Wednesday, June 17, 2026

ರಾಷ್ಟ್ರೀಯ

ಉತ್ತರ ಪ್ರದೇಶರಾಜ್ಯರಾಷ್ಟ್ರೀಯಸುದ್ದಿ

ಭಾರತದ ಪ್ರಥಮ ಸ್ಥಳೀಯ ಹೈಡ್ರೋಜನ್ ಹಡಗು ಲೋಕಾರ್ಪಣೆ – ಕಹಳೆ ನ್ಯೂಸ್

ವಾರಾಣಸಿ (ಉತ್ತರ ಪ್ರದೇಶ): ಭಾರತದ ಮೊದಲ ಸ್ಥಳೀಯ ಹೈಡ್ರೋಜನ್ ಇಂಧನ ಕೋಶ ಹಡಗನ್ನು ಕೇಂದ್ರ ಬಂದರು ಸಚಿವ ಸರ್ಬಾನಂದ ಸೋನವಾಲ್ ಅವರು ವಾರಾಣಸಿಯ ನಮೋ ಘಾಟ್‌ನಲ್ಲಿ ಗುರುವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಇದು ಕೇವಲ ತಾಂತ್ರಿಕ ಪ್ರಗತಿಯಲ್ಲ. ಹಸಿರು ಇಂಧನ ಮತ್ತು ಸ್ವದೇಶಿ ಪರಿಹಾರಗಳತ್ತ ನಮ್ಮ ವಿಶ್ವಾಸದ ಹೆಜ್ಜೆ ಇದಾಗಿದೆ. ಹೈಡ್ರೋಜನ್ ಚಾಲಿತ ಹಡಗುಗಳನ್ನು ನಿರ್ವಹಿಸುವ ಚೀನಾ, ನಾರ್ವೆ, ನೆದರ್ಲ್ಯಾಂಡ್ಸ್, ಜಪಾನ್‌ನಂತಹ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಿದ್ದು ರಾಷ್ಟ್ರೀಯ...
ಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಭಾರೀ ಥಂಡೀ..! 08 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ತಾಪಮಾನ 9 ಡಿ.ಸೆ.ಗೆ ಕುಸಿತ- ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕನಿಷ್ಠ ತಾಪಮಾನ ಕುಸಿಯುತ್ತಿದೆ. ಅಲ್ಲದೇ ಬೆಳಗ್ಗೆ ಮತ್ತು ರಾತ್ರಿ ದಟ್ಟ ಮಂಜು ಆವರಿಸುತ್ತಿದೆ. ಈ ವಾತಾವರಣ ಮತ್ತಷ್ಟು ಪರಿಣಾಮಕಾರಿಯಾಗಿ ರಾಜ್ಯದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆಯು (IMD) ಬರೋಬ್ಬರಿ 08 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಬೀದರ್‌ನಲ್ಲಿ ರಾಜ್ಯದ ಅತೀ ಕನಿಷ್ಠ ತಾಪಮಾನ ದಾಖಲಾಗಿದೆ. ಮೊದಲು ಬೀದರ್ ಜಿಲ್ಲೆಗೆ ಮಾತ್ರ ನೀಡಿದ್ದ ಶೀತದ ಅಲೆ ಎಚ್ಚರಿಕೆ, ಉತ್ತರ...
ದೆಹಲಿರಾಜ್ಯಸುದ್ದಿ

ಅಮೇರಿಕಾಕ್ಕೆ ಕೃಷಿ ಉತ್ಪನ್ನಗಳ ಮೇಲೆ ರಿಯಾಯಿತಿ ನೀಡುವ ಬಗ್ಗೆ ಭಾರತ ಅತ್ಯಂತ ಜಾಗರೂಕರಾಗಿರಬೇಕು: GTRI – ಕಹಳೆ ನ್ಯೂಸ್

