Thursday, June 18, 2026

ರಾಷ್ಟ್ರೀಯ

ಕ್ರೀಡೆದೆಹಲಿಬೆಂಗಳೂರುರಾಜ್ಯಸುದ್ದಿ

ದೆಹಲಿ ಸ್ಪೋಟ: ರಾತ್ರೋರಾತ್ರಿ ಸಿದ್ದರಾಮಯ್ಯ ದಿಢೀರ್‌ ಸುದ್ದಿಗೋಷ್ಟಿ, ಮೊದಲ ಪ್ರತಿಕ್ರಿಯೆ – ಕಹಳೆ ನ್ಯೂಸ್

ನಿನ್ನೆ (ನ. 10) ನಗರದ ಕೆಂಪು ಕೋಟೆ ಸಮೀಪವಿರುವ ಲಾ ಕಿಲ್ಲಾ ಮೆಟ್ರೊ ನಿಲ್ದಾಣದ ಬಳಿಯ ಶುಭಾಷ್‌ ಮಾರ್ಗ್‌ ಸಿಗ್ನಲ್‌ನಲ್ಲಿ ಸಂಜೆ 7 ಗಂಟೆಗೆ ಭೀಕರ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಎಲೆಕ್ಟ್ರಾನಿಕ್‌ ಆಟೊ ರಿಕ್ಷಾ ಸೇರಿದಂತೆ ಒಟ್ಟು 22 ವಾಹನಗಳು ಬೆಂಕಿಗಾಹುತಿಯಾಗಿವೆ. ಇನ್ನು ಘಟನೆ ಸಂಭವಿಸುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪಡೆಗಳು ಸ್ಥಳಕ್ಕೆ ಆಗಮಿಸಿ...
ಕ್ರೈಮ್ದೆಹಲಿಸುದ್ದಿ

ದೆಹಲಿಯಲ್ಲಿ ‘ಕಾರು ಸ್ಫೋಟ’ ಕೇಸ್ ಗೆ ಬಿಗ್ ಟ್ವಿಸ್ಟ್ : ಮಸೀದಿ ಬಳಿ 3 ಗಂಟೆ ನಿಂತಿದ್ದ `i20′ ಕಾರು, ಹೊರಟ 4 ನಿಮಿಷದಲ್ಲೇ ಬ್ಲ್ಯಾಸ್ಟ್.!

ನವದೆಹಲಿ : ರಾಷ್ಟ್ರದ ರಾಜಧಾನಿ ದೆಹಲಿಯನ್ನು ಬೆಚ್ಚಿಬೀಳಿಸಿದ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಕಾರು ಸ್ಫೋಟದ ತನಿಖೆಯಲ್ಲಿ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಸ್ಫೋಟದ ಸ್ಥಳದ ಬಳಿಯ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ ನಂತರ, ಸ್ಫೋಟಗೊಂಡ ಹುಂಡೈ i20 ಕಾರು ಘಟನೆಗೆ ಸುಮಾರು 3 ಗಂಟೆಗಳ ಮೊದಲು ಸುನ್ಹೇರಿ ಮಸೀದಿ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ನಿಂತಿತ್ತು ಎಂದು ದೆಹಲಿ ಪೊಲೀಸರು ಬಹಿರಂಗಪಡಿಸಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, ನವೆಂಬರ್ 10...
ದೆಹಲಿಸುದ್ದಿ

ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ : ಕರ್ನಾಟಕದಲ್ಲೂ ಹೈಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್ : ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಭಯಾನಕ ಕಾರು ಸ್ಫೋಟ ಸಂಭವಿಸಿದೆ. ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದ್ದು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಎಲ್ಲೆಡೆ ಹೈಅಲರ್ಟ್​ ಘೋಷಿಸಿದ್ದು, ಇತ್ತ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಡಿಜಿ&ಐಜಿಪಿ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಕಾರು ಸ್ಫೋಟ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ...
ಮುಂಬೈರಾಷ್ಟ್ರೀಯಸಿನಿಮಾಸುದ್ದಿ

ಹಿರಿಯ ಬಾಲಿವುಡ್ ನಟ ‘ಧರ್ಮೇಂದ್ರ’ ಸ್ಥಿತಿ ಗಂಭೀರ, ವೆಂಟಿಲೇಟರ್’ನಲ್ಲಿ ಚಿಕಿತ್ಸೆ – ಕಹಳೆ ನ್ಯೂಸ್

