Recent Posts

Saturday, September 12, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯ

ರಾಜ್ಯದ 11 ಕಡೆಗಳಲ್ಲಿ ಮೂರು ವರ್ಷದೊಳಗೆ ಬಿಜೆಪಿ ಕಾರ್ಯಾಲಯ ಸ್ಥಾಪನೆ ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬೆಂಗಳೂರು, ಆ 14 : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎರಡರಿಂದ ಮೂರು ವರ್ಷದೊಳಗೆ ಪಕ್ಷದ ಕಾರ್ಯಾಲಯ ಪ್ರಾರಂಭಿಸುವ ಯೋಜನೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ತಿಳಿಸಿದ್ದಾರೆ.   ಈ ಬಗ್ಗೆ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸಲು ಭೂಮಿ ಖರೀದಿಸುವ ಪ್ರಕ್ರಿಯೆ ಶುರುವಾಗಿದ್ದು, ಕೋಲಾರ, ಬಾಗಲಕೋಟೆ, ಬಳ್ಳಾರಿ, ವಿಜಯಪುರ, ರಾಯಚೂರು, ಬೀದರ್, ತಿಪಟೂರು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಹಿಂಸಾಚಾರ, ಡಿಜಿ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಾಟೆಯ ಸಂಚುಕೋರನಿಗೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದನಾ ಸಂಘಟನೆಯ ನಂಟು? ; ಮುಜಾಮಿಲ್‍ ಮೊಬೈಲ್‌ ಕರೆ, ವಾಟ್ಸಪ್‌ ಕಾಲ್‌ಗಳಲ್ಲಿ ಸ್ಫೋಟಕ ವಿಚಾರಗಳು ಲಭ್ಯ – ಕಹಳೆ ನ್ಯೂಸ್

ಬೆಂಗಳೂರು: ‘ಬೆಂಕಿ’ ಗಲಾಟೆಯ ಸಂಚುಕೋರನಿಗೆ ಭಯೋತ್ಪಾದಕ ಸಂಘಟನೆಯ ನಂಟು ಇದ್ಯಾ ಈ ಪ್ರಶ್ನೆಯನ್ನು ಇಟ್ಟುಕೊಂಡು ಬೆಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗಲಾಭೆಯ ತನಿಖೆ ಆರಂಭಿಸಿರುವ ಪೊಲೀಸರು ಆರೋಪಿಗಳ ಮೊಬೈಲ್‌ ಕರೆ, ವಾಟ್ಸಪ್‌ ಕಾಲ್‌ಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಗಲಭೆಯ ಸಂಚುಕೋರ ಮುಜಾಮಿಲ್‍ ಕರೆಯಲ್ಲಿ ಸ್ಫೋಟಕ ವಿಚಾರಗಳು ಲಭ್ಯವಾಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಪಿಎಫ್‌ಐ ಸಂಘಟನೆ ಸದಸ್ಯನಾಗಿದ್ದ ಮುಜಾಮಿಲ್‌ ಪಾಷಾ 6 ತಿಂಗಳ ಹಿಂದೆ ಎಸ್‌ಡಿಪಿಐ ಸಂಘಟನೆ ಸೇರಿದ್ದ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರು ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ಎಸ್​ಡಿಪಿಐ ಸದಸ್ಯ ಮುಜಾಮಿಲ್ ಪಾಷನ ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ಪೊಲೀಸ ತನಿಖೆ ವೇಳೆ ಪ್ರಕರಣಕ್ಕೆ ಮಹತ್ತರ ಟ್ವಿಸ್ಟ್ ಸಿಕ್ಕಿದ್ದು, ಎಸ್​ಡಿಪಿಐ ಪಕ್ಷದಿಂದ ವಾರ್ಡ್ ನಂಬರ್ 60ರ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಮುಜಾಮಿಲ್ ಪಾಷ ಎನ್ನಲಾಗಿದೆ. ಮುಜಾಮಿಲ್ ಪಾಷ, ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಾಲಗಿರುವ ಗಲಭೆ ಪ್ರಕರಣದ ಎ ಒನ್ ಅರೋಪಿ ಎನ್ನಲಾಗಿದೆ. ಸದ್ಯ ಆತನನ್ನು ಪೊಲೀಸರು ಬಂಧಿಸಿ...
ರಾಷ್ಟ್ರೀಯಸಿನಿಮಾಸುದ್ದಿ

ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ : ಚಿಕಿತ್ಸೆಗಾಗಿ ಶೀಘ್ರವೇ ವಿದೇಶ ಪ್ರಯಾಣ – ಕಹಳೆ ನ್ಯೂಸ್

