Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸಂತಾಪಸುದ್ದಿ

ನಾಳೆ ಮಧ್ಯಾಹ್ನ 2 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ‘ಹೆಚ್.ವೈ ಮೇಟಿ’ ಅಂತ್ಯಕ್ರಿಯೆ : CM ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು : ನಾಳೆ ಮಧ್ಯಾಹ್ನ 2 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ಹೆಚ್.ವೈ ಮೇಟಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೆಚ್.ವೈ.ಮೇಟಿಯವರ ಪಾರ್ಥಿವ ಶರೀರದ ದರ್ಶನ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು ಮೂರು ದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದೆ....
ಕ್ರೀಡೆಮುಂಬೈರಾಜ್ಯರಾಷ್ಟ್ರೀಯಸುದ್ದಿ

ವಿಶ್ವಕಪ್ ಗೆದ್ದ ರಾಜ್ಯದ ಆಟಗಾರ್ತಿಯರಿಗೆ ಬಹುಮಾನ ಘೋಷಿಸಿದ ಮಹಾರಾಷ್ಟ್ರ ಸರ್ಕಾರ – ಕಹಳೆ ನ್ಯೂಸ್

ಮುಂಬೈ: ಮಹಿಳಾ ವಿಶ್ವಕಪ್‌ ವಿಜೇತ ಭಾರತ ತಂಡಕ್ಕೆ ಶುಭಾಶಯಗಳನ್ನು ತಿಳಿಸಿರುವ ಮಹಾರಾಷ್ಟ್ರ ಸರ್ಕಾರ, ರಾಜ್ಯದ ಆಟಗಾರ್ತಿಯರಿಗೆ ನಗದು ಬಹುಮಾನ ನೀಡುವುದಾಗಿ ಮಂಗಳವಾರ ತಿಳಿಸಿದೆ. ಮೊದಲ ಬಾರಿ ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ತಂಡದಲ್ಲಿದ್ದ ಮಹಾರಾಷ್ಟ್ರ ಮೂಲದ ಆಟಗಾರ್ತಿಯರಾದ ಸ್ಮೃತಿ ಮಂದಾನ, ಜೆಮಿಮಾ ರಾಡ್ರಿಗಸ್ ಹಾಗೂ ರಾಧಾ ಯಾದವ್‌ ಅವರಿಗೆ ನಗದು ಬಹುಮಾನ ನೀಡಿ, ಗೌರವಿಸಲಿದ್ದೇವೆ ಎಂದು ಮುಖ್ಯಮಂತ್ರಿ ಕಚೇರಿಯು ಹೇಳಿದೆ. ಆದರೆ, ಬಹುಮಾನದ ಮೊತ್ತವನ್ನು ಮುಖ್ಯಮಂತ್ರಿ ಕಚೇರಿಯು ತಿಳಿಸಿಲ್ಲ. ಮುಖ್ಯಮಂತ್ರಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಯಜಮಾನ ಚಿತ್ರಕ್ಕೆ ಆಧುನಿಕ ತಂತ್ರಜ್ಞಾನ ಸ್ಪರ್ಶ: 25 ವರ್ಷಗಳ ನಂತರ ರಿ-ರಿಲೀಸ್-ಕಹಳೆ ನ್ಯೂಸ್

ಸರಿಯಾಗಿ 25 ವರ್ಷಗಳ ಹಿಂದೆ 2000 ನೇ ಇಸವಿಯಲ್ಲಿ ತೆರೆಕಂಡ ಕರ್ನಾಟಕ ರತ್ನ ವಿಷ್ಣುವರ್ಧನ್ (Vishnuvardhan) ಅಭಿನಯದ, ಮೆಹರುನ್ನಿಸಾ ರೆಹಮಾನ್ ನಿರ್ಮಾಣದ ಹಾಗೂ ಆರ್.ಶೇಷಾದ್ರಿ – ರಾಧಾ ಭಾರತಿ ನಿರ್ದೇಶನದ ಯಜಮಾನ (Yajamana) ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಮರು ಬಿಡುಗಡೆಯಾಗಲು ರೆಡಿ ಆಗಿದೆ. ಜನಮೆಚ್ಚಿದ ಈ ಚಿತ್ರ ಆಧುನಿಕ ತಂತ್ರಜ್ಞಾನದಿಂದ ಸಿಂಗಾರಗೊಂಡಿದೆ. ಮುನಿಸ್ವಾಮಿ ಎಸ್.ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಚಿತ್ರದ ರಜತೋತ್ಸವವನ್ನು ಸಂಭ್ರಮಿಸಲು ಕಲಾವಿದರ ಸಂಘದಲ್ಲಿ ಅದ್ದೂರಿ...
ಬೆಂಗಳೂರುಸುದ್ದಿ