ಮುಂಬೈ : ಹಿರಿಯ ಬಾಲಿವುಡ್ ನಟ ಧರ್ಮೇಂದ್ರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಕಳೆದ ವಾರ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಹಲವು ದಿನಗಳಿಂದ ಐಸಿಯುನಲ್ಲಿ ಇರಿಸ ಚಿಕಿತ್ಸೆ ನೀಡಲಾಗ್ತಿದ್ದು, ಆದಾಗ್ಯೂ, ಇಂದು ಬೆಳಿಗ್ಗೆ ಅವರ ಸ್ಥಿತಿ ಹದಗೆಟ್ಟಿದೆ. ಸಧ್ಯ ಅವರನ್ನು ವೆಂಟಿಲೇಟರ್‌'ಗೆ ವರ್ಗಾಯಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವರದಿಗಳ ಪ್ರಕಾರ, ಧರ್ಮೇಂದ್ರ ಅವರ ಆರೋಗ್ಯ ಇಂದು ಹದಗೆಟ್ಟ ನಂತರ ಅವರನ್ನು ವೆಂಟಿಲೇಟರ್‌ನಲ್ಲಿ ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರು...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ತಿರುಪತಿ ಭಕ್ತಾದಿಗಳಿಗೆ ಬಿಗ್‌ ಶಾಕ್‌, ಲಡ್ಡು ಪ್ರಸಾದಕ್ಕೆ ಬಳಸಿದ್ದು ನಕಲಿ ತುಪ್ಪ! – ಕಹಳೆ ನ್ಯೂಸ್

ತಿರುಪತಿ  :ವಿಶ್ವಪ್ರಸಿದ್ಧ ತಿರುಪತಿ ದೇವಸ್ಥಾನದಲ್ಲಿ ಕೆಲ ತಿಂಗಳ ಹಿಂದೆ ಹುಟ್ಟಿಕೊಂಡಿದ್ದ ಲಡ್ಡು ವಿವಾದವು ಭಕ್ತಾದಿಗಳನ್ನು ಬೆಚ್ಚಿಬೀಳಿಸಿತ್ತು. ಈ ಲಡ್ಡು ತಯಾರಿಕೆಗೆ ಕಲಬೆರಕೆ ವಸ್ತುಗಳನ್ನು ಬಳಸುತ್ತಿದ್ದ ಆರೋಪವೂ ಕೇಳಿಬಂದಿತ್ತು. ಇದೀಗ ಟಿಟಿಡಿ ಲಡ್ಡು ತುಪ್ಪ ಕಲಬೆರಕೆ ಪ್ರಕರಣದಲ್ಲಿ ದೆಹಲಿ ಮೂಲದ ವ್ಯಾಪಾರಿ ಅಜಯ್ ಕುಮಾರ್ ಸುಗಂಧ ಅವರನ್ನು ಎಸ್‌ಐಟಿ ಬಂಧಿಸಿದೆ. ನಕಲಿ ತುಪ್ಪಕ್ಕೆ ಬಳಸುವ ರಾಸಾಯನಿಕಗಳನ್ನು ಪೂರೈಕೆ ಮಾಡಿರುವ ಆರೋಪ ಕೇಳಿಬಂದಿದೆ. ಅವರು ಭೋಲೆ ಬಾಬಾ ಡೈರಿ ನಿರ್ದೇಶಕರೊಂದಿಗೆ ವರ್ಷಗಳ ಕಾಲ...
ಜಮ್ಮು ಮತ್ತು ಕಾಶ್ಮೀರರಾಜ್ಯರಾಷ್ಟ್ರೀಯಸುದ್ದಿ

