Friday, June 19, 2026

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರಜಿಲ್ಲೆರಾಜ್ಯಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ, ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಪಾಕಿಸ್ತಾನದ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಕೆಲ ಭಯೋತ್ಪಾದಕರು ಇಲ್ಲಿ ಅಡಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರದಂದು ಚತ್ರೂ ಬೆಲ್ಟ್‌ನ ಸೊನ್ನಾರ್ ಹಳ್ಳಿಯ ಬಳಿ ಮಂಡ್ರಲ್-ಸಿಂಗ್‌ಪೊರಾ ಪ್ರದೇಶದಲ್ಲಿ ‘ಆಪರೇಷನ್ ತ್ರಾಶಿ-ಐ’ ಆರಂಭವಾಯಿತು. ಈ ವೇಳೆ ಭದ್ರತಾ ಪಡೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಿದ ನಂತರ ಭಯೋತ್ಪಾದಕರು ಗ್ರೆನೇಡ್ ದಾಳಿ...
ಬೆಂಗಳೂರುರಾಜ್ಯಸುದ್ದಿ

ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ : ಹೂಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದ ಸಿಎಂ – ಕಹಳೆ ನ್ಯೂಸ್

ಬೆಂಗಳೂರು: ಭಾರೀ ಹೈಡ್ರಾಮಾ ಬಳಿಕ ಕೊನೆಗೂ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ವಿಧಾನ ಸೌಧಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಹೆಚ್‌.ಕೆ ಪಾಟೀಲ್‌ ಸೇರಿದಂತೆ ಇತರ ಸಚಿವರು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ನಗುನಗುತ್ತಲೇ ಗಣ್ಯರು ರಾಜ್ಯಪಾಲರನ್ನ ಸ್ವಾಗತಿಸಿದರು. ಬಳಿಕ ರೆಡ್ ಕಾರ್ಪೆಟ್ ಮೂಲಕ ವಿಧಾನ ಸೌಧದೊಳಗೆ ಕರೆದೊಯ್ದರು. ರಾಜ್ಯಪಾಲರು ಪೀಠದ ಬಳಿ ನಿಲ್ಲುತ್ತಿದ್ದಂತೆ, ರಾಷ್ಟ್ರಗೀತೆ ನುಡಿಸಲಾಯಿತು....
ದೆಹಲಿರಾಜ್ಯಸುದ್ದಿ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z ಶ್ರೇಣಿಯ ಭದ್ರತೆ – ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ ನೂತನ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಕೇಂದ್ರ ಸರ್ಕಾರ ಉನ್ನತ ದರ್ಜೆಯ VIP ಭದ್ರತಾ ವ್ಯವಸ್ಥೆ ಒದಗಿಸಿದೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ವಿಐಪಿ ಭದ್ರತಾ ವಿಭಾಗವು ನಬಿನ್ ಅವರಿಗೆ Z ಶ್ರೇಣಿಯ (Z Category security) ಭದ್ರತೆಯನ್ನು ಒದಗಿಸಲಿದೆ. ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅವರ ಹೆಸರನ್ನು ಘೋಷಿಸಿದ ಬಳಿಕ ಅವರಿಗೆ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯವು ಸಿಆರ್‌ಪಿಎಫ್‌ಗೆ ಸೂಚಿಸಿತ್ತು ಎಂದು ಅಧಿಕಾರಿಗಳು...
ಜಿಲ್ಲೆದೆಹಲಿರಾಜ್ಯಸುದ್ದಿ

