Recent Posts

Saturday, September 12, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೊರೋನಾದಿಂದ ಗುಣಮುಖರಾದ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಬೆಂಗಳೂರು : ಆಗಸ್ಟ್ 2ರಂದು ಕೊರೋನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಸಿಎಂ ಯಡಿಯೂರಪ್ಪ ಗುಣಮುಖರಾದಂತ ಹಿನ್ನಲೆಯಲ್ಲಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 9 ದಿನಗಳಿಂದ ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಕೊರೋನಾವನ್ನು ಗೆದ್ದು ಬಂದಿದ್ದಾರೆ. ಕೊರೋನಾದಿಂದ ಗುಣಮುಖರಾದಂತ ಮುಖ್ಯಮಂತ್ರಿ ಬಿಎಸ್...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ; ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ವರುಣನ ಆರ್ಭಟ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಚನ್ನಬಸವನಗೌಡ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಮಳೆಯ ತೀವ್ರತೆಯ ಮುನ್ಸೂಚನೆ ನೀಡಿದ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆಉತ್ತರ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಗಳಲ್ಲೂ ಭಾರೀ...
ಬೆಂಗಳೂರುರಾಜ್ಯಸುದ್ದಿ

ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು ದೃಢ – ಕಹಳೆ ನ್ಯೂಸ್

ಬೆಂಗಳೂರು, ಆ 09 : ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.   ಕೊರೊನಾ ದೃಢಪಟ್ಟಿರುವ ಬಗ್ಗೆ ಟ್ವೀಟ್‌ ಮೂಲಕ ತಿಳಿಸಿರುವ ಅವರು, ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ...
ರಾಜಕೀಯರಾಷ್ಟ್ರೀಯಸುದ್ದಿ

ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ ; ಆದರೆ, ಹಿಂದೂವಾಗಿ ಮಸೀದಿ ಉದ್ಘಾಟನೆಗೆ ಹೋಗಲ್ಲ ಎಂದ ಸಿಎಂ ಯೋಗಿ ಆದಿತ್ಯನಾಥ್ – ಕಹಳೆ ನ್ಯೂಸ್

ಲಖ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ. ಆದರೆ, ಹಿಂದೂವಾಗಿ ಮಸೀದಿ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಮಸೀದಿಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲು ನನಗೆ ಆಹ್ವಾನ ನೀಡುತ್ತಾರೆ ಎಂದು ಅನಿಸುವುದಿಲ್ಲ. ಈ ವಿಚಾರದಲ್ಲಿ ನನಗೆ ಯಾವುದೇ ಗೊಂದಲವಿಲ್ಲ. ನಾನು ಮುಖ್ಯಮಂತ್ರಿಯಾಗಿ ತಾರತಮ್ಯ ಮಾಡಲಾರೆ. ಆದರೆ ಹಿಂದೂವಾಗಿ ಮಸೀದಿ...
ಕಾಸರಗೋಡುರಾಷ್ಟ್ರೀಯಸುದ್ದಿ

ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಜಾರಿದ ದುಬೈ – ಕೋಯಿಕ್ಕೋಡ್ ಏರ್ ಇಂಡಿಯಾ ವಿಮಾನ ; ಸಾವು – ನೋವು – ಮಂಗಳೂರು ವಿಮಾನ ದುರಂತ ಮಾದರಿಯ ಘಟನೆ – ಕಹಳೆ ನ್ಯೂಸ್

ಕೊಚ್ಚಿ: ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದೆ. ಸಂಜೆ 7:45 ಕ್ಕೆ ಈ ಘಟನೆ ನಡೆದಿದ್ದು, 172 ಪ್ರಯಾಣಿಕರಿದ್ದ ವಿಮಾನ ರನ್ ವೇ ಯಿಂದ ಕಣಿವೆge ಜಾರಿದ ಕಣಿಪರಿಣಾಮ ಇಬ್ಭಾಗವಾಗಿದೆ. ಮಂಗಳೂರಿನಲ್ಲಿ ನಡೆದಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಪತನದ ಮಾದರಿಯಲ್ಲಿ ಈ ಘಟನೆ ನಡೆದಿದೆ....
ರಾಷ್ಟ್ರೀಯಸುದ್ದಿ

