊರೊನಾ ಪಾಸಿಟಿವ್‌ ಇರುವುದು ತಿಳಿದು ಬಂದಿದೆ. ನಾನು ಹೋಂ ಕ್ವಾರಂಟೈನ್‌ನಲ್ಲಿದ್ದು ಮನೆಯಲ್ಲೇ ವೈದ್ಯರು ತಿಳಿಸಿರುವ ಅಗತ್ತ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ...
1 345 346 347
Page 347 of 347