Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ನಿಷೇಧಿಸಿ: ಸಿಎಂ ಸಿದ್ದರಾಮಯ್ಯಗೆ ಯತ್ನಾಳ್ ಪತ್ರ – ಕಹಳೆ ನ್ಯೂಸ್

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್‌ಎಸ್)ದ ಚಟುವಟಿಕೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ, ಸರ್ಕಾರಿ ಸ್ಥಳಗಳಲ್ಲಿ, ಸರ್ಕಾರಿ, ಅನುದಾನಿತ ಶಾಲೆಗಳ ಆವರಣ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎಂದು ಹೇಳಿದೆ. ಇದರ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರು​ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಸರ್ಕಾರದ ಅನುಮತಿಯಿಲ್ಲದೆ, ಸಾರ್ವಜನಿಕ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ...
ಬೆಂಗಳೂರುಸುದ್ದಿ

ಸಿಂಪಲ್ ಆಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾಡುಗಾರ್ತಿ ಸುಹಾನಾ ಸಯ್ಯದ್

ಸರಿಗಮಪ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದ ಪ್ರತಿಭಾವಂತ ಹಾಡುಗಾರ್ತಿ ಸುಹಾನಾ ಸಯ್ಯದ್ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 16 ವರ್ಷಗಳ ಕಾಲ ಪ್ರೀತಿಸಿ ಬಂದ ರಂಗಭೂಮಿ ಕಲಾವಿದ ನಿತಿನ್ ಅವರ ಜೊತೆ ಅವರು ವಿವಾಹವಾಗಿದ್ದು, ಸುಹಾನಾ ವಧುವಾಗಿ ಮಿಂಚಿದ್ದಾರೆ. ಸಂಗೀತ ಲೋಕದಲ್ಲಿ ತಮ್ಮ ಅದ್ಭುತ ಧ್ವನಿಯಿಂದ ಹೆಸರು ಮಾಡಿದ್ದ ಸುಹಾನಾ, ಹಿಂದು ಭಕ್ತಿಗೀತೆಗಳನ್ನು ಹಾಡಿ ಸಂಗೀತ ಪ್ರೇಮಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಆಗ ಅವರ ಮೇಲೆ...
ದೆಹಲಿಸುದ್ದಿ

ಪರೀಕ್ಷೆ ತಪ್ಪಿಸಲು ಶಾಲೆಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಕಳಿಸಿದ ವಿದ್ಯಾರ್ಥಿ – ಕಹಳೆ ನ್ಯೂಸ್

ನವದೆಹಲಿ : ಪರೀಕ್ಷೆಗಳನ್ನು ತಪ್ಪಿಸಲು ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿ ಬಾಂಬ್‌ ಇಡಲಾಗಿದೆ ಎಂದು ಇ-ಮೇಲ್‌ ಕಳಿಸಿದ್ದ ಘಟನೆ ಇಲ್ಲಿ ನಡೆದಿದೆ. ದೆಹಲಿಯ ಹೊರವಲಯದ ಖಾಸಗಿ ಶಾಲೆಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದೆ ಪೊಲೀಸರು ಪರಿಶೀಲನೆ ನಡೆಸಿದಾಗ ಅದು ಹುಸಿ ಬೆದರಿಕೆ ಎಂದು ಹೊತ್ತಾಗಿ ಕಳಿಸಿದವರು ಯಾರು ಎಂದು ತನಿಖೆ ನಡೆಸಿದಾಗ ಅದೆ ಶಾಲೆಯ ವಿದ್ಯಾರ್ಥಿ ಎಂದು ಗೊತ್ತಾಗಿದೆ. ವಿಶಾಲ್‌ ಭಾರತಿ ಪಬ್ಲಿಕ್‌ ಶಾಲೆಯ ಪ್ರಾಂಶುಪಾಲರು ಪಶ್ಚಿಮ ವಿಹಾರ್‌ ಪೂರ್ವ ಪೊಲೀಸ್‌‍...
ಬೆಂಗಳೂರುರಾಜ್ಯಸುದ್ದಿ

ಡಿಸಿಎಂ ಡಿ.ಕೆ.ಶಿವಕುಮಾರ್ ತಲಕಾವೇರಿ ಭೇಟಿ ದಿಢೀರ್ ರದ್ದು – ಕಹಳೆ ನ್ಯೂಸ್

ಬೆಂಗಳೂರು: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಇಂದು ಜೀವನದಿ ಕಾವೇರಿ ತೀರ್ಥೋದ್ಭವ. ಪ್ರವಿತ್ರ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ತಲಕಾವೇರಿಗೆ ಆಗಮಿಸುತ್ತಿದ್ದಾರೆ. ಈ ನಡುವೆ ತಲಕಾವೇರಿಗೆ ತೆರಳಬೇಕಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರವಾಸ ರದ್ದಾಗಿದೆ. ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ತಲಕಾವೇರಿಗೆ ಭೇಟಿ ನೀಡಬೇಕಿತ್ತು. ಆದರೆ ಭಾಗಮಂಡಲದಲ್ಲಿ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ತಲಕಾವೇರಿ ಭೇಟಿ ರದ್ದು ಮಾಡಿದ್ದಾರೆ. ಭಾಗಮಂಡಲ ವ್ಯಾಪ್ತಿಯಲ್ಲಿ ಮಂಜು, ಮೋಡಕವಿದ ವಾತಾವರಣವಿದ್ದು ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ತಲಕಾವೇರಿ...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಸೇರಿ ಈ ಭಾಗಗಳಲ್ಲಿ ಅ.29ರವರೆಗೆ ಧಾರಾಕಾರ ಮಳೆ, ಅಲರ್ಟ್‌ ಘೋಷಣೆ – ಕಹಳೆ ನ್ಯೂಸ್