ನಾಳೆ ಭಾರತಕ್ಕೆ ಐತಿಹಾಸಿಕ ದಿನ ; ಅಯೋಧ್ಯೆಯಲ್ಲಿ 3 ಗಂಟೆ ಇರಲಿದ್ದಾರೆ ಮೋದಿ – ಕಹಳೆ ನ್ಯೂಸ್

ಲಖನೌ, ಆ 04: ನಾಳೆ ಭಾರತಕ್ಕೆ ಐತಿಹಾಸಿಕ ದಿನವಾಗಿದ್ದು, ಹಲವಾರು ವರ್ಷಗಳ ಕನಸು ನನಸಾಗುತ್ತಿದೆ. ನಾಳೆ ನಡೆಯುವ ರಾಮ ಮಂದಿರ ಭೂಮಿ ಪೂಜೆಗೆ ಪ್ರಧಾನಿ ನರೇಂದ್ರ ಮೋದಿ ಅವರು 3 ಗಂಟೆಗಳ ಕಾಲ ಇರಲಿದ್ದಾರೆ ಎಂದು ತಿಳಿದುಬಂದಿದೆ.   ಇನ್ನು ಮೋದಿ ನಾಳೆ ಬೆಳಗ್ಗೆ ವಿಮಾನದಲ್ಲಿ ಆಗಮಿಸಲಿದ್ದು, ಅವರ ಜತೆಗೆ ಕೆಲವು ಹಿರಿಯ ನಾಯಕರೂ ಪಾಲ್ಗೊಳ್ಳಲಿದ್ದಾರೆ. ರಾಮ ಜನ್ಮಭೂಮಿಯ ತೀರ್ಥ ಕ್ಷೇತ್ರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ 175 ಅತಿಥಿಗಳನ್ನು ಆಹ್ವಾನಿಸಲಾಗಿದ್ದು, ಅದರಲ್ಲಿ 135...
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ‘ಮನೆಯಲ್ಲಿಯೇ ರಾಮನ ಪೂಜೆ ಮಾಡಿ, ಪಟಾಕಿ ಸಿಡಿಸದಿರಿ, ಸಂಭ್ರಮಾಚರಣೆ ಬೇಡ’ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮನವಿ – ಕಹಳೆ ನ್ಯೂಸ್

ಮಂಗಳೂರು, ಆ. 04  : ''ಬುಧವಾರ ಆಗಸ್ಟ್‌ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಮನೆಯಲ್ಲಿಯೇ ಪೂಜೆ ಮಾಡಿ, ಬೀದಿಯಲ್ಲಿ ಪೂಜೆ ಮಾಡಿ, ಪಟಾಕಿ ಸಿಡಿಸಿ, ಮೆರವಣಿಗೆ ಮಾಡುವುದನ್ನು ಮಾಡಬೇಡಿ. ಅಯೋಧ್ಯೆಯಂತಹ ಸೂಕ್ಷ್ಮ ವಿಚಾರದಲ್ಲಿ ಯಾರ ಭಾವನೆಗೂ ಧಕ್ಕೆ ಉಂಟಾಗಬಾರದು'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಬಿಜೆಪಿ ಕಾರ್ಯಕರ್ತರಿಗೆ ತಿಳಿಸಿದ್ದಾರೆ.   ''ಎಲ್ಲಾ ಕಾರ್ಯಕರ್ತರು ಜವಾಬ್ದಾರಿಯಿಂದ ವರ್ತಿಸಬೇಕು. ಗುಂಪು ಸೇರಿ ಸಂಭ್ರಮಾಚರಣೆ ಮಾಡಬೇಡಿ, ಪ್ರತಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರಿ, ಕಾವೇರಿ ನಿವಾಸದ ಆರು ಮಂದಿ ಸಿಬ್ಬಂದಿಗಳಿಗೂ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು, ಆ 03 : ಸಿಎಂ ಬಿಎಸ್‌‌ವೈ ಅವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ, ಸಿಎಂ ಅವರ ಕಾವೇರಿ ಮತ್ತು ಕೃಷ್ಣಾ ನಿವಾಸಗಳ ಎಲ್ಲಾ ಸಿಬ್ಬಂದಿಗಳಿಗೂ ಕೊರೊನಾ ತಪಾಸಣೆ ಮಾಡಲಾಗುತ್ತಿದ್ದು, ಕಾವೇರಿ ನಿವಾಸದ ಆರು ಮಂದಿಗೆ ಕೊರೊನಾ ಸೋಂಕು ಖಚಿತವಾಗಿದೆ.   ಕೊರೊನಾ ತಪಾಸಣೆಯ ಸಂದರ್ಭ ಸಿಎಂ ಅವರ ಕಾವೇರಿ ನಿವಾಸದಲ್ಲಿದ್ದ ಬಾಣಸಿಗ ಮಹಿಳೆ ಸೇರಿ ಗನ್‌‌ ಮ್ಯಾನ್‌‌‌, ವಿಶೇಷ ಕರ್ತವ್ಯಾಧಿಕಾರಿ ಹಾಗೂ ಆರು ಮಂದಿಗೆ ಸೋಂಕು ಪತ್ತೆಯಾಗಿದೆ. ತಮಗೆ ಕೊರೊನಾ ಸೋಂಕು...
1 357 358 359 360 361 364
Page 359 of 364