ಛತ್ತೀಸ್ಗಢ: ಭದ್ರತಾ ಪಡೆಗಳ ಎನ್ಕೌಂಟರ್ ಗೆ ಇಬ್ಬರು ನಕ್ಸಲರು ಬಲಿ – ಕಹಳೆ ನ್ಯೂಸ್
ರಾಯ್ಪುರ: ಛತ್ತೀಸ್ಗಢದ ರಾಯ್ಪುರದಿಂದ ದಕ್ಷಿಣಕ್ಕೆ ಸುಮಾರು 400 ಕಿ.ಮೀ ದೂರದಲ್ಲಿರುವ ಸಂಘರ್ಷಪೀಡಿತ ಬಿಜಾಪುರ ಜಿಲ್ಲೆಯ ನೈಋತ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ(ಮಾವೋವಾದಿ) ಸಂಘಟನೆಯ ಇಬ್ಬರು ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಬಸ್ತಾರ್ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. "ಬಿಜಾಪುರ ಜಿಲ್ಲೆಯ ನಿರ್ದಿಷ್ಟ ಸ್ಥಳದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ...







