Saturday, March 14, 2026

ರಾಷ್ಟ್ರೀಯ

ಅಂಕಣಬೆಂಗಳೂರುಸುದ್ದಿ

ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಹೇಳಲಿ, ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ ; ಡಿ.ಕೆ. ಶಿವಕುಮಾರ್-ಕಹಳೆ ನ್ಯೂಸ್

ಬೆಂಗಳೂರು: ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ, ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ ಎಂದು ಡಿಸಿಎಂ ತಿಳಿಸಿದರು. ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನವನದಲ್ಲಿ ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಎ ಖಾತಾ ಹಾಗೂ ಬಿ ಖಾತಾ ಪರಿವರ್ತನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಜೆಡಿಎಸ್ ಆರೋಪದ ಬಗ್ಗೆ ಕೇಳಿದಾಗ, ʼಬಹಿರಂಗ ಚರ್ಚೆಗೆ ಬನ್ನಿ ಎಂದು ನಾನು ಕರೆಯುತ್ತಲೇ ಇದ್ದೇನೆ. ಎ ಖಾತಾ...
ಅಂಕಣಬೆಂಗಳೂರುಸುದ್ದಿ

ಹೈಕಮಾಂಡ್ ಹೇಳಿದ್ರೆ ಸಚಿವ ಸ್ಥಾನ ಬಿಡಲು ರೆಡಿ ; ಕೃಷ್ಣ ಬೈರೇಗೌಡ- ಕಹಳೆ ನ್ಯೂಸ್

ಬೆಂಗಳೂರು: ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ. ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಅರ್ಹತೆಗೂ ಮೀರಿ ಅವಕಾಶ ಸಿಕ್ಕಿದೆ. ಪಕ್ಷ ನನ್ನನ್ನ ಗುರುತಿಸಿ ಸಾಕಷ್ಟು ಅವಕಾಶ ನೀಡಿದೆ. ಕ್ಷೇತ್ರ ಪುನರ್ವಿಂಗಡಣೆ ನಂತರ ಹೊಸ ಕ್ಷೇತ್ರದ ಅವಕಾಶ ನೀಡುವುದರಿಂದ ಇಲ್ಲಿಯವರೆಗೂ ಅವಕಾಶ ನೀಡಿದೆ....
ಬೆಂಗಳೂರುರಾಜ್ಯ

ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆ – ಕಹಳೆ ನ್ಯೂಸ್

ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ವಾಯು ಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.25 ರಂದು ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ...
ಬೆಂಗಳೂರುರಾಜ್ಯಸುದ್ದಿ

ಆರ್ ಎಸ್ ಎಸ್ ಹೆಸರು ಹೇಳಿಕೊಂಡು ನಿಮ್ಮ ಕಳ್ಳಾಟ ಮರೆಮಾಚಬೇಡಿ – ಹೆಚ್ ಡಿಕೆ – ಕಹಳೆ ನ್ಯೂಸ್

ಬೆಂಗಳೂರು : ಆರ್ ಎಸ್ ಎಸ್ ಬ್ಯಾನ್ ವಿಚಾರದ ಬಗ್ಗೆ ರಾಜ್ಯ ಸರ್ಕಾರದ (Congress) ವಿರುದ್ದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ. ಇವೆಲ್ಲವನ್ನೂ ಬಿಟ್ಟು ಈ ಸರ್ಕಾರ ‌ಕಳೆದ‌ ಕೆಲ ತಿಂಗಳಿಂದ ಆರ್ ಎಸ್ ಎಸ್ ಸಂಬಂಧ ಡೈವರ್ಟ್ ಮಾಡಿಕೊಂಡು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಇವತ್ತು ರಾಜ್ಯದಲ್ಲಿ ಮಳೆಯಿಂದ ಅನೇಕ‌ ಅನಾಹುತಗಳಾಗಿವೆ. ರೈತರು ಬೆಳೆದ ಬೆಳೆ ನಾಶವಾಗಿದೆ,...
ಅಂಕಣಬೆಂಗಳೂರುಸುದ್ದಿ

