Thursday, June 18, 2026

ರಾಷ್ಟ್ರೀಯ

ದೆಹಲಿರಾಜ್ಯಸುದ್ದಿ

ಕನ್ನಡ ರಾಜ್ಯೋತ್ಸವ’ಕ್ಕೆ ಕನ್ನಡದಲ್ಲೇ ಕನ್ನಡಿಗರಿಗೆ ಶುಭ ಕೋರಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ : ಇಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು...
ದೆಹಲಿರಾಜ್ಯ

ಕಾನೂನು-ಸುವ್ಯವಸ್ಥೆ ಹಾನಿಗೆ ‘RSS’ ಕಾರಣ, ಸಂಘಟನೆ ನಿಷೇಧಿಸುವಂತೆ ‘ಪ್ರಧಾನಿ ಮೋದಿ’ಗೆ ‘ಖರ್ಗೆ’ ಒತ್ತಾಯ -ಕಹಳೆ ನ್ಯೂಸ್

ನವದೆಹಲಿ : ದೇಶದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಭಾರತೀಯ ಜನತಾ ಪಕ್ಷ (BJP) ಕಾರಣ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ಆ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಅಭಿಪ್ರಾಯಗಳನ್ನು ನಿಜವಾಗಿಯೂ ಗೌರವಿಸಿದರೆ, ಅವರು ಆರ್‌ಎಸ್‌ಎಸ್ ಅನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಖರ್ಗೆ ಹೇಳಿದರು. "ಇವು ನನ್ನ ವೈಯಕ್ತಿಕ...
ಬೆಂಗಳೂರುರಾಜ್ಯಸುದ್ದಿ

ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ವಾಟಾಳ್ ಸಿದ್ಧತೆ – ಕಹಳೆನ್ಯೂಸ್

ಬೆಂಗಳೂರು- ಕರ್ನಾಟಕ ರಾಜ್ಯೋತ್ಸವ ಸಮಿತಿ (ರಿ) ವತಿಯಿಂದ ನಾಳೆ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ನಾಳೆ (ನ.1) ಬೆಳಿಗ್ಗೆ 10.30ಕ್ಕೆ ಧ್ವಜಾರೋಹಣ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಗೆ ಮೈಸೂರು ಬ್ಯಾಂಕ್‌ ಹತ್ತಿರ ಕನ್ನಡ ತಾಯಿ ಭುವನೇಶ್ವರಿ ಪೂಜೆ ಹಾಗೂ ನಗರ ದೇವತೆ ಶ್ರೀ ಅಣ್ಣಮ ದೇವಿಯ ವೈಭವದ ಮೆರವಣಿಗೆಯನ್ನು ಹಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡಾಂಬೆ ಭುವನೇಶ್ವರಿ ಗೆೆ ಪೂಜೆ...
ಬೆಂಗಳೂರುರಾಜ್ಯಸುದ್ದಿ

ನ.1ರಿಂದ ಬೆಂಗಳೂರಿನ ‘ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರತಿ ’15 ನಿಮಿಷ’ಕ್ಕೊಂದು ರೈಲು ಸಂಚಾರ -ಕಹಳೆನ್ಯೂಸ್

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ನವೆಂಬರ್.1ರಿಂದ ಹೆಚ್ಚುವರಿಯಾಗಿ ಐದು ರೈಲುಗಳು ವಾಣಿಜ್ಯ ಸಂಚಾರ ಆರಂಭಿಸಲಿವೆ. ಹೀಗಾಗಿ ಪ್ರತಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ. ಈ ಕುರಿತಂತೆ ಬಿಎಂಆರ್ ಸಿ ಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯೋತ್ಸವದ ೭೦ನೇ ವರ್ಷದ ಆಚರಣೆಯ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL), ದಿನಾಂಕ 1ನೇ ನವೆಂಬರ್ 2025ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲನ್ನು...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಹಿಂದೂಗಳೂ ಮಾಡಿರದಷ್ಟು ಕ್ರೌರ್ಯ ಪಾಕಿಸ್ತಾನ ಸೇನೆ ಮಾಡುತ್ತಿದೆ; ಪಾಕಿಸ್ತಾನದ ಮೇಲೆ ಭಾರತ ದಾಳಿ ಮಾಡಿದರೆ ಭಾರತಕ್ಕೆ ಬೆಂಬಲ -ಕಹಳೆ ನ್ಯೂಸ್

ಇಸ್ಲಾಮಾಬಾದ (ಪಾಕಿಸ್ತಾನ) - ಹಿಂದೂಗಳು ನಮ್ಮ ಮೇಲೆ ಎಂದಿಗೂ ಅಮಾನವೀಯ ರೀತಿಯಲ್ಲಿ ಮಾಡದಷ್ಟು ದೌರ್ಜನ್ಯವನ್ನು ಪಾಕಿಸ್ತಾನದ ಸೈನಿಕರು ಜೈಲಿನಲ್ಲಿ ಮಾಡಿದ್ದಾರೆ. ಜೈಲಿನಲ್ಲಿರುವ ಅನೇಕ ಉಲೇಮಾಗಳು (ಧಾರ್ಮಿಕ ವಿದ್ವಾಂಸರು) ಕುರಾನ್ ಮೇಲೆ ಕೈ ಇಟ್ಟು, ಒಂದು ವೇಳೆ ಭಾರತವು ಪಾಕಿಸ್ತಾನದ ಮೇಲೆ ಆಕ್ರಮಣ ಮಾಡಿದರೆ, ನಾವು ಭಾರತಕ್ಕೆ ಬೆಂಬಲ ನೀಡುತ್ತೇವೆ, ಎಂದು ಪ್ರಮಾಣ ಮಾಡಿದ್ದಾರೆ ಎನ್ನುವ ಹೇಳಿಕೆ ನೀಡಿದ ಪಾಕಿಸ್ತಾನದ ಖೈಬರ್ ಪಖ್ತೂನ್‌ ಖ್ವಾ ಪ್ರಾಂತ್ಯದ ಮೌಲವಿ ಗುಲ್ಜಾರ ಅವರನ್ನು ಬಂಧಿಸಲಾಗಿದೆ....
ಬೆಂಗಳೂರುರಾಜ್ಯಸುದ್ದಿ