ನವದೆಹಲಿ: ಕೃಷಿ ಬೆಳೆಗಳು ಅಥವಾ ತಳೀಯವಾಗಿ ಮಾರ್ಪಡಿಸಿದ ಉತ್ಪನ್ನಗಳ ಮೇಲೆ ಅಮೆರಿಕಕ್ಕೆ ಸುಂಕ ರಿಯಾಯಿತಿ ನೀಡುವ ಬಗ್ಗೆ ಭಾರತ ಅತ್ಯಂತ ಜಾಗರೂಕರಾಗಿರಬೇಕು ಮತ್ತು ಹೆಚ್ಚಿನ ಸುಂಕವನ್ನು ತೀವ್ರವಾಗಿ ಕಡಿತಗೊಳಿಸಲು ಒತ್ತಾಯಿಸಬೇಕು ಎಂದು ಥಿಂಕ್ ಟ್ಯಾಂಕ್ ಜಿಟಿಆರ್‌ಐ ಬುಧವಾರ ಹೇಳಿದೆ. ನವದೆಹಲಿ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಪ್ರಾಧಿಕಾರದ ಬಗ್ಗೆ ಯುಎಸ್ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ನೀಡುವವರೆಗೆ ಭಾರತವು ಬದ್ಧತೆಗಳನ್ನು ನೀಡುವುದನ್ನು ತಪ್ಪಿಸಬೇಕು ಎಂದು ಗ್ಲೋಬಲ್ ಟ್ರೇಡ್ ರಿಸರ್ಚ್...
ಕಾಪುದೆಹಲಿಸುದ್ದಿ

ಬೆಳಗಾವಿ ಚಳಿಗಾಲ ದ ಅಧಿವೇಶನ ದಲ್ಲಿ ಕಾಪು ಪ್ರವಾಸೋದ್ಯಮ ದ ಬಗ್ಗೆ ಒಂದು ಸುವರ್ಣ ಅವಕಾಶ ದ ನೆನಪು ಮಾಡಿದ ಕಾಪು ಶಾಸಕರು-ಕಹಳೆನ್ಯೂಸ್

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ಮುಂಚೂಣಿಯಲ್ಲಿದ್ದು 1 ಜಿಲ್ಲೆ 1 ತಾಣ ಅಭಿವೃದ್ಧಿಯಡಿ ಕಾಪು ಕ್ಷೇತ್ರದ ಪ್ರವಾಸಿ ತಾಣದ ಅಭಿವೃದ್ಧಿಗೆ ಸರಕಾರ ಅನುದಾನ ಒದಗಿಸಬೇಕು ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸರಕಾರಕ್ಕೆ ಮನವಿ ಮಾಡಿದ್ದಾರೆ ಕರ್ನಾಟಕ ವಿಧಾನಸಭೆ ಅಧಿವೇಶನದ ಚುಕ್ಕೆ ಗುರುತಿನ ಸಂಖ್ಯೆ 380ರಡಿ ಈ ಕುರಿತು ರಾಜ್ಯ ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರ...
ಬೆಂಗಳೂರುರಾಜ್ಯಸುದ್ದಿ

‘ಇಂಡಿಗೋ’ ವಿಮಾನಗಳ ಹಾರಾಟದಲ್ಲಿ ಚೇತರಿಕೆ : ಕೆಂಪೇಗೌಡ ಏರ್ ಪೋರ್ಟ್’ನಲ್ಲಿ ಇಂದು 58 ಫ್ಲೈಟ್ ಮಾತ್ರ ಕ್ಯಾನ್ಸಲ್.!-ಕಹಳೆನ್ಯೂಸ್

ಬೆಂಗಳೂರು : ಇಂಡಿಗೋ ವಿಮಾನಗಳ ಹಾರಾಟದಲ್ಲಿ ಚೇತರಿಕೆ ಕಂಡು ಬಂದಿದ್ದು, ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಇಂದು 58 ಫ್ಲೈಟ್ ಮಾತ್ರ ಕ್ಯಾನ್ಸಲ್ ಆಗಿದೆ. ಹೌದು, ನಿನ್ನೆಗೆ ಹೋಲಿಸಿದರೆ ಇಂದು ರದ್ದಾದ ವಿಮಾನಗಳ ಸಂಖ್ಯೆ ಇಳಿಮುಖವಾಗಿದೆ. ನಿನ್ನೆ 120 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿತ್ತು, ಆದರೆ ಇಂದು 58 ವಿಮಾನಗಳ ಹಾರಾಟ ಮಾತ್ರ ಕ್ಯಾನ್ಸಲ್ ಆಗಿದೆ. ಈ ಮೂಲಕ ವಿಮಾನಗಳ ಹಾರಾಟದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ ಎನ್ನಲಾಗಿದೆ. ಒಂದು...
ಬೆಂಗಳೂರುರಾಜ್ಯಸುದ್ದಿ