ಲಿಫ್ಟ್‌ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಂದಿದ್ದ ಕೆಲಸದಾಕೆ ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಕೊಲೆ ಮಾಡಿದ್ದ ಕೆಲಸದಾಕೆಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುಷ್ಪಲತಾ ಬಂಧಿತ ಮನೆಕೆಲಸದಾಕೆ. ಶ್ವಾನದ ಮಾಲೀಕರ ದೂರಿನ ಮೇರೆಗೆ ತನಿಖೆಗಿಳಿದ ಪೊಲೀಸರಿಗೆ ಪುಷ್ಪಲತಾ ನಾಯಿ ಕೊಲೆ ಮಾಡಿದ್ದಾಳೆ ಅನ್ನೋದು ಗೊತ್ತಾಗಿದೆ. ರಾಶಿಕಾ ಎಂಬವರು ತಮ್ಮ ‘ಗೂಸಿ’ ಹೆಸರಿನ ನಾಯಿಯನ್ನು ನೋಡಿಕೊಳ್ಳಲು ಪುಷ್ಪಲತಾಳನ್ನು ಮನೆ ಕೆಲಸದಾಕೆಯಾಗಿ ನೇಮಿಸಿಕೊಂಡಿದ್ದರು. ಇದಕ್ಕಾಗಿ ಪುಷ್ಪಲತಾಳಿಗೆ ಮಾಸಿಕ 23 ಸಾವಿರ ರೂ. ಸಂಬಳವನ್ನೂ ನೀಡುತ್ತಿದ್ದರು. ಪುಷ್ಪಲತಾ ಲಿಫ್ಟ್‌ನಲ್ಲಿ...
ಬೆಂಗಳೂರುರಾಜ್ಯಸುದ್ದಿ

 ನವೆಂಬರ್ 6 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ -ಕಹಳೆ ನ್ಯೂಸ್

ಬೆಂಗಳೂರು : ನವೆಂಬರ್ 6 ರಂದು 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ದಿನಾಂಕ 06.11.2025, ಗುರುವಾರ ಮಧ್ಯಾಹ್ನ 12:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ . ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು. ಈ ಪತ್ರವನ್ನು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಅವರು ಹೊರಡಿಸಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಬಿಹಾರ ಚುನಾವಣೆ : ಕಾರ್ಮಿಕರಿಗೆ 3 ದಿನ ವೇತನ ಸಹಿತ ರಜೆ ನೀಡುವಂತೆ ಉದ್ಯಮಿದಾರರಲ್ಲಿ ಡಿಕೆಶಿ ಮನವ – ಕಹಳೆ ನ್ಯೂಸ್

ಬೆಂಗಳೂರು - ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಲು ಕಾರ್ಮಿಕರಿಗೆ ಮೂರು ದಿನಗಳ ವೇತನ ಸಹಿತ ರಜೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉದ್ಯಮಿದಾರರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಪತ್ರ ಬರೆದಿರುವ ಡಿ.ಕೆ.ಶಿವಕುಮಾರ್‌ ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ನವೆಂಬರ್‌ 6 ಮತ್ತು 11ರಂದು ಮತದಾನವಾಗಲಿದೆ. ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ಬಿಹಾರದ ನಿವಾಸಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಎಲ್ಲಾ ಕಂಪನಿಗಳು, ವಾಣಿಜ್ಯ ಉದ್ಯಮಿಗಳು, ಹೋಟೆಲ್‌ಗಳು, ಗುತ್ತಿಗೆದಾರರು,...
ಬೆಂಗಳೂರುರಾಜ್ಯಸಂತಾಪಸುದ್ದಿ

ಸಾವು ತಂದ ಹೊಸ ಕಾರು, ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ಡ್ಯಾನ್ಸರ್‌ ಸುಧೀಂದ್ರ -ಕಹಳೆ ನ್ಯೂಸ್

ನೆಲಮಂಗಲ - ನಿನ್ನೆಯಷ್ಟೇ ಖರೀದಿಸಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್‌ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಪೆಮನಹಳ್ಳಿ ಬಳಿ ನಡೆದಿದೆ. ತ್ಯಾಮಗೊಂಡ್ಲು ನಿವಾಸಿ ಸುಧೀಂದ್ರ ಮೃತಪಟ್ಟ ಡ್ಯಾನ್ಸರ್‌. ಇವರು ನಿನ್ನೆಯಷ್ಟೇ ಹೊಸ ಕಾರನ್ನು ಖರೀದಿಸಿ ತ್ಯಾಮಗೊಂಡ್ಲುಗೆ ಹೋಗುತ್ತಿದ್ದಾಗ ರಸ್ತೆಯಲ್ಲಿ ಏಕಾಏಕಿ ಕಾರಿನ ಇಂಜಿನ್‌ ಆಫ್‌ ಆಗಿದೆ. ಕೂಡಲೇ ಕೆಳಗಿಳಿದು ಪರೀಕ್ಷಿಸುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಧೀಂದ್ರ ವಿವಿಧ ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದ ಡ್ಯಾನ್ಸ್...
ಮೈಸೂರುರಾಜ್ಯರಾಷ್ಟ್ರೀಯಸುದ್ದಿ

 ಬಿಹಾರದಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟದ ಗೆಲುವು: ಭವಿಷ್ಯ ನುಡಿದ ಸಿದ್ದರಾಮಯ್ಯ – ಕಹಳೆ ನ್ಯೂಸ್

ಮೈಸೂರು, ನವೆಂ: ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ...
1 46 47 48 49 50 319
Page 48 of 319