ಹರಿಯಾಣದ ಮನೆಯೊಂದರ ಮೇಲೆ ಪೊಲೀಸರ ದಾಳಿ ; 2563 ಕೆಜಿ ಶಂಕಿತ ಸ್ಫೋಟಕ ವಶ – ಕಹಳೆ ನ್ಯೂಸ್

ಫರಿದಾಬಾದ್ : ಹರಿಯಾಣದ ಫರಿದಾಬಾದ್‌'ನ ಧೌಜ್ ಪ್ರದೇಶದಿಂದ ಸುಮಾರು 4 ಕಿಲೋಮೀಟರ್ ದೂರದಲ್ಲಿರುವ ಫತೇಪುರ್ ಟಾಗಾ ಗ್ರಾಮದಲ್ಲಿ ಪೊಲೀಸರು ಪ್ರಮುಖ ಯಶಸ್ಸನ್ನು ಸಾಧಿಸಿದ್ದಾರೆ. ಅಲ್ಲಿನ ಮನೆಯಿಂದ 2,563 ಕಿಲೋಗ್ರಾಂಗಳಷ್ಟು ಶಂಕಿತ ಸ್ಫೋಟಕ ವಸ್ತುಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಫರಿದಾಬಾದ್ ಪೊಲೀಸರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬೆಳಿಗ್ಗೆಯಿಂದ ಈ ಮನೆಯಲ್ಲಿ ಜಂಟಿ ದಾಳಿ ನಡೆಸುತ್ತಿದ್ದಾರೆ. ಡಾ. ಮುಜಾಮಿಲ್ ಈ ಮನೆಯನ್ನು ಬಾಡಿಗೆಗೆ ಪಡೆದಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಮನೆ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ನಟಿ ರಜಿನಿ- ಕಹಳೆ ನ್ಯೂಸ್

ಕನ್ನಡ ಕಿರುತೆರೆಯ ಕಲಾವಿದೆ ರಜಿನಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಮೃತವರ್ಷಿಣಿ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ನಟಿ ರಜಿನಿ ಅವರು ಅರುಣ್‌ ವೆಂಕಟೇಶ್ ಎಂಬುವವರ ಜೊತೆಗೆ ಮದುವೆಯಾಗಿದ್ದಾರೆ. ‘ಅಮೃತವರ್ಷಿಣಿ’, ‘ಹಿಟ್ಲರ್ ಕಲ್ಯಾಣ’, ‘ನೀ ಇರಲು ಜೊತೆಯಲಿ’ ಸೇರಿದಂತೆ ಸಾಕಷ್ಟು ಧಾರಾವಾಹಿಗಳಲ್ಲಿ ನಟಿ ರಜಿನಿ ನಟಿಸಿದ್ದಾರೆ. ಮಾತ್ರವಲ್ಲದೇ ಡ್ಯಾನ್ಸ್‌ ರಿಯಾಲಿಟಿ ಶೋ, ‘ಮಜಾ ಟಾಕೀಸ್’ ಕಾಮಿಡಿ ಶೋನಲ್ಲಿಯೂ ರಜಿನಿ ಭಾಗವಹಿಸಿದ್ದರು. ಇಂದು (ನ.10) ರಜಿನಿ ಅವರು ಅರುಣ್‌ ವೆಂಕಟೇಶ್ ಜೊತೆಗೆ...
ಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಮತ್ತೆ 4.09 ಲಕ್ಷ `BPL’ ಕಾರ್ಡ್ ರದ್ದು : ಅನರ್ಹರಿಗೆ ದಂಡ ಫಿಕ್ಸ್.!- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಸುಮಾರು 4.09 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಲಾಗಿದ್ದು, ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಹೌದು, ಮಾನದಂಡ ಉಲ್ಲಂಘಿಸಿ ಅನರ್ಹರರು ಪಡೆದಿದ್ದ ಸುಮಾರು 4.09 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿ ಅವುಗಳನ್ನು ಎಪಿಎಲ್ ಆಗಿ ಪರಿವರ್ತಿಸಲಾಗಿದೆ. ಜೊತೆಗೆ ಲಕ್ಷಾಂತರ ಸದಸ್ಯರ ಹೆಸರು ಡಿಲಿಟ್ ಮಾಡಲಾಗಿದೆ.ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆಯು ತೆರಿಗೆ ಪಾವತಿದಾರರು, ಹೆಚ್ಚುವರಿ ಕೃಷಿ ಭೂಮಿ ಹೊಂದಿರುವವರೂ ಸೇರಿದಂತೆ ಹಲವು ವರ್ಗದಲ್ಲಿ ನಾನಾ...
1 68 69 70 71 72 346
Page 70 of 346