ನೈರುತ್ಯ ಮಾನ್ಸೂನ್ ಸದ್ಯ ಇಡೀ ದೇಶದಿಂದ ಹಿಂದೆ ಸರಿದಿದೆ. ಅದೇ ಸಮಯದಲ್ಲಿ, ಈಶಾನ್ಯ ಮಾನ್ಸೂನ್ ಮಳೆಯು ಪ್ರಾರಂಭವಾಗಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ ಭಾಗಗಳಲ್ಲಿ ಭಾರೀ ವರ್ಷಧಾರೆ ಶುರುವಾಗಿದೆ. ಅಕ್ಟೋಬರ್‌ 29ರವರೆಗೆ ದಕ್ಷಿಣ ಒಳನಾಡಿನ ಕರ್ನಾಟಕದಾದ್ಯಂತ ವಾರದ ಹಲವು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ಅಕ್ಟೋಬರ್‌ 22ರವರೆಗೆ ತಮಿಳುನಾಡು ಕೇರಳ, ಮಾಹೆಯಲ್ಲಿ ಭಾರೀ ಮಳೆಯಾಗಲಿದೆ. 19ರವರೆಗೆ ದಕ್ಷಿಣ...
ಅಂಕಣಬೆಂಗಳೂರುಸುದ್ದಿ

ಬೆಂಗಳೂರಿಂದ ಹೊರಟಿದ್ದ ಖಾಸಗಿ ಬಸ್‌ ಏಕಾಏಕಿ ಬೆಂಕಿಗಾಹುತಿ ; 36 ಮಂದಿ ಪ್ರಯಾಣಿಕರು ಸೇಫ್-ಕಹಳೆ ನ್ಯೂಸ್

ಬೆಂಗಳೂರು: ನಗರದಿಂದ ಹೊರಟಿದ್ದ ಖಾಸಗಿ ಬಸ್‌ವೊಂದು  ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್‌ ಅನಂತಪುರದ ಬಳಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಸೇಫ್‌ ಆಗಿದ್ದಾರೆ. ಗ್ರೀನ್ ಲೈನ್ ಟ್ರಾವೆಲ್ಸ್‌ಗೆ ಸೇರಿದ ಈ ಬಸ್‌ ಬೆಂಗಳೂರು-ಅನಂತಪುರ ಹೈವೇನಲ್ಲಿ ಹೊರಟಿತ್ತು. ಈ ವೇಳೆ ಟಯರ್‌ ಬ್ಲಾಸ್ಟ್‌ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ....
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಶ್ರೀಶೈಲಂ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿರುವ ಶ್ರೀಶೈಲಂನ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನಿ ಅವರಿಗೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಅವರು ಸಾಥ್ ನೀಡಿದರು. ಮೋದಿ ಅವರು ಬೆಳಿಗ್ಗೆ ದೇವಸ್ಥಾನಕ್ಕೆ ತೆರಳಿ ಮಲ್ಲಿಕಾರ್ಜುನ ಸ್ವಾಮಿ ಸನ್ನಿಧಿಯಲ್ಲಿ ಪಂಚಾಮೃತದೊಂದಿಗೆ ವಿಶೇಷ ರುದ್ರಾಭಿಷೇಕ ಪೂಜೆ ನೆರವೇರಿಸಿದರು. ದೇಶದಲ್ಲಿರುವ 12 ಜ್ಯೋತೀರ್ಲಿಂಗಗಳಲ್ಲಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯವೂ ಒಂದು....
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಆರೋಪಿಗಳ ವಿರುದ್ಧ ಕೋರ್ಟ್ ಗೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು : ನಟಿ, ಮಾಜಿ ಸಂಸದೆ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಇದೀಗ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಬೆಂಗಳೂರಿನ 4ನೇ ACJM ಕೋರ್ಟ್ ಗೆ ಒಟ್ಟು 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್ ನಲ್ಲಿ ಆರೋಪಿಗಳು ನಟಿ ರಮ್ಯಾಗೆ ಕಳುಹಿಸಿದ್ದ ಮೆಸೇಜ್, ವಿಡಿಯೋಗಳ ಸಮೇತ ವಿವರಿಸಲಾಗಿದೆ. ರಾಜೇಶ್...
1 56 57 58 59 60 319
Page 58 of 319