ನಾನು ಬಿಜೆಪಿ ಕಾರ್ಯಕರ್ತ, ನಿತಿನ್ ನನ್ನ ಬಾಸ್: ನರೇಂದ್ರ ಮೋದಿ – ಕಹಳೆ ನ್ಯೂಸ್

ನವದೆಹಲಿ: ನಿತಿನ್‌ ನಬಿನ್‌ ನನ್ನ ಬಾಸ್‌, ನಾನು ಬಿಜೆಪಿಯ ಕಾರ್ಯಕರ್ತ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು. ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಿತಿನ್ ನಬಿನ್ ಅವರನ್ನು ಶ್ಲಾಘಿಸಿದ ಪ್ರಧಾನಿ, ಅವರು ಪಕ್ಷದ ಪರಂಪರೆಯನ್ನು ಮುಂದುವರಿಸುವ ಮಿಲೇನಿಯಲ್ ಎಂದರು. ಮುಂದುವರಿದು.. ಬಿಜೆಪಿ ಹೊಸಬರಿಗೆ ವೇದಿಕೆ ಒದಗಿಸುತ್ತದೆ. ಬಿಜೆಪಿ ಅಧ್ಯಕ್ಷರ ಜವಾಬ್ದಾರಿ ಕೇವಲ ಪಕ್ಷಕ್ಕೆ ಸೀಮಿತವಾಗಿಲ್ಲ, ಎನ್‌ಡಿಎ ಒಕ್ಕೂಟದಲ್ಲಿ ಸಮನ್ವಯ ಸಾಧಿಸುವುದೂ ಅವರ ಕರ್ತವ್ಯವಾಗಿದೆ. ಪಕ್ಷದ ವಿಚಾರ ಬಂದ್ರೆ...
ಬೆಂಗಳೂರುರಾಜ್ಯಸುದ್ದಿ

ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ : ತಾಯಿ, ಮಗ ಸಾವು-ಕಹಳೆ ನ್ಯೂಸ್

ಬೆಂಗಳೂರು: ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ತಾಯಿ ಸಂಗೀತಾ (37), ಮಗ ಪಾರ್ಥ (8) ಮೃತ ದುರ್ದೈವಿಗಳು. ಸಂಗೀತಾ ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡ್ತಿದ್ದರು. ಇಬ್ಬರು ಮಕ್ಕಳಿದ್ದು, ಅದೇ ಶಾಲೆಗೆ ಸೇರಿಸಿದ್ದರು. ಪತಿ ಪ್ರಸಾದ್ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದಾರೆ ಎನ್ನಲಾಗಿದೆ. ಇಂದು (ಜ.19) ಬೆಳಿಗ್ಗೆ 6:30ರ ಸುಮಾರಿಗೆ ಮಗನೊಂದಿಗೆ...
ರಾಜ್ಯರಾಷ್ಟ್ರೀಯಸುದ್ದಿ

ತಮಿಳುನಾಡು ಸರ್ಕಾರಕ್ಕೆ ಹಿನ್ನಡೆ; ಹೊಸೂರಿನಲ್ಲಿ ಏರ್‌ಪೋರ್ಟ್‌ ಸ್ಥಾಪಿಸುವ ಪ್ರಸ್ತಾವನೆ ತಿರಸ್ಕಾರ -ಕಹಳೆ ನ್ಯೂಸ್

ಚೆನ್ನೈ: ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಬೇಕೆಂಬ ತಮಿಳುನಾಡು ಸರ್ಕಾರದ ಮನವಿಯನ್ನು ರಕ್ಷಣಾ ಸಚಿವಾಲಯ ಮತ್ತೊಮ್ಮೆ ತಿರಸ್ಕರಿಸಿದೆ. ಹೊಸೂರು ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಪ್ರಮುಖ ಅನುಮತಿಗಳಲ್ಲಿ ಒಂದು ರಕ್ಷಣಾ ಸಚಿವಾಲಯದಿಂದ ಬರಬೇಕು. ಏಕೆಂದರೆ, ಈ ಪ್ರದೇಶದ ವಾಯುಪ್ರದೇಶವನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಿಯಂತ್ರಿಸುತ್ತದೆ. ಕಳೆದ ವಾರ ಸಚಿವಾಲಯವು ಪತ್ರವೊಂದರಲ್ಲಿ HAL ಗೆ ವಾಯುಪ್ರದೇಶದ ಅಗತ್ಯವಿದೆ ಎಂದು ತಿಳಿಸಿತ್ತು ಮತ್ತು ವಿನಂತಿಯನ್ನು ನಿರಾಕರಿಸಿತು. ಈಗ, ರಾಜ್ಯ ಸರ್ಕಾರವು ಮುಂದಿನ ಕ್ರಮ ಮತ್ತು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆದ್ರೆ ಅರ್ಧ ಗಡ್ಡ, ಮೀಸೆ ತೆಗೆಯುತ್ತೇನೆ ಅಂತ ಚಾಲೆಂಜ್‌ – ನುಡಿದಂತೆ ನಡೆದ ವ್ಯಕ್ತಿ – ಕಹಳೆ ನ್ಯೂಸ್