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ : ಕೆಂಪೇಗೌಡ ಏರ್ಪೋರ್ಟ್ ಮುತ್ತಿಗೆ ಹಾಕಲು ಯತ್ನಿಸಿದ ವಾಟಳ್ ನಾಗರಾಜ್ ಖಾಕಿ ವಶಕ್ಕೆ -ಕಹಳೆ ನ್ಯೂಸ್

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಇಂಡಿಗೋ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ವಾಟಳ್ ನಾಗರಾಜ್ ಕೆಂಪೇಗೌಡ ಏರ್ಪೋರ್ಟ್ ಮುತ್ತಿಗೆ ಹಾಕಲು ಯತ್ನಿಸಿದಾಗ ಮಾರ್ಗಮಧ್ಯೆ ಪೊಲೀಸರು ವಾಟಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದರು. ಬಾಗಲೂರು ಸಮೀಪ ಕಾರು ಅಡ್ಡಗಟ್ಟಿ ಪೋಲೀಸರು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಗ್ಯಾಸ್ ಗೀಸರ್ ಸೋರಿಕೆ –ತಾಯಿ ಮಗು ದುರ್ಮರಣ – ಕಹಳೆ ನ್ಯೂಸ್

ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ –ಮಗು ಸಾವನ್ನಪ್ಪಿದ ಘಟನೆ ಗೋವಿಂದರಾಜ ನಗರದಲ್ಲಿ ನಡೆದಿದೆ. ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸೋಮವಾರ (ಡಿ.11) ಮಧ್ಯಾಹ್ನ ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪ್ರತಿದಿನ ದೊಡ್ಡ ಮಗಳನ್ನ ಶಾಲೆಯಿಂದ 4 ಗಂಟೆಗೆ ಕರೆದುಕೊಂಡು ಬರಲು ಚಾಂದಿನಿ ಹೋಗುತ್ತಿದ್ದರು. ಆದರೆ ಸೋಮವಾರ ಮಗಳನ್ನ ಕರೆದುಕೊಂಡು...
ದೆಹಲಿಬೆಳಗಾವಿರಾಜಕೀಯಸಂತಾಪಸಿನಿಮಾಸುದ್ದಿ

ಇತ್ತೀಚಿಗೆ ಅಗಲಿದ ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಶ್ರದ್ದಾಂಜಲಿ- ಕಹಳೆ ನ್ಯೂಸ್

ಬೆಳಗಾವಿ : ಇತ್ತೀಚೆಗೆ ಅಗಲಿದ ಶಾಸಕ ಎಚ್‌.ವೈ.ಮೇಟಿ, ಖ್ಯಾತ ಪರಿಸರ ಪ್ರೇಮಿ ಸಾಲುಮರದ ತಿಮಕ್ಕ, ಚಿತ್ರನಟರಾದ ಧರ್ಮೇಂದ್ರ, ಉಮೇಶ್‌, ವಿಧಾನಪರಿಷತ್‌ನ ಮಾಜಿ ಸದಸ್ಯ ಕೆ.ನರಹರಿ ಸೇರಿದಂತೆ ಹಲವು ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿಯವರು ಅಗಲಿದ ಗಣ್ಯರಿಗೆ ಗೌರವ ಸೂಚಿಸುವ ಸಂತಾಪ ನಿರ್ಣಯವನ್ನು ಮಂಡಿಸಿದರು. ಸಂತಾಪ ನಿರ್ಣಯದ ಮೇಲೆ ಆಡಳಿತ ಪಕ್ಷದ ನಾಯಕ ಎನ್‌.ಎಸ್‌‍.ಬೋಸರಾಜ್‌, ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ...
1 51 52 53 54 55 346
Page 53 of 346