ಹಿಂದೂಗಳಿಗೆ ಊಟ ಹಾಕಲ್ಲ ಎದ್ದೇಳ್ರೀ ಮೇಲೆ – ಕುಂಕುಮ ಇಟ್ಟುಕೊಂಡವನಿಗೆ ಮುಸ್ಲಿಮರ ಮದುವೆಯಲ್ಲಿ ಅಪಮಾನ – ಕಹಳೆ ನ್ಯೂಸ್

ಬೆಂಗಳೂರು ಗ್ರಾಮಾಂತರ : ಮುಸ್ಲಿಮರ ಮದುವೆ ಮನೆಯೊಂದರಲ್ಲಿ ಊಟಕ್ಕೆ ಕುಳಿತಿದ್ದ ವ್ಯಕ್ತಿ ಹಣೆಗೆ ಕುಂಕುಮ ಧರಿಸಿದ್ದ ಎಂಬ ಕಾರಣಕ್ಕೆ ಎಬ್ಬಿಸಿ ಹೊರಗೆ ಕಳಿಸಿರುವ ಘಟನೆ ನೆಲಮಂಗಲದ ಬಳಿ ನಡೆದಿದೆ. ಹಿಂದೂಗಳಿಗೆ ಊಟ ಹಾಕೋದಿಲ್ಲ . ಎದ್ದೇಳ್ರೀ ಮೇಲೆ ಎಂದು ಬಲವಂತವಾಗಿ ಎಬ್ಬಿಸಲಾಗಿದ್ದು, ಈ ವಿಡಿಯೋ ಈಗ ಎಲ್ಲೆಡೆ ವೈರಲ್‌ ಆಗಿದೆ. ಇಸ್ಲಾಂಪುರದ ಸಮೀವುಲ್ಲಾ ಕುಟಂಬದವರಾದ ಮುಜಾಮಿಲ್‌ ಪಾಷಾ ಮತ್ತು ಸಾನಿಯಾ ಎಂಬುವವರ ಮದುವೆ ಕಾರ್ಯ್ರಕ್ರಮದಲ್ಲಿ ಈ ಘಟನೆ ನಡೆದಿದೆ. ಊಟಕ್ಕೆ...
ದೆಹಲಿರಾಜ್ಯಸುದ್ದಿ

ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜನ್ಮ ದಿನಾಚರಣೆ: ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಗೌರವ ನಮನ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಗುಜರಾತ್ ನ ಏಕತಾ ಪ್ರತಿಮೆಯ ಬಳಿ ರಾಷ್ಟ್ರೀಯ ಆಚರಣೆಯ ನೇತೃತ್ವ ವಹಿಸಿದ್ದರು. ರಾಷ್ಟ್ರೀಯ ಏಕತಾ ದಿನ ಎಂದು ಆಚರಿಸಲಾಗುವ ಈ ದಿನವನ್ನು ಭಾರತದ ಮೊದಲ ಗೃಹ ಸಚಿವರನ್ನು ಗೌರವಿಸಲು ಮೀಸಲಿಡಲಾಗಿದೆ, ಅವರನ್ನು "ಭಾರತದ ಉಕ್ಕಿನ ಮನುಷ್ಯ" ಎಂದು ಕರೆಯಲಾಗುತ್ತದೆ. ಬೆಳಿಗ್ಗೆ 8 ಗಂಟೆಗೆ ಕೆವಾಡಿಯಾದ ಏಕತಾ ಪ್ರತಿಮೆಗೆ ಆಗಮಿಸಿದ...
ಬೆಂಗಳೂರುರಾಜ್ಯಸುದ್ದಿ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು- ಕಹಳೆ ನ್ಯೂಸ್

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್  ಠಾಣೆಯಲ್ಲಿ ದೂರು ದಾಖಲಾಗಿದೆ. ಮನೋಜ್ ಎಂಬುವವರು ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್, ಚಾಲಕ ಹಾಗು ಫಾನ್ಸ್‌ಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಇವರುಗಳಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಪ್ರತಿನಿತ್ಯ ನಮ್ಮ ಮನೆ ಮುಂದೆ ಫ್ಯಾನ್ಸ್‌ಗಳು ಬೈಕ್ ಪಾರ್ಕ್ ಮಾಡುತ್ತಾರೆ. ಅಲ್ಲದೇ ಮನೆಯ ಮುಂದೆಯೇ ಧೂಮಪಾನ ಮಾಡುತ್ತಾರೆ. ಮನೆಯ ಗೋಡೆಯ ಮೇಲೆ ಉಗಿಯುತ್ತಾರೆ. ಇದ್ದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಪ್ರತಿನಿತ್ಯ ತೊಂದರೆಯಾಗುತ್ತಿದೆ...
1 76 77 78 79 80 346
Page 78 of 346