ಕೆಜಿಎಫ್ ಸಿನಿಮಾಟೋಗ್ರಾಫರ್ ; ಭುವನ್ ಗೌಡ ಮದುವೆಯಲ್ಲಿ ಯಶ್‌ ಭಾಗಿ-ಕಹಳೆ ನ್ಯೂಸ್

ಕೆಜಿಎಫ್  ಖ್ಯಾತಿಯ ಛಾಯಾಗ್ರಾಹಕ ಭುವನ್ ಗೌಡಗೆ  ಕಂಕಣ ಬಲ ಕೂಡಿಬಂದಿದೆ. ನಿಖಿತಾ ಹೆಸರಿನ ಹುಡುಗಿ ಜೊತೆ ಭುವನ್ ಮದುವೆ ನಡೆದಿದೆ. ಬೆಂಗಳೂರು ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಮದುವೆ ನಡೆದಿದ್ದು ಯಶ್ , ಶ್ರೀಲೀಲಾ, ಶ್ರೀನಿಧಿ ಶೆಟ್ಟಿ, ಗರುಡ ರಾಮ್, ಪ್ರಶಾಂತ್ ನೀಲ್ ಹಾಗೂ ನಟಿ ಆಶಾ ಭಟ್ ಸೇರಿದಂತೆ ಹಲವು ನಟ, ನಟಿಯರು ಮದುವೆಯಲ್ಲಿ ಉಪಸ್ಥಿತರಿದ್ರು. ಪ್ರಶಾಂತ್ ನೀಲ್ ಗರಡಿಯಲ್ಲಿ ಹೆಸರು ಮಾಡಿರುವ ಭುವನ್ ಗೌಡ ಸ್ಟಿಲ್ ಫೋಟೋಗ್ರಾಫರ್ ಆಗಿ...
ಬೆಂಗಳೂರುರಾಜ್ಯಸುದ್ದಿ

ವಾಯುಭಾರ ಕುಸಿತ: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ -ಕಹಳೆ ನ್ಯೂಸ್

ರಾಜ್ಯದ ಹಲವೆಡೆ ಮತ್ತೆ ರಣಮಳೆ ಮುಂದುವರೆದಿದೆ. ಇನ್ನೂ ಇದೀಗ ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತ ಪರಿಣಾಮ ಮುಂದಿನ 5 ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎನ್ನುವ ಮುನ್ಸೂಚನೆ ಇದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ; ರಸ್ತೆ ಗುಂಡಿಗೆ ಸಾಫ್ಟ್‌ವೇರ್‌ ಇಂಜಿನಿಯರ್‌ ಬಲಿ-ಕಹಳೆ ನ್ಯೂಸ್

ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿಯಾಗಿದೆ. ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 26 ವರ್ಷದ ಯುವತಿ ಪ್ರಿಯಾಂಕಾ ಸಾವನ್ನಪ್ಪಿದ್ದಾರೆ. ಪ್ರಿಯಾಂಕಾ ಸಾಫ್ಟ್‌ವೇರ್‌ ಇಂಜಿನಿಯರ್‌  ಆಗಿದ್ದು, ಅಣ್ಣನೊಂದಿಗೆ ಬೈಕ್‌ನಲ್ಲಿ ಮಾದಾವರ ಕಡೆಗೆ ತೆರಳುತ್ತಿದ್ದರು. ಈ ವೇಳೆ ಗುಂಡಿಯಿಂದಾಗಿ ಬೈಕ್‌ನಿಂದ ಬಿದ್ದು ಲಾರಿಯಡಿಗೆ ಸಿಲುಕಿ ಮೃತಪಟ್ಟಿದ್ದಾರೆ. ಲೈಟ್ಸ್ ಮೆಕ್ಯಾನಿಕ್ ಕಂಪನಿ ಬಳಿ ಬೆಳಿಗ್ಗೆ 10.55 ರ ಸುಮಾರಿಗೆ ಆಕೆಯ ಸಹೋದರ ಮಾದಾವರ ಮೆಟ್ರೋ ನಿಲ್ದಾಣದಲ್ಲಿ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ‘ಲವ್ ಜಿಹಾದ್’, ಲವ್ ಸೆಕ್ಸ್ ದೋಖಾ ಕೇಸ್ : ಆರೋಪಿ ಅರೆಸ್ಟ್ -ಕಹಳೆ ನ್ಯೂಸ್

ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಗೆ ಲವ್ ಸೆಕ್ಸ್ ದೋಖಾ ಎಸಗಿರುವ ಆರೋಪ ಕೇಳಿಬಂದಿದ್ದು , ಪ್ರಿಯಕರ ಮಹಮ್ಮದ್ ಇಶಾಕ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಇಶಾಕ್ ನನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿ ಹೆಚ್ ಎಸ್ ಆರ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಇಶಾಕ್ ನನ್ನು ಬಂಧಿಸಿದ್ದಾರೆ. ಏನಿದು ಘಟನೆ : ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಇಶಾಕ್ ನನ್ನು ಯುವತಿ ಪ್ರೀತಿ ಮಾಡುತ್ತಿದ್ದಳು. ಯುವತಿಯನ್ನು...
1 52 53 54 55 56 319
Page 54 of 319