ನಟ ಸಂಜಯ್​ ದತ್​ಗೆ ಉಸಿರಾಟದ ತೊಂದರೆ ಇರುವ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸಂಜಯ್​ ದತ್​ಗೆ ಶ್ವಾಸಕೋಶದ ಕ್ಯಾನ್ಸರ್​ ಇರುವ ವಿಚಾರ ತಿಳಿದು ಬಂದಿದೆ. ಸಿನಿಮಾ ವಿಮರ್ಶಕ ಕೋಮಲ್ ನಹ್ತಾ ಅವರು 'ಸಂಜಯ್ ದತ್ ಅವರು ಲಂಗ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ' ಎಂದು ಟ್ವೀಟ್ ಮಾಡಿದ್ದಾರೆ. ಕ್ಯಾನ್ಸರ್ ಈಗ ಮೂರನೇ ಹಂತಕ್ಕೆ ತಲುಪಿದೆಯಂತೆ. ಇದರ ಬಗ್ಗೆ ಸ್ವತಃ ಸಂಜಯ್ ದತ್ ಮಾಹಿತಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

‘ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ – ಪ್ರವಾದಿ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ’; ಶಾಸಕ ಯು.ಟಿ ಖಾದರ್ ಟ್ವೀಟ್ – ಕಹಳೆ ನ್ಯೂಸ್

ಮಂಗಳೂರು, ಆ 12 : ಪ್ರವಾದಿ ಮೊಹಮ್ಮದ್ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ, ಹಾಗೆಂದು ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ, ಈ ನೆಲದ ಕಾನೂನೇ ಅಂತಿಮ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.   ಅವರು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಧಾರ್ಮಿಕ ಅವಹೇಳನ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ಗಲಭೆಯ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ. "...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

Breaking News : ಬೆಂಗಳೂರಿನಲ್ಲಿ ಗಲಭೆ ನಿರತ ಜಿಹಾದಿ ಪುಂಡರ ನಿಯಂತ್ರಣಕ್ಕೆ ಪೊಲೀಸ್ ಗೋಲೀಬಾರ್ : ಇಬ್ಬರು ಬಲಿ, ಐವರು ಗಂಭೀರ..! – ನೂರಕ್ಕೂ ಅಧಿಕ ಶಾಂತಿ ದೂತರು ಅಂದರ್ – ಕಹಳೆ ನ್ಯೂಸ್

ಬೆಂಗಳೂರು, ಆ.12 : ಬೆಂಗಳೂರಿನ ಘಟನೆಗೆ ಸಂಬಂಧಿಸಿದಂತೆ ಪೋಲಿಸರು ಪರಿಸ್ಥಿತಿ ನಿಯಂತ್ರಣಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆ ವೇಳೆ ಇಬ್ಬರು ಗುಂಡು ತಗುಲಿ ಬಲಿಯಾಗಿದ್ದಾರೆ. ಐವರ ಸ್ಥಿತಿ ಗಂಭೀರ ವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನೂರಕ್ಕೂ ಅಧಿಕ ಮಂದಿಯನ್ನು ಪೋಲೀಸರು ಬಂಧಿಸಿದ್ದಾರೆ. ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಗೃಹ ಸಚಿವ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದ್ದು, ನಿರ್ಧಾಕ್ಷಿಣ್ಯ ಕ್ರಮ‌ಕೈಗೊಳ್ಳಿ ಎಂದು ಖಡಕ್ ಆದೇಶ ನೀಡಿದ್ದಾರೆ. ಅವಹೇಳನಕಾರಿ...
ಬೆಂಗಳೂರುರಾಜ್ಯ

ಪೈಗಂಬರ್ ನಿಂದನೆ ಹೆಸರಿನಲ್ಲಿ ಬೆಂಗಳೂರಿನಲ್ಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ; ಪೊಲೀಸರ ಮೇಲೆ ಕಲ್ಲುತೂರಾಟ – ಅಕ್ಕ ಪಕ್ಕದ ಮಗೆಗಳಿಗೆ ನುಗ್ಗಿ 100ಕ್ಕೂ ಅಧಿಕ ಮುಸ್ಲಿಂ ಯುವಕರ ರೌಡಿಸಂ ‘ ಬೆಂಗಳೂರಿನಲ್ಲಿ ‌ಕೋಮು ‌- ಗಲಭೆ ಸೃಷ್ಠಿಸಲು ಯತ್ನ ‘ – ಕಹಳೆ ನ್ಯೂಸ್

ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ. ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್‌ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ. 100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು...
ರಾಷ್ಟ್ರೀಯಸುದ್ದಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗೆ ಕೋವಿಡ್ 19 ದೃಢ – ಕಹಳೆ ನ್ಯೂಸ್

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ. ಮುಖರ್ಜಿ ಅವರು 2012ರಿಂದ 2017ರವರೆಗೆ ರಾಷ್ಟ್ರಪತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಕೋವಿಡ್ 19 ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮುಖರ್ಜಿ, ಕಳೆದ ವಾರ ಯಾರೆಲ್ಲಾ ತನ್ನ ಸಂಪರ್ಕಕ್ಕೆ ಬಂದಿದ್ದಾರೋ ಅವರೆಲ್ಲರೂ ಸ್ವಯಂ ಐಸೋಲೇಶನ್ ಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ. ದೇಶಾದ್ಯಂತ ಕೋವಿಡ್ 19 ವೈರಸ್ ಹರಡುತ್ತಿದ್ದು, ಈಗಾಗಲೇ ಸುಮಾರು 22ಲಕ್ಷಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ಆರೋಗ್ಯ...
1 356 357 358 359 360 364
Page 358 of 364