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರಲ್ಲಿ ಗಿಲ್ಲಿ ನಟ ವಿನ್ನರ್‌ ಆದರೆ ಅರ್ಧ ಗಡ್ಡ ಮತ್ತು ಮೀಸೆ ತೆಗೆಯುತ್ತೇನೆಂದು ಚಾಲೆಂಜ್‌ ಮಾಡಿದ್ದ ವ್ಯಕ್ತಿಯೊಬ್ಬರು ನುಡಿದಂತೆ ನಡೆದುಕೊಂಡಿದ್ದಾರೆ. ಅಬ್ದುಲ್‌ ರಜಾಕ್‌ ಎಂಬ ವ್ಯಕ್ತಿ ಈ ಸವಾಲು ಹಾಕಿದ್ದರು. ಗಿಲ್ಲಿ ಗೆಲುವು ದಾಖಲಿಸುತ್ತಿದ್ದಂತೆ, ಅರ್ಧ ಗಡ್ಡ ಮತ್ತು ಮೀಸೆಯನ್ನು ತೆಗೆದಿದ್ದಾರೆ. ಇದನ್ನು ವೀಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಒಂದುವೇಳೆ ಗಿಲ್ಲಿ ಬಿಗ್‌ ಬಾಸ್‌ನಲ್ಲಿ ವಿನ್ನರ್‌ ಆದ್ರೆ ಅರ್ಧ ಗಡ್ಡ ಮತ್ತು ಮೀಸೆಯನ್ನು...
ಬೆಂಗಳೂರುರಾಜ್ಯಸುದ್ದಿ

ಜನರಿಗೆ ನಿರಾಶೆ ಮಾಡಬಾರದು, ಅದಕ್ಕೆ ಚಿನ್ನಸ್ವಾಮಿಯಲ್ಲಿ IPL ಆಡೋದಕ್ಕೆ ಷರತ್ತುಬದ್ಧ ಅನುಮತಿ : ಪರಮೇಶ್ವರ್ – ಕಹಳೆ ನ್ಯೂಸ್

ಬೆಂಗಳೂರು: ಜನರಿಗೆ ನಿರಾಶೆ ಮಾಡಬಾರದು, ಅದಕ್ಕೆ ಚಿನ್ನಸ್ವಾಮಿಯಲ್ಲಿ ಐಪಿಎಲ್ ಆಡೋದಕ್ಕೆ ಷರತ್ತುಬದ್ಧ ಅನುಮತಿ ನೀಡಿದ್ದೇವೆ ಎಂದು ಗೃಹ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಆಡೋದಕ್ಕೆ ಅನುಮತಿ ನೀಡಿದ ವಿಚಾರವಾಗಿ ಮಾತನಾಡಿ, ಕುನ್ಹಾ ಸಮಿತಿ ಕೆಲವೊಂದು ಶಿಫಾರಸ್ಸು ಮಾಡಿತ್ತು. ಅದರನ್ವಯ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ, ಜಿಬಿಎ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ವಿ. ನಾವು ಕುನ್ಹಾ ಅವರ ಶಿಫಾರಸ್ಸು ಕೆಎಸ್‌ಸಿಎಗೆ ಕಳಿಸಿ, ಇದನ್ನ ಸರಿಮಾಡಿ ಎಂದಿದ್ದೆವು. ಬಳಿಕ ಕೆಎಸ್‌ಸಿಎನವರು...
1 36 37 38 39 40 347
Page 38 of 347